AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

Jammu&Kashmir: ಗಡಿಯಲ್ಲಿ ಪಾಕ್​​ ಏರ್​ಲೈನ್ಸ್​ ಚಿಹ್ನೆ ಇರುವ ವಿಮಾನ ಆಕಾರದ ಬಲೂನ್ ಪತ್ತೆ

ಜಮ್ಮು ಮತ್ತು ಕಾಶ್ಮೀರ ಗಡಿಯಲ್ಲಿ ಪಾಕಿಸ್ಥಾನ​​ ಇಂಟರ್​​ನ್ಯಾಷನಲ್​ ಏರ್​ಲೈನ್ಸ್​ ಚಿಹ್ನೆ ಇರುವ ವಿಮಾನ ಆಕಾರದ ನಿಗೂಢ ಬಲೂನ್ ಪತ್ತೆಯಾಗಿದೆ.

Jammu&Kashmir: ಗಡಿಯಲ್ಲಿ ಪಾಕ್​​ ಏರ್​ಲೈನ್ಸ್​ ಚಿಹ್ನೆ ಇರುವ ವಿಮಾನ ಆಕಾರದ ಬಲೂನ್ ಪತ್ತೆ
ವಿಮಾನ ಆಕಾರದ ನಿಗೂಢ ಬಲೂನ್​ ಪತ್ತೆ
ವಿವೇಕ ಬಿರಾದಾರ
ವಿವೇಕ ಬಿರಾದಾರ|

Updated on:Jun 10, 2023 | 11:47 AM

Share

ಶ್ರೀನಗರ: ಜಮ್ಮು ಮತ್ತು ಕಾಶ್ಮೀರ (Jammu and Kashmir) ಗಡಿಯಲ್ಲಿ ಪಾಕಿಸ್ಥಾನ​​ (Pakistan) ಇಂಟರ್​​ನ್ಯಾಷನಲ್​ ಏರ್​ಲೈನ್ಸ್​ ಲೋಗೋ ಇರುವ ವಿಮಾನ ಆಕಾರದ ನಿಗೂಢ ಬಲೂನ್ (Balloon) ಪತ್ತೆಯಾಗಿದೆ. ಕಥುವಾ ಜಿಲ್ಲೆ ಹೀರಾನಗರದ ಬಳಿ ಬಿದ್ದಿರುವ ಕಪ್ಪು-ಬಿಳಿ ಬಣ್ಣದ ನಿಗೂಢ ಬಲೂನ್​​ ಅನ್ನು ಬಿಎಸ್​ಎಫ್ ಯೋಧರು ವಶಪಡಿಸಿಕೊಂಡಿದ್ದಾರೆ. ಬಲೂನ್ ಮೂಲವನ್ನು ಪತ್ತೆ ಹಚ್ಚಲು ತನಿಖೆ ಆರಂಭಿಸಿದ್ದಾರೆ. ಈ ಹಿಂದೆ ಕೂಡ ಇದೇ ರೀತಿಯಾಗಿ 2023ರ ಫೆಬ್ರವರಿಯಲ್ಲಿ ಪಾಕಿಸ್ಥಾನ​​ ಇಂಟರ್​​ನ್ಯಾಷನಲ್​ ಏರ್​ಲೈನ್ಸ್​ ಲೋಗೋ ವಿಮಾನ ಆಕಾರದ ಹಸಿರು ಮತ್ತು ಬಿಳಿ ಬಲೂನ್ ಶಿಮ್ಲಾದ ಸೇಬಿನ ತೋಟದಲ್ಲಿ ಪತ್ತೆಯಾಗಿತ್ತು. ಈ ಮೂಲಕ ಇದೀಗ ಮತ್ತೆ ಎರಡನೇ ಬಾರಿಗೆ ಪತ್ತೆಯಾಗಿದ್ದು, ಜನರಲ್ಲಿ ಆತಂಕ ಮೂಡಿಸಿದೆ.

ಮೇ 20 ರಂದು ಅಮೃತಸರದಲ್ಲಿ ಪಾಕಿಸ್ತಾನದ ಡ್ರೋನ್​ಅನ್ನು ಸೇನೆ ಹೊಡೆದುರುಳಿಸಿತ್ತು. ಈ ವೇಳೆ ಶಂಕಿತ ಮಾದಕವಸ್ತುಗಳನ್ನು ಹೊಂದಿರುವ ಚೀಲವನ್ನು ವಶಪಡಿಸಿಕೊಂಡಿರುವುದಾಗಿ ಗಡಿ ಭದ್ರತಾ ಪಡೆ (ಬಿಎಸ್ಎಫ್) ಸಿಬ್ಬಂದಿ ತಿಳಿಸಿದ್ದರು. ಇದರ ಹಿಂದಿನ ದಿನ, ಪಂಜಾಬ್‌ನ ಅಂತರರಾಷ್ಟ್ರೀಯ ಗಡಿಯಲ್ಲಿ ಮೂರು ಪಾಕಿಸ್ತಾನಿ ಡ್ರೋನ್‌ಗಳನ್ನು ಬಿಎಸ್​ಎಫ್​​ ಹೊಡೆದುರುಳಿಸಿತ್ತು.

ರಾಷ್ಟ್ರೀಯ ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ

Published On - 11:28 am, Sat, 10 June 23

Follow Us
ಖಾಸಗಿ ಏಜೆನ್ಸಿ ಧೋರಣೆ ಖಂಡಿಸಿ ಹಾಸನದಲ್ಲಿ ಗುತ್ತಿಗೆ ಕಾರ್ಮಿಕರ ಪ್ರತಿಭಟನೆ
ಖಾಸಗಿ ಏಜೆನ್ಸಿ ಧೋರಣೆ ಖಂಡಿಸಿ ಹಾಸನದಲ್ಲಿ ಗುತ್ತಿಗೆ ಕಾರ್ಮಿಕರ ಪ್ರತಿಭಟನೆ
ತಾಂತ್ರಿಕ ದೋಷದಿಂದ ನೇರಳೆ ಮಾರ್ಗ ಮೆಟ್ರೋ ಸಂಚಾರ ಬಂದ್- ಪ್ರಯಾಣಿಕರ ಪರದಾಟ
ತಾಂತ್ರಿಕ ದೋಷದಿಂದ ನೇರಳೆ ಮಾರ್ಗ ಮೆಟ್ರೋ ಸಂಚಾರ ಬಂದ್- ಪ್ರಯಾಣಿಕರ ಪರದಾಟ
ಪದ್ಮಶ್ರೀ ಪ್ರಶಸ್ತಿ ಸ್ವೀಕರಿಸಿದ ಧುರಂಧರ್ ನಟ ಆರ್. ಮಾಧವನ್: ವಿಡಿಯೋ ನೋಡಿ
ಪದ್ಮಶ್ರೀ ಪ್ರಶಸ್ತಿ ಸ್ವೀಕರಿಸಿದ ಧುರಂಧರ್ ನಟ ಆರ್. ಮಾಧವನ್: ವಿಡಿಯೋ ನೋಡಿ
ಮೃತರ ಕುಟುಂಬಕ್ಕೆ ನ್ಯಾಯ ಕೊಡಿಸಲು ಬದ್ಧ ಎಂದ ಶಾಸಕ ಪುಟ್ಟರಂಗಶೆಟ್ಟಿ
ಮೃತರ ಕುಟುಂಬಕ್ಕೆ ನ್ಯಾಯ ಕೊಡಿಸಲು ಬದ್ಧ ಎಂದ ಶಾಸಕ ಪುಟ್ಟರಂಗಶೆಟ್ಟಿ
ನವಿಲುಗರಿ ಧರಿಸಿ ನಿವೇದಿತಾ ಗೌಡ, ಕಿಶನ್ ರೀಲ್ಸ್: ವಿವಾದಕ್ಕೆ ಕಾರಣ ಏನು?
ನವಿಲುಗರಿ ಧರಿಸಿ ನಿವೇದಿತಾ ಗೌಡ, ಕಿಶನ್ ರೀಲ್ಸ್: ವಿವಾದಕ್ಕೆ ಕಾರಣ ಏನು?
‘ಆ ದಿನಗಳು’ ಸಿನಿಮಾ ನೆನೆದ ನಿರ್ದೇಶಕ ಕೆಎಂ ಚೈತನ್ಯ: ವಿಡಿಯೋ
‘ಆ ದಿನಗಳು’ ಸಿನಿಮಾ ನೆನೆದ ನಿರ್ದೇಶಕ ಕೆಎಂ ಚೈತನ್ಯ: ವಿಡಿಯೋ
ವಿನೋದ್ ಪ್ರಭಾಕರ್​​ಗೆ ಆಗಿದ್ದೇನು: ಮಾಹಿತಿ ನೀಡಿದ ಸಹ ನಟ ವಿಜಯ್ ಗೌಡ
ವಿನೋದ್ ಪ್ರಭಾಕರ್​​ಗೆ ಆಗಿದ್ದೇನು: ಮಾಹಿತಿ ನೀಡಿದ ಸಹ ನಟ ವಿಜಯ್ ಗೌಡ
ಮುಸ್ಲಿಂ ಸಮುದಾಯದ ಮತ್ತಿಬ್ಬರಿಗೆ ಸಚಿವ ಸ್ಥಾನ ನೀಡುವ ಬಗ್ಗೆ ಚರ್ಚೆ
ಮುಸ್ಲಿಂ ಸಮುದಾಯದ ಮತ್ತಿಬ್ಬರಿಗೆ ಸಚಿವ ಸ್ಥಾನ ನೀಡುವ ಬಗ್ಗೆ ಚರ್ಚೆ
ಅಡ್ಡಮತದಾನ ಮಾಡಿದವರಿಗೆ ತಕ್ಕ ಶಾಸ್ತಿ: ಹೈಕಮಾಂಡ್ ಗುಟ್ಟು ಬಿಚ್ಚಿಟ್ಟ ಅಶೋಕ್
ಅಡ್ಡಮತದಾನ ಮಾಡಿದವರಿಗೆ ತಕ್ಕ ಶಾಸ್ತಿ: ಹೈಕಮಾಂಡ್ ಗುಟ್ಟು ಬಿಚ್ಚಿಟ್ಟ ಅಶೋಕ್
ಪೋರ್ಟರ್, ರ‍್ಯಾಪಿಡೋ ಆ್ಯಪ್​​ಗಳ ವಿರುದ್ಧ ಬೀದಿಗಿಳಿದ ಗೂಡ್ಸ್ ವಾಹನ ಚಾಲಕರು
ಪೋರ್ಟರ್, ರ‍್ಯಾಪಿಡೋ ಆ್ಯಪ್​​ಗಳ ವಿರುದ್ಧ ಬೀದಿಗಿಳಿದ ಗೂಡ್ಸ್ ವಾಹನ ಚಾಲಕರು