AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಪಾಕಿಸ್ತಾನ ನೌಕಾಪಡೆಯಿಂದ ಗುಂಡಿನ ದಾಳಿ: ಗುಜರಾತ್ ಕರಾವಳಿಯಲ್ಲಿ ಓರ್ವ ಭಾರತೀಯ ಮೀನುಗಾರನ ಹತ್ಯೆ

ಗುಜರಾತ್‌ನ ದ್ವಾರಕಾದಲ್ಲಿ ಓಖಾ ಪಟ್ಟಣದ ಬಳಿ 'ಜಲ್‌ಪರಿ' ಎಂಬ ಹೆಸರಿನ ಬೋಟ್‌  ಮೇಲೆ  ಪಾಕಿಸ್ತಾನದ ನೌಕಾಪಡೆ ಗುಂಡಿನ ದಾಳಿ ನಡೆಸಿತ್ತು.ಈ ಗುಂಡಿನ ದಾಳಿಯಲ್ಲಿ ಓರ್ವ ಮೀನುಗಾರ ಸಾವನ್ನಪ್ಪಿದ್ದು, ಮತ್ತೋರ್ವ ಗಾಯಗೊಂಡಿದ್ದಾರೆ.

ಪಾಕಿಸ್ತಾನ ನೌಕಾಪಡೆಯಿಂದ ಗುಂಡಿನ ದಾಳಿ: ಗುಜರಾತ್ ಕರಾವಳಿಯಲ್ಲಿ ಓರ್ವ ಭಾರತೀಯ ಮೀನುಗಾರನ ಹತ್ಯೆ
ಗುಜರಾತ್ ಬೋಟ್
TV9 Web
| Updated By: ರಶ್ಮಿ ಕಲ್ಲಕಟ್ಟ|

Updated on:Nov 07, 2021 | 4:20 PM

Share

ಅಹಮದಾಬಾದ್: ಪಾಕಿಸ್ತಾನ ನೌಕಾಪಡೆ ಗುಜರಾತ್ ಕರಾವಳಿಯಲ್ಲಿ ಒಬ್ಬ ಭಾರತೀಯ ಮೀನುಗಾರನನ್ನು ಹತ್ಯೆ ಮಾಡಿದೆ. ಗುಜರಾತ್‌ನ ದ್ವಾರಕಾದಲ್ಲಿ ಓಖಾ ಪಟ್ಟಣದ ಬಳಿ ‘ಜಲ್‌ಪರಿ’ ಎಂಬ ಹೆಸರಿನ ಬೋಟ್‌  ಮೇಲೆ  ಪಾಕಿಸ್ತಾನದ ನೌಕಾಪಡೆ ಗುಂಡಿನ ದಾಳಿ ನಡೆಸಿತ್ತು.ಈ ಗುಂಡಿನ ದಾಳಿಯಲ್ಲಿ ಓರ್ವ ಮೀನುಗಾರ ಸಾವನ್ನಪ್ಪಿದ್ದು, ಮತ್ತೋರ್ವ ಗಾಯಗೊಂಡಿದ್ದಾರೆ ಎಂದು ವರದಿಯಾಗಿದೆ. ಮೃತ ವ್ಯಕ್ತಿಯನ್ನು  ಶ್ರೀಧರ್ ಎಂದು ಗುರುತಿಸಲಾಗಿದೆ. ಪಾಕಿಸ್ತಾನಿ ನೌಕಾ ಅಧಿಕಾರಿಗೆ ಗುಂಡು ಹಾರಿಸಿರುವುದಾಗಿ  ಹೇಳಿದ್ದು. ಗುಜರಾತ್‌ನ ಸ್ಥಳೀಯ ಮಾಧ್ಯಮಗಳು ಚಿತ್ರಗಳನ್ನು ವರದಿ ಮಾಡಿವೆ. ಆದರೆ ಸರ್ಕಾರದಿಂದ ಯಾವುದೇ ಅಧಿಕೃತ ದೃಢೀಕರಣ ಬಂದಿಲ್ಲ.

ಗುಜರಾತ್ ನ ದ್ವಾರಕಾದಲ್ಲಿ ಈ ಘಟನೆ ನಡೆದಿದೆ. ಜಲ್‌ಪರಿ ಎಂಬ ದೋಣಿಯಲ್ಲಿದ್ದ ಮೀನುಗಾರರ ಗುಂಪಿನ ಮೇಲೆ ಪಾಕಿಸ್ತಾನಿ ನೌಕಾಪಡೆ ಗುಂಡಿನ ದಾಳಿ ನಡೆಸಿತು. ದೋಣಿಯಲ್ಲಿ ಏಳು ಜನರಿದ್ದರು.ರ ಆರು ಜನರನ್ನು ಪಾಕಿಸ್ತಾನಿ ಪಡೆಗಳು ಬಂಧಿಸಿವೆ ಎಂದು ಕೆಲವು ಮಾಧ್ಯಮಗಳು ವರದಿ ಮಾಡಿವೆ.

ಇದನ್ನೂ ಓದಿ: ಕೊವಿಡ್ ಸಾಂಕ್ರಾಮಿಕ ಉತ್ತುಂಗದಲ್ಲಿದ್ದಾಗ ಟ್ವಿಟರ್​​ನಲ್ಲಿ ಬ್ಯುಸಿಯಾಗಿದ್ದ ವಿಪಕ್ಷ ನಾಯಕರು ಮನೆಯಲ್ಲೇ ಇರಲಿ: ಯೋಗಿ ಆದಿತ್ಯನಾಥ

Published On - 4:12 pm, Sun, 7 November 21

ದುರಹಂಕಾರದ ಫೈಟ್: ಬಿಗ್ ಬಾಸ್ ಮನೆಯಲ್ಲಿ ರಜತ್, ಅಶ್ವಿನಿ ಗೌಡ, ಚೈತ್ರಾ ಜಗಳ
ದುರಹಂಕಾರದ ಫೈಟ್: ಬಿಗ್ ಬಾಸ್ ಮನೆಯಲ್ಲಿ ರಜತ್, ಅಶ್ವಿನಿ ಗೌಡ, ಚೈತ್ರಾ ಜಗಳ
ಭಾರತದಲ್ಲಿ ಇದೇ ಮೊದಲ ಬಾರಿಗೆ ಡಿಜಿಟಲ್ ಜನಗಣತಿ
ಭಾರತದಲ್ಲಿ ಇದೇ ಮೊದಲ ಬಾರಿಗೆ ಡಿಜಿಟಲ್ ಜನಗಣತಿ
ಬಿಜೆಪಿಗೆ ವಾಪಸ್ ಆಗಲು ಎರಡ್ಮೂರು ಪ್ರಮುಖ ಬೇಡಿಕೆ ಇಟ್ಟ ಯತ್ನಾಳ್
ಬಿಜೆಪಿಗೆ ವಾಪಸ್ ಆಗಲು ಎರಡ್ಮೂರು ಪ್ರಮುಖ ಬೇಡಿಕೆ ಇಟ್ಟ ಯತ್ನಾಳ್
ಡಿಕೆ ಸಿಎಂ, ವಿಜಯೇಂದ್ರ ಡಿಸಿಎಂ ಪ್ಲ್ಯಾನ್:ಅಮಿತ್ ಶಾ ಮುಂದೇನಾಗಿತ್ತು?
ಡಿಕೆ ಸಿಎಂ, ವಿಜಯೇಂದ್ರ ಡಿಸಿಎಂ ಪ್ಲ್ಯಾನ್:ಅಮಿತ್ ಶಾ ಮುಂದೇನಾಗಿತ್ತು?
ಕಂಟೇನರ್ ಲಾರಿ ಅಡಿ ಬೀಳುವುದರಿಂದ ಸ್ವಲ್ಪದರಲ್ಲೇ ಬಚಾವಾದ ಬೈಕ್ ಸವಾರರು!
ಕಂಟೇನರ್ ಲಾರಿ ಅಡಿ ಬೀಳುವುದರಿಂದ ಸ್ವಲ್ಪದರಲ್ಲೇ ಬಚಾವಾದ ಬೈಕ್ ಸವಾರರು!
ಹೆಸರಿಗೆ ಬ್ರ್ಯಾಂಡ್​​ ಬೆಂಗಳೂರು, ಜನ ಕುಡಿತಿರೋದು ಕಲುಷಿತ ನೀರು!
ಹೆಸರಿಗೆ ಬ್ರ್ಯಾಂಡ್​​ ಬೆಂಗಳೂರು, ಜನ ಕುಡಿತಿರೋದು ಕಲುಷಿತ ನೀರು!
ಡಿಕೆ ಶಿವಕುಮಾರ್ ಕೂಡ ಸಿಎಂ ಆಗ್ಲಿ ಅಂತ ನನ್ನಾಸೆ! ಜಮೀರ್ ಅಹ್ಮದ್
ಡಿಕೆ ಶಿವಕುಮಾರ್ ಕೂಡ ಸಿಎಂ ಆಗ್ಲಿ ಅಂತ ನನ್ನಾಸೆ! ಜಮೀರ್ ಅಹ್ಮದ್
ಡಿಕೆಶಿ ತಂಡದ ಡಿನ್ನರ್​​ ಮೀಟಿಂಗ್​​ ಬಗ್ಗೆ ಸೋಮಶೇಖರ್​​ ಬಿಗ್​​ ಅಪ್ಡೇಟ್​​
ಡಿಕೆಶಿ ತಂಡದ ಡಿನ್ನರ್​​ ಮೀಟಿಂಗ್​​ ಬಗ್ಗೆ ಸೋಮಶೇಖರ್​​ ಬಿಗ್​​ ಅಪ್ಡೇಟ್​​
ಕಾಂಗ್ರೆಸ್​ನ ನೂರಕ್ಕೂ ಹೆಚ್ಚು ಶಾಸಕರು ಡಿಕೆಶಿ ತೆಕ್ಕೆಗೆ?
ಕಾಂಗ್ರೆಸ್​ನ ನೂರಕ್ಕೂ ಹೆಚ್ಚು ಶಾಸಕರು ಡಿಕೆಶಿ ತೆಕ್ಕೆಗೆ?
ಕಷ್ಟಪಟ್ಟಿದ್ದ ಡಿಕೆಶಿಗೆ ಕೊನೆಗೂ ಫಲ, ಅಧಿವೇಶನದ ಬಳಿಕ ಶುಭಸುದ್ದಿ?
ಕಷ್ಟಪಟ್ಟಿದ್ದ ಡಿಕೆಶಿಗೆ ಕೊನೆಗೂ ಫಲ, ಅಧಿವೇಶನದ ಬಳಿಕ ಶುಭಸುದ್ದಿ?