AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ರೈತ ಹೋರಾಟಕ್ಕೆ ಪಾಕ್​ನಿಂದ ಶಸ್ತ್ರಾಸ್ತ್ರ, ಡ್ರಗ್ಸ್​ ಪೂರೈಕೆ ಹೆಚ್ಚಿದೆ: ಪಂಜಾಬ್​ ಸಿಎಂ ಅಮರಿಂದರ್ ಸಿಂಗ್ ಆತಂಕದ ನುಡಿಗಳು

ದೆಹಲಿ ಗಡಿಗಳಲ್ಲಿ ರೈತರ ಪ್ರತಿಭಟನೆ ತೀವ್ರಗೊಂಡಾಗಿನಿಂದಲೂ ನಾನು ಈ ಬಗ್ಗೆ ಕೇಂದ್ರ ಸರ್ಕಾರಕ್ಕೆ ಎಚ್ಚರಿಕೆ ನೀಡುತ್ತಲೇ ಬಂದಿದ್ದೇನೆ. ಇಲ್ಲಿ ಗಲಾಟೆ ಸೃಷ್ಟಿಸಲು ಪಾಕ್​ ಪ್ರಯತ್ನ ಮಾಡುತ್ತಿರುವ ಬಗ್ಗೆಯೂ ಹೇಳಿದ್ದೇನೆ ಎಂದು ಪಂಜಾಬ್​ ಸಿಎಂ ತಿಳಿಸಿದ್ದಾರೆ.

ರೈತ ಹೋರಾಟಕ್ಕೆ ಪಾಕ್​ನಿಂದ ಶಸ್ತ್ರಾಸ್ತ್ರ, ಡ್ರಗ್ಸ್​ ಪೂರೈಕೆ ಹೆಚ್ಚಿದೆ: ಪಂಜಾಬ್​ ಸಿಎಂ ಅಮರಿಂದರ್ ಸಿಂಗ್ ಆತಂಕದ ನುಡಿಗಳು
ಪಂಜಾಬ್​ ಮುಖ್ಯಮಂತ್ರಿ ಅಮರಿಂದರ್ ಸಿಂಗ್​
Lakshmi Hegde
|

Updated on:Jan 30, 2021 | 1:18 PM

Share

ಚಂಡೀಗಢ್: ದೆಹಲಿಯಲ್ಲಿ ನಡೆಯುತ್ತಿರುವ ರೈತರ ಪ್ರತಿಭಟನೆ ಮಧ್ಯೆ ಪಾಕಿಸ್ತಾನ ತನ್ನ ಕುತಂತ್ರ ಬುದ್ಧಿಯನ್ನು ತೋರುತ್ತಿದೆ. ಶಸ್ತ್ರಾಸ್ತ್ರ ಮತ್ತು ಮಾದಕ ದ್ರವ್ಯಗಳನ್ನು ಅಕ್ರಮವಾಗಿ ಭಾರತಕ್ಕೆ ಸಾಗಿಸುವ ಮೂಲಕ, ಗಡಿ ರಾಜ್ಯಗಳಲ್ಲಿ ಗಲಾಟೆಗೆ ಪ್ರಚೋದನೆ ನೀಡುವ ಬಗ್ಗೆ ಭದ್ರತಾ ಸಿಬ್ಬಂದಿಯಿಂದ ಮಾಹಿತಿ ಸಿಕ್ಕಿದ್ದು, ಈ ವಿಚಾರದಲ್ಲಿ ತನಿಖೆ ನಡೆಸಬೇಕು ಎಂದು ಪಂಜಾಬ್ ಮುಖ್ಯಮಂತ್ರಿ ಕ್ಯಾಪ್ಟನ್ ಅಮರಿಂದರ್ ಸಿಂಗ್ ಕೇಂದ್ರ ಸರ್ಕಾರಕ್ಕೆ ಹೇಳಿದ್ದಾರೆ.

ಪಾಕಿಸ್ತಾನ ಡ್ರೋಣ್​ ಮೂಲಕ ಶಸ್ತ್ರಾಸ್ತ್ರಗಳನ್ನು ಮತ್ತು ಡ್ರಗ್ಸ್​ಗಳನ್ನು ಕಳಿಸುತ್ತಲೇ ಇರುತ್ತದೆ. ಅದರಲ್ಲೂ ರೈತರ ಹೋರಾಟ ಶುರುವಾದಾಗಿನಿಂದ ಈ ಪ್ರಮಾಣ ಹೆಚ್ಚಾಗಿದೆ. ಶಸ್ತ್ರಾಸ್ತ್ರ, ಹಣ, ಹೆರೋಯಿನ್​ಗಳ ಪೂರೈಕೆ ಅಧಿಕಗೊಂಡಿದೆ ಎಂದು ಅಮರಿಂದರ್​ ಸಿಂಗ್​ ಆತಂಕ ವ್ಯಕ್ತಪಡಿಸಿದ್ದಾರೆ.

ದೆಹಲಿ ಗಡಿಗಳಲ್ಲಿ ರೈತರ ಪ್ರತಿಭಟನೆ ತೀವ್ರಗೊಂಡಾಗಿನಿಂದಲೂ ನಾನು ಈ ಬಗ್ಗೆ ಕೇಂದ್ರ ಸರ್ಕಾರಕ್ಕೆ ಎಚ್ಚರಿಕೆ ನೀಡುತ್ತಲೇ ಬಂದಿದ್ದೇನೆ. ಇಲ್ಲಿ ಗಲಾಟೆ ಸೃಷ್ಟಿಸಲು ಪಾಕ್​ ಪ್ರಯತ್ನ ಮಾಡುತ್ತಿರುವ ಬಗ್ಗೆಯೂ ಹೇಳಿದ್ದೇನೆ. ಕೂಡಲೇ ತನಿಖೆ ಶುರುವಾಗಬೇಕು ಎಂದೂ ಹೇಳಿದ್ದಾರೆ.

ಪಶ್ಚಿಮ ಬಂಗಾಳ ಭೇಟಿಯಿಂದ ದಿಢೀರನೆ ಹಿಂದೆ ಸರಿದ ಗೃಹ ಸಚಿವ ಅಮಿತ್​ ಶಾ! ಕಾರಣವೇನು?

Published On - 1:13 pm, Sat, 30 January 21

Follow Us
ಕೊನೆಗೂ ಅಧಿಕಾರ ಹಂಚಿಕೆ ಗುಟ್ಟುಬಿಚ್ಚಿಟ್ಟ ಸಿಎಂ ಡಿ.ಕೆ.ಶಿವಕುಮಾರ್
ಕೊನೆಗೂ ಅಧಿಕಾರ ಹಂಚಿಕೆ ಗುಟ್ಟುಬಿಚ್ಚಿಟ್ಟ ಸಿಎಂ ಡಿ.ಕೆ.ಶಿವಕುಮಾರ್
ಪಾಕ್ ಕ್ರಿಕೆಟಿಗನ ಜೊತೆ ಕಾಣಿಸಿಕೊಂಡ ಆರ್ ಅಶ್ವಿನ್; ವಿಡಿಯೋ ವೈರಲ್
ಪಾಕ್ ಕ್ರಿಕೆಟಿಗನ ಜೊತೆ ಕಾಣಿಸಿಕೊಂಡ ಆರ್ ಅಶ್ವಿನ್; ವಿಡಿಯೋ ವೈರಲ್
‘ನಿರ್ಮಾಪಕ ಎಜುಕೇಟೆಡ್ ಆಗಿರಬೇಕು’: ವಿವಾದಾತ್ಮಕ ಹೇಳಿಕೆಗೆ ಸತೀಶ್ ಸ್ಪಷ್ಟನೆ
‘ನಿರ್ಮಾಪಕ ಎಜುಕೇಟೆಡ್ ಆಗಿರಬೇಕು’: ವಿವಾದಾತ್ಮಕ ಹೇಳಿಕೆಗೆ ಸತೀಶ್ ಸ್ಪಷ್ಟನೆ
ಲಕ್ನೋದಲ್ಲಿ 14 ವಿದ್ಯಾರ್ಥಿಗಳ ಸಜೀವದಹನ; ಪ್ರಧಾನಿಯಿಂದ 2 ಲಕ್ಷ ರೂ. ಪರಿಹಾರ
ಲಕ್ನೋದಲ್ಲಿ 14 ವಿದ್ಯಾರ್ಥಿಗಳ ಸಜೀವದಹನ; ಪ್ರಧಾನಿಯಿಂದ 2 ಲಕ್ಷ ರೂ. ಪರಿಹಾರ
1 ರೂಪಾಯಿಗೆ ಟಿ ಶರ್ಟ್: ಬಟ್ಟೆ ಅಂಗಡಿಗೆ ಮುಗಿಬಿದ್ದ ಗ್ರಾಹಕರು
1 ರೂಪಾಯಿಗೆ ಟಿ ಶರ್ಟ್: ಬಟ್ಟೆ ಅಂಗಡಿಗೆ ಮುಗಿಬಿದ್ದ ಗ್ರಾಹಕರು
ವೈಟ್ ಟ್ಯಾಪಿಂಗ್ ಮಾಡೋದೇಕೆ?:ಅಧಿಕಾರಿಗಳಿಗೆ ಕೃಷ್ಣಭೈರೇಗೌಡ ಕ್ಲಾಸ್
ವೈಟ್ ಟ್ಯಾಪಿಂಗ್ ಮಾಡೋದೇಕೆ?:ಅಧಿಕಾರಿಗಳಿಗೆ ಕೃಷ್ಣಭೈರೇಗೌಡ ಕ್ಲಾಸ್
ಸಿಎಂ ಆದೇಶ ದಕ್ಷಿಣ ಕನ್ನಡ ಜಿಲ್ಲೆಯಲ್ಲಿ ಎಷ್ಟು ಪಾಲನೆ ಆಗ್ತಿದೆ ನೋಡಿ
ಸಿಎಂ ಆದೇಶ ದಕ್ಷಿಣ ಕನ್ನಡ ಜಿಲ್ಲೆಯಲ್ಲಿ ಎಷ್ಟು ಪಾಲನೆ ಆಗ್ತಿದೆ ನೋಡಿ
ಮುಸ್ಲಿಂ ಧರ್ಮಗುರುಗಳಿಂದ ಸಿಎಂ, ಕೆಪಿಸಿಸಿ ಅಧ್ಯಕ್ಷರ ಭೇಟಿ: ಮಹತ್ವದ ಬೇಡಿಕೆ
ಮುಸ್ಲಿಂ ಧರ್ಮಗುರುಗಳಿಂದ ಸಿಎಂ, ಕೆಪಿಸಿಸಿ ಅಧ್ಯಕ್ಷರ ಭೇಟಿ: ಮಹತ್ವದ ಬೇಡಿಕೆ
ಜೆಸ್ಕಾಂ ನಿರ್ಲಕ್ಷ್ಯ: ಬೆಳೆಗೆ ನೀರುಣಿಸಲು ವಿದ್ಯುತ್‌ಗಾಗಿ ರೈತರ ಹರಸಾಹಸ
ಜೆಸ್ಕಾಂ ನಿರ್ಲಕ್ಷ್ಯ: ಬೆಳೆಗೆ ನೀರುಣಿಸಲು ವಿದ್ಯುತ್‌ಗಾಗಿ ರೈತರ ಹರಸಾಹಸ
ಧರ್ಮಸ್ಥಳದಲ್ಲಿ BJP ಶಾಸಕರಿಂದ ಆಣೆ ಪ್ರಮಾಣ: ಪ್ರಿಯಾಂಕ್​​ ಖರ್ಗೆ ವ್ಯಂಗ್ಯ
ಧರ್ಮಸ್ಥಳದಲ್ಲಿ BJP ಶಾಸಕರಿಂದ ಆಣೆ ಪ್ರಮಾಣ: ಪ್ರಿಯಾಂಕ್​​ ಖರ್ಗೆ ವ್ಯಂಗ್ಯ