AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

Jammu And Kashmir: ಜಮ್ಮು ಮತ್ತು ಕಾಶ್ಮೀರದ ಗಡಿಯಲ್ಲಿ ಪಾಕ್ ನುಸುಳುಕೋರನ ಹತ್ಯೆ

ಜಮ್ಮು ಮತ್ತು ಕಾಶ್ಮೀರ(Jammu and Kashmir)ದ ಸಾಂಬಾದಲ್ಲಿ ಒಳನುಸುಳಲು ಯತ್ನಿಸುತ್ತಿದ್ದ ಪಾಕಿಸ್ತಾನದ ನುಸುಳುಕೋರನನ್ನು ಸೈನಿಕರು ಹೊಡೆದುರುಳಿಸಿದ್ದಾರೆ. ಸಾಂಬಾ ಪ್ರದೇಶದಲ್ಲಿ ಅಕ್ರಮವಾಗಿ ಗಡಿ ಪ್ರವೇಶಕ್ಕೆ ಯತ್ನಿಸುತ್ತಿದ್ದ ಎನ್ನಲಾಗಿದೆ.

Jammu And Kashmir: ಜಮ್ಮು ಮತ್ತು ಕಾಶ್ಮೀರದ ಗಡಿಯಲ್ಲಿ ಪಾಕ್ ನುಸುಳುಕೋರನ ಹತ್ಯೆ
ಭಾರತೀಯ ಸೇನೆ
ನಯನಾ ರಾಜೀವ್
|

Updated on: Jun 01, 2023 | 9:03 AM

Share

ಜಮ್ಮು ಮತ್ತು ಕಾಶ್ಮೀರ(Jammu and Kashmir)ದ ಸಾಂಬಾದಲ್ಲಿ ಒಳನುಸುಳಲು ಯತ್ನಿಸುತ್ತಿದ್ದ ಪಾಕಿಸ್ತಾನದ ನುಸುಳುಕೋರನನ್ನು ಸೈನಿಕರು ಹೊಡೆದುರುಳಿಸಿದ್ದಾರೆ. ಸಾಂಬಾ ಪ್ರದೇಶದಲ್ಲಿ ಅಕ್ರಮವಾಗಿ ಗಡಿ ಪ್ರವೇಶಕ್ಕೆ ಯತ್ನಿಸುತ್ತಿದ್ದ ಎನ್ನಲಾಗಿದೆ. ಮೂಲಗಳ ಪ್ರಕಾರ, ಪಾಕಿಸ್ತಾನದಿಂದ ನಿರಂತರ ಒಳನುಸುಳುವಿಕೆ ಪ್ರಯತ್ನಗಳ ಬಗ್ಗೆ ಮಾಹಿತಿ ಪಡೆದ ನಂತರ ಭದ್ರತಾ ಪಡೆಗಳಿಗೆ ಎಚ್ಚರಿಕೆ ನೀಡಲಾಗಿದೆ.

ಬುಧವಾರ ತಡರಾತ್ರಿ ಐಬಿಯಲ್ಲಿ ಕೆಲವು ಚಲನವಲನಗಳನ್ನು ಯೋಧರು ಗಮನಿಸಿದ್ದಾರೆ. ಹಾಗಾಗಿ ಅಲರ್ಟ್​ ಆಗಿದ್ದರು. ಆ ವ್ಯಕ್ತಿಯ ಬಳಿ ಎಷ್ಟೇ ಪ್ರಶ್ನೆ ಮಾಡಿದರು ಉತ್ತರಿಸದೆ ಮುನ್ನುಗ್ಗುತ್ತಿದ್ದ ಹೀಗಾಗಿ ಹತ್ಯೆ ಮಾಡಲಾಗಿದೆ ಎಂದು ಅಧಿಕಾರಿಗಳು ತಿಳಿಸಿದ್ದಾರೆ.

ಮತ್ತಷ್ಟು ಓದಿ: Khalistan Terrorist: ಲಾಹೋರ್​ನಲ್ಲಿ ಖಲಿಸ್ತಾನಿ ಉಗ್ರ ಪರಮ್​ಜಿತ್ ಸಿಂಗ್​ನನ್ನು ಗುಂಡಿಕ್ಕಿ ಹತ್ಯೆ

ಎರಡು ದಿನಗಳ ಹಿಂದೆ ಪೂಂಚ್​ನಲ್ಲಿ ಸುಮಾರು ಒಂದೂವರೆ ಗಂಟೆಗಳ ಕಾಲ ನಡೆದ ಗುಂಡಿನ ಚಕಮಕಿಯಲ್ಲಿ ಓರ್ವ ಭಯೋತ್ಪಾದಕ ಗಾಯಗೊಂಡಿದ್ದ ಆತನಿಂದ ಎಕೆ 56 ರೈಫಲ್, ಎರಡು ಪಿಸ್ತೂಲ್, ಆರು ಗ್ರೆನೇಡ್ ಮತ್ತು 30 ಕೆಜಿ ಹೆರಾಯಿನ್ ವಶಪಡಿಸಿಕೊಳ್ಳಲಾಗಿತ್ತು.

ರಾಷ್ಟ್ರೀಯ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್ ಮಾಡಿ 

Follow Us
ಎಂಜಾಯ್ ಮಾಡ್ತಿರುವಾಗ್ಲೇ ದಾಳಿ: ಯುದ್ಧದ ಭಯಾನಕತೆ ಬಿಚ್ಚಿಟ್ಟ ಕನ್ನಡಿಗ
ಎಂಜಾಯ್ ಮಾಡ್ತಿರುವಾಗ್ಲೇ ದಾಳಿ: ಯುದ್ಧದ ಭಯಾನಕತೆ ಬಿಚ್ಚಿಟ್ಟ ಕನ್ನಡಿಗ
ನಮ್ಮ ಉದ್ದೇಶ ಈಡೇರುವವರೆಗೆ ಇರಾನ್ ವಿರುದ್ಧದ ಕಾರ್ಯಾಚರಣೆ ನಿಲ್ಲುವುದಿಲ್ಲ
ನಮ್ಮ ಉದ್ದೇಶ ಈಡೇರುವವರೆಗೆ ಇರಾನ್ ವಿರುದ್ಧದ ಕಾರ್ಯಾಚರಣೆ ನಿಲ್ಲುವುದಿಲ್ಲ
ಇಂದು ಈ ರಾಶಿಯವರು ಅನುಮಾನಗಳಿಗೆ ಆಸ್ಪದ ನೀಡಬೇಡಿ
ಇಂದು ಈ ರಾಶಿಯವರು ಅನುಮಾನಗಳಿಗೆ ಆಸ್ಪದ ನೀಡಬೇಡಿ
ಇಂದು ಕೇತುಗ್ರಸ್ತ ಚಂದ್ರಗ್ರಹಣ ಏನೇನು ಮಾಡಬೇಕು ಗೊತ್ತಾ?
ಇಂದು ಕೇತುಗ್ರಸ್ತ ಚಂದ್ರಗ್ರಹಣ ಏನೇನು ಮಾಡಬೇಕು ಗೊತ್ತಾ?
‘ಜೂನ್, ಜುಲೈ ಒಳಗೆ ದರ್ಶನ್ ರಿಲೀಸ್’: ಭವಿಷ್ಯ ನುಡಿದ ಓಂ ಪ್ರಕಾಶ್ ರಾವ್
‘ಜೂನ್, ಜುಲೈ ಒಳಗೆ ದರ್ಶನ್ ರಿಲೀಸ್’: ಭವಿಷ್ಯ ನುಡಿದ ಓಂ ಪ್ರಕಾಶ್ ರಾವ್
ಅವಳಿ ಮಕ್ಕಳನ್ನ ಕೊಂದು ತಾಯಿ ಆತ್ಮಹತ್ಯೆಗೆ ಯತ್ನಿಸಿದ್ಯಾಕೆ?
ಅವಳಿ ಮಕ್ಕಳನ್ನ ಕೊಂದು ತಾಯಿ ಆತ್ಮಹತ್ಯೆಗೆ ಯತ್ನಿಸಿದ್ಯಾಕೆ?
‘ಭೀಮ ತೀರದಲ್ಲಿ’ ಸಿನಿಮಾ ಮರು ಬಿಡುಗಡೆ ಯಾಕೆ? ಕಾರಣ ತಿಳಿಸಿದ ಚಿತ್ರತಂಡ
‘ಭೀಮ ತೀರದಲ್ಲಿ’ ಸಿನಿಮಾ ಮರು ಬಿಡುಗಡೆ ಯಾಕೆ? ಕಾರಣ ತಿಳಿಸಿದ ಚಿತ್ರತಂಡ
ಸಚಿವರ ಬರ್ತ್​​ಡೇ: ಸರ್ಕಾರಿ ಶಾಲೆ ಮಕ್ಕಳಿಗೆ, ಪೋಷಕರಿಗೆ ವಿಮಾನಯಾನ ಭಾಗ್ಯ
ಸಚಿವರ ಬರ್ತ್​​ಡೇ: ಸರ್ಕಾರಿ ಶಾಲೆ ಮಕ್ಕಳಿಗೆ, ಪೋಷಕರಿಗೆ ವಿಮಾನಯಾನ ಭಾಗ್ಯ
ಬಹ್ರೇನ್​​ನ ಗಗನಚುಂಬಿ ಕಟ್ಟಡಗಳ ಮೇಲೆ ಇರಾನ್ ದಾಳಿ
ಬಹ್ರೇನ್​​ನ ಗಗನಚುಂಬಿ ಕಟ್ಟಡಗಳ ಮೇಲೆ ಇರಾನ್ ದಾಳಿ
ಸಚಿವ ಮಂಕಾಳು ವೈದ್ಯ ಮಾತಿಗೆ ಸಿಟ್ಟಾಗಿ ಸಭೆಯಿಂದ ಹೊರನಡೆದ ಸತೀಶ್ ಸೈಲ್
ಸಚಿವ ಮಂಕಾಳು ವೈದ್ಯ ಮಾತಿಗೆ ಸಿಟ್ಟಾಗಿ ಸಭೆಯಿಂದ ಹೊರನಡೆದ ಸತೀಶ್ ಸೈಲ್