AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

Jammu&Kashmir: ಗಡಿಯಲ್ಲಿ ಪಾಕ್​​ ಏರ್​ಲೈನ್ಸ್​ ಚಿಹ್ನೆ ಇರುವ ವಿಮಾನ ಆಕಾರದ ಬಲೂನ್ ಪತ್ತೆ

ಜಮ್ಮು ಮತ್ತು ಕಾಶ್ಮೀರ ಗಡಿಯಲ್ಲಿ ಪಾಕಿಸ್ಥಾನ​​ ಇಂಟರ್​​ನ್ಯಾಷನಲ್​ ಏರ್​ಲೈನ್ಸ್​ ಚಿಹ್ನೆ ಇರುವ ವಿಮಾನ ಆಕಾರದ ನಿಗೂಢ ಬಲೂನ್ ಪತ್ತೆಯಾಗಿದೆ.

Jammu&Kashmir: ಗಡಿಯಲ್ಲಿ ಪಾಕ್​​ ಏರ್​ಲೈನ್ಸ್​ ಚಿಹ್ನೆ ಇರುವ ವಿಮಾನ ಆಕಾರದ ಬಲೂನ್ ಪತ್ತೆ
ವಿಮಾನ ಆಕಾರದ ನಿಗೂಢ ಬಲೂನ್​ ಪತ್ತೆ
ವಿವೇಕ ಬಿರಾದಾರ
|

Updated on:Jun 10, 2023 | 11:47 AM

Share

ಶ್ರೀನಗರ: ಜಮ್ಮು ಮತ್ತು ಕಾಶ್ಮೀರ (Jammu and Kashmir) ಗಡಿಯಲ್ಲಿ ಪಾಕಿಸ್ಥಾನ​​ (Pakistan) ಇಂಟರ್​​ನ್ಯಾಷನಲ್​ ಏರ್​ಲೈನ್ಸ್​ ಲೋಗೋ ಇರುವ ವಿಮಾನ ಆಕಾರದ ನಿಗೂಢ ಬಲೂನ್ (Balloon) ಪತ್ತೆಯಾಗಿದೆ. ಕಥುವಾ ಜಿಲ್ಲೆ ಹೀರಾನಗರದ ಬಳಿ ಬಿದ್ದಿರುವ ಕಪ್ಪು-ಬಿಳಿ ಬಣ್ಣದ ನಿಗೂಢ ಬಲೂನ್​​ ಅನ್ನು ಬಿಎಸ್​ಎಫ್ ಯೋಧರು ವಶಪಡಿಸಿಕೊಂಡಿದ್ದಾರೆ. ಬಲೂನ್ ಮೂಲವನ್ನು ಪತ್ತೆ ಹಚ್ಚಲು ತನಿಖೆ ಆರಂಭಿಸಿದ್ದಾರೆ. ಈ ಹಿಂದೆ ಕೂಡ ಇದೇ ರೀತಿಯಾಗಿ 2023ರ ಫೆಬ್ರವರಿಯಲ್ಲಿ ಪಾಕಿಸ್ಥಾನ​​ ಇಂಟರ್​​ನ್ಯಾಷನಲ್​ ಏರ್​ಲೈನ್ಸ್​ ಲೋಗೋ ವಿಮಾನ ಆಕಾರದ ಹಸಿರು ಮತ್ತು ಬಿಳಿ ಬಲೂನ್ ಶಿಮ್ಲಾದ ಸೇಬಿನ ತೋಟದಲ್ಲಿ ಪತ್ತೆಯಾಗಿತ್ತು. ಈ ಮೂಲಕ ಇದೀಗ ಮತ್ತೆ ಎರಡನೇ ಬಾರಿಗೆ ಪತ್ತೆಯಾಗಿದ್ದು, ಜನರಲ್ಲಿ ಆತಂಕ ಮೂಡಿಸಿದೆ.

ಮೇ 20 ರಂದು ಅಮೃತಸರದಲ್ಲಿ ಪಾಕಿಸ್ತಾನದ ಡ್ರೋನ್​ಅನ್ನು ಸೇನೆ ಹೊಡೆದುರುಳಿಸಿತ್ತು. ಈ ವೇಳೆ ಶಂಕಿತ ಮಾದಕವಸ್ತುಗಳನ್ನು ಹೊಂದಿರುವ ಚೀಲವನ್ನು ವಶಪಡಿಸಿಕೊಂಡಿರುವುದಾಗಿ ಗಡಿ ಭದ್ರತಾ ಪಡೆ (ಬಿಎಸ್ಎಫ್) ಸಿಬ್ಬಂದಿ ತಿಳಿಸಿದ್ದರು. ಇದರ ಹಿಂದಿನ ದಿನ, ಪಂಜಾಬ್‌ನ ಅಂತರರಾಷ್ಟ್ರೀಯ ಗಡಿಯಲ್ಲಿ ಮೂರು ಪಾಕಿಸ್ತಾನಿ ಡ್ರೋನ್‌ಗಳನ್ನು ಬಿಎಸ್​ಎಫ್​​ ಹೊಡೆದುರುಳಿಸಿತ್ತು.

ರಾಷ್ಟ್ರೀಯ ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ

Published On - 11:28 am, Sat, 10 June 23

ಪಂಚಾಯ್ತಿಗೆ ನುಗ್ಗಿ PDO ಚೇರ್ ಮೇಲೆಯೇ ಆಯಾಗಿ ಮಲಗಿದ ಶ್ವಾನ!
ಪಂಚಾಯ್ತಿಗೆ ನುಗ್ಗಿ PDO ಚೇರ್ ಮೇಲೆಯೇ ಆಯಾಗಿ ಮಲಗಿದ ಶ್ವಾನ!
ವಾಸನೆ ಕುಡಿದು ಸಾಕಾಗಿ ಕೊನೆಗೆ ಫಾರಂನಲ್ಲಿದ್ದ ಕೋಳಿಗಳನ್ನೇ ಕದ್ದರು
ವಾಸನೆ ಕುಡಿದು ಸಾಕಾಗಿ ಕೊನೆಗೆ ಫಾರಂನಲ್ಲಿದ್ದ ಕೋಳಿಗಳನ್ನೇ ಕದ್ದರು
ದರ್ಶನ್ ಪತ್ನಿಗೆ ಕೆಟ್ಟ ಕಮೆಂಟ್: ಎಚ್ಚರಿಕೆ ನೀಡಿದ ಶಿವರಾಜ್​ಕುಮಾರ್
ದರ್ಶನ್ ಪತ್ನಿಗೆ ಕೆಟ್ಟ ಕಮೆಂಟ್: ಎಚ್ಚರಿಕೆ ನೀಡಿದ ಶಿವರಾಜ್​ಕುಮಾರ್
ಮಾರ್ಮಿಕವಾಗಿ ಡಿ.ಕೆ. ಸುರೇಶ್ ಪೋಸ್ಟ್​: ಟಾರ್ಗೆಟ್​​ ಯಾರು?
ಮಾರ್ಮಿಕವಾಗಿ ಡಿ.ಕೆ. ಸುರೇಶ್ ಪೋಸ್ಟ್​: ಟಾರ್ಗೆಟ್​​ ಯಾರು?
ಪೊಲೀಸ್ ಕಂಪ್ಲೇಂಟ್ ಕೊಡ್ತೀನಿ ಎಂದ ಅಭಿಮಾನಿ: ಅರ್ಜುನ್ ಜನ್ಯ ಉತ್ತರ ಏನು?
ಪೊಲೀಸ್ ಕಂಪ್ಲೇಂಟ್ ಕೊಡ್ತೀನಿ ಎಂದ ಅಭಿಮಾನಿ: ಅರ್ಜುನ್ ಜನ್ಯ ಉತ್ತರ ಏನು?
ನಿಯಮ ಮುರಿದ ಸಹೋದರ, ಬಿಗ್​​ಬಾಸ್ ಆದೇಶಕ್ಕೆ ಕಾವ್ಯಾ ಕಣ್ಣೀರು
ನಿಯಮ ಮುರಿದ ಸಹೋದರ, ಬಿಗ್​​ಬಾಸ್ ಆದೇಶಕ್ಕೆ ಕಾವ್ಯಾ ಕಣ್ಣೀರು
‘45’ ಸಿನಿಮಾ ಅನ್ನು ತಮ್ಮದೇ ರೀತಿಯಲ್ಲಿ ವಿಶ್ಲೇಷಿಸಿದ ಶಿವಣ್ಣ
‘45’ ಸಿನಿಮಾ ಅನ್ನು ತಮ್ಮದೇ ರೀತಿಯಲ್ಲಿ ವಿಶ್ಲೇಷಿಸಿದ ಶಿವಣ್ಣ
ಜನ ಚಪ್ಪಲಿಯಲ್ಲಿ ಹೊಡೆಯುತ್ತಾರೆ: ತಹಶೀಲ್ದಾರ್​​ಗೆ ಕೈ ಶಾಸಕ ಎಚ್ಚರಿಕೆ
ಜನ ಚಪ್ಪಲಿಯಲ್ಲಿ ಹೊಡೆಯುತ್ತಾರೆ: ತಹಶೀಲ್ದಾರ್​​ಗೆ ಕೈ ಶಾಸಕ ಎಚ್ಚರಿಕೆ
ಹುಬ್ಬಳ್ಳಿ ಮರ್ಯಾದೆ ಹತ್ಯೆ:ದಲಿತರು ಪ್ರೀತಿನೇ ಮಾಡಬಾರದಾ? ಮುತಾಲಿಕ್ ಆಕ್ರೋಶ
ಹುಬ್ಬಳ್ಳಿ ಮರ್ಯಾದೆ ಹತ್ಯೆ:ದಲಿತರು ಪ್ರೀತಿನೇ ಮಾಡಬಾರದಾ? ಮುತಾಲಿಕ್ ಆಕ್ರೋಶ
ಮಲ್ಲಿಕಾರ್ಜನ ಖರ್ಗೆ ಭೇಟಿ ಬಳಿಕ ಡಿಕೆ ಶಿವಕುಮಾರ್ ಸ್ಫೋಟಕ ಹೇಳಿಕೆ
ಮಲ್ಲಿಕಾರ್ಜನ ಖರ್ಗೆ ಭೇಟಿ ಬಳಿಕ ಡಿಕೆ ಶಿವಕುಮಾರ್ ಸ್ಫೋಟಕ ಹೇಳಿಕೆ