AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

Jammu And Kashmir: ಜಮ್ಮು ಮತ್ತು ಕಾಶ್ಮೀರದ ಗಡಿಯಲ್ಲಿ ಪಾಕ್ ನುಸುಳುಕೋರನ ಹತ್ಯೆ

ಜಮ್ಮು ಮತ್ತು ಕಾಶ್ಮೀರ(Jammu and Kashmir)ದ ಸಾಂಬಾದಲ್ಲಿ ಒಳನುಸುಳಲು ಯತ್ನಿಸುತ್ತಿದ್ದ ಪಾಕಿಸ್ತಾನದ ನುಸುಳುಕೋರನನ್ನು ಸೈನಿಕರು ಹೊಡೆದುರುಳಿಸಿದ್ದಾರೆ. ಸಾಂಬಾ ಪ್ರದೇಶದಲ್ಲಿ ಅಕ್ರಮವಾಗಿ ಗಡಿ ಪ್ರವೇಶಕ್ಕೆ ಯತ್ನಿಸುತ್ತಿದ್ದ ಎನ್ನಲಾಗಿದೆ.

Jammu And Kashmir: ಜಮ್ಮು ಮತ್ತು ಕಾಶ್ಮೀರದ ಗಡಿಯಲ್ಲಿ ಪಾಕ್ ನುಸುಳುಕೋರನ ಹತ್ಯೆ
ಭಾರತೀಯ ಸೇನೆ
ನಯನಾ ರಾಜೀವ್
|

Updated on: Jun 01, 2023 | 9:03 AM

Share

ಜಮ್ಮು ಮತ್ತು ಕಾಶ್ಮೀರ(Jammu and Kashmir)ದ ಸಾಂಬಾದಲ್ಲಿ ಒಳನುಸುಳಲು ಯತ್ನಿಸುತ್ತಿದ್ದ ಪಾಕಿಸ್ತಾನದ ನುಸುಳುಕೋರನನ್ನು ಸೈನಿಕರು ಹೊಡೆದುರುಳಿಸಿದ್ದಾರೆ. ಸಾಂಬಾ ಪ್ರದೇಶದಲ್ಲಿ ಅಕ್ರಮವಾಗಿ ಗಡಿ ಪ್ರವೇಶಕ್ಕೆ ಯತ್ನಿಸುತ್ತಿದ್ದ ಎನ್ನಲಾಗಿದೆ. ಮೂಲಗಳ ಪ್ರಕಾರ, ಪಾಕಿಸ್ತಾನದಿಂದ ನಿರಂತರ ಒಳನುಸುಳುವಿಕೆ ಪ್ರಯತ್ನಗಳ ಬಗ್ಗೆ ಮಾಹಿತಿ ಪಡೆದ ನಂತರ ಭದ್ರತಾ ಪಡೆಗಳಿಗೆ ಎಚ್ಚರಿಕೆ ನೀಡಲಾಗಿದೆ.

ಬುಧವಾರ ತಡರಾತ್ರಿ ಐಬಿಯಲ್ಲಿ ಕೆಲವು ಚಲನವಲನಗಳನ್ನು ಯೋಧರು ಗಮನಿಸಿದ್ದಾರೆ. ಹಾಗಾಗಿ ಅಲರ್ಟ್​ ಆಗಿದ್ದರು. ಆ ವ್ಯಕ್ತಿಯ ಬಳಿ ಎಷ್ಟೇ ಪ್ರಶ್ನೆ ಮಾಡಿದರು ಉತ್ತರಿಸದೆ ಮುನ್ನುಗ್ಗುತ್ತಿದ್ದ ಹೀಗಾಗಿ ಹತ್ಯೆ ಮಾಡಲಾಗಿದೆ ಎಂದು ಅಧಿಕಾರಿಗಳು ತಿಳಿಸಿದ್ದಾರೆ.

ಮತ್ತಷ್ಟು ಓದಿ: Khalistan Terrorist: ಲಾಹೋರ್​ನಲ್ಲಿ ಖಲಿಸ್ತಾನಿ ಉಗ್ರ ಪರಮ್​ಜಿತ್ ಸಿಂಗ್​ನನ್ನು ಗುಂಡಿಕ್ಕಿ ಹತ್ಯೆ

ಎರಡು ದಿನಗಳ ಹಿಂದೆ ಪೂಂಚ್​ನಲ್ಲಿ ಸುಮಾರು ಒಂದೂವರೆ ಗಂಟೆಗಳ ಕಾಲ ನಡೆದ ಗುಂಡಿನ ಚಕಮಕಿಯಲ್ಲಿ ಓರ್ವ ಭಯೋತ್ಪಾದಕ ಗಾಯಗೊಂಡಿದ್ದ ಆತನಿಂದ ಎಕೆ 56 ರೈಫಲ್, ಎರಡು ಪಿಸ್ತೂಲ್, ಆರು ಗ್ರೆನೇಡ್ ಮತ್ತು 30 ಕೆಜಿ ಹೆರಾಯಿನ್ ವಶಪಡಿಸಿಕೊಳ್ಳಲಾಗಿತ್ತು.

ರಾಷ್ಟ್ರೀಯ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್ ಮಾಡಿ 

Follow Us
ಸಂಪುಟ ವಿಸ್ತರಣೆ ಕ್ಲೈಮ್ಯಾಕ್ಸ್: ಕುತೂಹಲ ಮೂಡಿಸಿದ ರಾಹುಲ್ ಗಾಂಧಿ ನಡೆ
ಸಂಪುಟ ವಿಸ್ತರಣೆ ಕ್ಲೈಮ್ಯಾಕ್ಸ್: ಕುತೂಹಲ ಮೂಡಿಸಿದ ರಾಹುಲ್ ಗಾಂಧಿ ನಡೆ
ಯಾದಗಿರಿಯಲ್ಲಿ ಒಂದೂವರೆ ಗಂಟೆ ಅಬ್ಬರಿಸಿದ ಮಳೆ: ನಿಟ್ಟುಸಿರುವ ಬಿಟ್ಟ ರೈತರು
ಯಾದಗಿರಿಯಲ್ಲಿ ಒಂದೂವರೆ ಗಂಟೆ ಅಬ್ಬರಿಸಿದ ಮಳೆ: ನಿಟ್ಟುಸಿರುವ ಬಿಟ್ಟ ರೈತರು
ಕನ್ನಡ ಚಿತ್ರರಂಗಕ್ಕೆ ಮರಳಿದ ನಟಿ ಊರ್ವಶಿ: ಶೀರ್ಷಿಕೆ, ಫಸ್ಟ್ ಲುಕ್ ಪೋಸ್ಟರ್
ಕನ್ನಡ ಚಿತ್ರರಂಗಕ್ಕೆ ಮರಳಿದ ನಟಿ ಊರ್ವಶಿ: ಶೀರ್ಷಿಕೆ, ಫಸ್ಟ್ ಲುಕ್ ಪೋಸ್ಟರ್
ಬೆಂಗಳೂರಿನ ಬ್ಯಾಡರಹಳ್ಳಿಯಲ್ಲಿ ಐದನೇ ಬಾರಿ ಚಿರತೆ ಪ್ರತ್ಯಕ್ಷ!
ಬೆಂಗಳೂರಿನ ಬ್ಯಾಡರಹಳ್ಳಿಯಲ್ಲಿ ಐದನೇ ಬಾರಿ ಚಿರತೆ ಪ್ರತ್ಯಕ್ಷ!
ತಾಯಿ ನಮ್ಮನ್ನಗಲಿದ್ದಾರೆ ಎನ್ನುವುದು ನೆನಸಿಕೊಳ್ಳಲಿಕ್ಕೂ ಸಾಧ್ಯವಿಲ್ಲ: hdk
ತಾಯಿ ನಮ್ಮನ್ನಗಲಿದ್ದಾರೆ ಎನ್ನುವುದು ನೆನಸಿಕೊಳ್ಳಲಿಕ್ಕೂ ಸಾಧ್ಯವಿಲ್ಲ: hdk
37 ಟಿಎಂಸಿ ಸಾಮರ್ಥ್ಯದ ಹೇಮಾವತಿಯಲ್ಲಿ ಉಳಿದಿದ್ದು ಕೇವಲ 24 ಟಿಎಂಸಿ
37 ಟಿಎಂಸಿ ಸಾಮರ್ಥ್ಯದ ಹೇಮಾವತಿಯಲ್ಲಿ ಉಳಿದಿದ್ದು ಕೇವಲ 24 ಟಿಎಂಸಿ
ಕಾವೇರಿ ಜಲ ವಿವಾದ: ಸಂಕಷ್ಟ ಸೂತ್ರ ಪಾಲಿಸುವಂತೆ CWRC ಸಲಹೆ
ಕಾವೇರಿ ಜಲ ವಿವಾದ: ಸಂಕಷ್ಟ ಸೂತ್ರ ಪಾಲಿಸುವಂತೆ CWRC ಸಲಹೆ
ಭೋಪಾಲ್‌ನಲ್ಲಿ ಹಿಂಸಾಚಾರಕ್ಕೆ ತಿರುಗಿದ ರೈತರ ಪ್ರತಿಭಟನೆ
ಭೋಪಾಲ್‌ನಲ್ಲಿ ಹಿಂಸಾಚಾರಕ್ಕೆ ತಿರುಗಿದ ರೈತರ ಪ್ರತಿಭಟನೆ
ಕುತೂಹಲಕಾರಿ ಘಟ್ಟ ತಲುಪಿದ ಸಂಪುಟ ವಿಸ್ತರಣೆ ಕಸರತ್ತು
ಕುತೂಹಲಕಾರಿ ಘಟ್ಟ ತಲುಪಿದ ಸಂಪುಟ ವಿಸ್ತರಣೆ ಕಸರತ್ತು
ರಾಜ್ಯದ ಜಲ ಪ್ರದೇಶ ನೋಡಲು ತಮಿಳುನಾಡು ಸಿಎಂಗೆ ಹೆಲಿಕಾಪ್ಟರ್ ವ್ಯವಸ್ಥೆ
ರಾಜ್ಯದ ಜಲ ಪ್ರದೇಶ ನೋಡಲು ತಮಿಳುನಾಡು ಸಿಎಂಗೆ ಹೆಲಿಕಾಪ್ಟರ್ ವ್ಯವಸ್ಥೆ