AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ರೈತ ಹೋರಾಟಕ್ಕೆ ಪಾಕ್​ನಿಂದ ಶಸ್ತ್ರಾಸ್ತ್ರ, ಡ್ರಗ್ಸ್​ ಪೂರೈಕೆ ಹೆಚ್ಚಿದೆ: ಪಂಜಾಬ್​ ಸಿಎಂ ಅಮರಿಂದರ್ ಸಿಂಗ್ ಆತಂಕದ ನುಡಿಗಳು

ದೆಹಲಿ ಗಡಿಗಳಲ್ಲಿ ರೈತರ ಪ್ರತಿಭಟನೆ ತೀವ್ರಗೊಂಡಾಗಿನಿಂದಲೂ ನಾನು ಈ ಬಗ್ಗೆ ಕೇಂದ್ರ ಸರ್ಕಾರಕ್ಕೆ ಎಚ್ಚರಿಕೆ ನೀಡುತ್ತಲೇ ಬಂದಿದ್ದೇನೆ. ಇಲ್ಲಿ ಗಲಾಟೆ ಸೃಷ್ಟಿಸಲು ಪಾಕ್​ ಪ್ರಯತ್ನ ಮಾಡುತ್ತಿರುವ ಬಗ್ಗೆಯೂ ಹೇಳಿದ್ದೇನೆ ಎಂದು ಪಂಜಾಬ್​ ಸಿಎಂ ತಿಳಿಸಿದ್ದಾರೆ.

ರೈತ ಹೋರಾಟಕ್ಕೆ ಪಾಕ್​ನಿಂದ ಶಸ್ತ್ರಾಸ್ತ್ರ, ಡ್ರಗ್ಸ್​ ಪೂರೈಕೆ ಹೆಚ್ಚಿದೆ: ಪಂಜಾಬ್​ ಸಿಎಂ ಅಮರಿಂದರ್ ಸಿಂಗ್ ಆತಂಕದ ನುಡಿಗಳು
ಪಂಜಾಬ್​ ಮುಖ್ಯಮಂತ್ರಿ ಅಮರಿಂದರ್ ಸಿಂಗ್​
Follow us
Lakshmi Hegde
|

Updated on:Jan 30, 2021 | 1:18 PM

ಚಂಡೀಗಢ್: ದೆಹಲಿಯಲ್ಲಿ ನಡೆಯುತ್ತಿರುವ ರೈತರ ಪ್ರತಿಭಟನೆ ಮಧ್ಯೆ ಪಾಕಿಸ್ತಾನ ತನ್ನ ಕುತಂತ್ರ ಬುದ್ಧಿಯನ್ನು ತೋರುತ್ತಿದೆ. ಶಸ್ತ್ರಾಸ್ತ್ರ ಮತ್ತು ಮಾದಕ ದ್ರವ್ಯಗಳನ್ನು ಅಕ್ರಮವಾಗಿ ಭಾರತಕ್ಕೆ ಸಾಗಿಸುವ ಮೂಲಕ, ಗಡಿ ರಾಜ್ಯಗಳಲ್ಲಿ ಗಲಾಟೆಗೆ ಪ್ರಚೋದನೆ ನೀಡುವ ಬಗ್ಗೆ ಭದ್ರತಾ ಸಿಬ್ಬಂದಿಯಿಂದ ಮಾಹಿತಿ ಸಿಕ್ಕಿದ್ದು, ಈ ವಿಚಾರದಲ್ಲಿ ತನಿಖೆ ನಡೆಸಬೇಕು ಎಂದು ಪಂಜಾಬ್ ಮುಖ್ಯಮಂತ್ರಿ ಕ್ಯಾಪ್ಟನ್ ಅಮರಿಂದರ್ ಸಿಂಗ್ ಕೇಂದ್ರ ಸರ್ಕಾರಕ್ಕೆ ಹೇಳಿದ್ದಾರೆ.

ಪಾಕಿಸ್ತಾನ ಡ್ರೋಣ್​ ಮೂಲಕ ಶಸ್ತ್ರಾಸ್ತ್ರಗಳನ್ನು ಮತ್ತು ಡ್ರಗ್ಸ್​ಗಳನ್ನು ಕಳಿಸುತ್ತಲೇ ಇರುತ್ತದೆ. ಅದರಲ್ಲೂ ರೈತರ ಹೋರಾಟ ಶುರುವಾದಾಗಿನಿಂದ ಈ ಪ್ರಮಾಣ ಹೆಚ್ಚಾಗಿದೆ. ಶಸ್ತ್ರಾಸ್ತ್ರ, ಹಣ, ಹೆರೋಯಿನ್​ಗಳ ಪೂರೈಕೆ ಅಧಿಕಗೊಂಡಿದೆ ಎಂದು ಅಮರಿಂದರ್​ ಸಿಂಗ್​ ಆತಂಕ ವ್ಯಕ್ತಪಡಿಸಿದ್ದಾರೆ.

ದೆಹಲಿ ಗಡಿಗಳಲ್ಲಿ ರೈತರ ಪ್ರತಿಭಟನೆ ತೀವ್ರಗೊಂಡಾಗಿನಿಂದಲೂ ನಾನು ಈ ಬಗ್ಗೆ ಕೇಂದ್ರ ಸರ್ಕಾರಕ್ಕೆ ಎಚ್ಚರಿಕೆ ನೀಡುತ್ತಲೇ ಬಂದಿದ್ದೇನೆ. ಇಲ್ಲಿ ಗಲಾಟೆ ಸೃಷ್ಟಿಸಲು ಪಾಕ್​ ಪ್ರಯತ್ನ ಮಾಡುತ್ತಿರುವ ಬಗ್ಗೆಯೂ ಹೇಳಿದ್ದೇನೆ. ಕೂಡಲೇ ತನಿಖೆ ಶುರುವಾಗಬೇಕು ಎಂದೂ ಹೇಳಿದ್ದಾರೆ.

ಪಶ್ಚಿಮ ಬಂಗಾಳ ಭೇಟಿಯಿಂದ ದಿಢೀರನೆ ಹಿಂದೆ ಸರಿದ ಗೃಹ ಸಚಿವ ಅಮಿತ್​ ಶಾ! ಕಾರಣವೇನು?

Published On - 1:13 pm, Sat, 30 January 21

ಪೊಲೀಸರು, ಡಿ-ಸ್ವ್ಯಾಟ್ ಪಡೆಯಿಂದ ಹುಡುಕಾಟ, ಡಿಸಿಪಿ ಸ್ಥಳದಲ್ಲಿ ಮೊಕ್ಕಾಂ
ಪೊಲೀಸರು, ಡಿ-ಸ್ವ್ಯಾಟ್ ಪಡೆಯಿಂದ ಹುಡುಕಾಟ, ಡಿಸಿಪಿ ಸ್ಥಳದಲ್ಲಿ ಮೊಕ್ಕಾಂ
ಸ್ಲಿಪ್​ನಲ್ಲಿ ನಿಂತ ವಿಕೆಟ್ ಕೀಪರ್: ಎದುರಾಳಿ ತಂಡಕ್ಕೆ ಸಿಕ್ತು 5 ರನ್​
ಸ್ಲಿಪ್​ನಲ್ಲಿ ನಿಂತ ವಿಕೆಟ್ ಕೀಪರ್: ಎದುರಾಳಿ ತಂಡಕ್ಕೆ ಸಿಕ್ತು 5 ರನ್​
ಮದುವೆಯಲ್ಲಿ ಡ್ಯಾನ್ಸ್ ಮಾಡುವಾಗ ಎದೆ ಹಿಡಿದುಕೊಳ್ಳುತ್ತಿದ್ದ ರಾಕೇಶ್ ಪೂಜಾರಿ
ಮದುವೆಯಲ್ಲಿ ಡ್ಯಾನ್ಸ್ ಮಾಡುವಾಗ ಎದೆ ಹಿಡಿದುಕೊಳ್ಳುತ್ತಿದ್ದ ರಾಕೇಶ್ ಪೂಜಾರಿ
ಲಷ್ಕರ್ ಉಗ್ರನನ್ನು ಮುಗ್ದ ವ್ಯಕ್ತಿ, ಧರ್ಮ ಪ್ರಚಾರಕ ಎಂದು ಕರೆದ ಪಾಕ್
ಲಷ್ಕರ್ ಉಗ್ರನನ್ನು ಮುಗ್ದ ವ್ಯಕ್ತಿ, ಧರ್ಮ ಪ್ರಚಾರಕ ಎಂದು ಕರೆದ ಪಾಕ್
ಭಾರತ-ಪಾಕ್​ ಮಧ್ಯೆ ಉದ್ವಿಗ್ನ: ಸೈಬರ್ ದಾಳಿ ಬಗ್ಗೆ​ ದಯಾನಂದ್ ಎಚ್ಚರಿಕೆ!​​
ಭಾರತ-ಪಾಕ್​ ಮಧ್ಯೆ ಉದ್ವಿಗ್ನ: ಸೈಬರ್ ದಾಳಿ ಬಗ್ಗೆ​ ದಯಾನಂದ್ ಎಚ್ಚರಿಕೆ!​​
ರಾಕೇಶ್ ಪೂಜಾರಿ ಸಾಯುವುದಕ್ಕೂ ಮೊದಲು ಏನೆಲ್ಲ ಆಯ್ತು? ವಿವರಿಸಿದ ಜಿಜಿ
ರಾಕೇಶ್ ಪೂಜಾರಿ ಸಾಯುವುದಕ್ಕೂ ಮೊದಲು ಏನೆಲ್ಲ ಆಯ್ತು? ವಿವರಿಸಿದ ಜಿಜಿ
Daily Devotional: ಹನುಮಂತನಿಗೆ ಯಾವ ರೀತಿಯ ಹಾರ ಹಾಕಿದರೆ ಏನು ಫಲ?
Daily Devotional: ಹನುಮಂತನಿಗೆ ಯಾವ ರೀತಿಯ ಹಾರ ಹಾಕಿದರೆ ಏನು ಫಲ?
ಮೀನ ರಾಶಿಯವರಿಗೆ ಸ್ಥಾನ ಪಲ್ಲಟ, ಅವಿವಾಹಿತರಿಗೆ ವಿವಾಹ ಯೋಗ ಸಾಧ್ಯತೆ
ಮೀನ ರಾಶಿಯವರಿಗೆ ಸ್ಥಾನ ಪಲ್ಲಟ, ಅವಿವಾಹಿತರಿಗೆ ವಿವಾಹ ಯೋಗ ಸಾಧ್ಯತೆ
ತುಮಕೂರು ರೈಲು ನಿಲ್ದಾಣದಲ್ಲಿ ಬಾಂಬ್ ನಿಷ್ಕ್ರಿಯ ದಳ ಪರಿಶೀಲನೆ
ತುಮಕೂರು ರೈಲು ನಿಲ್ದಾಣದಲ್ಲಿ ಬಾಂಬ್ ನಿಷ್ಕ್ರಿಯ ದಳ ಪರಿಶೀಲನೆ
ಮಂತ್ರಾಲಯಕ್ಕೆ ಭೇಟಿ ನೀಡಿ ರಾಯರ ದರ್ಶನ ಮಾಡಿದ ಉಪ್ಪಿ ಮತ್ತು ಕುಟುಂಬ
ಮಂತ್ರಾಲಯಕ್ಕೆ ಭೇಟಿ ನೀಡಿ ರಾಯರ ದರ್ಶನ ಮಾಡಿದ ಉಪ್ಪಿ ಮತ್ತು ಕುಟುಂಬ