AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಪಾಕಿಸ್ತಾನ ನೌಕಾಪಡೆಯಿಂದ ಗುಂಡಿನ ದಾಳಿ: ಗುಜರಾತ್ ಕರಾವಳಿಯಲ್ಲಿ ಓರ್ವ ಭಾರತೀಯ ಮೀನುಗಾರನ ಹತ್ಯೆ

ಗುಜರಾತ್‌ನ ದ್ವಾರಕಾದಲ್ಲಿ ಓಖಾ ಪಟ್ಟಣದ ಬಳಿ 'ಜಲ್‌ಪರಿ' ಎಂಬ ಹೆಸರಿನ ಬೋಟ್‌  ಮೇಲೆ  ಪಾಕಿಸ್ತಾನದ ನೌಕಾಪಡೆ ಗುಂಡಿನ ದಾಳಿ ನಡೆಸಿತ್ತು.ಈ ಗುಂಡಿನ ದಾಳಿಯಲ್ಲಿ ಓರ್ವ ಮೀನುಗಾರ ಸಾವನ್ನಪ್ಪಿದ್ದು, ಮತ್ತೋರ್ವ ಗಾಯಗೊಂಡಿದ್ದಾರೆ.

ಪಾಕಿಸ್ತಾನ ನೌಕಾಪಡೆಯಿಂದ ಗುಂಡಿನ ದಾಳಿ: ಗುಜರಾತ್ ಕರಾವಳಿಯಲ್ಲಿ ಓರ್ವ ಭಾರತೀಯ ಮೀನುಗಾರನ ಹತ್ಯೆ
ಗುಜರಾತ್ ಬೋಟ್
TV9 Web
| Edited By: |

Updated on:Nov 07, 2021 | 4:20 PM

Share

ಅಹಮದಾಬಾದ್: ಪಾಕಿಸ್ತಾನ ನೌಕಾಪಡೆ ಗುಜರಾತ್ ಕರಾವಳಿಯಲ್ಲಿ ಒಬ್ಬ ಭಾರತೀಯ ಮೀನುಗಾರನನ್ನು ಹತ್ಯೆ ಮಾಡಿದೆ. ಗುಜರಾತ್‌ನ ದ್ವಾರಕಾದಲ್ಲಿ ಓಖಾ ಪಟ್ಟಣದ ಬಳಿ ‘ಜಲ್‌ಪರಿ’ ಎಂಬ ಹೆಸರಿನ ಬೋಟ್‌  ಮೇಲೆ  ಪಾಕಿಸ್ತಾನದ ನೌಕಾಪಡೆ ಗುಂಡಿನ ದಾಳಿ ನಡೆಸಿತ್ತು.ಈ ಗುಂಡಿನ ದಾಳಿಯಲ್ಲಿ ಓರ್ವ ಮೀನುಗಾರ ಸಾವನ್ನಪ್ಪಿದ್ದು, ಮತ್ತೋರ್ವ ಗಾಯಗೊಂಡಿದ್ದಾರೆ ಎಂದು ವರದಿಯಾಗಿದೆ. ಮೃತ ವ್ಯಕ್ತಿಯನ್ನು  ಶ್ರೀಧರ್ ಎಂದು ಗುರುತಿಸಲಾಗಿದೆ. ಪಾಕಿಸ್ತಾನಿ ನೌಕಾ ಅಧಿಕಾರಿಗೆ ಗುಂಡು ಹಾರಿಸಿರುವುದಾಗಿ  ಹೇಳಿದ್ದು. ಗುಜರಾತ್‌ನ ಸ್ಥಳೀಯ ಮಾಧ್ಯಮಗಳು ಚಿತ್ರಗಳನ್ನು ವರದಿ ಮಾಡಿವೆ. ಆದರೆ ಸರ್ಕಾರದಿಂದ ಯಾವುದೇ ಅಧಿಕೃತ ದೃಢೀಕರಣ ಬಂದಿಲ್ಲ.

ಗುಜರಾತ್ ನ ದ್ವಾರಕಾದಲ್ಲಿ ಈ ಘಟನೆ ನಡೆದಿದೆ. ಜಲ್‌ಪರಿ ಎಂಬ ದೋಣಿಯಲ್ಲಿದ್ದ ಮೀನುಗಾರರ ಗುಂಪಿನ ಮೇಲೆ ಪಾಕಿಸ್ತಾನಿ ನೌಕಾಪಡೆ ಗುಂಡಿನ ದಾಳಿ ನಡೆಸಿತು. ದೋಣಿಯಲ್ಲಿ ಏಳು ಜನರಿದ್ದರು.ರ ಆರು ಜನರನ್ನು ಪಾಕಿಸ್ತಾನಿ ಪಡೆಗಳು ಬಂಧಿಸಿವೆ ಎಂದು ಕೆಲವು ಮಾಧ್ಯಮಗಳು ವರದಿ ಮಾಡಿವೆ.

ಇದನ್ನೂ ಓದಿ: ಕೊವಿಡ್ ಸಾಂಕ್ರಾಮಿಕ ಉತ್ತುಂಗದಲ್ಲಿದ್ದಾಗ ಟ್ವಿಟರ್​​ನಲ್ಲಿ ಬ್ಯುಸಿಯಾಗಿದ್ದ ವಿಪಕ್ಷ ನಾಯಕರು ಮನೆಯಲ್ಲೇ ಇರಲಿ: ಯೋಗಿ ಆದಿತ್ಯನಾಥ

Published On - 4:12 pm, Sun, 7 November 21

Follow Us
ತಮಿಳುನಾಡಿನಲ್ಲಿ ಹೇಗಿದೆ ವಿಜಯ್ ಕ್ರೇಜ್: ಕಣ್ಣಾರೆ ನೋಡಿದ ವಜ್ರಾಂಗ್ ಮಾತು
ತಮಿಳುನಾಡಿನಲ್ಲಿ ಹೇಗಿದೆ ವಿಜಯ್ ಕ್ರೇಜ್: ಕಣ್ಣಾರೆ ನೋಡಿದ ವಜ್ರಾಂಗ್ ಮಾತು
ತಮಿಳುನಾಡಿನಲ್ಲಿ TVK ಸರ್ಕಾರ ಫಿಕ್ಸ್‌, ಮ್ಯಾಜಿಕ್ ನಂಬರ್ ಹೊಂದಿಸಿದ ವಿಜಯ್
ತಮಿಳುನಾಡಿನಲ್ಲಿ TVK ಸರ್ಕಾರ ಫಿಕ್ಸ್‌, ಮ್ಯಾಜಿಕ್ ನಂಬರ್ ಹೊಂದಿಸಿದ ವಿಜಯ್
ವಿಜಯ್ ಜೊತೆ ನಟಿಸಿರುವ ಕನ್ನಡದ ನಟ ವಜ್ರಾಂಗ್ ದಳಪತಿ ಬಗ್ಗೆ ಹೇಳಿದ್ದೇನು?
ವಿಜಯ್ ಜೊತೆ ನಟಿಸಿರುವ ಕನ್ನಡದ ನಟ ವಜ್ರಾಂಗ್ ದಳಪತಿ ಬಗ್ಗೆ ಹೇಳಿದ್ದೇನು?
ನನ್ನ ಎಲ್ಲಾ ಅಸ್ತಿ ಅನಾಥ ಆಶ್ರಮಕ್ಕೆ ಕೊಡ್ತೇನೆ ಎಂದ ತಾಯಿ
ನನ್ನ ಎಲ್ಲಾ ಅಸ್ತಿ ಅನಾಥ ಆಶ್ರಮಕ್ಕೆ ಕೊಡ್ತೇನೆ ಎಂದ ತಾಯಿ
ತಮಿಳುನಾಡಿನ ಒಳರಾಜಕೀಯನ ಎಳೆಎಳೆಯಾಗಿ ಬಿಚ್ಚಿಟ್ಟ ಕಾಂಗ್ರೆಸ್ ಉಸ್ತುವಾರಿ
ತಮಿಳುನಾಡಿನ ಒಳರಾಜಕೀಯನ ಎಳೆಎಳೆಯಾಗಿ ಬಿಚ್ಚಿಟ್ಟ ಕಾಂಗ್ರೆಸ್ ಉಸ್ತುವಾರಿ
ಆಪ್ತ ಸಹಾಯಕನ ಅರಿಶಿಣ ಶಾಸ್ತ್ರದಲ್ಲಿ ಪತ್ನಿ ಜೊತೆ ಶರಣು ಸಲಗರ ಡ್ಯಾನ್ಸ್​​
ಆಪ್ತ ಸಹಾಯಕನ ಅರಿಶಿಣ ಶಾಸ್ತ್ರದಲ್ಲಿ ಪತ್ನಿ ಜೊತೆ ಶರಣು ಸಲಗರ ಡ್ಯಾನ್ಸ್​​
ಜಿಗಣಿ ಪೊಲೀಸರ ಭರ್ಜರಿ ಬೇಟೆ: ಕೋಟ್ಯಂತರ ರೂ ಮೌಲ್ಯದ 250 ಕೆಜಿ ಗಾಂಜಾ ಜಪ್ತಿ
ಜಿಗಣಿ ಪೊಲೀಸರ ಭರ್ಜರಿ ಬೇಟೆ: ಕೋಟ್ಯಂತರ ರೂ ಮೌಲ್ಯದ 250 ಕೆಜಿ ಗಾಂಜಾ ಜಪ್ತಿ
ಸಂಚಲನ ಮೂಡಿಸಿದ ಬಿಎಲ್ ಸಂತೋಷ್ ಪೋಸ್ಟ್
ಸಂಚಲನ ಮೂಡಿಸಿದ ಬಿಎಲ್ ಸಂತೋಷ್ ಪೋಸ್ಟ್
ಬಿಎಸ್​ವೈ ಅಭಿಮಾನೋತ್ಸವದಲ್ಲಿ ಮಾಜಿ ಸಿಎಂಗೆ ಅದೃಷ್ಟ ತಂದ ಕಾರಿನ ಪ್ರದರ್ಶನ
ಬಿಎಸ್​ವೈ ಅಭಿಮಾನೋತ್ಸವದಲ್ಲಿ ಮಾಜಿ ಸಿಎಂಗೆ ಅದೃಷ್ಟ ತಂದ ಕಾರಿನ ಪ್ರದರ್ಶನ
ಜಿಬಿಎ ಚುನಾವಣೆಗೆ ಕೊನೆಗೂ ಮುಹೂರ್ತ: ಎಲೆಕ್ಷನ್​​ ಯಾವಾಗ ಗೊತ್ತಾ?
ಜಿಬಿಎ ಚುನಾವಣೆಗೆ ಕೊನೆಗೂ ಮುಹೂರ್ತ: ಎಲೆಕ್ಷನ್​​ ಯಾವಾಗ ಗೊತ್ತಾ?