AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಚೆಸ್​​ ಒಲಿಂಪಿಯಾಡ್​​​ನಲ್ಲಿ ಭಾಗಿಯಾಗಲ್ಲ ಎಂದ ಪಾಕಿಸ್ತಾನ; ಪ್ರತಿಷ್ಠಿತ ಕಾರ್ಯಕ್ರಮವನ್ನು ಪಾಕ್ ರಾಜಕೀಯಗೊಳಿಸಿದೆ ಎಂದ ಭಾರತ

ಒಲಿಂಪಿಯಾಡ್ ಟಾರ್ಚ್ ರಿಲೇ ಜಮ್ಮು ಮತ್ತು ಕಾಶ್ಮೀರವನ್ನು ಹಾದು ಹೋಗುತ್ತಿದೆ ಎಂದು ಹೇಳಿ ಪಾಕಿಸ್ತಾನ ಚೆಸ್ ಒಲಿಂಪಿಯಾಡ್​​ನಿಂದ ಹಿಂದೆ ಸರಿಯುವ ನಿರ್ಧಾರ ಪ್ರಕಟಿಸಿದೆ

ಚೆಸ್​​ ಒಲಿಂಪಿಯಾಡ್​​​ನಲ್ಲಿ ಭಾಗಿಯಾಗಲ್ಲ ಎಂದ ಪಾಕಿಸ್ತಾನ; ಪ್ರತಿಷ್ಠಿತ ಕಾರ್ಯಕ್ರಮವನ್ನು ಪಾಕ್ ರಾಜಕೀಯಗೊಳಿಸಿದೆ ಎಂದ ಭಾರತ
ಅರಿಂದಮ್ ಬಾಗ್ಚಿ
TV9 Web
| Edited By: |

Updated on:Jul 28, 2022 | 6:06 PM

Share

ದೆಹಲಿ: ತಮಿಳುನಾಡಿನಲ್ಲಿ ಗುರುವಾರ ಆರಂಭವಾಗಿರುವ 44ನೇ ಚೆಸ್ ಒಲಿಂಪಿಯಾಡ್​​ನಿಂದ (44th Chess Olympiad )ಪಾಕಿಸ್ತಾನ (Pakistan) ತಮ್ಮ ತಂಡವನ್ನು ಹಿಂತೆಗೆದುಕೊಂಡಿರುವ ಬಗ್ಗೆ ಪ್ರತಿಕ್ರಿಯಿಸಿದ ಭಾರತ ಪಾಕಿಸ್ತಾನ ಇಂಥಾ ಪ್ರತಿಷ್ಠಿತ ಕಾರ್ಯಕ್ರಮವನ್ನು ರಾಜಕೀಯಗೊಳಿಸಿದ್ದು ತುಂಬಾ ದುರದೃಷ್ಟಕರ ಎಂದಿದ್ದಾರೆ. ಪಾಕಿಸ್ತಾನದ ನಿರ್ಧಾರ ಬಗ್ಗೆ ಪ್ರತಿಕ್ರಿಯಿಸಿದ ವಿದೇಶಾಂಗ ವ್ಯವಹಾರಗಳ ವಕ್ತಾರ ಅರಿಂದಮ್ ಬಾಗ್ಚಿ (Arindam Bagchi) ಕಾರ್ಯಕ್ರಮದಲ್ಲಿ ಭಾಗಿಯಾಗುವುದಿಲ್ಲ ಎಂದು ಪಾಕಿಸ್ತಾನ ದಿಢೀರ್ ನಿರ್ಧಾರ ತೆಗೆದುಕೊಂಡಿದೆ ಎಂದಿದ್ದಾರೆ. ಭಾರತಕ್ಕೆ ಪಾಕಿಸ್ತಾನ ತಂಡ ತಲುಪಿತ್ತು. ಅಷ್ಟೊತ್ತಿಗೆ ಪ್ರತಿಷ್ಠಿತ ಅಂತರಾಷ್ಟ್ರೀಯ ಕಾರ್ಯಕ್ರಮದ ಬಗ್ಗೆ ಹೇಳಿಕೆ ನೀಡಿ ಅದನ್ನು ರಾಜಕೀಯಗೊಳಿಸಿ ಅದರಲ್ಲಿ ಭಾಗವಹಿಸುವುದಿಲ್ಲ ಎಂದು ಹೇಳಿರುವುದು ದುರದೃಷ್ಟಕರ ಎಂದಿದ್ದಾರೆ.

ಒಲಿಂಪಿಯಾಡ್ ಟಾರ್ಚ್ ರಿಲೇ ಜಮ್ಮು ಮತ್ತು ಕಾಶ್ಮೀರವನ್ನು ಹಾದು ಹೋಗುತ್ತಿದೆ ಎಂದು ಹೇಳಿ ಪಾಕಿಸ್ತಾನ ಚೆಸ್ ಒಲಿಂಪಿಯಾಡ್​​ನಿಂದ ಹಿಂದೆ ಸರಿಯುವ ನಿರ್ಧಾರ ಪ್ರಕಟಿಸಿದೆ. ಇದಕ್ಕೆ ಪ್ರತಿಕ್ರಿಯಿಸಿದ ಬಾಗ್ಚಿ, ಕೇಂದ್ರಾಡಳಿತ ಪ್ರದೇಶವಾದ ಜಮ್ಮು ಮತ್ತು ಕಾಶ್ಮೀರ, ಲಡಾಖ್ ಭಾರತದ ಭಾಗವಾಗಿತ್ತು, ಆಗಿದೆ ಮತ್ತು ಅದು ಅವಿಭಾಜ್ಯ ಅಂಗವಾಗಿಯೇ ಇರಲಿದೆ ಎಂದು ಹೇಳಿದ್ದಾರೆ.

Published On - 5:37 pm, Thu, 28 July 22

Follow Us
Web contact
Web contact

TV9 Kannada

Read More
ಮಂಗಳೂರು: ವಿಮಾನಗಳನ್ನ ಆಕಾಶದಲ್ಲೇ ಅಲೆದಾಡಿಸುತ್ತಿರುವ ಮಳೆರಾಯ!
ಮಂಗಳೂರು: ವಿಮಾನಗಳನ್ನ ಆಕಾಶದಲ್ಲೇ ಅಲೆದಾಡಿಸುತ್ತಿರುವ ಮಳೆರಾಯ!
‘ಲವ್ ಮಾಕ್ಟೆಲ್’ ಸೆಟ್​ನಲ್ಲಿ ದಿಲೀಪ್: ವಿಡಿಯೋ ಹಂಚಿಕೊಂಡ ಡಾರ್ಲಿಂಗ್ ಕೃಷ್ಣ
‘ಲವ್ ಮಾಕ್ಟೆಲ್’ ಸೆಟ್​ನಲ್ಲಿ ದಿಲೀಪ್: ವಿಡಿಯೋ ಹಂಚಿಕೊಂಡ ಡಾರ್ಲಿಂಗ್ ಕೃಷ್ಣ
ಮಧ್ಯಪ್ರದೇಶದ ದೇವಾಸ್ ಪಟಾಕಿ ಕಾರ್ಖಾನೆಯಲ್ಲಿ ಸ್ಫೋಟ; ಮೂವರು ಸಾವು
ಮಧ್ಯಪ್ರದೇಶದ ದೇವಾಸ್ ಪಟಾಕಿ ಕಾರ್ಖಾನೆಯಲ್ಲಿ ಸ್ಫೋಟ; ಮೂವರು ಸಾವು
ಕೇಸರಿ ಶಾಲು ನಿಷೇಧಿಸುವ ಅಧಿಕಾರ ಕೊಟ್ಟಿದ್ಯಾರು? ಪ್ರಲ್ಹಾದ್​ ಜೋಶಿ ಕಿಡಿ
ಕೇಸರಿ ಶಾಲು ನಿಷೇಧಿಸುವ ಅಧಿಕಾರ ಕೊಟ್ಟಿದ್ಯಾರು? ಪ್ರಲ್ಹಾದ್​ ಜೋಶಿ ಕಿಡಿ
ಗ್ರೇಟರ್ ಬೆಂಗಳೂರು ಪ್ರಾಧಿಕಾರ ಚುನಾವಣೆ ಮೇಲೂ SIR ನೆರಳು!
ಗ್ರೇಟರ್ ಬೆಂಗಳೂರು ಪ್ರಾಧಿಕಾರ ಚುನಾವಣೆ ಮೇಲೂ SIR ನೆರಳು!
ಯುವಕರಿಂದ ಸಮುದ್ರದಲ್ಲಿ ಮುಳುಗುತ್ತಿದ್ದ ಇಬ್ಬರು ಪ್ರವಾಸಿಗರ ರಕ್ಷಣೆ
ಯುವಕರಿಂದ ಸಮುದ್ರದಲ್ಲಿ ಮುಳುಗುತ್ತಿದ್ದ ಇಬ್ಬರು ಪ್ರವಾಸಿಗರ ರಕ್ಷಣೆ
ವಚನಾನಂದಶ್ರೀಗಳ ವೈದ್ಯಕೀಯ ಪರೀಕ್ಷೆ ಬಗ್ಗೆ ಡಾಕ್ಟರ್ ಸ್ಫೋಟಕ ಹೇಳಿಕೆ
ವಚನಾನಂದಶ್ರೀಗಳ ವೈದ್ಯಕೀಯ ಪರೀಕ್ಷೆ ಬಗ್ಗೆ ಡಾಕ್ಟರ್ ಸ್ಫೋಟಕ ಹೇಳಿಕೆ
ಭೀಕರ ಬಿರುಗಾಳಿಗೆ ಶೀಟ್​ ಸಮೇತ ಗಾಳಿಯಲ್ಲಿ ಹಾರಿದ ವ್ಯಕ್ತಿ
ಭೀಕರ ಬಿರುಗಾಳಿಗೆ ಶೀಟ್​ ಸಮೇತ ಗಾಳಿಯಲ್ಲಿ ಹಾರಿದ ವ್ಯಕ್ತಿ
ಮಾಧುಸ್ವಾಮಿ ದಿಢೀರ್ ಪ್ರತ್ಯಕ್ಷ:ಸ್ವಪಕ್ಷದ ನಾಯಕರ ನಡೆಗೆ ಬಹಿರಂಗ ಅಸಮಾಧಾನ
ಮಾಧುಸ್ವಾಮಿ ದಿಢೀರ್ ಪ್ರತ್ಯಕ್ಷ:ಸ್ವಪಕ್ಷದ ನಾಯಕರ ನಡೆಗೆ ಬಹಿರಂಗ ಅಸಮಾಧಾನ
ಪೋಕ್ಸೋ ಕೇಸ್​​ ವಿಚಾರಣೆ ಬಳಿಕ ವಚನಾನಂದ ಶ್ರೀ ಫಸ್ಟ್​​ ರಿಯಾಕ್ಷನ್​​
ಪೋಕ್ಸೋ ಕೇಸ್​​ ವಿಚಾರಣೆ ಬಳಿಕ ವಚನಾನಂದ ಶ್ರೀ ಫಸ್ಟ್​​ ರಿಯಾಕ್ಷನ್​​