AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

2024ರ ಹೊತ್ತಿಗೆ ಪಾಕ್ ಆಕ್ರಮಿತ ಕಾಶ್ಮೀರವೂ ಭಾರತದ ಭಾಗವಾಗುವ ಭರವಸೆ ಇದೆ: ಕೇಂದ್ರ ಸಚಿವ ಕಪಿಲ್​ ಪಾಟೀಲ್​

ಪ್ರಧಾನಮಂತ್ರಿ ನರೇಂದ್ರ ಮೋದಿ (PM Narendra Modi) ಮತ್ತು ಗೃಹ ಸಚಿವ ಅಮಿತ್​ ಶಾ (Amit Shah) ಅವರು ದೇಶದ ಅಭಿವೃದ್ಧಿ, ಒಳಿತಿಗಾಗಿ ಧೈರ್ಯದಿಂದ ನಿರ್ಧಾರಗಳನ್ನು ಕೈಗೊಳ್ಳುತ್ತಿದ್ದಾರೆ. 2024ರ ಹೊತ್ತಿಗೆ ಪಾಕ್​ ಆಕ್ರಮಿತ ಕಾಶ್ಮೀರವೂ ಕೂಡ ಭಾರತಕ್ಕೆ ಸೇರುತ್ತದೆ ಎಂಬ ಭರವಸೆ ಇದೆ ಎಂದು ಕೇಂದ್ರ ಸಚಿವ ಕಪಿಲ್​ ಪಾಟೀಲ್​ ಹೇಳಿದ್ದಾರೆ.  ಮಹಾರಾಷ್ಟ್ರದ ಥಾಣೆ ಜಿಲ್ಲೆಯ ಕಲ್ಯಾಣ ನಗರದಲ್ಲಿ ಕಾರ್ಯಕ್ರಮವೊಂದರಲ್ಲಿ ಮಾತನಾಡಿದ, ಕೇಂದ್ರ ಪಂಚಾಯಿತಿ ರಾಜ್​ ರಾಜ್ಯ ಸಚಿವ ಕಪಿಲ್ ಪಾಟೀಲ್, ಜನರು ಈರುಳ್ಳಿ, ಆಲೂಗಡ್ಡೆ ಬೆಲೆ […]

2024ರ ಹೊತ್ತಿಗೆ ಪಾಕ್ ಆಕ್ರಮಿತ ಕಾಶ್ಮೀರವೂ ಭಾರತದ ಭಾಗವಾಗುವ ಭರವಸೆ ಇದೆ: ಕೇಂದ್ರ ಸಚಿವ ಕಪಿಲ್​ ಪಾಟೀಲ್​
ಕಪಿಲ್​ ಪಾಟೀಲ್​
TV9 Web
| Edited By: |

Updated on: Jan 31, 2022 | 9:41 AM

Share

ಪ್ರಧಾನಮಂತ್ರಿ ನರೇಂದ್ರ ಮೋದಿ (PM Narendra Modi) ಮತ್ತು ಗೃಹ ಸಚಿವ ಅಮಿತ್​ ಶಾ (Amit Shah) ಅವರು ದೇಶದ ಅಭಿವೃದ್ಧಿ, ಒಳಿತಿಗಾಗಿ ಧೈರ್ಯದಿಂದ ನಿರ್ಧಾರಗಳನ್ನು ಕೈಗೊಳ್ಳುತ್ತಿದ್ದಾರೆ. 2024ರ ಹೊತ್ತಿಗೆ ಪಾಕ್​ ಆಕ್ರಮಿತ ಕಾಶ್ಮೀರವೂ ಕೂಡ ಭಾರತಕ್ಕೆ ಸೇರುತ್ತದೆ ಎಂಬ ಭರವಸೆ ಇದೆ ಎಂದು ಕೇಂದ್ರ ಸಚಿವ ಕಪಿಲ್​ ಪಾಟೀಲ್​ ಹೇಳಿದ್ದಾರೆ.  ಮಹಾರಾಷ್ಟ್ರದ ಥಾಣೆ ಜಿಲ್ಲೆಯ ಕಲ್ಯಾಣ ನಗರದಲ್ಲಿ ಕಾರ್ಯಕ್ರಮವೊಂದರಲ್ಲಿ ಮಾತನಾಡಿದ, ಕೇಂದ್ರ ಪಂಚಾಯಿತಿ ರಾಜ್​ ರಾಜ್ಯ ಸಚಿವ ಕಪಿಲ್ ಪಾಟೀಲ್, ಜನರು ಈರುಳ್ಳಿ, ಆಲೂಗಡ್ಡೆ ಬೆಲೆ ಇಳಿಸುವ ಸಲುವಾಗಿ ಪ್ರಧಾನಿಯಾಗಿದ್ದಲ್ಲ. ಅವರ ಧ್ಯೇಯ ದೊಡ್ಡದಿದೆ ಎಂದು  ಹೇಳಿದರು.

Follow Us
ರೈಲ್ವೆ ನಿಲ್ದಾಣಗಳಲ್ಲಿ ಆಹಾರ ಸೇವಿಸುವವರೇ ಹುಷಾರ್: ವಿಡಿಯೋ ನೋಡಿ
ರೈಲ್ವೆ ನಿಲ್ದಾಣಗಳಲ್ಲಿ ಆಹಾರ ಸೇವಿಸುವವರೇ ಹುಷಾರ್: ವಿಡಿಯೋ ನೋಡಿ
ED ತನಿಖೆಯಲ್ಲಿ KPSC ಕರ್ಮಕಾಂಡ ಸ್ಫೋಟಕ ಸಂಗತಿ ಬಯಲು
ED ತನಿಖೆಯಲ್ಲಿ KPSC ಕರ್ಮಕಾಂಡ ಸ್ಫೋಟಕ ಸಂಗತಿ ಬಯಲು
‘ಟಾಕ್ಸಿಕ್’ ಸ್ವಾಗತಕ್ಕೆ ಸಿದ್ಧವಾಗಿವೆ ‘ರಾಕಿಂಗ್ ಸ್ಟಾರ್’ ಯಶ್ ಕಟೌಟ್​ಗಳು
‘ಟಾಕ್ಸಿಕ್’ ಸ್ವಾಗತಕ್ಕೆ ಸಿದ್ಧವಾಗಿವೆ ‘ರಾಕಿಂಗ್ ಸ್ಟಾರ್’ ಯಶ್ ಕಟೌಟ್​ಗಳು
ರೈಲ್ವೆ ನಿಲ್ದಾಣಗಳ ಆಹಾರ ಮಳಿಗೆಗಳಲ್ಲಿ ತಪಾಸಣೆ: ಯುಟಿ ಖಾದರ್ ಹೇಳಿದ್ದಿಷ್ಟು
ರೈಲ್ವೆ ನಿಲ್ದಾಣಗಳ ಆಹಾರ ಮಳಿಗೆಗಳಲ್ಲಿ ತಪಾಸಣೆ: ಯುಟಿ ಖಾದರ್ ಹೇಳಿದ್ದಿಷ್ಟು
ವಿಧಾನಸಭೆಯಲ್ಲಿ ಆಕ್ಷೇಪಾರ್ಹ ಪದ ಬಳಸಿದ ಸಚಿವ ಶಿವಲಿಂಗೇಗೌಡ
ವಿಧಾನಸಭೆಯಲ್ಲಿ ಆಕ್ಷೇಪಾರ್ಹ ಪದ ಬಳಸಿದ ಸಚಿವ ಶಿವಲಿಂಗೇಗೌಡ
KPSC Scam: ಇಡಿಯಿಂದಲೂ ಅಭ್ಯರ್ಥಿಗಳಿಗೆ ಟೆಸ್ಟ್
KPSC Scam: ಇಡಿಯಿಂದಲೂ ಅಭ್ಯರ್ಥಿಗಳಿಗೆ ಟೆಸ್ಟ್
ಮೌನದಿಂದಲೇ ಆಧ್ಯಾತ್ಮ: ರಾಷ್ಟ್ರಭಕ್ತಿ ಬಿತ್ತುವ ಹವಾ ಮಲ್ಲಿನಾಥ ಮಹಾರಾಜರು
ಮೌನದಿಂದಲೇ ಆಧ್ಯಾತ್ಮ: ರಾಷ್ಟ್ರಭಕ್ತಿ ಬಿತ್ತುವ ಹವಾ ಮಲ್ಲಿನಾಥ ಮಹಾರಾಜರು
ವರಮಹಾಲಕ್ಷ್ಮಿ ವ್ರತ:ಇಷ್ಟಾರ್ಥ ಸಿದ್ಧಿಗಾಗಿ ಪೂಜಾ ವಿಧಿವಿಧಾನಗಳ ಮಾರ್ಗದರ್ಶಿ
ವರಮಹಾಲಕ್ಷ್ಮಿ ವ್ರತ:ಇಷ್ಟಾರ್ಥ ಸಿದ್ಧಿಗಾಗಿ ಪೂಜಾ ವಿಧಿವಿಧಾನಗಳ ಮಾರ್ಗದರ್ಶಿ
ಚಿತ್ರರಂಗಕ್ಕೆ ಬಂದು 10 ವರ್ಷ, ಅಭಿಮಾನಿಗಳೊಟ್ಟಿಗೆ ನಟಿ ಆಶಿಕಾ ಸಂಭ್ರಮಾಚರಣೆ
ಚಿತ್ರರಂಗಕ್ಕೆ ಬಂದು 10 ವರ್ಷ, ಅಭಿಮಾನಿಗಳೊಟ್ಟಿಗೆ ನಟಿ ಆಶಿಕಾ ಸಂಭ್ರಮಾಚರಣೆ
ಹೊಳೆ ಆಲೂರು - ಅಮರಗೋಳ ರಸ್ತೆ ಸಂಪೂರ್ಣ ಅದ್ವಾನ
ಹೊಳೆ ಆಲೂರು - ಅಮರಗೋಳ ರಸ್ತೆ ಸಂಪೂರ್ಣ ಅದ್ವಾನ