AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ರೈತ ಹೋರಾಟಕ್ಕೆ ಪಾಕ್​ನಿಂದ ಶಸ್ತ್ರಾಸ್ತ್ರ, ಡ್ರಗ್ಸ್​ ಪೂರೈಕೆ ಹೆಚ್ಚಿದೆ: ಪಂಜಾಬ್​ ಸಿಎಂ ಅಮರಿಂದರ್ ಸಿಂಗ್ ಆತಂಕದ ನುಡಿಗಳು

ದೆಹಲಿ ಗಡಿಗಳಲ್ಲಿ ರೈತರ ಪ್ರತಿಭಟನೆ ತೀವ್ರಗೊಂಡಾಗಿನಿಂದಲೂ ನಾನು ಈ ಬಗ್ಗೆ ಕೇಂದ್ರ ಸರ್ಕಾರಕ್ಕೆ ಎಚ್ಚರಿಕೆ ನೀಡುತ್ತಲೇ ಬಂದಿದ್ದೇನೆ. ಇಲ್ಲಿ ಗಲಾಟೆ ಸೃಷ್ಟಿಸಲು ಪಾಕ್​ ಪ್ರಯತ್ನ ಮಾಡುತ್ತಿರುವ ಬಗ್ಗೆಯೂ ಹೇಳಿದ್ದೇನೆ ಎಂದು ಪಂಜಾಬ್​ ಸಿಎಂ ತಿಳಿಸಿದ್ದಾರೆ.

ರೈತ ಹೋರಾಟಕ್ಕೆ ಪಾಕ್​ನಿಂದ ಶಸ್ತ್ರಾಸ್ತ್ರ, ಡ್ರಗ್ಸ್​ ಪೂರೈಕೆ ಹೆಚ್ಚಿದೆ: ಪಂಜಾಬ್​ ಸಿಎಂ ಅಮರಿಂದರ್ ಸಿಂಗ್ ಆತಂಕದ ನುಡಿಗಳು
ಪಂಜಾಬ್​ ಮುಖ್ಯಮಂತ್ರಿ ಅಮರಿಂದರ್ ಸಿಂಗ್​
Lakshmi Hegde
|

Updated on:Jan 30, 2021 | 1:18 PM

Share

ಚಂಡೀಗಢ್: ದೆಹಲಿಯಲ್ಲಿ ನಡೆಯುತ್ತಿರುವ ರೈತರ ಪ್ರತಿಭಟನೆ ಮಧ್ಯೆ ಪಾಕಿಸ್ತಾನ ತನ್ನ ಕುತಂತ್ರ ಬುದ್ಧಿಯನ್ನು ತೋರುತ್ತಿದೆ. ಶಸ್ತ್ರಾಸ್ತ್ರ ಮತ್ತು ಮಾದಕ ದ್ರವ್ಯಗಳನ್ನು ಅಕ್ರಮವಾಗಿ ಭಾರತಕ್ಕೆ ಸಾಗಿಸುವ ಮೂಲಕ, ಗಡಿ ರಾಜ್ಯಗಳಲ್ಲಿ ಗಲಾಟೆಗೆ ಪ್ರಚೋದನೆ ನೀಡುವ ಬಗ್ಗೆ ಭದ್ರತಾ ಸಿಬ್ಬಂದಿಯಿಂದ ಮಾಹಿತಿ ಸಿಕ್ಕಿದ್ದು, ಈ ವಿಚಾರದಲ್ಲಿ ತನಿಖೆ ನಡೆಸಬೇಕು ಎಂದು ಪಂಜಾಬ್ ಮುಖ್ಯಮಂತ್ರಿ ಕ್ಯಾಪ್ಟನ್ ಅಮರಿಂದರ್ ಸಿಂಗ್ ಕೇಂದ್ರ ಸರ್ಕಾರಕ್ಕೆ ಹೇಳಿದ್ದಾರೆ.

ಪಾಕಿಸ್ತಾನ ಡ್ರೋಣ್​ ಮೂಲಕ ಶಸ್ತ್ರಾಸ್ತ್ರಗಳನ್ನು ಮತ್ತು ಡ್ರಗ್ಸ್​ಗಳನ್ನು ಕಳಿಸುತ್ತಲೇ ಇರುತ್ತದೆ. ಅದರಲ್ಲೂ ರೈತರ ಹೋರಾಟ ಶುರುವಾದಾಗಿನಿಂದ ಈ ಪ್ರಮಾಣ ಹೆಚ್ಚಾಗಿದೆ. ಶಸ್ತ್ರಾಸ್ತ್ರ, ಹಣ, ಹೆರೋಯಿನ್​ಗಳ ಪೂರೈಕೆ ಅಧಿಕಗೊಂಡಿದೆ ಎಂದು ಅಮರಿಂದರ್​ ಸಿಂಗ್​ ಆತಂಕ ವ್ಯಕ್ತಪಡಿಸಿದ್ದಾರೆ.

ದೆಹಲಿ ಗಡಿಗಳಲ್ಲಿ ರೈತರ ಪ್ರತಿಭಟನೆ ತೀವ್ರಗೊಂಡಾಗಿನಿಂದಲೂ ನಾನು ಈ ಬಗ್ಗೆ ಕೇಂದ್ರ ಸರ್ಕಾರಕ್ಕೆ ಎಚ್ಚರಿಕೆ ನೀಡುತ್ತಲೇ ಬಂದಿದ್ದೇನೆ. ಇಲ್ಲಿ ಗಲಾಟೆ ಸೃಷ್ಟಿಸಲು ಪಾಕ್​ ಪ್ರಯತ್ನ ಮಾಡುತ್ತಿರುವ ಬಗ್ಗೆಯೂ ಹೇಳಿದ್ದೇನೆ. ಕೂಡಲೇ ತನಿಖೆ ಶುರುವಾಗಬೇಕು ಎಂದೂ ಹೇಳಿದ್ದಾರೆ.

ಪಶ್ಚಿಮ ಬಂಗಾಳ ಭೇಟಿಯಿಂದ ದಿಢೀರನೆ ಹಿಂದೆ ಸರಿದ ಗೃಹ ಸಚಿವ ಅಮಿತ್​ ಶಾ! ಕಾರಣವೇನು?

Published On - 1:13 pm, Sat, 30 January 21

Follow Us
ಬ್ರಿಕ್ಸ್​ ವೇದಿಕೆಯಲ್ಲಿ ಗಮನಸೆಳೆದ ರಾಮೇಶ್ವರಂ ದೇವಾಲಯದ ಸ್ಕ್ರೀನ್
ಬ್ರಿಕ್ಸ್​ ವೇದಿಕೆಯಲ್ಲಿ ಗಮನಸೆಳೆದ ರಾಮೇಶ್ವರಂ ದೇವಾಲಯದ ಸ್ಕ್ರೀನ್
ಇನ್ಸ್‌ಪೆಕ್ಟರ್ ಧನಂಜಯ್‌ಗೆ ಮಾಜಿ ಸಂಸದ ಪ್ರತಾಪ್ ಸಿಂಹ ಎಚ್ಚರಿಕೆ
ಇನ್ಸ್‌ಪೆಕ್ಟರ್ ಧನಂಜಯ್‌ಗೆ ಮಾಜಿ ಸಂಸದ ಪ್ರತಾಪ್ ಸಿಂಹ ಎಚ್ಚರಿಕೆ
ಹುಬ್ಬಳ್ಳಿ ಈದ್ಗಾ ಮೈದಾನದಲ್ಲಿ ಐದನೇ ವರ್ಷದ ಗಣೇಶೋತ್ಸವಕ್ಕೆ ಸಿದ್ಧತೆ
ಹುಬ್ಬಳ್ಳಿ ಈದ್ಗಾ ಮೈದಾನದಲ್ಲಿ ಐದನೇ ವರ್ಷದ ಗಣೇಶೋತ್ಸವಕ್ಕೆ ಸಿದ್ಧತೆ
ಸದ್ಯದಲ್ಲೇ ಸಚಿವ ಸತೀಶ್ ಜಾರಕಿಹೊಳಿಗೆ ಮತ್ತೊಂದು ಶಾಕ್!
ಸದ್ಯದಲ್ಲೇ ಸಚಿವ ಸತೀಶ್ ಜಾರಕಿಹೊಳಿಗೆ ಮತ್ತೊಂದು ಶಾಕ್!
ಗಗನ್​-ತಾಂಡವ್ ರಾಮ್​​ಗೆ ಕ್ಲಾಸ್; ದೊಡ್ಡ ಸೂಚನೆ ಕೊಟ್ಟ ಸುದೀಪ್
ಗಗನ್​-ತಾಂಡವ್ ರಾಮ್​​ಗೆ ಕ್ಲಾಸ್; ದೊಡ್ಡ ಸೂಚನೆ ಕೊಟ್ಟ ಸುದೀಪ್
ಕೊಪ್ಪಳ ಸರ್ಕಾರಿ ಆಸ್ಪತ್ರೆಯಲ್ಲಿ ಮೂಲಭೂತ ಸೌಲಭ್ಯಗಳ ಕೊರತೆ: ರೋಗಿಗಳ ಪರದಾಟ!
ಕೊಪ್ಪಳ ಸರ್ಕಾರಿ ಆಸ್ಪತ್ರೆಯಲ್ಲಿ ಮೂಲಭೂತ ಸೌಲಭ್ಯಗಳ ಕೊರತೆ: ರೋಗಿಗಳ ಪರದಾಟ!
ಮುದ್ದಾದ ಮಗಳಿದ್ರೂ ಪ್ರಿಯಕರನ ಹಿಂದೆ ಬಿದ್ದು ಗಂಡನ ಕಥೆ ಮುಗಿಸಿದ ಹೆಂಡ್ತಿ!
ಮುದ್ದಾದ ಮಗಳಿದ್ರೂ ಪ್ರಿಯಕರನ ಹಿಂದೆ ಬಿದ್ದು ಗಂಡನ ಕಥೆ ಮುಗಿಸಿದ ಹೆಂಡ್ತಿ!
ಏಳು ವರ್ಷಗಳ ಬಳಿಕ ಭಾರತಕ್ಕೆ ಚೀನಾ ಅಧ್ಯಕ್ಷ: ದೆಹಲಿಗೆ ಬಂದಿಳಿದ ಜಿನ್‌ಪಿಂಗ್
ಏಳು ವರ್ಷಗಳ ಬಳಿಕ ಭಾರತಕ್ಕೆ ಚೀನಾ ಅಧ್ಯಕ್ಷ: ದೆಹಲಿಗೆ ಬಂದಿಳಿದ ಜಿನ್‌ಪಿಂಗ್
ಹಾಸನ: ಬೆಂಗಳೂರು-ಮಂಗಳೂರು ಹೆದ್ದಾರಿಯಲ್ಲಿ ಪೆಟ್ರೋಲ್ ಟ್ಯಾಂಕರ್ ಪಲ್ಟಿ
ಹಾಸನ: ಬೆಂಗಳೂರು-ಮಂಗಳೂರು ಹೆದ್ದಾರಿಯಲ್ಲಿ ಪೆಟ್ರೋಲ್ ಟ್ಯಾಂಕರ್ ಪಲ್ಟಿ
ಶಾರ್ಟ್​ ಸರ್ಕ್ಯೂಟ್​ಗೆ ಸಿಲಿಂಡರ್​ ಸ್ಫೋಟ; 21 ಲಕ್ಷ ರೂ. ಕಳೆದುಕೊಂಡ ಮಾಲೀಕ
ಶಾರ್ಟ್​ ಸರ್ಕ್ಯೂಟ್​ಗೆ ಸಿಲಿಂಡರ್​ ಸ್ಫೋಟ; 21 ಲಕ್ಷ ರೂ. ಕಳೆದುಕೊಂಡ ಮಾಲೀಕ