AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಪಾಕಿಸ್ತಾನದ ಶಸ್ತ್ರಾಸ್ತ್ರ ಹೊತ್ತ, ಚೀನಾ ನಿರ್ಮಿತ ಡ್ರೋನ್ ಹೊಡೆದುರುಳಿಸಿದ ಭಾರತದ ಸೇನೆ

ದೆಹಲಿ: ಡ್ರೋನ್ ಮೂಲಕ ಭಾರತದೊಳಕ್ಕೆ ಶಸ್ತ್ರಾಸ್ತ್ರ ರವಾನಿಸುವ ಧಾರ್ಷ್ಟ್ಯವನ್ನು ಪಾಕಿಸ್ತಾನ ಮುಂದುವರಿಸಿದೆ. ಆದರೆ ಈ ಬಾರಿಯೂ ಭಾರತೀಯ ಸೇನೆ ಆ ಪ್ರಯತ್ವನ್ನು ವಿಫಲಗೊಳಿಸಿದೆ. ಚೀನಾ ನಿರ್ಮಿತ ಡ್ರೋನ್ ಇದಾಗಿದೆ ಭಾರತದ ಸೇನೆ ಇಂದು ಬೆಳಗ್ಗೆ ಪಾಕಿಸ್ತಾನದ ಶಸ್ತ್ರಾಸ್ತ್ರ ಹೊತ್ತ ಡ್ರೋನ್ ಅನ್ನು (quadcopter) ಹೊಡೆದುರುಳಿಸಿದೆ. ಜಮ್ಮು ಕಾಶ್ಮೀರದ ಕೆರಾನ್ ಸೆಕ್ಟರ್ ನಲ್ಲಿ ಈ ಘಟನೆ ನಡೆದಿದೆ. ಚೀನಾದ DJI ಮಾವಿಕ್ 2 ಮಾದರಿಯ ಡ್ರೋನ್ ಇದಾಗಿದೆ.

ಪಾಕಿಸ್ತಾನದ ಶಸ್ತ್ರಾಸ್ತ್ರ ಹೊತ್ತ, ಚೀನಾ ನಿರ್ಮಿತ ಡ್ರೋನ್ ಹೊಡೆದುರುಳಿಸಿದ ಭಾರತದ ಸೇನೆ
ಸಾಧು ಶ್ರೀನಾಥ್​
ಸಾಧು ಶ್ರೀನಾಥ್​|

Updated on:Oct 24, 2020 | 1:45 PM

Share

ದೆಹಲಿ: ಡ್ರೋನ್ ಮೂಲಕ ಭಾರತದೊಳಕ್ಕೆ ಶಸ್ತ್ರಾಸ್ತ್ರ ರವಾನಿಸುವ ಧಾರ್ಷ್ಟ್ಯವನ್ನು ಪಾಕಿಸ್ತಾನ ಮುಂದುವರಿಸಿದೆ. ಆದರೆ ಈ ಬಾರಿಯೂ ಭಾರತೀಯ ಸೇನೆ ಆ ಪ್ರಯತ್ವನ್ನು ವಿಫಲಗೊಳಿಸಿದೆ.

ಚೀನಾ ನಿರ್ಮಿತ ಡ್ರೋನ್ ಇದಾಗಿದೆ ಭಾರತದ ಸೇನೆ ಇಂದು ಬೆಳಗ್ಗೆ ಪಾಕಿಸ್ತಾನದ ಶಸ್ತ್ರಾಸ್ತ್ರ ಹೊತ್ತ ಡ್ರೋನ್ ಅನ್ನು (quadcopter) ಹೊಡೆದುರುಳಿಸಿದೆ. ಜಮ್ಮು ಕಾಶ್ಮೀರದ ಕೆರಾನ್ ಸೆಕ್ಟರ್ ನಲ್ಲಿ ಈ ಘಟನೆ ನಡೆದಿದೆ. ಚೀನಾದ DJI ಮಾವಿಕ್ 2 ಮಾದರಿಯ ಡ್ರೋನ್ ಇದಾಗಿದೆ.

Published On - 1:32 pm, Sat, 24 October 20

Follow Us
ಅಖಾಡಕ್ಕಿಳಿದ ಡಿಕೆಶಿ: ಬಳ್ಳಾರಿಯತ್ತ ತೋಳೇರಿಸಿ ಹೊರಟ ಬಿಜೆಪಿಗೆ ಕೌಂಟರ್!
ಅಖಾಡಕ್ಕಿಳಿದ ಡಿಕೆಶಿ: ಬಳ್ಳಾರಿಯತ್ತ ತೋಳೇರಿಸಿ ಹೊರಟ ಬಿಜೆಪಿಗೆ ಕೌಂಟರ್!
ಮಹಾತ್ಮ ಗಾಂಧೀಜಿ ಹತ್ಯೆಯಾದ ಸ್ಥಳ ಯಾವುದು? ಅದು ಈಗ ಹೇಗಿದೆ ನೋಡಿ
ಮಹಾತ್ಮ ಗಾಂಧೀಜಿ ಹತ್ಯೆಯಾದ ಸ್ಥಳ ಯಾವುದು? ಅದು ಈಗ ಹೇಗಿದೆ ನೋಡಿ
ನಾನ್ ವೆಜ್​ ಪ್ರಿಯರಿಗೆ ಶಾಕ್:2 ದಿನ ಬೆಂಗಳೂರಲ್ಲಿ ಸಿಗಲ್ಲ ಮಟನ್-ಚಿಕನ್​!
ನಾನ್ ವೆಜ್​ ಪ್ರಿಯರಿಗೆ ಶಾಕ್:2 ದಿನ ಬೆಂಗಳೂರಲ್ಲಿ ಸಿಗಲ್ಲ ಮಟನ್-ಚಿಕನ್​!
ದರ್ಶನ್ ಭೇಟಿ ಮಾಡಿದ ವಿಜಯಲಕ್ಷ್ಮಿ, ಶಾಸಕ ದರ್ಶನ್ ಪುಟ್ಟಣ್ಣಯ್ಯ, ಝೈದ್ ಖಾನ್
ದರ್ಶನ್ ಭೇಟಿ ಮಾಡಿದ ವಿಜಯಲಕ್ಷ್ಮಿ, ಶಾಸಕ ದರ್ಶನ್ ಪುಟ್ಟಣ್ಣಯ್ಯ, ಝೈದ್ ಖಾನ್
ಮಾಫಿ ಸಾಕ್ಷಿಗೆ ದರ್ಶನ್ ಆಕ್ಷೇಪ; ತುರ್ತು ವಿಚಾರಣೆಗೆ ಹೈಕೋರ್ಟ್ ಸಮ್ಮತಿ
ಮಾಫಿ ಸಾಕ್ಷಿಗೆ ದರ್ಶನ್ ಆಕ್ಷೇಪ; ತುರ್ತು ವಿಚಾರಣೆಗೆ ಹೈಕೋರ್ಟ್ ಸಮ್ಮತಿ
ಬಗೆದಷ್ಟು ಬಯಲಾಗ್ತಿದೆ KPSC ಹಗರಣ: Dysp ನೇಮಕಾತಿಯಲ್ಲೂ ಅಕ್ರಮ ಶಂಕೆ
ಬಗೆದಷ್ಟು ಬಯಲಾಗ್ತಿದೆ KPSC ಹಗರಣ: Dysp ನೇಮಕಾತಿಯಲ್ಲೂ ಅಕ್ರಮ ಶಂಕೆ
ಇಲ್ಲಿ ಎದೆಮಟ್ಟದ ನೀರಿನಲ್ಲಿ ನಡೆದರೆ ಮಾತ್ರ ನರಸಿಂಹನ ದರ್ಶನ ಭಾಗ್ಯ!
ಇಲ್ಲಿ ಎದೆಮಟ್ಟದ ನೀರಿನಲ್ಲಿ ನಡೆದರೆ ಮಾತ್ರ ನರಸಿಂಹನ ದರ್ಶನ ಭಾಗ್ಯ!
ನೆಲಮಂಗಲ-ಹಾಸನ ಹೆದ್ದಾರಿ ಟೋಲ್ ದರ ಹೆಚ್ಚಳ: ವಾಹನ ಸವಾರರ ಆಕ್ರೋಶ
ನೆಲಮಂಗಲ-ಹಾಸನ ಹೆದ್ದಾರಿ ಟೋಲ್ ದರ ಹೆಚ್ಚಳ: ವಾಹನ ಸವಾರರ ಆಕ್ರೋಶ
ಹಸುವಿಗೆ ಶಾಸ್ತ್ರೋಕ್ತವಾಗಿ ಸೀಮಂತ ಮಾಡಿದ ಯುವಕ; ಊರ ಜನರಿಗೆ ಹೋಳಿಗೆ ಊಟ!
ಹಸುವಿಗೆ ಶಾಸ್ತ್ರೋಕ್ತವಾಗಿ ಸೀಮಂತ ಮಾಡಿದ ಯುವಕ; ಊರ ಜನರಿಗೆ ಹೋಳಿಗೆ ಊಟ!
ಬಿಜೆಪಿ ಪಾದಯಾತ್ರೆಗೆ ಅಸಲಿ ಕಾರಣ ಬಿಚ್ಚಿಟ್ಟ ವಿಜಯೇಂದ್ರ!
ಬಿಜೆಪಿ ಪಾದಯಾತ್ರೆಗೆ ಅಸಲಿ ಕಾರಣ ಬಿಚ್ಚಿಟ್ಟ ವಿಜಯೇಂದ್ರ!