AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

Jammu&Kashmir: ಗಡಿಯಲ್ಲಿ ಪಾಕ್​​ ಏರ್​ಲೈನ್ಸ್​ ಚಿಹ್ನೆ ಇರುವ ವಿಮಾನ ಆಕಾರದ ಬಲೂನ್ ಪತ್ತೆ

ಜಮ್ಮು ಮತ್ತು ಕಾಶ್ಮೀರ ಗಡಿಯಲ್ಲಿ ಪಾಕಿಸ್ಥಾನ​​ ಇಂಟರ್​​ನ್ಯಾಷನಲ್​ ಏರ್​ಲೈನ್ಸ್​ ಚಿಹ್ನೆ ಇರುವ ವಿಮಾನ ಆಕಾರದ ನಿಗೂಢ ಬಲೂನ್ ಪತ್ತೆಯಾಗಿದೆ.

Jammu&Kashmir: ಗಡಿಯಲ್ಲಿ ಪಾಕ್​​ ಏರ್​ಲೈನ್ಸ್​ ಚಿಹ್ನೆ ಇರುವ ವಿಮಾನ ಆಕಾರದ ಬಲೂನ್ ಪತ್ತೆ
ವಿಮಾನ ಆಕಾರದ ನಿಗೂಢ ಬಲೂನ್​ ಪತ್ತೆ
ವಿವೇಕ ಬಿರಾದಾರ
|

Updated on:Jun 10, 2023 | 11:47 AM

Share

ಶ್ರೀನಗರ: ಜಮ್ಮು ಮತ್ತು ಕಾಶ್ಮೀರ (Jammu and Kashmir) ಗಡಿಯಲ್ಲಿ ಪಾಕಿಸ್ಥಾನ​​ (Pakistan) ಇಂಟರ್​​ನ್ಯಾಷನಲ್​ ಏರ್​ಲೈನ್ಸ್​ ಲೋಗೋ ಇರುವ ವಿಮಾನ ಆಕಾರದ ನಿಗೂಢ ಬಲೂನ್ (Balloon) ಪತ್ತೆಯಾಗಿದೆ. ಕಥುವಾ ಜಿಲ್ಲೆ ಹೀರಾನಗರದ ಬಳಿ ಬಿದ್ದಿರುವ ಕಪ್ಪು-ಬಿಳಿ ಬಣ್ಣದ ನಿಗೂಢ ಬಲೂನ್​​ ಅನ್ನು ಬಿಎಸ್​ಎಫ್ ಯೋಧರು ವಶಪಡಿಸಿಕೊಂಡಿದ್ದಾರೆ. ಬಲೂನ್ ಮೂಲವನ್ನು ಪತ್ತೆ ಹಚ್ಚಲು ತನಿಖೆ ಆರಂಭಿಸಿದ್ದಾರೆ. ಈ ಹಿಂದೆ ಕೂಡ ಇದೇ ರೀತಿಯಾಗಿ 2023ರ ಫೆಬ್ರವರಿಯಲ್ಲಿ ಪಾಕಿಸ್ಥಾನ​​ ಇಂಟರ್​​ನ್ಯಾಷನಲ್​ ಏರ್​ಲೈನ್ಸ್​ ಲೋಗೋ ವಿಮಾನ ಆಕಾರದ ಹಸಿರು ಮತ್ತು ಬಿಳಿ ಬಲೂನ್ ಶಿಮ್ಲಾದ ಸೇಬಿನ ತೋಟದಲ್ಲಿ ಪತ್ತೆಯಾಗಿತ್ತು. ಈ ಮೂಲಕ ಇದೀಗ ಮತ್ತೆ ಎರಡನೇ ಬಾರಿಗೆ ಪತ್ತೆಯಾಗಿದ್ದು, ಜನರಲ್ಲಿ ಆತಂಕ ಮೂಡಿಸಿದೆ.

ಮೇ 20 ರಂದು ಅಮೃತಸರದಲ್ಲಿ ಪಾಕಿಸ್ತಾನದ ಡ್ರೋನ್​ಅನ್ನು ಸೇನೆ ಹೊಡೆದುರುಳಿಸಿತ್ತು. ಈ ವೇಳೆ ಶಂಕಿತ ಮಾದಕವಸ್ತುಗಳನ್ನು ಹೊಂದಿರುವ ಚೀಲವನ್ನು ವಶಪಡಿಸಿಕೊಂಡಿರುವುದಾಗಿ ಗಡಿ ಭದ್ರತಾ ಪಡೆ (ಬಿಎಸ್ಎಫ್) ಸಿಬ್ಬಂದಿ ತಿಳಿಸಿದ್ದರು. ಇದರ ಹಿಂದಿನ ದಿನ, ಪಂಜಾಬ್‌ನ ಅಂತರರಾಷ್ಟ್ರೀಯ ಗಡಿಯಲ್ಲಿ ಮೂರು ಪಾಕಿಸ್ತಾನಿ ಡ್ರೋನ್‌ಗಳನ್ನು ಬಿಎಸ್​ಎಫ್​​ ಹೊಡೆದುರುಳಿಸಿತ್ತು.

ರಾಷ್ಟ್ರೀಯ ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ

Published On - 11:28 am, Sat, 10 June 23

Follow Us
ಗ್ಯಾಸ್​ ಇಲ್ಲಿದೇ ಬೆಂಗಳೂರಿನ ಗಲ್ಲಿ ಗಲ್ಲಿಯಲ್ಲೂ ನಿಂತ ಆಟೋಗಳು!
ಗ್ಯಾಸ್​ ಇಲ್ಲಿದೇ ಬೆಂಗಳೂರಿನ ಗಲ್ಲಿ ಗಲ್ಲಿಯಲ್ಲೂ ನಿಂತ ಆಟೋಗಳು!
ಅಧಿಕಾರಿ ಮೇಲೆ ಪಾಲಿಕೆ ಸದಸ್ಯ ಹಲ್ಲೆ: ಪ್ರಕರಣದಲ್ಲಿ​ ಶಾಸಕ ರೆಡ್ಡಿ ಎಂಟ್ರಿ
ಅಧಿಕಾರಿ ಮೇಲೆ ಪಾಲಿಕೆ ಸದಸ್ಯ ಹಲ್ಲೆ: ಪ್ರಕರಣದಲ್ಲಿ​ ಶಾಸಕ ರೆಡ್ಡಿ ಎಂಟ್ರಿ
ಹಿಂದೆ ಸಂಬಂಧಿಯನ್ನ ಕೊಂದ್ರು, ಈಗ ಅಳಿಯನ ಹತ್ಯೆ:ಮಾಜಿ ಸಚಿವ ಬೆಳಮಗಿ ಕಣ್ಣೀರು
ಹಿಂದೆ ಸಂಬಂಧಿಯನ್ನ ಕೊಂದ್ರು, ಈಗ ಅಳಿಯನ ಹತ್ಯೆ:ಮಾಜಿ ಸಚಿವ ಬೆಳಮಗಿ ಕಣ್ಣೀರು
ಗ್ಯಾಂಗ್ಸ್ ಆಫ್ ಯುಕೆ: ಎರಡನೇ ಇನ್ನಿಂಗ್ಸ್ ನಿರೀಕ್ಷೆಯಲ್ಲಿ ಒರಟ ಪ್ರಶಾಂತ್
ಗ್ಯಾಂಗ್ಸ್ ಆಫ್ ಯುಕೆ: ಎರಡನೇ ಇನ್ನಿಂಗ್ಸ್ ನಿರೀಕ್ಷೆಯಲ್ಲಿ ಒರಟ ಪ್ರಶಾಂತ್
6,6,6,6,6.. ಪಂಜಾಬ್ ವಿರುದ್ಧ ಅಬ್ಬರಿಸಿದ ಆಯುಷ್ ಮ್ಹಾತ್ರೆ
6,6,6,6,6.. ಪಂಜಾಬ್ ವಿರುದ್ಧ ಅಬ್ಬರಿಸಿದ ಆಯುಷ್ ಮ್ಹಾತ್ರೆ
ಅಧಿಕಾರಿ ಮೇಲೆ ಪಾಲಿಕೆ ಸದಸ್ಯನಿಂದ ಹಲ್ಲೆ: ಕಮಿಷನರ್ ಶಾಕಿಂಗ್‌ ರಿಯಾಕ್ಷನ್‌
ಅಧಿಕಾರಿ ಮೇಲೆ ಪಾಲಿಕೆ ಸದಸ್ಯನಿಂದ ಹಲ್ಲೆ: ಕಮಿಷನರ್ ಶಾಕಿಂಗ್‌ ರಿಯಾಕ್ಷನ್‌
ಹಳೇ ಸೇಡು ತೀರಿಸಿಲು ದಾವಣಗೆರೆಯಲ್ಲಿ ಷಡ್ಯಂತ್ರ ನಡೆದಿದೆ ಎಂದ ಶ್ರೀರಾಮುಲು
ಹಳೇ ಸೇಡು ತೀರಿಸಿಲು ದಾವಣಗೆರೆಯಲ್ಲಿ ಷಡ್ಯಂತ್ರ ನಡೆದಿದೆ ಎಂದ ಶ್ರೀರಾಮುಲು
ಹಬ್ಬಳ್ಳಿ ಲವ್ ಜಿಹಾದ್​​​ಗೆ ಸ್ಫೋಟಕ ಟ್ವಿಸ್ಟ್:ಜಿಮ್ ಟ್ರೈನರ್​​ನ ಕಾಮಕಾಂಡ
ಹಬ್ಬಳ್ಳಿ ಲವ್ ಜಿಹಾದ್​​​ಗೆ ಸ್ಫೋಟಕ ಟ್ವಿಸ್ಟ್:ಜಿಮ್ ಟ್ರೈನರ್​​ನ ಕಾಮಕಾಂಡ
ವೇದಿಕೆ ಮೇಲೆ ವಾಂತಿ: ಸಂತೋಷ್ ಹೆಗ್ಡೆ ಆರೋಗ್ಯದ ಬಗ್ಗೆ ಖಾದರ್ ಮಾಹಿತಿ
ವೇದಿಕೆ ಮೇಲೆ ವಾಂತಿ: ಸಂತೋಷ್ ಹೆಗ್ಡೆ ಆರೋಗ್ಯದ ಬಗ್ಗೆ ಖಾದರ್ ಮಾಹಿತಿ
ಶಿರಸಿ ಬಳಿ ಎರಡು ಬಸ್​​ಗಳ ನಡುವೆ ಭೀಕರ ಅಪಘಾತ: ಪ್ರಯಾಣಿಕರ ಸ್ಥಿತಿ ಗಂಭೀರ
ಶಿರಸಿ ಬಳಿ ಎರಡು ಬಸ್​​ಗಳ ನಡುವೆ ಭೀಕರ ಅಪಘಾತ: ಪ್ರಯಾಣಿಕರ ಸ್ಥಿತಿ ಗಂಭೀರ