AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಪಾಕಿಸ್ತಾನ ನೌಕಾಪಡೆಯಿಂದ ಗುಂಡಿನ ದಾಳಿ: ಗುಜರಾತ್ ಕರಾವಳಿಯಲ್ಲಿ ಓರ್ವ ಭಾರತೀಯ ಮೀನುಗಾರನ ಹತ್ಯೆ

ಗುಜರಾತ್‌ನ ದ್ವಾರಕಾದಲ್ಲಿ ಓಖಾ ಪಟ್ಟಣದ ಬಳಿ 'ಜಲ್‌ಪರಿ' ಎಂಬ ಹೆಸರಿನ ಬೋಟ್‌  ಮೇಲೆ  ಪಾಕಿಸ್ತಾನದ ನೌಕಾಪಡೆ ಗುಂಡಿನ ದಾಳಿ ನಡೆಸಿತ್ತು.ಈ ಗುಂಡಿನ ದಾಳಿಯಲ್ಲಿ ಓರ್ವ ಮೀನುಗಾರ ಸಾವನ್ನಪ್ಪಿದ್ದು, ಮತ್ತೋರ್ವ ಗಾಯಗೊಂಡಿದ್ದಾರೆ.

ಪಾಕಿಸ್ತಾನ ನೌಕಾಪಡೆಯಿಂದ ಗುಂಡಿನ ದಾಳಿ: ಗುಜರಾತ್ ಕರಾವಳಿಯಲ್ಲಿ ಓರ್ವ ಭಾರತೀಯ ಮೀನುಗಾರನ ಹತ್ಯೆ
ಗುಜರಾತ್ ಬೋಟ್
TV9 Web
| Edited By: ರಶ್ಮಿ ಕಲ್ಲಕಟ್ಟ|

Updated on:Nov 07, 2021 | 4:20 PM

Share

ಅಹಮದಾಬಾದ್: ಪಾಕಿಸ್ತಾನ ನೌಕಾಪಡೆ ಗುಜರಾತ್ ಕರಾವಳಿಯಲ್ಲಿ ಒಬ್ಬ ಭಾರತೀಯ ಮೀನುಗಾರನನ್ನು ಹತ್ಯೆ ಮಾಡಿದೆ. ಗುಜರಾತ್‌ನ ದ್ವಾರಕಾದಲ್ಲಿ ಓಖಾ ಪಟ್ಟಣದ ಬಳಿ ‘ಜಲ್‌ಪರಿ’ ಎಂಬ ಹೆಸರಿನ ಬೋಟ್‌  ಮೇಲೆ  ಪಾಕಿಸ್ತಾನದ ನೌಕಾಪಡೆ ಗುಂಡಿನ ದಾಳಿ ನಡೆಸಿತ್ತು.ಈ ಗುಂಡಿನ ದಾಳಿಯಲ್ಲಿ ಓರ್ವ ಮೀನುಗಾರ ಸಾವನ್ನಪ್ಪಿದ್ದು, ಮತ್ತೋರ್ವ ಗಾಯಗೊಂಡಿದ್ದಾರೆ ಎಂದು ವರದಿಯಾಗಿದೆ. ಮೃತ ವ್ಯಕ್ತಿಯನ್ನು  ಶ್ರೀಧರ್ ಎಂದು ಗುರುತಿಸಲಾಗಿದೆ. ಪಾಕಿಸ್ತಾನಿ ನೌಕಾ ಅಧಿಕಾರಿಗೆ ಗುಂಡು ಹಾರಿಸಿರುವುದಾಗಿ  ಹೇಳಿದ್ದು. ಗುಜರಾತ್‌ನ ಸ್ಥಳೀಯ ಮಾಧ್ಯಮಗಳು ಚಿತ್ರಗಳನ್ನು ವರದಿ ಮಾಡಿವೆ. ಆದರೆ ಸರ್ಕಾರದಿಂದ ಯಾವುದೇ ಅಧಿಕೃತ ದೃಢೀಕರಣ ಬಂದಿಲ್ಲ.

ಗುಜರಾತ್ ನ ದ್ವಾರಕಾದಲ್ಲಿ ಈ ಘಟನೆ ನಡೆದಿದೆ. ಜಲ್‌ಪರಿ ಎಂಬ ದೋಣಿಯಲ್ಲಿದ್ದ ಮೀನುಗಾರರ ಗುಂಪಿನ ಮೇಲೆ ಪಾಕಿಸ್ತಾನಿ ನೌಕಾಪಡೆ ಗುಂಡಿನ ದಾಳಿ ನಡೆಸಿತು. ದೋಣಿಯಲ್ಲಿ ಏಳು ಜನರಿದ್ದರು.ರ ಆರು ಜನರನ್ನು ಪಾಕಿಸ್ತಾನಿ ಪಡೆಗಳು ಬಂಧಿಸಿವೆ ಎಂದು ಕೆಲವು ಮಾಧ್ಯಮಗಳು ವರದಿ ಮಾಡಿವೆ.

ಇದನ್ನೂ ಓದಿ: ಕೊವಿಡ್ ಸಾಂಕ್ರಾಮಿಕ ಉತ್ತುಂಗದಲ್ಲಿದ್ದಾಗ ಟ್ವಿಟರ್​​ನಲ್ಲಿ ಬ್ಯುಸಿಯಾಗಿದ್ದ ವಿಪಕ್ಷ ನಾಯಕರು ಮನೆಯಲ್ಲೇ ಇರಲಿ: ಯೋಗಿ ಆದಿತ್ಯನಾಥ

Published On - 4:12 pm, Sun, 7 November 21

Follow Us
ಕರ್ನಾಟಕ ಸಂಪುಟ ವಿಸ್ತರಣೆ ಬಗ್ಗೆ ಕೈ ಹೈಕಮಾಂಡ್ ನಾಯಕರು ಹೇಳಿದ್ದಿಷ್ಟು!
ಕರ್ನಾಟಕ ಸಂಪುಟ ವಿಸ್ತರಣೆ ಬಗ್ಗೆ ಕೈ ಹೈಕಮಾಂಡ್ ನಾಯಕರು ಹೇಳಿದ್ದಿಷ್ಟು!
ರಾಹುಲ್ ಸಭೆ ಅಂತ್ಯ, ಬೆಂಗಳುರಿನತ್ತ ಡಿಕೆಶಿ: ಸಂಪುಟ ವಿಸ್ತರಣೆ ಕಥೆ ಏನಾಯ್ತು
ರಾಹುಲ್ ಸಭೆ ಅಂತ್ಯ, ಬೆಂಗಳುರಿನತ್ತ ಡಿಕೆಶಿ: ಸಂಪುಟ ವಿಸ್ತರಣೆ ಕಥೆ ಏನಾಯ್ತು
ತಾಯಿ ನೆನಪಿಗಾಗಿ ಹೊಸ ವಾಚ್ ರೆಡಿ ಮಾಡಿಸಿದ ಪುತ್ರ ಕುಮಾರಸ್ವಾಮಿ
ತಾಯಿ ನೆನಪಿಗಾಗಿ ಹೊಸ ವಾಚ್ ರೆಡಿ ಮಾಡಿಸಿದ ಪುತ್ರ ಕುಮಾರಸ್ವಾಮಿ
ಅತ್ತೆ ಚೆನ್ನಮ್ಮರ ಜೊತೆಗಿನ ನೆನೆಪು ಹಂಚಿಕೊಂಡ ಸೊಸೆ ಭವಾನಿ ರೇವಣ್ಣ
ಅತ್ತೆ ಚೆನ್ನಮ್ಮರ ಜೊತೆಗಿನ ನೆನೆಪು ಹಂಚಿಕೊಂಡ ಸೊಸೆ ಭವಾನಿ ರೇವಣ್ಣ
ಕಾವೇರಿ ಹೋರಾಟ: ಚಿತ್ರರಂಗದ ಒಗ್ಗಟ್ಟು ಪ್ರಶ್ನಿಸಿದ್ದಕ್ಕೆ ರಾಕ್​ಲೈನ್ ಗರಂ
ಕಾವೇರಿ ಹೋರಾಟ: ಚಿತ್ರರಂಗದ ಒಗ್ಗಟ್ಟು ಪ್ರಶ್ನಿಸಿದ್ದಕ್ಕೆ ರಾಕ್​ಲೈನ್ ಗರಂ
ರೈತರ ಪರ ಚಿತ್ರರಂಗ ಇದ್ದೇ ಇರುತ್ತೆ: ಫಿಲಂ ಚೇಂಬರ್ ಅಧ್ಯಕ್ಷೆ ಜಯಮಾಲ
ರೈತರ ಪರ ಚಿತ್ರರಂಗ ಇದ್ದೇ ಇರುತ್ತೆ: ಫಿಲಂ ಚೇಂಬರ್ ಅಧ್ಯಕ್ಷೆ ಜಯಮಾಲ
ರಾಜ್ಯದ ಮೇಲ್ಮನವಿ ತಿರಸ್ಕರಿಸಿದ CWMA, ಕರ್ನಾಟಕ ಬಂದ್ ಎಚ್ಚರಿಕೆ
ರಾಜ್ಯದ ಮೇಲ್ಮನವಿ ತಿರಸ್ಕರಿಸಿದ CWMA, ಕರ್ನಾಟಕ ಬಂದ್ ಎಚ್ಚರಿಕೆ
ವಿಜಯ್ ಅವರೇ ಬಲವಂತವಾಗಿ ನೀರು ಪಡೆಯಬೇಡಿ: ಪ್ರಥಮ್
ವಿಜಯ್ ಅವರೇ ಬಲವಂತವಾಗಿ ನೀರು ಪಡೆಯಬೇಡಿ: ಪ್ರಥಮ್
Cauvery Dispute: ಕಾವೇರಿ ನೀರು ವಿವಾದ; ವಾಣಿಜ್ಯ ಮಂಡಳಿಯಲ್ಲಿ ಮಹತ್ವದ ಸಭೆ
Cauvery Dispute: ಕಾವೇರಿ ನೀರು ವಿವಾದ; ವಾಣಿಜ್ಯ ಮಂಡಳಿಯಲ್ಲಿ ಮಹತ್ವದ ಸಭೆ
ನೀರಿನ ಸಮಸ್ಯೆಗೆ ಶಾಶ್ವತ ಪರಿಹಾರ ಕಂಡುಕೊಂಡ ಮಂತ್ರಾಲಯದ ರಾಯರ ಮಠ
ನೀರಿನ ಸಮಸ್ಯೆಗೆ ಶಾಶ್ವತ ಪರಿಹಾರ ಕಂಡುಕೊಂಡ ಮಂತ್ರಾಲಯದ ರಾಯರ ಮಠ