AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

2024ರ ಹೊತ್ತಿಗೆ ಪಾಕ್ ಆಕ್ರಮಿತ ಕಾಶ್ಮೀರವೂ ಭಾರತದ ಭಾಗವಾಗುವ ಭರವಸೆ ಇದೆ: ಕೇಂದ್ರ ಸಚಿವ ಕಪಿಲ್​ ಪಾಟೀಲ್​

ಪ್ರಧಾನಮಂತ್ರಿ ನರೇಂದ್ರ ಮೋದಿ (PM Narendra Modi) ಮತ್ತು ಗೃಹ ಸಚಿವ ಅಮಿತ್​ ಶಾ (Amit Shah) ಅವರು ದೇಶದ ಅಭಿವೃದ್ಧಿ, ಒಳಿತಿಗಾಗಿ ಧೈರ್ಯದಿಂದ ನಿರ್ಧಾರಗಳನ್ನು ಕೈಗೊಳ್ಳುತ್ತಿದ್ದಾರೆ. 2024ರ ಹೊತ್ತಿಗೆ ಪಾಕ್​ ಆಕ್ರಮಿತ ಕಾಶ್ಮೀರವೂ ಕೂಡ ಭಾರತಕ್ಕೆ ಸೇರುತ್ತದೆ ಎಂಬ ಭರವಸೆ ಇದೆ ಎಂದು ಕೇಂದ್ರ ಸಚಿವ ಕಪಿಲ್​ ಪಾಟೀಲ್​ ಹೇಳಿದ್ದಾರೆ.  ಮಹಾರಾಷ್ಟ್ರದ ಥಾಣೆ ಜಿಲ್ಲೆಯ ಕಲ್ಯಾಣ ನಗರದಲ್ಲಿ ಕಾರ್ಯಕ್ರಮವೊಂದರಲ್ಲಿ ಮಾತನಾಡಿದ, ಕೇಂದ್ರ ಪಂಚಾಯಿತಿ ರಾಜ್​ ರಾಜ್ಯ ಸಚಿವ ಕಪಿಲ್ ಪಾಟೀಲ್, ಜನರು ಈರುಳ್ಳಿ, ಆಲೂಗಡ್ಡೆ ಬೆಲೆ […]

2024ರ ಹೊತ್ತಿಗೆ ಪಾಕ್ ಆಕ್ರಮಿತ ಕಾಶ್ಮೀರವೂ ಭಾರತದ ಭಾಗವಾಗುವ ಭರವಸೆ ಇದೆ: ಕೇಂದ್ರ ಸಚಿವ ಕಪಿಲ್​ ಪಾಟೀಲ್​
ಕಪಿಲ್​ ಪಾಟೀಲ್​
TV9 Web
| Edited By: |

Updated on: Jan 31, 2022 | 9:41 AM

Share

ಪ್ರಧಾನಮಂತ್ರಿ ನರೇಂದ್ರ ಮೋದಿ (PM Narendra Modi) ಮತ್ತು ಗೃಹ ಸಚಿವ ಅಮಿತ್​ ಶಾ (Amit Shah) ಅವರು ದೇಶದ ಅಭಿವೃದ್ಧಿ, ಒಳಿತಿಗಾಗಿ ಧೈರ್ಯದಿಂದ ನಿರ್ಧಾರಗಳನ್ನು ಕೈಗೊಳ್ಳುತ್ತಿದ್ದಾರೆ. 2024ರ ಹೊತ್ತಿಗೆ ಪಾಕ್​ ಆಕ್ರಮಿತ ಕಾಶ್ಮೀರವೂ ಕೂಡ ಭಾರತಕ್ಕೆ ಸೇರುತ್ತದೆ ಎಂಬ ಭರವಸೆ ಇದೆ ಎಂದು ಕೇಂದ್ರ ಸಚಿವ ಕಪಿಲ್​ ಪಾಟೀಲ್​ ಹೇಳಿದ್ದಾರೆ.  ಮಹಾರಾಷ್ಟ್ರದ ಥಾಣೆ ಜಿಲ್ಲೆಯ ಕಲ್ಯಾಣ ನಗರದಲ್ಲಿ ಕಾರ್ಯಕ್ರಮವೊಂದರಲ್ಲಿ ಮಾತನಾಡಿದ, ಕೇಂದ್ರ ಪಂಚಾಯಿತಿ ರಾಜ್​ ರಾಜ್ಯ ಸಚಿವ ಕಪಿಲ್ ಪಾಟೀಲ್, ಜನರು ಈರುಳ್ಳಿ, ಆಲೂಗಡ್ಡೆ ಬೆಲೆ ಇಳಿಸುವ ಸಲುವಾಗಿ ಪ್ರಧಾನಿಯಾಗಿದ್ದಲ್ಲ. ಅವರ ಧ್ಯೇಯ ದೊಡ್ಡದಿದೆ ಎಂದು  ಹೇಳಿದರು.

Follow Us
KSRTC ಬಸ್‌ನ ಸ್ಟೇರಿಂಗ್ ಕಟ್ ಆಗಿ ಪಲ್ಟಿ
KSRTC ಬಸ್‌ನ ಸ್ಟೇರಿಂಗ್ ಕಟ್ ಆಗಿ ಪಲ್ಟಿ
ಮುಂಗಾರಿನಲ್ಲೇ ಹೀಟ್ ವೇವ್! ಬೆಂಗಳೂರಿನಲ್ಲಿ ದಿನೇದಿನೆ ಹೆಚ್ಚಾಗುತ್ತಿದೆ ತಾಪ
ಮುಂಗಾರಿನಲ್ಲೇ ಹೀಟ್ ವೇವ್! ಬೆಂಗಳೂರಿನಲ್ಲಿ ದಿನೇದಿನೆ ಹೆಚ್ಚಾಗುತ್ತಿದೆ ತಾಪ
ಕಲಬುರಗಿ ಕೇಂದ್ರ ಕಾರಾಗೃಹದ ಮೇಲೆ ಪೊಲೀಸರ ದಾಳಿ: ಕೈದಿಯಿಂದ ಮೊಬೈಲ್​​ ವಶ
ಕಲಬುರಗಿ ಕೇಂದ್ರ ಕಾರಾಗೃಹದ ಮೇಲೆ ಪೊಲೀಸರ ದಾಳಿ: ಕೈದಿಯಿಂದ ಮೊಬೈಲ್​​ ವಶ
ಮಂಡ್ಯದ ವಸತಿಶಾಲೆಯಲ್ಲಿ ಮಕ್ಕಳಿಗೆ ಫುಡ್ ಪಾಯಿಸನ್
ಮಂಡ್ಯದ ವಸತಿಶಾಲೆಯಲ್ಲಿ ಮಕ್ಕಳಿಗೆ ಫುಡ್ ಪಾಯಿಸನ್
‘ಜೈಲಿನಲ್ಲಿ ಖುದ್ದು ಹಾಜರಿ ಬೇಕು’; ಹೈಕೋರ್ಟ್​​ನಲ್ಲಿ ದರ್ಶನ್ ಅರ್ಜಿ
‘ಜೈಲಿನಲ್ಲಿ ಖುದ್ದು ಹಾಜರಿ ಬೇಕು’; ಹೈಕೋರ್ಟ್​​ನಲ್ಲಿ ದರ್ಶನ್ ಅರ್ಜಿ
ಅಸಲಿ ಮುಖ ತೋರಿಸೋಕೆ ಆರಂಭಿಸಿದ ಸೌಂದರ್ಯಾ ಶೆಟ್ಟಿ; ಅಣಕಿಸಿದ ವಿಡಿಯೋ ವೈರಲ್
ಅಸಲಿ ಮುಖ ತೋರಿಸೋಕೆ ಆರಂಭಿಸಿದ ಸೌಂದರ್ಯಾ ಶೆಟ್ಟಿ; ಅಣಕಿಸಿದ ವಿಡಿಯೋ ವೈರಲ್
ಡಿಕೆಶಿ ಸರ್ಕಾರಕ್ಕೆ 100 ದಿನ: ಕೆಆರ್​ಎಸ್ ಡ್ಯಾಂಗೆ ಕಲರ್​ಫುಲ್​ ​ಲೈಟಿಂಗ್
ಡಿಕೆಶಿ ಸರ್ಕಾರಕ್ಕೆ 100 ದಿನ: ಕೆಆರ್​ಎಸ್ ಡ್ಯಾಂಗೆ ಕಲರ್​ಫುಲ್​ ​ಲೈಟಿಂಗ್
ಸತೀಶ್ ಜಾರಕಿಹೊಳಿ ನಿವಾಸದಲ್ಲಿ ತಡರಾತ್ರಿ 2 ಗಂಟೆವರೆಗೆ ಇಡಿ ಶೋಧ
ಸತೀಶ್ ಜಾರಕಿಹೊಳಿ ನಿವಾಸದಲ್ಲಿ ತಡರಾತ್ರಿ 2 ಗಂಟೆವರೆಗೆ ಇಡಿ ಶೋಧ
ಗುರುಗಳ ಲಹರಿ ಇರುವ ಶುಭ ದಿನ: ಸೆಪ್ಟೆಂಬರ್ 10 ರ ರಾಶಿ ಭವಿಷ್ಯ
ಗುರುಗಳ ಲಹರಿ ಇರುವ ಶುಭ ದಿನ: ಸೆಪ್ಟೆಂಬರ್ 10 ರ ರಾಶಿ ಭವಿಷ್ಯ
ಬಾಂಗ್ಲಾದೇಶ ಸೇನೆಯ ಟ್ಯಾಂಕ್ ಫೈರಿಂಗ್ ಅಭ್ಯಾಸದ ವೇಳೆ ಸ್ಫೋಟ; ಇಬ್ಬರು ಸಾವು
ಬಾಂಗ್ಲಾದೇಶ ಸೇನೆಯ ಟ್ಯಾಂಕ್ ಫೈರಿಂಗ್ ಅಭ್ಯಾಸದ ವೇಳೆ ಸ್ಫೋಟ; ಇಬ್ಬರು ಸಾವು