AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ರೈತ ಹೋರಾಟಕ್ಕೆ ಪಾಕ್​ನಿಂದ ಶಸ್ತ್ರಾಸ್ತ್ರ, ಡ್ರಗ್ಸ್​ ಪೂರೈಕೆ ಹೆಚ್ಚಿದೆ: ಪಂಜಾಬ್​ ಸಿಎಂ ಅಮರಿಂದರ್ ಸಿಂಗ್ ಆತಂಕದ ನುಡಿಗಳು

ದೆಹಲಿ ಗಡಿಗಳಲ್ಲಿ ರೈತರ ಪ್ರತಿಭಟನೆ ತೀವ್ರಗೊಂಡಾಗಿನಿಂದಲೂ ನಾನು ಈ ಬಗ್ಗೆ ಕೇಂದ್ರ ಸರ್ಕಾರಕ್ಕೆ ಎಚ್ಚರಿಕೆ ನೀಡುತ್ತಲೇ ಬಂದಿದ್ದೇನೆ. ಇಲ್ಲಿ ಗಲಾಟೆ ಸೃಷ್ಟಿಸಲು ಪಾಕ್​ ಪ್ರಯತ್ನ ಮಾಡುತ್ತಿರುವ ಬಗ್ಗೆಯೂ ಹೇಳಿದ್ದೇನೆ ಎಂದು ಪಂಜಾಬ್​ ಸಿಎಂ ತಿಳಿಸಿದ್ದಾರೆ.

ರೈತ ಹೋರಾಟಕ್ಕೆ ಪಾಕ್​ನಿಂದ ಶಸ್ತ್ರಾಸ್ತ್ರ, ಡ್ರಗ್ಸ್​ ಪೂರೈಕೆ ಹೆಚ್ಚಿದೆ: ಪಂಜಾಬ್​ ಸಿಎಂ ಅಮರಿಂದರ್ ಸಿಂಗ್ ಆತಂಕದ ನುಡಿಗಳು
ಪಂಜಾಬ್​ ಮುಖ್ಯಮಂತ್ರಿ ಅಮರಿಂದರ್ ಸಿಂಗ್​
Lakshmi Hegde
|

Updated on:Jan 30, 2021 | 1:18 PM

Share

ಚಂಡೀಗಢ್: ದೆಹಲಿಯಲ್ಲಿ ನಡೆಯುತ್ತಿರುವ ರೈತರ ಪ್ರತಿಭಟನೆ ಮಧ್ಯೆ ಪಾಕಿಸ್ತಾನ ತನ್ನ ಕುತಂತ್ರ ಬುದ್ಧಿಯನ್ನು ತೋರುತ್ತಿದೆ. ಶಸ್ತ್ರಾಸ್ತ್ರ ಮತ್ತು ಮಾದಕ ದ್ರವ್ಯಗಳನ್ನು ಅಕ್ರಮವಾಗಿ ಭಾರತಕ್ಕೆ ಸಾಗಿಸುವ ಮೂಲಕ, ಗಡಿ ರಾಜ್ಯಗಳಲ್ಲಿ ಗಲಾಟೆಗೆ ಪ್ರಚೋದನೆ ನೀಡುವ ಬಗ್ಗೆ ಭದ್ರತಾ ಸಿಬ್ಬಂದಿಯಿಂದ ಮಾಹಿತಿ ಸಿಕ್ಕಿದ್ದು, ಈ ವಿಚಾರದಲ್ಲಿ ತನಿಖೆ ನಡೆಸಬೇಕು ಎಂದು ಪಂಜಾಬ್ ಮುಖ್ಯಮಂತ್ರಿ ಕ್ಯಾಪ್ಟನ್ ಅಮರಿಂದರ್ ಸಿಂಗ್ ಕೇಂದ್ರ ಸರ್ಕಾರಕ್ಕೆ ಹೇಳಿದ್ದಾರೆ.

ಪಾಕಿಸ್ತಾನ ಡ್ರೋಣ್​ ಮೂಲಕ ಶಸ್ತ್ರಾಸ್ತ್ರಗಳನ್ನು ಮತ್ತು ಡ್ರಗ್ಸ್​ಗಳನ್ನು ಕಳಿಸುತ್ತಲೇ ಇರುತ್ತದೆ. ಅದರಲ್ಲೂ ರೈತರ ಹೋರಾಟ ಶುರುವಾದಾಗಿನಿಂದ ಈ ಪ್ರಮಾಣ ಹೆಚ್ಚಾಗಿದೆ. ಶಸ್ತ್ರಾಸ್ತ್ರ, ಹಣ, ಹೆರೋಯಿನ್​ಗಳ ಪೂರೈಕೆ ಅಧಿಕಗೊಂಡಿದೆ ಎಂದು ಅಮರಿಂದರ್​ ಸಿಂಗ್​ ಆತಂಕ ವ್ಯಕ್ತಪಡಿಸಿದ್ದಾರೆ.

ದೆಹಲಿ ಗಡಿಗಳಲ್ಲಿ ರೈತರ ಪ್ರತಿಭಟನೆ ತೀವ್ರಗೊಂಡಾಗಿನಿಂದಲೂ ನಾನು ಈ ಬಗ್ಗೆ ಕೇಂದ್ರ ಸರ್ಕಾರಕ್ಕೆ ಎಚ್ಚರಿಕೆ ನೀಡುತ್ತಲೇ ಬಂದಿದ್ದೇನೆ. ಇಲ್ಲಿ ಗಲಾಟೆ ಸೃಷ್ಟಿಸಲು ಪಾಕ್​ ಪ್ರಯತ್ನ ಮಾಡುತ್ತಿರುವ ಬಗ್ಗೆಯೂ ಹೇಳಿದ್ದೇನೆ. ಕೂಡಲೇ ತನಿಖೆ ಶುರುವಾಗಬೇಕು ಎಂದೂ ಹೇಳಿದ್ದಾರೆ.

ಪಶ್ಚಿಮ ಬಂಗಾಳ ಭೇಟಿಯಿಂದ ದಿಢೀರನೆ ಹಿಂದೆ ಸರಿದ ಗೃಹ ಸಚಿವ ಅಮಿತ್​ ಶಾ! ಕಾರಣವೇನು?

Published On - 1:13 pm, Sat, 30 January 21

Follow Us
ನಟಿ ಚೈತ್ರಾ ಜೆ. ಆಚಾರ್ ಕಂಠದಲ್ಲಿ ಕೇಳಿ ‘ಕರಿಮಾಯಿ ತಾಯೆ’ ಹಾಡು
ನಟಿ ಚೈತ್ರಾ ಜೆ. ಆಚಾರ್ ಕಂಠದಲ್ಲಿ ಕೇಳಿ ‘ಕರಿಮಾಯಿ ತಾಯೆ’ ಹಾಡು
ಚಿನ್ನದ ಬ್ಯಾಗ್ ಇದ್ದ ಬಸ್ಸನ್ನು ಫಾಲೋ ಮಾಡಿ ದೋಚಿದ್ದು ಹೇಗೆ ಗೊತ್ತಾ?
ಚಿನ್ನದ ಬ್ಯಾಗ್ ಇದ್ದ ಬಸ್ಸನ್ನು ಫಾಲೋ ಮಾಡಿ ದೋಚಿದ್ದು ಹೇಗೆ ಗೊತ್ತಾ?
ದೆಹಲಿಗೆ ಹೋಗಿ ಡಯೆಟ್ ಮರೆತ ರಾಗಿಣಿ ದ್ವಿವೇದಿ; ಭರ್ಜರಿ ಊಟ ಸವಿದ ನಟಿ
ದೆಹಲಿಗೆ ಹೋಗಿ ಡಯೆಟ್ ಮರೆತ ರಾಗಿಣಿ ದ್ವಿವೇದಿ; ಭರ್ಜರಿ ಊಟ ಸವಿದ ನಟಿ
ಪಾಕ್ ಆಟಗಾರನನ್ನು ಖರೀದಿಸಿದ ಕಾವ್ಯ ಮಾರನ್​ಗೆ ಭಾರತೀಯರಿಂದ ಹಿಡಿಶಾಪ
ಪಾಕ್ ಆಟಗಾರನನ್ನು ಖರೀದಿಸಿದ ಕಾವ್ಯ ಮಾರನ್​ಗೆ ಭಾರತೀಯರಿಂದ ಹಿಡಿಶಾಪ
ಪುಟ್ಟ ಬಾಲಕಿಯ ಕೈಯಲ್ಲೇ ಮೊಬೈಲ್ ಸ್ಫೋಟ; ಇಲ್ಲಿದೆ ವಿಡಿಯೋ
ಪುಟ್ಟ ಬಾಲಕಿಯ ಕೈಯಲ್ಲೇ ಮೊಬೈಲ್ ಸ್ಫೋಟ; ಇಲ್ಲಿದೆ ವಿಡಿಯೋ
ಲಕ್ಕುಂಡಿ ನಿಧಿ ರಹಸ್ಯ ಕೊನೆಗೂ ಬಯಲು, ಚಿನ್ನ ಎಷ್ಟು ಕೋಟಿ ಮೌಲ್ಯದ್ದು?
ಲಕ್ಕುಂಡಿ ನಿಧಿ ರಹಸ್ಯ ಕೊನೆಗೂ ಬಯಲು, ಚಿನ್ನ ಎಷ್ಟು ಕೋಟಿ ಮೌಲ್ಯದ್ದು?
ಮಧ್ಯಪ್ರಾಚ್ಯ ಯುದ್ಧದಿಂದ ಅಕ್ಕಿ ಉದ್ಯಮಕ್ಕೂ ಹೊಡೆತ!
ಮಧ್ಯಪ್ರಾಚ್ಯ ಯುದ್ಧದಿಂದ ಅಕ್ಕಿ ಉದ್ಯಮಕ್ಕೂ ಹೊಡೆತ!
ವಾಣಿಜ್ಯ ಸಿಲಿಂಡರ್ ಕೊರತೆ: ಕಟ್ಟಿಗೆ ಒಲೆಗಳಿಗೆ ಡಿಮ್ಯಾಂಡಪ್ಪೋ ಡಿಮ್ಯಾಂಡ್​
ವಾಣಿಜ್ಯ ಸಿಲಿಂಡರ್ ಕೊರತೆ: ಕಟ್ಟಿಗೆ ಒಲೆಗಳಿಗೆ ಡಿಮ್ಯಾಂಡಪ್ಪೋ ಡಿಮ್ಯಾಂಡ್​
ರೈಲಿನ ಕಿಟಕಿಯ ಸರಳುಗಳ ಮಧ್ಯೆ ಎಳನೀರು ಒಳಗೆಳೆಯಲು ವ್ಯಕ್ತಿಯ ಹರಸಾಹಸ
ರೈಲಿನ ಕಿಟಕಿಯ ಸರಳುಗಳ ಮಧ್ಯೆ ಎಳನೀರು ಒಳಗೆಳೆಯಲು ವ್ಯಕ್ತಿಯ ಹರಸಾಹಸ
ಸಿಲಿಂಡರ್ ಶಾರ್ಟೇಜ್; ರಾಜ್​​ಕುಮಾರ್ ನೆಚ್ಚಿನ ಹೋಟೆಲ್​​ಗೆ ಬೀಗ
ಸಿಲಿಂಡರ್ ಶಾರ್ಟೇಜ್; ರಾಜ್​​ಕುಮಾರ್ ನೆಚ್ಚಿನ ಹೋಟೆಲ್​​ಗೆ ಬೀಗ