AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

Jammu&Kashmir: ಗಡಿಯಲ್ಲಿ ಪಾಕ್​​ ಏರ್​ಲೈನ್ಸ್​ ಚಿಹ್ನೆ ಇರುವ ವಿಮಾನ ಆಕಾರದ ಬಲೂನ್ ಪತ್ತೆ

ಜಮ್ಮು ಮತ್ತು ಕಾಶ್ಮೀರ ಗಡಿಯಲ್ಲಿ ಪಾಕಿಸ್ಥಾನ​​ ಇಂಟರ್​​ನ್ಯಾಷನಲ್​ ಏರ್​ಲೈನ್ಸ್​ ಚಿಹ್ನೆ ಇರುವ ವಿಮಾನ ಆಕಾರದ ನಿಗೂಢ ಬಲೂನ್ ಪತ್ತೆಯಾಗಿದೆ.

Jammu&Kashmir: ಗಡಿಯಲ್ಲಿ ಪಾಕ್​​ ಏರ್​ಲೈನ್ಸ್​ ಚಿಹ್ನೆ ಇರುವ ವಿಮಾನ ಆಕಾರದ ಬಲೂನ್ ಪತ್ತೆ
ವಿಮಾನ ಆಕಾರದ ನಿಗೂಢ ಬಲೂನ್​ ಪತ್ತೆ
ವಿವೇಕ ಬಿರಾದಾರ
ವಿವೇಕ ಬಿರಾದಾರ|

Updated on:Jun 10, 2023 | 11:47 AM

Share

ಶ್ರೀನಗರ: ಜಮ್ಮು ಮತ್ತು ಕಾಶ್ಮೀರ (Jammu and Kashmir) ಗಡಿಯಲ್ಲಿ ಪಾಕಿಸ್ಥಾನ​​ (Pakistan) ಇಂಟರ್​​ನ್ಯಾಷನಲ್​ ಏರ್​ಲೈನ್ಸ್​ ಲೋಗೋ ಇರುವ ವಿಮಾನ ಆಕಾರದ ನಿಗೂಢ ಬಲೂನ್ (Balloon) ಪತ್ತೆಯಾಗಿದೆ. ಕಥುವಾ ಜಿಲ್ಲೆ ಹೀರಾನಗರದ ಬಳಿ ಬಿದ್ದಿರುವ ಕಪ್ಪು-ಬಿಳಿ ಬಣ್ಣದ ನಿಗೂಢ ಬಲೂನ್​​ ಅನ್ನು ಬಿಎಸ್​ಎಫ್ ಯೋಧರು ವಶಪಡಿಸಿಕೊಂಡಿದ್ದಾರೆ. ಬಲೂನ್ ಮೂಲವನ್ನು ಪತ್ತೆ ಹಚ್ಚಲು ತನಿಖೆ ಆರಂಭಿಸಿದ್ದಾರೆ. ಈ ಹಿಂದೆ ಕೂಡ ಇದೇ ರೀತಿಯಾಗಿ 2023ರ ಫೆಬ್ರವರಿಯಲ್ಲಿ ಪಾಕಿಸ್ಥಾನ​​ ಇಂಟರ್​​ನ್ಯಾಷನಲ್​ ಏರ್​ಲೈನ್ಸ್​ ಲೋಗೋ ವಿಮಾನ ಆಕಾರದ ಹಸಿರು ಮತ್ತು ಬಿಳಿ ಬಲೂನ್ ಶಿಮ್ಲಾದ ಸೇಬಿನ ತೋಟದಲ್ಲಿ ಪತ್ತೆಯಾಗಿತ್ತು. ಈ ಮೂಲಕ ಇದೀಗ ಮತ್ತೆ ಎರಡನೇ ಬಾರಿಗೆ ಪತ್ತೆಯಾಗಿದ್ದು, ಜನರಲ್ಲಿ ಆತಂಕ ಮೂಡಿಸಿದೆ.

ಮೇ 20 ರಂದು ಅಮೃತಸರದಲ್ಲಿ ಪಾಕಿಸ್ತಾನದ ಡ್ರೋನ್​ಅನ್ನು ಸೇನೆ ಹೊಡೆದುರುಳಿಸಿತ್ತು. ಈ ವೇಳೆ ಶಂಕಿತ ಮಾದಕವಸ್ತುಗಳನ್ನು ಹೊಂದಿರುವ ಚೀಲವನ್ನು ವಶಪಡಿಸಿಕೊಂಡಿರುವುದಾಗಿ ಗಡಿ ಭದ್ರತಾ ಪಡೆ (ಬಿಎಸ್ಎಫ್) ಸಿಬ್ಬಂದಿ ತಿಳಿಸಿದ್ದರು. ಇದರ ಹಿಂದಿನ ದಿನ, ಪಂಜಾಬ್‌ನ ಅಂತರರಾಷ್ಟ್ರೀಯ ಗಡಿಯಲ್ಲಿ ಮೂರು ಪಾಕಿಸ್ತಾನಿ ಡ್ರೋನ್‌ಗಳನ್ನು ಬಿಎಸ್​ಎಫ್​​ ಹೊಡೆದುರುಳಿಸಿತ್ತು.

ರಾಷ್ಟ್ರೀಯ ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ

Published On - 11:28 am, Sat, 10 June 23

Follow Us
ಜಗ್ಗು ಮಮ್ಮಿಯ ವ್ಯಂಗ್ಯ ಮಾಡಿದ ತಾಂಡವ್​​ಗೆ ಸುದೀಪ್ ತರಾಟೆ: ವಿಡಿಯೋ
ಜಗ್ಗು ಮಮ್ಮಿಯ ವ್ಯಂಗ್ಯ ಮಾಡಿದ ತಾಂಡವ್​​ಗೆ ಸುದೀಪ್ ತರಾಟೆ: ವಿಡಿಯೋ
ಥಣಿಸಂದ್ರದ ರಿಸರ್ಚ್ ಸೆಂಟರ್‌ಗೆ ಸಚಿವ ರಾಮಲಿಂಗಾರೆಡ್ಡಿ ದಿಢೀರ್ ಭೇಟಿ
ಥಣಿಸಂದ್ರದ ರಿಸರ್ಚ್ ಸೆಂಟರ್‌ಗೆ ಸಚಿವ ರಾಮಲಿಂಗಾರೆಡ್ಡಿ ದಿಢೀರ್ ಭೇಟಿ
ಚಾಮರಾಜನಗರವನ್ನು 'ಕಾಡುಗಳ್ಳ ಮುಕ್ತ' ಮಾಡಲು ಸರ್ಕಾರದ ಬಿಗ್ ಪ್ಲಾನ್
ಚಾಮರಾಜನಗರವನ್ನು 'ಕಾಡುಗಳ್ಳ ಮುಕ್ತ' ಮಾಡಲು ಸರ್ಕಾರದ ಬಿಗ್ ಪ್ಲಾನ್
ಇನ್ಸ್‌ಪೆಕ್ಟರ್ ಧನಂಜಯ್‌ಗೆ ಮಾಜಿ ಸಂಸದ ಪ್ರತಾಪ್ ಸಿಂಹ ಎಚ್ಚರಿಕೆ
ಇನ್ಸ್‌ಪೆಕ್ಟರ್ ಧನಂಜಯ್‌ಗೆ ಮಾಜಿ ಸಂಸದ ಪ್ರತಾಪ್ ಸಿಂಹ ಎಚ್ಚರಿಕೆ
ಹುಬ್ಬಳ್ಳಿ ಈದ್ಗಾ ಮೈದಾನದಲ್ಲಿ ಐದನೇ ವರ್ಷದ ಗಣೇಶೋತ್ಸವಕ್ಕೆ ಸಿದ್ಧತೆ
ಹುಬ್ಬಳ್ಳಿ ಈದ್ಗಾ ಮೈದಾನದಲ್ಲಿ ಐದನೇ ವರ್ಷದ ಗಣೇಶೋತ್ಸವಕ್ಕೆ ಸಿದ್ಧತೆ
ಸದ್ಯದಲ್ಲೇ ಸಚಿವ ಸತೀಶ್ ಜಾರಕಿಹೊಳಿಗೆ ಮತ್ತೊಂದು ಶಾಕ್!
ಸದ್ಯದಲ್ಲೇ ಸಚಿವ ಸತೀಶ್ ಜಾರಕಿಹೊಳಿಗೆ ಮತ್ತೊಂದು ಶಾಕ್!
ಅಬುಧಾಬಿ ಕ್ರೌನ್ ಪ್ರಿನ್ಸ್​ ಜೊತೆ ಪ್ರಧಾನಿ ಮೋದಿ ದ್ವಿಪಕ್ಷೀಯ ಮಾತುಕತೆ
ಅಬುಧಾಬಿ ಕ್ರೌನ್ ಪ್ರಿನ್ಸ್​ ಜೊತೆ ಪ್ರಧಾನಿ ಮೋದಿ ದ್ವಿಪಕ್ಷೀಯ ಮಾತುಕತೆ
ಗಗನ್​-ತಾಂಡವ್ ರಾಮ್​​ಗೆ ಕ್ಲಾಸ್; ದೊಡ್ಡ ಸೂಚನೆ ಕೊಟ್ಟ ಸುದೀಪ್
ಗಗನ್​-ತಾಂಡವ್ ರಾಮ್​​ಗೆ ಕ್ಲಾಸ್; ದೊಡ್ಡ ಸೂಚನೆ ಕೊಟ್ಟ ಸುದೀಪ್
ಕೊಪ್ಪಳ ಸರ್ಕಾರಿ ಆಸ್ಪತ್ರೆಯಲ್ಲಿ ಮೂಲಭೂತ ಸೌಲಭ್ಯಗಳ ಕೊರತೆ: ರೋಗಿಗಳ ಪರದಾಟ!
ಕೊಪ್ಪಳ ಸರ್ಕಾರಿ ಆಸ್ಪತ್ರೆಯಲ್ಲಿ ಮೂಲಭೂತ ಸೌಲಭ್ಯಗಳ ಕೊರತೆ: ರೋಗಿಗಳ ಪರದಾಟ!
ಮುದ್ದಾದ ಮಗಳಿದ್ರೂ ಪ್ರಿಯಕರನ ಹಿಂದೆ ಬಿದ್ದು ಗಂಡನ ಕಥೆ ಮುಗಿಸಿದ ಹೆಂಡ್ತಿ!
ಮುದ್ದಾದ ಮಗಳಿದ್ರೂ ಪ್ರಿಯಕರನ ಹಿಂದೆ ಬಿದ್ದು ಗಂಡನ ಕಥೆ ಮುಗಿಸಿದ ಹೆಂಡ್ತಿ!