AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಅಭಿನಂದನ್​ ಬಿಡುಗಡೆ ಮಾಡದಿದ್ರೆ ಭಾರತದ ದಾಳಿ ಆತಂಕ: ಪಾಕ್​ ಸೇನಾ ಮುಖ್ಯಸ್ಥನ ಕಾಲು ನಡುಗುತಿತ್ತು

ದೆಹಲಿ: ವಿಶ್ವ ಸೇರಿದಂತೆ ಇಡೀ ಭಾರತದ ಗಮನ ಸೆಳೆದಿದ್ದ ವಿಂಗ್ ಕಮಾಂಡರ್ ಅಭಿನಂದನ್ ವರ್ಧಮಾನ್​ ಅವರನ್ನು ಬಿಡುಗಡೆ ಮಾಡುತ್ತಿರುವುದು ಶಾಂತಿಗಾಗಿ ಎಂದು ಹೇಳಿದ್ದ ಪಾಕಿಸ್ತಾನದ ನಿಜ ರೂಪ ಬಯಲಾಗಿದೆ. ಭಾರತದ ಆ ಒಂದು ಮಾತಿಗೆ ಹೆದರಿ ಪಾಪಿ ಪಾಕಿಸ್ತಾನ ಬಾಲ ಮುದುಡಿಕೊಂಡಿತ್ತು. ಅಭಿನಂದನ್​ ಬಿಡುಗಡೆ ಮಾಡದಿದ್ರೆ ಭಾರತದಿಂದ ದಾಳಿ ಆಗುವ ಆತಂಕಕ್ಕೆ ಪಾಕ್​ ಸೇನೆ ಮುಖ್ಯಸ್ಥ ಖಮರ್ ಬಜ್ವಾ ಕಾಲುಗಳು ನಡುಗುತ್ತಿತ್ತು. 2019ರ ಪಾಕ್​ ಸರ್ವಪಕ್ಷ ಸಭೆ ಬಗ್ಗೆ ಪಾಕಿಸ್ತಾನ ಮುಸ್ಲಿಂ ಲೀಗ್​-ಎನ್​ ನಾಯಕ ಅಯಾಜ್ ಸಾದಿಕ್​ […]

ಅಭಿನಂದನ್​ ಬಿಡುಗಡೆ ಮಾಡದಿದ್ರೆ ಭಾರತದ ದಾಳಿ ಆತಂಕ: ಪಾಕ್​ ಸೇನಾ ಮುಖ್ಯಸ್ಥನ ಕಾಲು ನಡುಗುತಿತ್ತು
ಆಯೇಷಾ ಬಾನು
| Edited By: |

Updated on:Oct 29, 2020 | 8:00 PM

Share

ದೆಹಲಿ: ವಿಶ್ವ ಸೇರಿದಂತೆ ಇಡೀ ಭಾರತದ ಗಮನ ಸೆಳೆದಿದ್ದ ವಿಂಗ್ ಕಮಾಂಡರ್ ಅಭಿನಂದನ್ ವರ್ಧಮಾನ್​ ಅವರನ್ನು ಬಿಡುಗಡೆ ಮಾಡುತ್ತಿರುವುದು ಶಾಂತಿಗಾಗಿ ಎಂದು ಹೇಳಿದ್ದ ಪಾಕಿಸ್ತಾನದ ನಿಜ ರೂಪ ಬಯಲಾಗಿದೆ. ಭಾರತದ ಆ ಒಂದು ಮಾತಿಗೆ ಹೆದರಿ ಪಾಪಿ ಪಾಕಿಸ್ತಾನ ಬಾಲ ಮುದುಡಿಕೊಂಡಿತ್ತು.

ಅಭಿನಂದನ್​ ಬಿಡುಗಡೆ ಮಾಡದಿದ್ರೆ ಭಾರತದಿಂದ ದಾಳಿ ಆಗುವ ಆತಂಕಕ್ಕೆ ಪಾಕ್​ ಸೇನೆ ಮುಖ್ಯಸ್ಥ ಖಮರ್ ಬಜ್ವಾ ಕಾಲುಗಳು ನಡುಗುತ್ತಿತ್ತು. 2019ರ ಪಾಕ್​ ಸರ್ವಪಕ್ಷ ಸಭೆ ಬಗ್ಗೆ ಪಾಕಿಸ್ತಾನ ಮುಸ್ಲಿಂ ಲೀಗ್​-ಎನ್​ ನಾಯಕ ಅಯಾಜ್ ಸಾದಿಕ್​ ಮಾಹಿತಿ ಹಂಚಿಕೊಂಡಿದ್ದಾರೆ. ಅಂದು ನಡೆದ ಸಭೆಯಲ್ಲಿ ಪಾಕಿಸ್ತಾನದ ವಿದೇಶಾಂಗ ಸಚಿವ ಶಾ ಮೊಹಮ್ಮದ್​ ಖುರೇಷಿ ಆತಂಕ ವ್ಯಕ್ತಪಡಿಸಿದ್ದರು.

ವಿಂಗ್ ಕಮಾಂಡರ್ ಅಭಿನಂದನ್​ ಅವರನ್ನು ಬಿಡುಗಡೆ ಮಾಡದಿದ್ರೆ ರಾತ್ರಿ 9 ಗಂಟೆಯೊಳಗೆ ಭಾರತ ದಾಳಿ ಮಾಡುತ್ತೆ ಎಂಬ ಆತಂಕ ಅವರಿಗಿತ್ತು. ಹೀಗಾಗಿ ಇಮ್ರಾನ್ ಖಾನ್ ಸರ್ಕಾರವು ಭಾರತೀಯ ವಾಯುಪಡೆಯ ಪೈಲಟ್ ಅಭಿನಂದನ್ ವರ್ಧಮಾನ್​ ಅವರನ್ನು ಭಾರತಕ್ಕೆ ಮರಳಿ ಕಳಿಸಿತ್ತು ಎಂದಿದ್ದಾರೆ.

Published On - 8:44 am, Thu, 29 October 20

Follow Us
ರೇಷ್ಮೆ ಸೀರೆ ಉಟ್ಟು ಬಂದ ನೋರಾ ಫತೇಹಿ, ಹೇಳಿದ್ದೇನು? ವಿಡಿಯೋ ನೋಡಿ
ರೇಷ್ಮೆ ಸೀರೆ ಉಟ್ಟು ಬಂದ ನೋರಾ ಫತೇಹಿ, ಹೇಳಿದ್ದೇನು? ವಿಡಿಯೋ ನೋಡಿ
ನೋರಾ ಫತೇಹಿ ಬಗ್ಗೆ ನಟಿ ರಕ್ಷಿತಾ ಮಾತು: ವಿಡಿಯೋ ನೋಡಿ
ನೋರಾ ಫತೇಹಿ ಬಗ್ಗೆ ನಟಿ ರಕ್ಷಿತಾ ಮಾತು: ವಿಡಿಯೋ ನೋಡಿ
ಮುನಿಸು ಮರೆತು ಲೋಕ ಅದಾಲತ್​​ನಲ್ಲಿ ಮತ್ತೆ ಒಂದಾದ ಮೂರು ಜೋಡಿಗಳು
ಮುನಿಸು ಮರೆತು ಲೋಕ ಅದಾಲತ್​​ನಲ್ಲಿ ಮತ್ತೆ ಒಂದಾದ ಮೂರು ಜೋಡಿಗಳು
ಬಿರು ಬೇಸಿಗೆಯಲ್ಲೂ ಆಲಿಕಲ್ಲು ಮಳೆ: ಧಾರವಾಡ ಮಂದಿಗೆ ತಂಪೆರೆದ ವರುಣ
ಬಿರು ಬೇಸಿಗೆಯಲ್ಲೂ ಆಲಿಕಲ್ಲು ಮಳೆ: ಧಾರವಾಡ ಮಂದಿಗೆ ತಂಪೆರೆದ ವರುಣ
ನೆಲಮಂಗಲದಲ್ಲಿ 6 ನವಿಲು ಸಾವು: ವಿಷ ಪ್ರಾಶನಮಾಡಿ ಕೊಂದಿರುವ ಶಂಕೆ
ನೆಲಮಂಗಲದಲ್ಲಿ 6 ನವಿಲು ಸಾವು: ವಿಷ ಪ್ರಾಶನಮಾಡಿ ಕೊಂದಿರುವ ಶಂಕೆ
ತಮ್ಮ ಕ್ಷೇತ್ರದ ಜಾತ್ರೆಗೆ ಸಿಎಂ ಒಂದು ಲೋಡ್ ಸಿಲಿಂಡರ್ ಕೊಡಿಸಿದ್ರಾ ?
ತಮ್ಮ ಕ್ಷೇತ್ರದ ಜಾತ್ರೆಗೆ ಸಿಎಂ ಒಂದು ಲೋಡ್ ಸಿಲಿಂಡರ್ ಕೊಡಿಸಿದ್ರಾ ?
ಹೊಸ ಜೆರ್ಸಿ ಪ್ರೋಮೋದಲ್ಲಿ ಆರ್​ಸಿಬಿಯನ್ನು ಗೇಲಿ ಮಾಡಿದ ಕೆಕೆಆರ್
ಹೊಸ ಜೆರ್ಸಿ ಪ್ರೋಮೋದಲ್ಲಿ ಆರ್​ಸಿಬಿಯನ್ನು ಗೇಲಿ ಮಾಡಿದ ಕೆಕೆಆರ್
ಅಪಾರ್ಟ್​ಮೆಂಟ್ ಲಿಫ್ಟ್​ ಗೇಟಿನೊಳಗೆ ಸಿಲುಕಿತು ಮಗುವಿನ ಕೈ
ಅಪಾರ್ಟ್​ಮೆಂಟ್ ಲಿಫ್ಟ್​ ಗೇಟಿನೊಳಗೆ ಸಿಲುಕಿತು ಮಗುವಿನ ಕೈ
ಬಜೆಟ್​ ಬಗ್ಗೆ ಅಸಮಾಧಾನಗೊಂಡಿದ್ಯಾಕೆ? ಸ್ಫೋಟಕ ಕಾರಣ ಬಿಚ್ಚಿಟ್ಟ ಕೈ ಶಾಸಕ
ಬಜೆಟ್​ ಬಗ್ಗೆ ಅಸಮಾಧಾನಗೊಂಡಿದ್ಯಾಕೆ? ಸ್ಫೋಟಕ ಕಾರಣ ಬಿಚ್ಚಿಟ್ಟ ಕೈ ಶಾಸಕ
ತಂದೆಯ ಅಂತ್ಯಸಂಸ್ಕಾರ ನೆರವೇರಿಸಿ ಲಿಂಗಸಮಾನತೆಯ ಸಂದೇಶ ಸಾರಿದ ಸಹೋದರಿಯರು
ತಂದೆಯ ಅಂತ್ಯಸಂಸ್ಕಾರ ನೆರವೇರಿಸಿ ಲಿಂಗಸಮಾನತೆಯ ಸಂದೇಶ ಸಾರಿದ ಸಹೋದರಿಯರು