Sign In

By signing in or creating an account, you agree with Associated Broadcasting Company's Terms & Conditions and Privacy Policy.

ಪಶ್ಚಿಮ ಬಂಗಾಳ ರಾಜಕೀಯ: ಬಂಗಾಳದಲ್ಲಿರುವುದು ಪಾಕಿಸ್ತಾನವನ್ನು ಪ್ರೀತಿಸುವ ಸರ್ಕಾರ, ಮಮತಾ ವಿರುದ್ಧ ಬಿಜೆಪಿ ವಾಗ್ದಾಳಿ

ಪಶ್ಚಿಮ ಬಂಗಾಳದಲ್ಲಿರುವುದು ಪಾಕಿಸ್ತಾನವನ್ನು ಪ್ರೀತಿಸುವ ಸರ್ಕಾರ ಎಂದು ಮುಖ್ಯಮಂತ್ರಿ ಮಮತಾ ಬ್ಯಾನರ್ಜಿ ವಿರುದ್ಧ ಪಶ್ಚಿಮ ಬಂಗಾಳ ಬಿಜೆಪಿ ಅಧ್ಯಕ್ಷ ಸುಕಾಂತ್ ಮಜುಂದಾರ್ ವಾಗ್ದಾಳಿ ನಡೆಸಿದ್ದಾರೆ. ಪಾಕಿಸ್ತಾನವನ್ನು ಬೆಂಬಲಿಸುವುದಕ್ಕಾಗಿಯೇ ರಾಜ್ಯದಲ್ಲಿ ಐಎಸ್​ಐ ಏಜೆಂಟ್​ಗಳು ನೆಲೆಸಿದ್ದು, ಸರ್ಕಾರದ ಬೆಂಬಲ ಅವರಿಗಿದೆ ಎಂದರು. ಬಂಗಾಳದಲ್ಲಿ ಪಾಕಿಸ್ತಾನವನ್ನು ಪ್ರೀತಿಸುವ ಸರ್ಕಾರ ಕುಳಿತಿದೆ, ಅಷ್ಟೇ ಏಕೆ, ಪಾಕಿಸ್ಥಾನಕ್ಕೆ ಸಹಾಯ ಮಾಡುವ ಏಜೆಂಟರು, ಸುಲಭವಾಗಿ ದೇಶ ವಿರೋಧಿ ಚಟುವಟಿಕೆಗಳನ್ನು ನಡೆಸುತ್ತಿದ್ದಾರೆ.

ಪಶ್ಚಿಮ ಬಂಗಾಳ ರಾಜಕೀಯ: ಬಂಗಾಳದಲ್ಲಿರುವುದು ಪಾಕಿಸ್ತಾನವನ್ನು ಪ್ರೀತಿಸುವ ಸರ್ಕಾರ, ಮಮತಾ ವಿರುದ್ಧ ಬಿಜೆಪಿ ವಾಗ್ದಾಳಿ
ಸುಕಾಂತ್Image Credit source: ABP Live
Follow us
ನಯನಾ ರಾಜೀವ್
|

Updated on: Aug 27, 2023 | 9:48 AM

ಪಶ್ಚಿಮ ಬಂಗಾಳದಲ್ಲಿರುವುದು ಪಾಕಿಸ್ತಾನವನ್ನು ಪ್ರೀತಿಸುವ ಸರ್ಕಾರ ಎಂದು ಮುಖ್ಯಮಂತ್ರಿ ಮಮತಾ ಬ್ಯಾನರ್ಜಿ ವಿರುದ್ಧ ಪಶ್ಚಿಮ ಬಂಗಾಳ ಬಿಜೆಪಿ ಅಧ್ಯಕ್ಷ ಸುಕಾಂತ್ ಮಜುಂದಾರ್ ವಾಗ್ದಾಳಿ ನಡೆಸಿದ್ದಾರೆ. ಪಾಕಿಸ್ತಾನವನ್ನು ಬೆಂಬಲಿಸುವುದಕ್ಕಾಗಿಯೇ ರಾಜ್ಯದಲ್ಲಿ ಐಎಸ್​ಐ ಏಜೆಂಟ್​ಗಳು ನೆಲೆಸಿದ್ದು, ಸರ್ಕಾರದ ಬೆಂಬಲ ಅವರಿಗಿದೆ ಎಂದರು. ಬಂಗಾಳದಲ್ಲಿ ಪಾಕಿಸ್ತಾನವನ್ನು ಪ್ರೀತಿಸುವ ಸರ್ಕಾರ ಕುಳಿತಿದೆ, ಅಷ್ಟೇ ಏಕೆ, ಪಾಕಿಸ್ಥಾನಕ್ಕೆ ಸಹಾಯ ಮಾಡುವ ಏಜೆಂಟರು, ಸುಲಭವಾಗಿ ದೇಶ ವಿರೋಧಿ ಚಟುವಟಿಕೆಗಳನ್ನು ನಡೆಸುತ್ತಿದ್ದಾರೆ.

ಇದಕ್ಕೂ ಮುನ್ನ ಬಿಜೆಪಿ ನಾಯಕ ಸುವೇಂದು ಅಧಿಕಾರಿ ಕೂಡ ಮಮತಾ ಬ್ಯಾನರ್ಜಿ ವಿರುದ್ಧ ವಾಗ್ದಾಳಿ ನಡೆಸಿದ್ದು, ಉತ್ತರ ಪ್ರದೇಶದಂತೆ ಯೋಗಿ ಆದಿತ್ಯನಾಥ್ ಅವರಂತಹ ವ್ಯಕ್ತಿಯಿಂದ ಮಾತ್ರ ಪಶ್ಚಿಮ ಬಂಗಾಳದಲ್ಲಿ ಕಾನೂನು ಸುವ್ಯವಸ್ಥೆ ಸುಧಾರಿಸಲು ಸಾಧ್ಯ ಎಂದು ಹೇಳಿದ್ದಾರೆ.

ಬಂಗಾಳದಲ್ಲಿ ಮಹಿಳೆಯರು ಸುರಕ್ಷಿತವಾಗಿಲ್ಲ. ಮಹಿಳೆಯರ ಸುರಕ್ಷತೆಗಾಗಿ ಪೊಲೀಸರು ಅತ್ಯಾಚಾರಿಗಳನ್ನು ಎನ್‌ಕೌಂಟರ್ ಮಾಡಲು ಪ್ರಾರಂಭಿಸಬೇಕು ಎಂದು ಹೇಳಿದರು.

ಪಶ್ಚಿಮ ಬಂಗಾಳದ ಸಂಸ್ಥಾಪನಾ ದಿನದ ವಿಚಾರದಲ್ಲಿ ಬಿಜೆಪಿ ಟಿಎಂಸಿಯನ್ನು ಟೀಕಿಸಿದೆ. ವಾಸ್ತವವಾಗಿ, ಜೂನ್ 20 ರಿಂದ ಏಪ್ರಿಲ್ 15 ಕ್ಕೆ ರಾಜ್ಯ ಸಂಸ್ಥಾಪನಾ ದಿನವನ್ನು ಬದಲಾಯಿಸುವ ರಾಜ್ಯ ಸರ್ಕಾರದ ಪ್ರಯತ್ನಕ್ಕಾಗಿ ವಿರೋಧ ವ್ಯಕ್ತವಾಗಿದೆ.

ಮತ್ತಷ್ಟು ಓದಿ:ಇಂಡಿಯಾ ವಿಪಕ್ಷಗಳ ಮೈತ್ರಿಕೂಟದ ವಿರುದ್ಧದ ಅಮಿತ್ ಶಾ ಆರೋಪಗಳಿಗೆ ಉತ್ತರಕೊಟ್ಟ ಮಮತಾ ಬ್ಯಾನರ್ಜಿ

ಸಂಸ್ಥಾಪನಾ ದಿನದ ಬಗ್ಗೆ ಚರ್ಚಿಸಲು ಮಮತಾ ಬ್ಯಾನರ್ಜಿ ಅವರು ಆಗಸ್ಟ್ 29 ರಂದು ಸರ್ವಪಕ್ಷ ಸಭೆಯನ್ನು ಕರೆದಿದ್ದಾರೆ. ರಾಜ್ಯ ಸರ್ಕಾರ ಈಗಾಗಲೇ ಇತಿಹಾಸವನ್ನು ತಿರುಚಲು ನಿರ್ಧರಿಸಿದ್ದು, ಪ್ರತಿಪಕ್ಷಗಳು ಅದನ್ನು ಬೆಂಬಲಿಸಬೇಕೆಂದು ಬಯಸುತ್ತಿದೆ ಎಂದಿದ್ದಾರೆ.

ರಾಷ್ಟ್ರೀಯ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್ ಮಾಡಿ 

ಅದು ಪರ್ಸನಲ್ ವಿಷಯ: ದರ್ಶನ್ ಜೀವನದ ಬದಲಾವಣೆ ಬಗ್ಗೆ ಧನ್ವೀರ್ ಪ್ರತಿಕ್ರಿಯೆ
ಅದು ಪರ್ಸನಲ್ ವಿಷಯ: ದರ್ಶನ್ ಜೀವನದ ಬದಲಾವಣೆ ಬಗ್ಗೆ ಧನ್ವೀರ್ ಪ್ರತಿಕ್ರಿಯೆ
ಕಷ್ಟದಲ್ಲಿ ಬಿಟ್ಟುಹೋಗುವವನು ನಾನಲ್ಲ: ದರ್ಶನ್ ಸ್ನೇಹದ ಬಗ್ಗೆ ಧನ್ವೀರ್ ಮಾತು
ಕಷ್ಟದಲ್ಲಿ ಬಿಟ್ಟುಹೋಗುವವನು ನಾನಲ್ಲ: ದರ್ಶನ್ ಸ್ನೇಹದ ಬಗ್ಗೆ ಧನ್ವೀರ್ ಮಾತು
ಸೈಕಲ್ ತುಳಿಯುವ ಅಗತ್ಯವಿಲ್ಲಾಂತ ಮುಖಂಡರನ್ನು ತುಳಿಯುತ್ತಾರೆಯೇ? ಅಭಿಮಾನಿಗಳು
ಸೈಕಲ್ ತುಳಿಯುವ ಅಗತ್ಯವಿಲ್ಲಾಂತ ಮುಖಂಡರನ್ನು ತುಳಿಯುತ್ತಾರೆಯೇ? ಅಭಿಮಾನಿಗಳು
ಹೊಸಪಕ್ಷ ಕಟ್ಟಿದರೆ 224 ಸ್ಥಾನಗಳಿಗೆ ಅಭ್ಯರ್ಥಿಗಳೂ ಸಿಗಲ್ಲ: ರೇಣುಕಾಚಾರ್ಯ
ಹೊಸಪಕ್ಷ ಕಟ್ಟಿದರೆ 224 ಸ್ಥಾನಗಳಿಗೆ ಅಭ್ಯರ್ಥಿಗಳೂ ಸಿಗಲ್ಲ: ರೇಣುಕಾಚಾರ್ಯ
ಮೋದಿ ಬಳಿ ಅಶೋಕ ಚಕ್ರದ ವಿಶೇಷತೆ ಕೇಳಿದ ಚಿಲಿಯ ಅಧ್ಯಕ್ಷ
ಮೋದಿ ಬಳಿ ಅಶೋಕ ಚಕ್ರದ ವಿಶೇಷತೆ ಕೇಳಿದ ಚಿಲಿಯ ಅಧ್ಯಕ್ಷ
ಕೆಮ್ಮು ಬಾಧಿಸಲಾರಂಭಿಸಿದಾಗ ಯಡಿಯೂರಪ್ಪ ಮಗನಿಗೆ ಮಾತಾಡುವಂತೆ ಹೇಳಿದರು
ಕೆಮ್ಮು ಬಾಧಿಸಲಾರಂಭಿಸಿದಾಗ ಯಡಿಯೂರಪ್ಪ ಮಗನಿಗೆ ಮಾತಾಡುವಂತೆ ಹೇಳಿದರು
ಅಧಿವೇಶನದಲ್ಲಿ ಉತ್ತರ ಕರ್ನಾಟಕದ ಸಮಸ್ಯೆ ಯತ್ನಾಳ್ ಚರ್ಚಿಸಿಲ್ಲ: ನಡಹಳ್ಳಿ
ಅಧಿವೇಶನದಲ್ಲಿ ಉತ್ತರ ಕರ್ನಾಟಕದ ಸಮಸ್ಯೆ ಯತ್ನಾಳ್ ಚರ್ಚಿಸಿಲ್ಲ: ನಡಹಳ್ಳಿ
ಧಾರವಾಡ: ಮದ್ಯ ಮಾರಾಟದ ಅಂಗಡಿಗಳಿಗೆ ಮಹಿಳೆಯರ ಮುತ್ತಿಗೆ
ಧಾರವಾಡ: ಮದ್ಯ ಮಾರಾಟದ ಅಂಗಡಿಗಳಿಗೆ ಮಹಿಳೆಯರ ಮುತ್ತಿಗೆ
ನನ್ನ ವರ್ತನೆ ಮತ್ತು ವರಸೆ ಯಾವ ಕಾರಣಕ್ಕೂ ಬದಲಾಗದು: ಯತ್ನಾಳ್
ನನ್ನ ವರ್ತನೆ ಮತ್ತು ವರಸೆ ಯಾವ ಕಾರಣಕ್ಕೂ ಬದಲಾಗದು: ಯತ್ನಾಳ್
ಬಿವಿ ಕಾರಂತರು ನಾಯಿ ತಿಥಿಗೆ ಹೋದ ಕತೆ, ರಂಗಾಯಣ ರಘು ಅನುಕರಣೆ ನೋಡಿ
ಬಿವಿ ಕಾರಂತರು ನಾಯಿ ತಿಥಿಗೆ ಹೋದ ಕತೆ, ರಂಗಾಯಣ ರಘು ಅನುಕರಣೆ ನೋಡಿ