AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

2024ರ ಹೊತ್ತಿಗೆ ಪಾಕ್ ಆಕ್ರಮಿತ ಕಾಶ್ಮೀರವೂ ಭಾರತದ ಭಾಗವಾಗುವ ಭರವಸೆ ಇದೆ: ಕೇಂದ್ರ ಸಚಿವ ಕಪಿಲ್​ ಪಾಟೀಲ್​

ಪ್ರಧಾನಮಂತ್ರಿ ನರೇಂದ್ರ ಮೋದಿ (PM Narendra Modi) ಮತ್ತು ಗೃಹ ಸಚಿವ ಅಮಿತ್​ ಶಾ (Amit Shah) ಅವರು ದೇಶದ ಅಭಿವೃದ್ಧಿ, ಒಳಿತಿಗಾಗಿ ಧೈರ್ಯದಿಂದ ನಿರ್ಧಾರಗಳನ್ನು ಕೈಗೊಳ್ಳುತ್ತಿದ್ದಾರೆ. 2024ರ ಹೊತ್ತಿಗೆ ಪಾಕ್​ ಆಕ್ರಮಿತ ಕಾಶ್ಮೀರವೂ ಕೂಡ ಭಾರತಕ್ಕೆ ಸೇರುತ್ತದೆ ಎಂಬ ಭರವಸೆ ಇದೆ ಎಂದು ಕೇಂದ್ರ ಸಚಿವ ಕಪಿಲ್​ ಪಾಟೀಲ್​ ಹೇಳಿದ್ದಾರೆ.  ಮಹಾರಾಷ್ಟ್ರದ ಥಾಣೆ ಜಿಲ್ಲೆಯ ಕಲ್ಯಾಣ ನಗರದಲ್ಲಿ ಕಾರ್ಯಕ್ರಮವೊಂದರಲ್ಲಿ ಮಾತನಾಡಿದ, ಕೇಂದ್ರ ಪಂಚಾಯಿತಿ ರಾಜ್​ ರಾಜ್ಯ ಸಚಿವ ಕಪಿಲ್ ಪಾಟೀಲ್, ಜನರು ಈರುಳ್ಳಿ, ಆಲೂಗಡ್ಡೆ ಬೆಲೆ […]

2024ರ ಹೊತ್ತಿಗೆ ಪಾಕ್ ಆಕ್ರಮಿತ ಕಾಶ್ಮೀರವೂ ಭಾರತದ ಭಾಗವಾಗುವ ಭರವಸೆ ಇದೆ: ಕೇಂದ್ರ ಸಚಿವ ಕಪಿಲ್​ ಪಾಟೀಲ್​
ಕಪಿಲ್​ ಪಾಟೀಲ್​
TV9 Web
| Edited By: |

Updated on: Jan 31, 2022 | 9:41 AM

Share

ಪ್ರಧಾನಮಂತ್ರಿ ನರೇಂದ್ರ ಮೋದಿ (PM Narendra Modi) ಮತ್ತು ಗೃಹ ಸಚಿವ ಅಮಿತ್​ ಶಾ (Amit Shah) ಅವರು ದೇಶದ ಅಭಿವೃದ್ಧಿ, ಒಳಿತಿಗಾಗಿ ಧೈರ್ಯದಿಂದ ನಿರ್ಧಾರಗಳನ್ನು ಕೈಗೊಳ್ಳುತ್ತಿದ್ದಾರೆ. 2024ರ ಹೊತ್ತಿಗೆ ಪಾಕ್​ ಆಕ್ರಮಿತ ಕಾಶ್ಮೀರವೂ ಕೂಡ ಭಾರತಕ್ಕೆ ಸೇರುತ್ತದೆ ಎಂಬ ಭರವಸೆ ಇದೆ ಎಂದು ಕೇಂದ್ರ ಸಚಿವ ಕಪಿಲ್​ ಪಾಟೀಲ್​ ಹೇಳಿದ್ದಾರೆ.  ಮಹಾರಾಷ್ಟ್ರದ ಥಾಣೆ ಜಿಲ್ಲೆಯ ಕಲ್ಯಾಣ ನಗರದಲ್ಲಿ ಕಾರ್ಯಕ್ರಮವೊಂದರಲ್ಲಿ ಮಾತನಾಡಿದ, ಕೇಂದ್ರ ಪಂಚಾಯಿತಿ ರಾಜ್​ ರಾಜ್ಯ ಸಚಿವ ಕಪಿಲ್ ಪಾಟೀಲ್, ಜನರು ಈರುಳ್ಳಿ, ಆಲೂಗಡ್ಡೆ ಬೆಲೆ ಇಳಿಸುವ ಸಲುವಾಗಿ ಪ್ರಧಾನಿಯಾಗಿದ್ದಲ್ಲ. ಅವರ ಧ್ಯೇಯ ದೊಡ್ಡದಿದೆ ಎಂದು  ಹೇಳಿದರು.

Follow Us
ಅಂಬೋಲಿ ಫಾಲ್ಸ್​​ ನೋಡಲು ಮುಗಿಬಿದ್ದ ಪ್ರವಾಸಿಗರು
ಅಂಬೋಲಿ ಫಾಲ್ಸ್​​ ನೋಡಲು ಮುಗಿಬಿದ್ದ ಪ್ರವಾಸಿಗರು
‘ದೇವಿ’ ಸಿನಿಮಾ ಬಗ್ಗೆ ಸಂಭಾಷಣೆಕಾರ ಮಾಸ್ತಿ ಹೇಳಿದ್ದೇನು: ವಿಡಿಯೋ
‘ದೇವಿ’ ಸಿನಿಮಾ ಬಗ್ಗೆ ಸಂಭಾಷಣೆಕಾರ ಮಾಸ್ತಿ ಹೇಳಿದ್ದೇನು: ವಿಡಿಯೋ
ಬೇಬಿ ಯಡಿಯೂರಪ್ಪ ತಮ್ಮ ನಾಯಕರ ಮೇಲಿರುವ ಕೇಸ್​ಗಳ ಬಗ್ಗೆ ಮಾತನಾಡಲಿ: BKH
ಬೇಬಿ ಯಡಿಯೂರಪ್ಪ ತಮ್ಮ ನಾಯಕರ ಮೇಲಿರುವ ಕೇಸ್​ಗಳ ಬಗ್ಗೆ ಮಾತನಾಡಲಿ: BKH
'ನಮ್ಮಿಬ್ರನ್ನ ಊರಿಗೆ ಕರ್ಕೊಂಡು ಹೋಗಿ': 112ಕ್ಕೆ ಕರೆ ಮಾಡಿ ದಂಪತಿ ಕಿರಿಕ್!
'ನಮ್ಮಿಬ್ರನ್ನ ಊರಿಗೆ ಕರ್ಕೊಂಡು ಹೋಗಿ': 112ಕ್ಕೆ ಕರೆ ಮಾಡಿ ದಂಪತಿ ಕಿರಿಕ್!
ಮಣಿಪಾಲ ಬಳಿ ಕಂದಕಕ್ಕೆ ಉರುಳಿದ ಶಾಲಾ ಬಸ್
ಮಣಿಪಾಲ ಬಳಿ ಕಂದಕಕ್ಕೆ ಉರುಳಿದ ಶಾಲಾ ಬಸ್
ಜಿಬಿಎ ಚುನಾವಣೆಗೆ ಕಾಲಾವಕಾಶ ವಿಸ್ತರಣೆಗೆ ಮನವಿ: ಸುಪ್ರೀಂ​ಗೆ ಸರ್ಕಾರ ಅರ್ಜಿ
ಜಿಬಿಎ ಚುನಾವಣೆಗೆ ಕಾಲಾವಕಾಶ ವಿಸ್ತರಣೆಗೆ ಮನವಿ: ಸುಪ್ರೀಂ​ಗೆ ಸರ್ಕಾರ ಅರ್ಜಿ
ಡಿಕೆಶಿ ಸಿಟಿ ರೌಂಡ್ಸ್: ಫುಟ್​ಪಾತ್ ತೆರವು ವೀಕ್ಷಿಸಿ ಹೇಳಿದ್ದೇನು ನೋಡಿ
ಡಿಕೆಶಿ ಸಿಟಿ ರೌಂಡ್ಸ್: ಫುಟ್​ಪಾತ್ ತೆರವು ವೀಕ್ಷಿಸಿ ಹೇಳಿದ್ದೇನು ನೋಡಿ
ರಸ್ತೆ ಬದಿ ನಿಂತಲ್ಲೇ ನಿಂತ ವಾಹನಗಳಿಗೆ ಎಷ್ಟು ದಂಡ ಗೊತ್ತಾ?
ರಸ್ತೆ ಬದಿ ನಿಂತಲ್ಲೇ ನಿಂತ ವಾಹನಗಳಿಗೆ ಎಷ್ಟು ದಂಡ ಗೊತ್ತಾ?
‘ದರ್ಶನ್ ಅಭಿಮಾನಿಗಳು ತಪ್ಪು ಮಾಡಲ್ಲ, ಅದು ಕಿಡಿಗೇಡಿಗಳ ಕೆಲಸ’
‘ದರ್ಶನ್ ಅಭಿಮಾನಿಗಳು ತಪ್ಪು ಮಾಡಲ್ಲ, ಅದು ಕಿಡಿಗೇಡಿಗಳ ಕೆಲಸ’
ಬೆಂಗಳೂರಲ್ಲಿ ಡಿಸಿಪಿ ಅಕ್ಷಯ್ ಮಚೀಂದ್ರ ನೇತೃತ್ವದಲ್ಲಿ ಮಿಡ್‌ನೈಟ್ ಆಪರೇಷನ್
ಬೆಂಗಳೂರಲ್ಲಿ ಡಿಸಿಪಿ ಅಕ್ಷಯ್ ಮಚೀಂದ್ರ ನೇತೃತ್ವದಲ್ಲಿ ಮಿಡ್‌ನೈಟ್ ಆಪರೇಷನ್