AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

2024ರ ಹೊತ್ತಿಗೆ ಪಾಕ್ ಆಕ್ರಮಿತ ಕಾಶ್ಮೀರವೂ ಭಾರತದ ಭಾಗವಾಗುವ ಭರವಸೆ ಇದೆ: ಕೇಂದ್ರ ಸಚಿವ ಕಪಿಲ್​ ಪಾಟೀಲ್​

ಪ್ರಧಾನಮಂತ್ರಿ ನರೇಂದ್ರ ಮೋದಿ (PM Narendra Modi) ಮತ್ತು ಗೃಹ ಸಚಿವ ಅಮಿತ್​ ಶಾ (Amit Shah) ಅವರು ದೇಶದ ಅಭಿವೃದ್ಧಿ, ಒಳಿತಿಗಾಗಿ ಧೈರ್ಯದಿಂದ ನಿರ್ಧಾರಗಳನ್ನು ಕೈಗೊಳ್ಳುತ್ತಿದ್ದಾರೆ. 2024ರ ಹೊತ್ತಿಗೆ ಪಾಕ್​ ಆಕ್ರಮಿತ ಕಾಶ್ಮೀರವೂ ಕೂಡ ಭಾರತಕ್ಕೆ ಸೇರುತ್ತದೆ ಎಂಬ ಭರವಸೆ ಇದೆ ಎಂದು ಕೇಂದ್ರ ಸಚಿವ ಕಪಿಲ್​ ಪಾಟೀಲ್​ ಹೇಳಿದ್ದಾರೆ.  ಮಹಾರಾಷ್ಟ್ರದ ಥಾಣೆ ಜಿಲ್ಲೆಯ ಕಲ್ಯಾಣ ನಗರದಲ್ಲಿ ಕಾರ್ಯಕ್ರಮವೊಂದರಲ್ಲಿ ಮಾತನಾಡಿದ, ಕೇಂದ್ರ ಪಂಚಾಯಿತಿ ರಾಜ್​ ರಾಜ್ಯ ಸಚಿವ ಕಪಿಲ್ ಪಾಟೀಲ್, ಜನರು ಈರುಳ್ಳಿ, ಆಲೂಗಡ್ಡೆ ಬೆಲೆ […]

2024ರ ಹೊತ್ತಿಗೆ ಪಾಕ್ ಆಕ್ರಮಿತ ಕಾಶ್ಮೀರವೂ ಭಾರತದ ಭಾಗವಾಗುವ ಭರವಸೆ ಇದೆ: ಕೇಂದ್ರ ಸಚಿವ ಕಪಿಲ್​ ಪಾಟೀಲ್​
ಕಪಿಲ್​ ಪಾಟೀಲ್​
TV9 Web
| Edited By: |

Updated on: Jan 31, 2022 | 9:41 AM

Share

ಪ್ರಧಾನಮಂತ್ರಿ ನರೇಂದ್ರ ಮೋದಿ (PM Narendra Modi) ಮತ್ತು ಗೃಹ ಸಚಿವ ಅಮಿತ್​ ಶಾ (Amit Shah) ಅವರು ದೇಶದ ಅಭಿವೃದ್ಧಿ, ಒಳಿತಿಗಾಗಿ ಧೈರ್ಯದಿಂದ ನಿರ್ಧಾರಗಳನ್ನು ಕೈಗೊಳ್ಳುತ್ತಿದ್ದಾರೆ. 2024ರ ಹೊತ್ತಿಗೆ ಪಾಕ್​ ಆಕ್ರಮಿತ ಕಾಶ್ಮೀರವೂ ಕೂಡ ಭಾರತಕ್ಕೆ ಸೇರುತ್ತದೆ ಎಂಬ ಭರವಸೆ ಇದೆ ಎಂದು ಕೇಂದ್ರ ಸಚಿವ ಕಪಿಲ್​ ಪಾಟೀಲ್​ ಹೇಳಿದ್ದಾರೆ.  ಮಹಾರಾಷ್ಟ್ರದ ಥಾಣೆ ಜಿಲ್ಲೆಯ ಕಲ್ಯಾಣ ನಗರದಲ್ಲಿ ಕಾರ್ಯಕ್ರಮವೊಂದರಲ್ಲಿ ಮಾತನಾಡಿದ, ಕೇಂದ್ರ ಪಂಚಾಯಿತಿ ರಾಜ್​ ರಾಜ್ಯ ಸಚಿವ ಕಪಿಲ್ ಪಾಟೀಲ್, ಜನರು ಈರುಳ್ಳಿ, ಆಲೂಗಡ್ಡೆ ಬೆಲೆ ಇಳಿಸುವ ಸಲುವಾಗಿ ಪ್ರಧಾನಿಯಾಗಿದ್ದಲ್ಲ. ಅವರ ಧ್ಯೇಯ ದೊಡ್ಡದಿದೆ ಎಂದು  ಹೇಳಿದರು.

ಜಮ್ಮು-ಕಾಶ್ಮೀರದ ಗಡಿಯಲ್ಲಿ 5 ಪಾಕಿಸ್ತಾನಿ ಡ್ರೋನ್​ಗಳು ಪತ್ತೆ, ಹೈ ಅಲರ್ಟ್​
ಜಮ್ಮು-ಕಾಶ್ಮೀರದ ಗಡಿಯಲ್ಲಿ 5 ಪಾಕಿಸ್ತಾನಿ ಡ್ರೋನ್​ಗಳು ಪತ್ತೆ, ಹೈ ಅಲರ್ಟ್​
ಶುಕ್ರವಾರದಂದು ಹುಳಿ ಪದಾರ್ಥ ತಿನ್ನಲೇಬಾರದು ಯಾಕೆ ಗೊತ್ತಾ?
ಶುಕ್ರವಾರದಂದು ಹುಳಿ ಪದಾರ್ಥ ತಿನ್ನಲೇಬಾರದು ಯಾಕೆ ಗೊತ್ತಾ?
ಇಂದು ಈ ರಾಶಿಯವರಿಗೆ ಹಣಕಾಸು ವಿಚಾರದಲ್ಲಿ ಅದೃಷ್ಟ!
ಇಂದು ಈ ರಾಶಿಯವರಿಗೆ ಹಣಕಾಸು ವಿಚಾರದಲ್ಲಿ ಅದೃಷ್ಟ!
ಬೆಂಗಳೂರಿನಲ್ಲಿ ಅಕ್ರಮವಾಗಿ ನೆಲೆಸಿದ್ದ ಬಾಂಗ್ಲಾ ವಲಸಿಗರ ಬಂಧನ
ಬೆಂಗಳೂರಿನಲ್ಲಿ ಅಕ್ರಮವಾಗಿ ನೆಲೆಸಿದ್ದ ಬಾಂಗ್ಲಾ ವಲಸಿಗರ ಬಂಧನ
ಬೆಂಗಳೂರಿನಲ್ಲಿ ಭಾರೀ ಅಗ್ನಿ ಅವಘಡ: ಹತ್ತಾರು ಬೈಕ್ ಸುಟ್ಟು ಭಸ್ಮ
ಬೆಂಗಳೂರಿನಲ್ಲಿ ಭಾರೀ ಅಗ್ನಿ ಅವಘಡ: ಹತ್ತಾರು ಬೈಕ್ ಸುಟ್ಟು ಭಸ್ಮ
ಬೇಡ್ತಿ-ವರದಾ ಯೋಜನೆ ವಿರೋಧಿಸುತ್ತಿರುವುದೇಕೆ? ಸ್ವಾಮೀಜಿ ಶಾಕಿಂಗ್​ ಹೇಳಿಕೆ
ಬೇಡ್ತಿ-ವರದಾ ಯೋಜನೆ ವಿರೋಧಿಸುತ್ತಿರುವುದೇಕೆ? ಸ್ವಾಮೀಜಿ ಶಾಕಿಂಗ್​ ಹೇಳಿಕೆ
ವರದಾ-ಬೇಡ್ತಿ ನದಿ ಪ್ರಾಜೆಕ್ಟ್: ಕಾಗೇರಿ-ವೈದ್ಯ ಮಧ್ಯೆ ಟಾಕ್ ವಾರ್
ವರದಾ-ಬೇಡ್ತಿ ನದಿ ಪ್ರಾಜೆಕ್ಟ್: ಕಾಗೇರಿ-ವೈದ್ಯ ಮಧ್ಯೆ ಟಾಕ್ ವಾರ್
ಬೆಂಗಳೂರಿನಲ್ಲಿ ‘ಜನ ನಾಯಗನ್’ ಸ್ವಾಗತಕ್ಕೆ ಹೀಗೆ ಮಾಡಿದ್ದರು ತಯಾರಿ
ಬೆಂಗಳೂರಿನಲ್ಲಿ ‘ಜನ ನಾಯಗನ್’ ಸ್ವಾಗತಕ್ಕೆ ಹೀಗೆ ಮಾಡಿದ್ದರು ತಯಾರಿ
ಸಿಎಂ ಕ್ಷೇತ್ರದಲ್ಲೇ ಹೀಗ್ ಮಾಡಿದ್ರೆ ಹೇಗೆ? ಅಧಿಕಾರಿಗೆ ಯತೀಂದ್ರ ಕ್ಲಾಸ್!
ಸಿಎಂ ಕ್ಷೇತ್ರದಲ್ಲೇ ಹೀಗ್ ಮಾಡಿದ್ರೆ ಹೇಗೆ? ಅಧಿಕಾರಿಗೆ ಯತೀಂದ್ರ ಕ್ಲಾಸ್!
ವರದಾ-ಬೇಡ್ತಿ ನದಿ ಜೋಡಣೆ ವಿರೋಧಿಸಿ ಬೃಹತ್ ಪ್ರತಿಭಟನೆ: ಸ್ವಾಮೀಜಿ ಎಚ್ಚರಿಕೆ
ವರದಾ-ಬೇಡ್ತಿ ನದಿ ಜೋಡಣೆ ವಿರೋಧಿಸಿ ಬೃಹತ್ ಪ್ರತಿಭಟನೆ: ಸ್ವಾಮೀಜಿ ಎಚ್ಚರಿಕೆ