AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಪಾಕಿಸ್ತಾನ ನೌಕಾಪಡೆಯಿಂದ ಗುಂಡಿನ ದಾಳಿ: ಗುಜರಾತ್ ಕರಾವಳಿಯಲ್ಲಿ ಓರ್ವ ಭಾರತೀಯ ಮೀನುಗಾರನ ಹತ್ಯೆ

ಗುಜರಾತ್‌ನ ದ್ವಾರಕಾದಲ್ಲಿ ಓಖಾ ಪಟ್ಟಣದ ಬಳಿ 'ಜಲ್‌ಪರಿ' ಎಂಬ ಹೆಸರಿನ ಬೋಟ್‌  ಮೇಲೆ  ಪಾಕಿಸ್ತಾನದ ನೌಕಾಪಡೆ ಗುಂಡಿನ ದಾಳಿ ನಡೆಸಿತ್ತು.ಈ ಗುಂಡಿನ ದಾಳಿಯಲ್ಲಿ ಓರ್ವ ಮೀನುಗಾರ ಸಾವನ್ನಪ್ಪಿದ್ದು, ಮತ್ತೋರ್ವ ಗಾಯಗೊಂಡಿದ್ದಾರೆ.

ಪಾಕಿಸ್ತಾನ ನೌಕಾಪಡೆಯಿಂದ ಗುಂಡಿನ ದಾಳಿ: ಗುಜರಾತ್ ಕರಾವಳಿಯಲ್ಲಿ ಓರ್ವ ಭಾರತೀಯ ಮೀನುಗಾರನ ಹತ್ಯೆ
ಗುಜರಾತ್ ಬೋಟ್
TV9 Web
| Edited By: ರಶ್ಮಿ ಕಲ್ಲಕಟ್ಟ|

Updated on:Nov 07, 2021 | 4:20 PM

Share

ಅಹಮದಾಬಾದ್: ಪಾಕಿಸ್ತಾನ ನೌಕಾಪಡೆ ಗುಜರಾತ್ ಕರಾವಳಿಯಲ್ಲಿ ಒಬ್ಬ ಭಾರತೀಯ ಮೀನುಗಾರನನ್ನು ಹತ್ಯೆ ಮಾಡಿದೆ. ಗುಜರಾತ್‌ನ ದ್ವಾರಕಾದಲ್ಲಿ ಓಖಾ ಪಟ್ಟಣದ ಬಳಿ ‘ಜಲ್‌ಪರಿ’ ಎಂಬ ಹೆಸರಿನ ಬೋಟ್‌  ಮೇಲೆ  ಪಾಕಿಸ್ತಾನದ ನೌಕಾಪಡೆ ಗುಂಡಿನ ದಾಳಿ ನಡೆಸಿತ್ತು.ಈ ಗುಂಡಿನ ದಾಳಿಯಲ್ಲಿ ಓರ್ವ ಮೀನುಗಾರ ಸಾವನ್ನಪ್ಪಿದ್ದು, ಮತ್ತೋರ್ವ ಗಾಯಗೊಂಡಿದ್ದಾರೆ ಎಂದು ವರದಿಯಾಗಿದೆ. ಮೃತ ವ್ಯಕ್ತಿಯನ್ನು  ಶ್ರೀಧರ್ ಎಂದು ಗುರುತಿಸಲಾಗಿದೆ. ಪಾಕಿಸ್ತಾನಿ ನೌಕಾ ಅಧಿಕಾರಿಗೆ ಗುಂಡು ಹಾರಿಸಿರುವುದಾಗಿ  ಹೇಳಿದ್ದು. ಗುಜರಾತ್‌ನ ಸ್ಥಳೀಯ ಮಾಧ್ಯಮಗಳು ಚಿತ್ರಗಳನ್ನು ವರದಿ ಮಾಡಿವೆ. ಆದರೆ ಸರ್ಕಾರದಿಂದ ಯಾವುದೇ ಅಧಿಕೃತ ದೃಢೀಕರಣ ಬಂದಿಲ್ಲ.

ಗುಜರಾತ್ ನ ದ್ವಾರಕಾದಲ್ಲಿ ಈ ಘಟನೆ ನಡೆದಿದೆ. ಜಲ್‌ಪರಿ ಎಂಬ ದೋಣಿಯಲ್ಲಿದ್ದ ಮೀನುಗಾರರ ಗುಂಪಿನ ಮೇಲೆ ಪಾಕಿಸ್ತಾನಿ ನೌಕಾಪಡೆ ಗುಂಡಿನ ದಾಳಿ ನಡೆಸಿತು. ದೋಣಿಯಲ್ಲಿ ಏಳು ಜನರಿದ್ದರು.ರ ಆರು ಜನರನ್ನು ಪಾಕಿಸ್ತಾನಿ ಪಡೆಗಳು ಬಂಧಿಸಿವೆ ಎಂದು ಕೆಲವು ಮಾಧ್ಯಮಗಳು ವರದಿ ಮಾಡಿವೆ.

ಇದನ್ನೂ ಓದಿ: ಕೊವಿಡ್ ಸಾಂಕ್ರಾಮಿಕ ಉತ್ತುಂಗದಲ್ಲಿದ್ದಾಗ ಟ್ವಿಟರ್​​ನಲ್ಲಿ ಬ್ಯುಸಿಯಾಗಿದ್ದ ವಿಪಕ್ಷ ನಾಯಕರು ಮನೆಯಲ್ಲೇ ಇರಲಿ: ಯೋಗಿ ಆದಿತ್ಯನಾಥ

Published On - 4:12 pm, Sun, 7 November 21

Follow Us
‘ಮೋಡ ಕವಿದ ವಾತಾವರಣ’ ಸಿನಿಮಾದಲ್ಲಿದೆ ಹಲವು ವಿಶೇಷ; ವಿವರಿಸಿದ ಚಿತ್ರತಂಡ
‘ಮೋಡ ಕವಿದ ವಾತಾವರಣ’ ಸಿನಿಮಾದಲ್ಲಿದೆ ಹಲವು ವಿಶೇಷ; ವಿವರಿಸಿದ ಚಿತ್ರತಂಡ
ಫೀಲ್ಡಿಗಿಳಿದ ಸಚಿವ: ಪಿಂಕ್ ಲೈನ್ ಮೆಟ್ರೋ ಕಾಮಗಾರಿಗೆ ಡೆಡ್​​ಲೈನ್ ಫಿಕ್ಸ್
ಫೀಲ್ಡಿಗಿಳಿದ ಸಚಿವ: ಪಿಂಕ್ ಲೈನ್ ಮೆಟ್ರೋ ಕಾಮಗಾರಿಗೆ ಡೆಡ್​​ಲೈನ್ ಫಿಕ್ಸ್
ಗ್ಯಾರಂಟಿ ಯೋಜನೆಗಳಿಗೆ ಮತ್ತೊಂದು ರೂಲ್ಸ್: ಮನೆಗೆ ಬಂದು ದಾಖಲೆ ಚೆಕ್ಕಿಂಗ್
ಗ್ಯಾರಂಟಿ ಯೋಜನೆಗಳಿಗೆ ಮತ್ತೊಂದು ರೂಲ್ಸ್: ಮನೆಗೆ ಬಂದು ದಾಖಲೆ ಚೆಕ್ಕಿಂಗ್
‘ನಾನು ಇಲ್ಲಿ ನಿಂತಿದ್ದಕ್ಕೆ ಟೈಗರ್ ಪ್ರಭಾಕರ್ ಕಾರಣ’: ವಿನೋದ್ ಪ್ರಭಾಕರ್
‘ನಾನು ಇಲ್ಲಿ ನಿಂತಿದ್ದಕ್ಕೆ ಟೈಗರ್ ಪ್ರಭಾಕರ್ ಕಾರಣ’: ವಿನೋದ್ ಪ್ರಭಾಕರ್
ರಾಜ್ಯದ ಜನತೆಗೆ ಶೀಘ್ರದಲ್ಲೇ ಕಾದಿದ್ಯಾ ಬಸ್ ಪ್ರಯಾಣ ದರ ಏರಿಕೆ ಶಾಕ್?
ರಾಜ್ಯದ ಜನತೆಗೆ ಶೀಘ್ರದಲ್ಲೇ ಕಾದಿದ್ಯಾ ಬಸ್ ಪ್ರಯಾಣ ದರ ಏರಿಕೆ ಶಾಕ್?
ಗ್ಯಾರಂಟಿ ಯೋಜನೆಗಳ ಬಗ್ಗೆ ಕಟ್ಟು ನಿಟ್ಟಿನ ಕ್ರಮ:ಸಿಎಂ ಕೊಟ್ಟ ಸೂಚನೆಗಳೇನು?
ಗ್ಯಾರಂಟಿ ಯೋಜನೆಗಳ ಬಗ್ಗೆ ಕಟ್ಟು ನಿಟ್ಟಿನ ಕ್ರಮ:ಸಿಎಂ ಕೊಟ್ಟ ಸೂಚನೆಗಳೇನು?
ಬಹು ನಿರೀಕ್ಷಿತ ‘ಕರಾವಳಿ’ ಸಿನಿಮಾ ಬಿಡುಗಡೆ ದಿನಾಂಕ ಘೋಷಣೆ
ಬಹು ನಿರೀಕ್ಷಿತ ‘ಕರಾವಳಿ’ ಸಿನಿಮಾ ಬಿಡುಗಡೆ ದಿನಾಂಕ ಘೋಷಣೆ
ಗ್ಯಾರಂಟಿ ಯೋಜನೆಗಳ ಪರಿಷ್ಕರಣೆ ಬಗ್ಗೆ ಬಿಗ್​​ ಅಪ್ಡೇಟ್​ ಕೊಟ್ಟ ರೇವಣ್ಣ
ಗ್ಯಾರಂಟಿ ಯೋಜನೆಗಳ ಪರಿಷ್ಕರಣೆ ಬಗ್ಗೆ ಬಿಗ್​​ ಅಪ್ಡೇಟ್​ ಕೊಟ್ಟ ರೇವಣ್ಣ
‘ಬಲರಾಮನ ದಿನಗಳು’ ಸಿನಿಮಾ ಬಗ್ಗೆ ಗೆಳೆಯರಾದ ವಿಜಯ್-ಬುಜ್ಜಿ ಮಾತು
‘ಬಲರಾಮನ ದಿನಗಳು’ ಸಿನಿಮಾ ಬಗ್ಗೆ ಗೆಳೆಯರಾದ ವಿಜಯ್-ಬುಜ್ಜಿ ಮಾತು
ಶಿಕ್ಷಕನ ಸಾವು: ಐವರು ಶಿಕ್ಷಕರು ಶಾಲೆಗೆ ಬರುವುದು ಬೇಡವೆಂದ ಗ್ರಾಮಸ್ಥರು
ಶಿಕ್ಷಕನ ಸಾವು: ಐವರು ಶಿಕ್ಷಕರು ಶಾಲೆಗೆ ಬರುವುದು ಬೇಡವೆಂದ ಗ್ರಾಮಸ್ಥರು