AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

2024ರ ಹೊತ್ತಿಗೆ ಪಾಕ್ ಆಕ್ರಮಿತ ಕಾಶ್ಮೀರವೂ ಭಾರತದ ಭಾಗವಾಗುವ ಭರವಸೆ ಇದೆ: ಕೇಂದ್ರ ಸಚಿವ ಕಪಿಲ್​ ಪಾಟೀಲ್​

ಪ್ರಧಾನಮಂತ್ರಿ ನರೇಂದ್ರ ಮೋದಿ (PM Narendra Modi) ಮತ್ತು ಗೃಹ ಸಚಿವ ಅಮಿತ್​ ಶಾ (Amit Shah) ಅವರು ದೇಶದ ಅಭಿವೃದ್ಧಿ, ಒಳಿತಿಗಾಗಿ ಧೈರ್ಯದಿಂದ ನಿರ್ಧಾರಗಳನ್ನು ಕೈಗೊಳ್ಳುತ್ತಿದ್ದಾರೆ. 2024ರ ಹೊತ್ತಿಗೆ ಪಾಕ್​ ಆಕ್ರಮಿತ ಕಾಶ್ಮೀರವೂ ಕೂಡ ಭಾರತಕ್ಕೆ ಸೇರುತ್ತದೆ ಎಂಬ ಭರವಸೆ ಇದೆ ಎಂದು ಕೇಂದ್ರ ಸಚಿವ ಕಪಿಲ್​ ಪಾಟೀಲ್​ ಹೇಳಿದ್ದಾರೆ.  ಮಹಾರಾಷ್ಟ್ರದ ಥಾಣೆ ಜಿಲ್ಲೆಯ ಕಲ್ಯಾಣ ನಗರದಲ್ಲಿ ಕಾರ್ಯಕ್ರಮವೊಂದರಲ್ಲಿ ಮಾತನಾಡಿದ, ಕೇಂದ್ರ ಪಂಚಾಯಿತಿ ರಾಜ್​ ರಾಜ್ಯ ಸಚಿವ ಕಪಿಲ್ ಪಾಟೀಲ್, ಜನರು ಈರುಳ್ಳಿ, ಆಲೂಗಡ್ಡೆ ಬೆಲೆ […]

2024ರ ಹೊತ್ತಿಗೆ ಪಾಕ್ ಆಕ್ರಮಿತ ಕಾಶ್ಮೀರವೂ ಭಾರತದ ಭಾಗವಾಗುವ ಭರವಸೆ ಇದೆ: ಕೇಂದ್ರ ಸಚಿವ ಕಪಿಲ್​ ಪಾಟೀಲ್​
ಕಪಿಲ್​ ಪಾಟೀಲ್​
TV9 Web
| Edited By: |

Updated on: Jan 31, 2022 | 9:41 AM

Share

ಪ್ರಧಾನಮಂತ್ರಿ ನರೇಂದ್ರ ಮೋದಿ (PM Narendra Modi) ಮತ್ತು ಗೃಹ ಸಚಿವ ಅಮಿತ್​ ಶಾ (Amit Shah) ಅವರು ದೇಶದ ಅಭಿವೃದ್ಧಿ, ಒಳಿತಿಗಾಗಿ ಧೈರ್ಯದಿಂದ ನಿರ್ಧಾರಗಳನ್ನು ಕೈಗೊಳ್ಳುತ್ತಿದ್ದಾರೆ. 2024ರ ಹೊತ್ತಿಗೆ ಪಾಕ್​ ಆಕ್ರಮಿತ ಕಾಶ್ಮೀರವೂ ಕೂಡ ಭಾರತಕ್ಕೆ ಸೇರುತ್ತದೆ ಎಂಬ ಭರವಸೆ ಇದೆ ಎಂದು ಕೇಂದ್ರ ಸಚಿವ ಕಪಿಲ್​ ಪಾಟೀಲ್​ ಹೇಳಿದ್ದಾರೆ.  ಮಹಾರಾಷ್ಟ್ರದ ಥಾಣೆ ಜಿಲ್ಲೆಯ ಕಲ್ಯಾಣ ನಗರದಲ್ಲಿ ಕಾರ್ಯಕ್ರಮವೊಂದರಲ್ಲಿ ಮಾತನಾಡಿದ, ಕೇಂದ್ರ ಪಂಚಾಯಿತಿ ರಾಜ್​ ರಾಜ್ಯ ಸಚಿವ ಕಪಿಲ್ ಪಾಟೀಲ್, ಜನರು ಈರುಳ್ಳಿ, ಆಲೂಗಡ್ಡೆ ಬೆಲೆ ಇಳಿಸುವ ಸಲುವಾಗಿ ಪ್ರಧಾನಿಯಾಗಿದ್ದಲ್ಲ. ಅವರ ಧ್ಯೇಯ ದೊಡ್ಡದಿದೆ ಎಂದು  ಹೇಳಿದರು.

Follow Us
‘ಮೋಡ ಕವಿದ ವಾತಾವರಣ’ ಸಿನಿಮಾದಲ್ಲಿದೆ ಹಲವು ವಿಶೇಷ; ವಿವರಿಸಿದ ಚಿತ್ರತಂಡ
‘ಮೋಡ ಕವಿದ ವಾತಾವರಣ’ ಸಿನಿಮಾದಲ್ಲಿದೆ ಹಲವು ವಿಶೇಷ; ವಿವರಿಸಿದ ಚಿತ್ರತಂಡ
ಫೀಲ್ಡಿಗಿಳಿದ ಸಚಿವ: ಪಿಂಕ್ ಲೈನ್ ಮೆಟ್ರೋ ಕಾಮಗಾರಿಗೆ ಡೆಡ್​​ಲೈನ್ ಫಿಕ್ಸ್
ಫೀಲ್ಡಿಗಿಳಿದ ಸಚಿವ: ಪಿಂಕ್ ಲೈನ್ ಮೆಟ್ರೋ ಕಾಮಗಾರಿಗೆ ಡೆಡ್​​ಲೈನ್ ಫಿಕ್ಸ್
ಗ್ಯಾರಂಟಿ ಯೋಜನೆಗಳಿಗೆ ಮತ್ತೊಂದು ರೂಲ್ಸ್: ಮನೆಗೆ ಬಂದು ದಾಖಲೆ ಚೆಕ್ಕಿಂಗ್
ಗ್ಯಾರಂಟಿ ಯೋಜನೆಗಳಿಗೆ ಮತ್ತೊಂದು ರೂಲ್ಸ್: ಮನೆಗೆ ಬಂದು ದಾಖಲೆ ಚೆಕ್ಕಿಂಗ್
‘ನಾನು ಇಲ್ಲಿ ನಿಂತಿದ್ದಕ್ಕೆ ಟೈಗರ್ ಪ್ರಭಾಕರ್ ಕಾರಣ’: ವಿನೋದ್ ಪ್ರಭಾಕರ್
‘ನಾನು ಇಲ್ಲಿ ನಿಂತಿದ್ದಕ್ಕೆ ಟೈಗರ್ ಪ್ರಭಾಕರ್ ಕಾರಣ’: ವಿನೋದ್ ಪ್ರಭಾಕರ್
ರಾಜ್ಯದ ಜನತೆಗೆ ಶೀಘ್ರದಲ್ಲೇ ಕಾದಿದ್ಯಾ ಬಸ್ ಪ್ರಯಾಣ ದರ ಏರಿಕೆ ಶಾಕ್?
ರಾಜ್ಯದ ಜನತೆಗೆ ಶೀಘ್ರದಲ್ಲೇ ಕಾದಿದ್ಯಾ ಬಸ್ ಪ್ರಯಾಣ ದರ ಏರಿಕೆ ಶಾಕ್?
ಗ್ಯಾರಂಟಿ ಯೋಜನೆಗಳ ಬಗ್ಗೆ ಕಟ್ಟು ನಿಟ್ಟಿನ ಕ್ರಮ:ಸಿಎಂ ಕೊಟ್ಟ ಸೂಚನೆಗಳೇನು?
ಗ್ಯಾರಂಟಿ ಯೋಜನೆಗಳ ಬಗ್ಗೆ ಕಟ್ಟು ನಿಟ್ಟಿನ ಕ್ರಮ:ಸಿಎಂ ಕೊಟ್ಟ ಸೂಚನೆಗಳೇನು?
ಬಹು ನಿರೀಕ್ಷಿತ ‘ಕರಾವಳಿ’ ಸಿನಿಮಾ ಬಿಡುಗಡೆ ದಿನಾಂಕ ಘೋಷಣೆ
ಬಹು ನಿರೀಕ್ಷಿತ ‘ಕರಾವಳಿ’ ಸಿನಿಮಾ ಬಿಡುಗಡೆ ದಿನಾಂಕ ಘೋಷಣೆ
ಗ್ಯಾರಂಟಿ ಯೋಜನೆಗಳ ಪರಿಷ್ಕರಣೆ ಬಗ್ಗೆ ಬಿಗ್​​ ಅಪ್ಡೇಟ್​ ಕೊಟ್ಟ ರೇವಣ್ಣ
ಗ್ಯಾರಂಟಿ ಯೋಜನೆಗಳ ಪರಿಷ್ಕರಣೆ ಬಗ್ಗೆ ಬಿಗ್​​ ಅಪ್ಡೇಟ್​ ಕೊಟ್ಟ ರೇವಣ್ಣ
‘ಬಲರಾಮನ ದಿನಗಳು’ ಸಿನಿಮಾ ಬಗ್ಗೆ ಗೆಳೆಯರಾದ ವಿಜಯ್-ಬುಜ್ಜಿ ಮಾತು
‘ಬಲರಾಮನ ದಿನಗಳು’ ಸಿನಿಮಾ ಬಗ್ಗೆ ಗೆಳೆಯರಾದ ವಿಜಯ್-ಬುಜ್ಜಿ ಮಾತು
ಶಿಕ್ಷಕನ ಸಾವು: ಐವರು ಶಿಕ್ಷಕರು ಶಾಲೆಗೆ ಬರುವುದು ಬೇಡವೆಂದ ಗ್ರಾಮಸ್ಥರು
ಶಿಕ್ಷಕನ ಸಾವು: ಐವರು ಶಿಕ್ಷಕರು ಶಾಲೆಗೆ ಬರುವುದು ಬೇಡವೆಂದ ಗ್ರಾಮಸ್ಥರು