AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಚೆಸ್​​ ಒಲಿಂಪಿಯಾಡ್​​​ನಲ್ಲಿ ಭಾಗಿಯಾಗಲ್ಲ ಎಂದ ಪಾಕಿಸ್ತಾನ; ಪ್ರತಿಷ್ಠಿತ ಕಾರ್ಯಕ್ರಮವನ್ನು ಪಾಕ್ ರಾಜಕೀಯಗೊಳಿಸಿದೆ ಎಂದ ಭಾರತ

ಒಲಿಂಪಿಯಾಡ್ ಟಾರ್ಚ್ ರಿಲೇ ಜಮ್ಮು ಮತ್ತು ಕಾಶ್ಮೀರವನ್ನು ಹಾದು ಹೋಗುತ್ತಿದೆ ಎಂದು ಹೇಳಿ ಪಾಕಿಸ್ತಾನ ಚೆಸ್ ಒಲಿಂಪಿಯಾಡ್​​ನಿಂದ ಹಿಂದೆ ಸರಿಯುವ ನಿರ್ಧಾರ ಪ್ರಕಟಿಸಿದೆ

ಚೆಸ್​​ ಒಲಿಂಪಿಯಾಡ್​​​ನಲ್ಲಿ ಭಾಗಿಯಾಗಲ್ಲ ಎಂದ ಪಾಕಿಸ್ತಾನ; ಪ್ರತಿಷ್ಠಿತ ಕಾರ್ಯಕ್ರಮವನ್ನು ಪಾಕ್ ರಾಜಕೀಯಗೊಳಿಸಿದೆ ಎಂದ ಭಾರತ
ಅರಿಂದಮ್ ಬಾಗ್ಚಿ
TV9 Web
| Edited By: |

Updated on:Jul 28, 2022 | 6:06 PM

Share

ದೆಹಲಿ: ತಮಿಳುನಾಡಿನಲ್ಲಿ ಗುರುವಾರ ಆರಂಭವಾಗಿರುವ 44ನೇ ಚೆಸ್ ಒಲಿಂಪಿಯಾಡ್​​ನಿಂದ (44th Chess Olympiad )ಪಾಕಿಸ್ತಾನ (Pakistan) ತಮ್ಮ ತಂಡವನ್ನು ಹಿಂತೆಗೆದುಕೊಂಡಿರುವ ಬಗ್ಗೆ ಪ್ರತಿಕ್ರಿಯಿಸಿದ ಭಾರತ ಪಾಕಿಸ್ತಾನ ಇಂಥಾ ಪ್ರತಿಷ್ಠಿತ ಕಾರ್ಯಕ್ರಮವನ್ನು ರಾಜಕೀಯಗೊಳಿಸಿದ್ದು ತುಂಬಾ ದುರದೃಷ್ಟಕರ ಎಂದಿದ್ದಾರೆ. ಪಾಕಿಸ್ತಾನದ ನಿರ್ಧಾರ ಬಗ್ಗೆ ಪ್ರತಿಕ್ರಿಯಿಸಿದ ವಿದೇಶಾಂಗ ವ್ಯವಹಾರಗಳ ವಕ್ತಾರ ಅರಿಂದಮ್ ಬಾಗ್ಚಿ (Arindam Bagchi) ಕಾರ್ಯಕ್ರಮದಲ್ಲಿ ಭಾಗಿಯಾಗುವುದಿಲ್ಲ ಎಂದು ಪಾಕಿಸ್ತಾನ ದಿಢೀರ್ ನಿರ್ಧಾರ ತೆಗೆದುಕೊಂಡಿದೆ ಎಂದಿದ್ದಾರೆ. ಭಾರತಕ್ಕೆ ಪಾಕಿಸ್ತಾನ ತಂಡ ತಲುಪಿತ್ತು. ಅಷ್ಟೊತ್ತಿಗೆ ಪ್ರತಿಷ್ಠಿತ ಅಂತರಾಷ್ಟ್ರೀಯ ಕಾರ್ಯಕ್ರಮದ ಬಗ್ಗೆ ಹೇಳಿಕೆ ನೀಡಿ ಅದನ್ನು ರಾಜಕೀಯಗೊಳಿಸಿ ಅದರಲ್ಲಿ ಭಾಗವಹಿಸುವುದಿಲ್ಲ ಎಂದು ಹೇಳಿರುವುದು ದುರದೃಷ್ಟಕರ ಎಂದಿದ್ದಾರೆ.

ಒಲಿಂಪಿಯಾಡ್ ಟಾರ್ಚ್ ರಿಲೇ ಜಮ್ಮು ಮತ್ತು ಕಾಶ್ಮೀರವನ್ನು ಹಾದು ಹೋಗುತ್ತಿದೆ ಎಂದು ಹೇಳಿ ಪಾಕಿಸ್ತಾನ ಚೆಸ್ ಒಲಿಂಪಿಯಾಡ್​​ನಿಂದ ಹಿಂದೆ ಸರಿಯುವ ನಿರ್ಧಾರ ಪ್ರಕಟಿಸಿದೆ. ಇದಕ್ಕೆ ಪ್ರತಿಕ್ರಿಯಿಸಿದ ಬಾಗ್ಚಿ, ಕೇಂದ್ರಾಡಳಿತ ಪ್ರದೇಶವಾದ ಜಮ್ಮು ಮತ್ತು ಕಾಶ್ಮೀರ, ಲಡಾಖ್ ಭಾರತದ ಭಾಗವಾಗಿತ್ತು, ಆಗಿದೆ ಮತ್ತು ಅದು ಅವಿಭಾಜ್ಯ ಅಂಗವಾಗಿಯೇ ಇರಲಿದೆ ಎಂದು ಹೇಳಿದ್ದಾರೆ.

Published On - 5:37 pm, Thu, 28 July 22

ರಣರೋಚಕ ಘಟ್ಟದಲ್ಲಿ ಆಸ್ಟ್ರೇಲಿಯಾ vs ಇಂಗ್ಲೆಂಡ್ ಟೆಸ್ಟ್ ಪಂದ್ಯ
ರಣರೋಚಕ ಘಟ್ಟದಲ್ಲಿ ಆಸ್ಟ್ರೇಲಿಯಾ vs ಇಂಗ್ಲೆಂಡ್ ಟೆಸ್ಟ್ ಪಂದ್ಯ
ಯಾವುದೇ ಕಾರ್ಯಗಳಲ್ಲಿ ಶಂಕುಸ್ಥಾಪನೆ ಮಾಡುವುದು ಯಾಕೆ?
ಯಾವುದೇ ಕಾರ್ಯಗಳಲ್ಲಿ ಶಂಕುಸ್ಥಾಪನೆ ಮಾಡುವುದು ಯಾಕೆ?
ಇಂದು ಈ ರಾಶಿಯವರಿಗೆ ಖರ್ಚು ಜಾಸ್ತಿ
ಇಂದು ಈ ರಾಶಿಯವರಿಗೆ ಖರ್ಚು ಜಾಸ್ತಿ
ಡಿಕೆ ಶಿವಕುಮಾರ್​ ಹಾಗೂ ಕೆಎನ್​​ ರಾಜಣ್ಣ ಭೇಟಿ: ಕುತೂಹಲ ಮೂಡಿಸಿದ ನಾಯಕರ ನಡ
ಡಿಕೆ ಶಿವಕುಮಾರ್​ ಹಾಗೂ ಕೆಎನ್​​ ರಾಜಣ್ಣ ಭೇಟಿ: ಕುತೂಹಲ ಮೂಡಿಸಿದ ನಾಯಕರ ನಡ
ವಿಶಾಖಪಟ್ಟಣದಲ್ಲಿ ರಸ್ತೆ ಕಾಮಗಾರಿ ವೇಳೆ ಶ್ರೀರಾಮನ ಪ್ರಾಚೀನ ವಿಗ್ರಹ ಪತ್ತೆ
ವಿಶಾಖಪಟ್ಟಣದಲ್ಲಿ ರಸ್ತೆ ಕಾಮಗಾರಿ ವೇಳೆ ಶ್ರೀರಾಮನ ಪ್ರಾಚೀನ ವಿಗ್ರಹ ಪತ್ತೆ
ಚಿಕ್ಕಬಳ್ಳಾಪುರದಲ್ಲಿ ಕಾರು-ಸ್ಕೂಟಿ ನಡುವೆ ಭೀಕರ ಅಪಘಾತ
ಚಿಕ್ಕಬಳ್ಳಾಪುರದಲ್ಲಿ ಕಾರು-ಸ್ಕೂಟಿ ನಡುವೆ ಭೀಕರ ಅಪಘಾತ
‘45’ ಸಿನಿಮಾದ ಕತೆ ಹುಟ್ಟಿದ್ದೇಗೆ? ಭಾವುಕ ಕ್ಷಣ ವಿವರಿಸಿದ ಅರ್ಜುನ್ ಜನ್ಯ
‘45’ ಸಿನಿಮಾದ ಕತೆ ಹುಟ್ಟಿದ್ದೇಗೆ? ಭಾವುಕ ಕ್ಷಣ ವಿವರಿಸಿದ ಅರ್ಜುನ್ ಜನ್ಯ
ಗಣಪತಿ ಪ್ರಸಾದ ಬೆನ್ನಲ್ಲೇ ನಾಗಾಸಾಧುಗಳಿಂದ ಡಿಕೆ ಶಿವಕುಮಾರ್​ಗೆ ಆಶೀರ್ವಾದ
ಗಣಪತಿ ಪ್ರಸಾದ ಬೆನ್ನಲ್ಲೇ ನಾಗಾಸಾಧುಗಳಿಂದ ಡಿಕೆ ಶಿವಕುಮಾರ್​ಗೆ ಆಶೀರ್ವಾದ
‘45’ ಸಿನಿಮಾ ಬಿಡುಗಡೆ ಇಷ್ಟು ತಡವಾಗಿದ್ದೇಕೆ? ವಿವರಿಸಿದ ಅರ್ಜುನ್ ಜನ್ಯ
‘45’ ಸಿನಿಮಾ ಬಿಡುಗಡೆ ಇಷ್ಟು ತಡವಾಗಿದ್ದೇಕೆ? ವಿವರಿಸಿದ ಅರ್ಜುನ್ ಜನ್ಯ
ವಿಶೇಷಚೇತನ ಮಕ್ಕಳ ಮೇಲೆ ಶಿಕ್ಷಕ ದಂಪತಿ ರಾಕ್ಷಸಿ ಕೃತ್ಯ: SP ಹೇಳಿದ್ದಿಷ್ಟು
ವಿಶೇಷಚೇತನ ಮಕ್ಕಳ ಮೇಲೆ ಶಿಕ್ಷಕ ದಂಪತಿ ರಾಕ್ಷಸಿ ಕೃತ್ಯ: SP ಹೇಳಿದ್ದಿಷ್ಟು