AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಕುಲ್ಗಾಂನಲ್ಲಿ ಜೈಷ್-ಇ-ಮೊಹಮ್ಮದ್ ಸಂಘಟನೆ ಜೊತೆ ನಂಟು ಹೊಂದಿದ್ದ ಪಾಕಿಸ್ತಾನಿ ಉಗ್ರನ ಎನ್​ಕೌಂಟರ್

ಎನ್​ಕೌಂಟರ್​​ ಆದ ಭಯೋತ್ಪಾದಕನನ್ನು ಅಬು ಹುರಾರಾ ಎಂದು ಗುರುತಿಸಲಾಗಿದೆ. ಆತ ನಿಷೇಧಿತ ಭಯೋತ್ಪಾದಕ ಸಂಘಟನೆ ಜೆಇಎಂ ಜೊತೆ ನಂಟು ಹೊಂದಿದ್ದ ಪಾಕಿಸ್ತಾನಿ ಉಗ್ರನಾಗಿದ್ದ.

ಕುಲ್ಗಾಂನಲ್ಲಿ ಜೈಷ್-ಇ-ಮೊಹಮ್ಮದ್ ಸಂಘಟನೆ ಜೊತೆ ನಂಟು ಹೊಂದಿದ್ದ ಪಾಕಿಸ್ತಾನಿ ಉಗ್ರನ ಎನ್​ಕೌಂಟರ್
ಪ್ರಾತಿನಿಧಿಕ ಚಿತ್ರ
TV9 Web
| Edited By: |

Updated on: Sep 27, 2022 | 9:57 AM

Share

ಕುಲ್ಗಾಮ್: ಜಮ್ಮು ಕಾಶ್ಮೀರದ ಕುಲ್ಗಾಮ್​ನಲ್ಲಿ (Jammu Kashmir) ನಡೆದ ಎನ್‌ಕೌಂಟರ್‌ನಲ್ಲಿ ನಿಷೇಧಿತ ಭಯೋತ್ಪಾದಕ ಸಂಘಟನೆ ಜೈಷ್-ಎ-ಮೊಹಮ್ಮದ್ (Jaish-e-Mohammed) ಜೊತೆ ಸಂಪರ್ಕ ಹೊಂದಿದ್ದ ಪಾಕಿಸ್ತಾನಿ ಭಯೋತ್ಪಾದಕನನ್ನು (Pakistani Terrorist) ಹತ್ಯೆ ಮಾಡಲಾಗಿದೆ. ಮೃತ ಉಗ್ರನನ್ನು ಅಬು ಹುರಾರಾ ಎಂದು ಗುರುತಿಸಲಾಗಿದೆ.

ಪೊಲೀಸರು ಆತನಿಂದ ರೈಫಲ್ ಸೇರಿದಂತೆ ಶಸ್ತ್ರಾಸ್ತ್ರಗಳು ಮತ್ತು ಮದ್ದುಗುಂಡುಗಳನ್ನು ವಶಪಡಿಸಿಕೊಂಡಿದ್ದಾರೆ. ಎನ್​ಕೌಂಟರ್​​ ಆದ ಭಯೋತ್ಪಾದಕನನ್ನು ಅಬು ಹುರಾರಾ ಎಂದು ಗುರುತಿಸಲಾಗಿದೆ. ಆತ ನಿಷೇಧಿತ ಭಯೋತ್ಪಾದಕ ಸಂಘಟನೆ ಜೆಇಎಂ ಜೊತೆ ನಂಟು ಹೊಂದಿದ್ದ ಪಾಕಿಸ್ತಾನಿ ಉಗ್ರನಾಗಿದ್ದ ಎಂದು ಕಾಶ್ಮೀರ ವಲಯ ಪೊಲೀಸರು ಸೋಮವಾರ ತಿಳಿಸಿದ್ದಾರೆ.

ಇದನ್ನೂ ಓದಿ:Jaish-e-Mohammed terrorists: ಇಬ್ಬರು ಜೈಶ್-ಎ-ಮೊಹಮ್ಮದ್ ಭಯೋತ್ಪಾದಕರ ಎನ್‌ಕೌಂಟರ್‌ ಮಾಡಿದ ಭದ್ರತಾ ಪಡೆ

ಇದಕ್ಕೂ ಮುನ್ನ ಎನ್​ಕೌಂಟರ್ ಕಾರ್ಯಾಚರಣೆಯಲ್ಲಿ ಓರ್ವ ಸೇನಾ ಯೋಧ ಹಾಗೂ ಇಬ್ಬರು ನಾಗರಿಕರು ಗಾಯಗೊಂಡಿದ್ದರು. ಗಾಯಗೊಂಡ ಮೂವರೂ ನಾಗರಿಕರನ್ನು ಚಿಕಿತ್ಸೆಗಾಗಿ ಆಸ್ಪತ್ರೆಗೆ ರವಾನಿಸಲಾಗಿದೆ. ಹಿಂದಿನ ದಿನ ಕುಲ್ಗಾಮ್‌ನ ಬೀಟ್‌ಪೋರ್ಟ್ ಪ್ರದೇಶದಲ್ಲಿ ಎನ್‌ಕೌಂಟರ್ ನಡೆದಿತ್ತು. ಭದ್ರತಾ ಪಡೆಗಳೊಂದಿಗೆ ಪೊಲೀಸರು ಈ ಪ್ರದೇಶದಲ್ಲಿ ಕಾರ್ಯಾಚರಣೆ ನಡೆಸುತ್ತಿದ್ದಾರೆ ಎಂದು ಪೊಲೀಸರು ತಿಳಿಸಿದ್ದಾರೆ.

ಇನ್ನಷ್ಟು ರಾಷ್ಟ್ರೀಯ ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ

Follow Us
ಅಂಬೋಲಿ ಫಾಲ್ಸ್​​ ನೋಡಲು ಮುಗಿಬಿದ್ದ ಪ್ರವಾಸಿಗರು
ಅಂಬೋಲಿ ಫಾಲ್ಸ್​​ ನೋಡಲು ಮುಗಿಬಿದ್ದ ಪ್ರವಾಸಿಗರು
‘ದೇವಿ’ ಸಿನಿಮಾ ಬಗ್ಗೆ ಸಂಭಾಷಣೆಕಾರ ಮಾಸ್ತಿ ಹೇಳಿದ್ದೇನು: ವಿಡಿಯೋ
‘ದೇವಿ’ ಸಿನಿಮಾ ಬಗ್ಗೆ ಸಂಭಾಷಣೆಕಾರ ಮಾಸ್ತಿ ಹೇಳಿದ್ದೇನು: ವಿಡಿಯೋ
ಬೇಬಿ ಯಡಿಯೂರಪ್ಪ ತಮ್ಮ ನಾಯಕರ ಮೇಲಿರುವ ಕೇಸ್​ಗಳ ಬಗ್ಗೆ ಮಾತನಾಡಲಿ: BKH
ಬೇಬಿ ಯಡಿಯೂರಪ್ಪ ತಮ್ಮ ನಾಯಕರ ಮೇಲಿರುವ ಕೇಸ್​ಗಳ ಬಗ್ಗೆ ಮಾತನಾಡಲಿ: BKH
'ನಮ್ಮಿಬ್ರನ್ನ ಊರಿಗೆ ಕರ್ಕೊಂಡು ಹೋಗಿ': 112ಕ್ಕೆ ಕರೆ ಮಾಡಿ ದಂಪತಿ ಕಿರಿಕ್!
'ನಮ್ಮಿಬ್ರನ್ನ ಊರಿಗೆ ಕರ್ಕೊಂಡು ಹೋಗಿ': 112ಕ್ಕೆ ಕರೆ ಮಾಡಿ ದಂಪತಿ ಕಿರಿಕ್!
ಮಣಿಪಾಲ ಬಳಿ ಕಂದಕಕ್ಕೆ ಉರುಳಿದ ಶಾಲಾ ಬಸ್
ಮಣಿಪಾಲ ಬಳಿ ಕಂದಕಕ್ಕೆ ಉರುಳಿದ ಶಾಲಾ ಬಸ್
ಜಿಬಿಎ ಚುನಾವಣೆಗೆ ಕಾಲಾವಕಾಶ ವಿಸ್ತರಣೆಗೆ ಮನವಿ: ಸುಪ್ರೀಂ​ಗೆ ಸರ್ಕಾರ ಅರ್ಜಿ
ಜಿಬಿಎ ಚುನಾವಣೆಗೆ ಕಾಲಾವಕಾಶ ವಿಸ್ತರಣೆಗೆ ಮನವಿ: ಸುಪ್ರೀಂ​ಗೆ ಸರ್ಕಾರ ಅರ್ಜಿ
ಡಿಕೆಶಿ ಸಿಟಿ ರೌಂಡ್ಸ್: ಫುಟ್​ಪಾತ್ ತೆರವು ವೀಕ್ಷಿಸಿ ಹೇಳಿದ್ದೇನು ನೋಡಿ
ಡಿಕೆಶಿ ಸಿಟಿ ರೌಂಡ್ಸ್: ಫುಟ್​ಪಾತ್ ತೆರವು ವೀಕ್ಷಿಸಿ ಹೇಳಿದ್ದೇನು ನೋಡಿ
ರಸ್ತೆ ಬದಿ ನಿಂತಲ್ಲೇ ನಿಂತ ವಾಹನಗಳಿಗೆ ಎಷ್ಟು ದಂಡ ಗೊತ್ತಾ?
ರಸ್ತೆ ಬದಿ ನಿಂತಲ್ಲೇ ನಿಂತ ವಾಹನಗಳಿಗೆ ಎಷ್ಟು ದಂಡ ಗೊತ್ತಾ?
‘ದರ್ಶನ್ ಅಭಿಮಾನಿಗಳು ತಪ್ಪು ಮಾಡಲ್ಲ, ಅದು ಕಿಡಿಗೇಡಿಗಳ ಕೆಲಸ’
‘ದರ್ಶನ್ ಅಭಿಮಾನಿಗಳು ತಪ್ಪು ಮಾಡಲ್ಲ, ಅದು ಕಿಡಿಗೇಡಿಗಳ ಕೆಲಸ’
ಬೆಂಗಳೂರಲ್ಲಿ ಡಿಸಿಪಿ ಅಕ್ಷಯ್ ಮಚೀಂದ್ರ ನೇತೃತ್ವದಲ್ಲಿ ಮಿಡ್‌ನೈಟ್ ಆಪರೇಷನ್
ಬೆಂಗಳೂರಲ್ಲಿ ಡಿಸಿಪಿ ಅಕ್ಷಯ್ ಮಚೀಂದ್ರ ನೇತೃತ್ವದಲ್ಲಿ ಮಿಡ್‌ನೈಟ್ ಆಪರೇಷನ್