Sign In

By signing in or creating an account, you agree with Associated Broadcasting Company's Terms & Conditions and Privacy Policy.

2024ರ ಹೊತ್ತಿಗೆ ಪಾಕ್ ಆಕ್ರಮಿತ ಕಾಶ್ಮೀರವೂ ಭಾರತದ ಭಾಗವಾಗುವ ಭರವಸೆ ಇದೆ: ಕೇಂದ್ರ ಸಚಿವ ಕಪಿಲ್​ ಪಾಟೀಲ್​

ಪ್ರಧಾನಮಂತ್ರಿ ನರೇಂದ್ರ ಮೋದಿ (PM Narendra Modi) ಮತ್ತು ಗೃಹ ಸಚಿವ ಅಮಿತ್​ ಶಾ (Amit Shah) ಅವರು ದೇಶದ ಅಭಿವೃದ್ಧಿ, ಒಳಿತಿಗಾಗಿ ಧೈರ್ಯದಿಂದ ನಿರ್ಧಾರಗಳನ್ನು ಕೈಗೊಳ್ಳುತ್ತಿದ್ದಾರೆ. 2024ರ ಹೊತ್ತಿಗೆ ಪಾಕ್​ ಆಕ್ರಮಿತ ಕಾಶ್ಮೀರವೂ ಕೂಡ ಭಾರತಕ್ಕೆ ಸೇರುತ್ತದೆ ಎಂಬ ಭರವಸೆ ಇದೆ ಎಂದು ಕೇಂದ್ರ ಸಚಿವ ಕಪಿಲ್​ ಪಾಟೀಲ್​ ಹೇಳಿದ್ದಾರೆ.  ಮಹಾರಾಷ್ಟ್ರದ ಥಾಣೆ ಜಿಲ್ಲೆಯ ಕಲ್ಯಾಣ ನಗರದಲ್ಲಿ ಕಾರ್ಯಕ್ರಮವೊಂದರಲ್ಲಿ ಮಾತನಾಡಿದ, ಕೇಂದ್ರ ಪಂಚಾಯಿತಿ ರಾಜ್​ ರಾಜ್ಯ ಸಚಿವ ಕಪಿಲ್ ಪಾಟೀಲ್, ಜನರು ಈರುಳ್ಳಿ, ಆಲೂಗಡ್ಡೆ ಬೆಲೆ […]

2024ರ ಹೊತ್ತಿಗೆ ಪಾಕ್ ಆಕ್ರಮಿತ ಕಾಶ್ಮೀರವೂ ಭಾರತದ ಭಾಗವಾಗುವ ಭರವಸೆ ಇದೆ: ಕೇಂದ್ರ ಸಚಿವ ಕಪಿಲ್​ ಪಾಟೀಲ್​
ಕಪಿಲ್​ ಪಾಟೀಲ್​
Follow us
TV9 Web
| Updated By: Lakshmi Hegde

Updated on: Jan 31, 2022 | 9:41 AM

ಪ್ರಧಾನಮಂತ್ರಿ ನರೇಂದ್ರ ಮೋದಿ (PM Narendra Modi) ಮತ್ತು ಗೃಹ ಸಚಿವ ಅಮಿತ್​ ಶಾ (Amit Shah) ಅವರು ದೇಶದ ಅಭಿವೃದ್ಧಿ, ಒಳಿತಿಗಾಗಿ ಧೈರ್ಯದಿಂದ ನಿರ್ಧಾರಗಳನ್ನು ಕೈಗೊಳ್ಳುತ್ತಿದ್ದಾರೆ. 2024ರ ಹೊತ್ತಿಗೆ ಪಾಕ್​ ಆಕ್ರಮಿತ ಕಾಶ್ಮೀರವೂ ಕೂಡ ಭಾರತಕ್ಕೆ ಸೇರುತ್ತದೆ ಎಂಬ ಭರವಸೆ ಇದೆ ಎಂದು ಕೇಂದ್ರ ಸಚಿವ ಕಪಿಲ್​ ಪಾಟೀಲ್​ ಹೇಳಿದ್ದಾರೆ.  ಮಹಾರಾಷ್ಟ್ರದ ಥಾಣೆ ಜಿಲ್ಲೆಯ ಕಲ್ಯಾಣ ನಗರದಲ್ಲಿ ಕಾರ್ಯಕ್ರಮವೊಂದರಲ್ಲಿ ಮಾತನಾಡಿದ, ಕೇಂದ್ರ ಪಂಚಾಯಿತಿ ರಾಜ್​ ರಾಜ್ಯ ಸಚಿವ ಕಪಿಲ್ ಪಾಟೀಲ್, ಜನರು ಈರುಳ್ಳಿ, ಆಲೂಗಡ್ಡೆ ಬೆಲೆ ಇಳಿಸುವ ಸಲುವಾಗಿ ಪ್ರಧಾನಿಯಾಗಿದ್ದಲ್ಲ. ಅವರ ಧ್ಯೇಯ ದೊಡ್ಡದಿದೆ ಎಂದು  ಹೇಳಿದರು.

ಐಪಿಎಲ್ ಮ್ಯಾಚ್ ನೋಡಲು ಹೋಗೋ ಮುನ್ನ ಸಂಚಾರ ಪೊಲೀಸರ ಈ ಸಲಹೆ ಗಮನಿಸಿ
ಐಪಿಎಲ್ ಮ್ಯಾಚ್ ನೋಡಲು ಹೋಗೋ ಮುನ್ನ ಸಂಚಾರ ಪೊಲೀಸರ ಈ ಸಲಹೆ ಗಮನಿಸಿ
ತಾವು ರಾಷ್ಟ್ರೀಯ ಪಕ್ಷವೆಂಬ ಹಮ್ಮು ಬಿಜೆಪಿ ನಾಯಕರಿಗಿರಬಹುದು: ಸುರೇಶ್ ಬಾಬು
ತಾವು ರಾಷ್ಟ್ರೀಯ ಪಕ್ಷವೆಂಬ ಹಮ್ಮು ಬಿಜೆಪಿ ನಾಯಕರಿಗಿರಬಹುದು: ಸುರೇಶ್ ಬಾಬು
ಸರ್ಕಾರದ ಏಜೆಂಟ್​​​ನಂತೆ ವರ್ತಿಸುವ ಸ್ಪೀಕರ್​ಗೆ ಧಿಕ್ಕಾರ: ಪ್ರತಿಭಟನೆಕಾರರು
ಸರ್ಕಾರದ ಏಜೆಂಟ್​​​ನಂತೆ ವರ್ತಿಸುವ ಸ್ಪೀಕರ್​ಗೆ ಧಿಕ್ಕಾರ: ಪ್ರತಿಭಟನೆಕಾರರು
ಪೊಲೀಸರ ನಿಸ್ವಾರ್ಥ ಸೇವೆ ಮತ್ತು ದಕ್ಷತೆಗೆ ಮುಖ್ಯಮಂತ್ರಿ ಮೆಚ್ಚುಗೆ
ಪೊಲೀಸರ ನಿಸ್ವಾರ್ಥ ಸೇವೆ ಮತ್ತು ದಕ್ಷತೆಗೆ ಮುಖ್ಯಮಂತ್ರಿ ಮೆಚ್ಚುಗೆ
ಬೆಂಗಳೂರು: ಸರ್ಕಾರಿ ಶಾಲೆ ಮಕ್ಕಳಿಂದ ಟಾಯ್ಲೆಟ್ ಕ್ಲೀನ್ ಮಾಡಿಸಿದ ಹೆಚ್​ಎಂ
ಬೆಂಗಳೂರು: ಸರ್ಕಾರಿ ಶಾಲೆ ಮಕ್ಕಳಿಂದ ಟಾಯ್ಲೆಟ್ ಕ್ಲೀನ್ ಮಾಡಿಸಿದ ಹೆಚ್​ಎಂ
ಹಾಲಿನ ದರ ಏರಿಕೆಯನ್ನು ಸಮರ್ಥಿಸಿಕೊಂಡ ಡಿಕೆ ಶಿವಕುಮಾರ್
ಹಾಲಿನ ದರ ಏರಿಕೆಯನ್ನು ಸಮರ್ಥಿಸಿಕೊಂಡ ಡಿಕೆ ಶಿವಕುಮಾರ್
ದರ್ಶನ್​ನಿಂದ ಸಿಕ್ಕ ಬೆಸ್ಟ್ ಗಿಫ್ಟ್ ಯಾವುದು? ವಿವರಿಸಿದ ಧನ್ವೀರ್
ದರ್ಶನ್​ನಿಂದ ಸಿಕ್ಕ ಬೆಸ್ಟ್ ಗಿಫ್ಟ್ ಯಾವುದು? ವಿವರಿಸಿದ ಧನ್ವೀರ್
VIDEO: LSG ಫೀಲ್ಡರ್​ಗಳ ಕಮಾಲ್: ವಾಟ್ ಎ ಕ್ಯಾಚ್..!
VIDEO: LSG ಫೀಲ್ಡರ್​ಗಳ ಕಮಾಲ್: ವಾಟ್ ಎ ಕ್ಯಾಚ್..!
ಚಿಕ್ಕಬಳ್ಳಾಪುರದಲ್ಲಿ ಅಗ್ನಿ ಅವಘಡ: ಬಸ್​, ಬೈಕ್​ಗಳು ಬೆಂಕಿಗಾಹುತಿ
ಚಿಕ್ಕಬಳ್ಳಾಪುರದಲ್ಲಿ ಅಗ್ನಿ ಅವಘಡ: ಬಸ್​, ಬೈಕ್​ಗಳು ಬೆಂಕಿಗಾಹುತಿ
Daily Devotional: ಕಾಲಭೈರವೇಶ್ವರನಿಗೆ ನೈವೇದ್ಯೆ ಹೇಗೆ ಸಮರ್ಪಿಸಬೇಕು?
Daily Devotional: ಕಾಲಭೈರವೇಶ್ವರನಿಗೆ ನೈವೇದ್ಯೆ ಹೇಗೆ ಸಮರ್ಪಿಸಬೇಕು?