Sign In

By signing in or creating an account, you agree with Associated Broadcasting Company's Terms & Conditions and Privacy Policy.

ಸಚಿನ್ ಮಗುವಿಗೆ ತಾಯಿಯಾಗಲಿದ್ದಾರೆ ಪಾಕಿಸ್ತಾನದ ಸೀಮಾ ಹೈದರ್

ಪ್ರಿಯಕರನನ್ನು ಅರಸಿ ಮಕ್ಕಳ ಜತೆಗೆ ಭಾರತಕ್ಕೆ ಬಂದಿದ್ದ ಪಾಕಿಸ್ತಾನದ ಮಹಿಳೆ ಸೀಮಾ ಹೈದರ್(Seema Haider), ಸಚಿನ್ ಮೀನಾ ಅವರ ಮಗುವಿಗೆ ತಾಯಿಯಾಗಲಿದ್ದಾರೆ. ಖಾಸಗಿ ವಾಹಿನಿಯೊಂದಕ್ಕೆ ನೀಡಿದ ಸಂದರ್ಶನದಲ್ಲಿ ಸೀಮಾ ಮತ್ತು ಸಚಿನ್ ಈ ಮಾಹಿತಿ ನೀಡಿದ್ದಾರೆ. ಪಾಕಿಸ್ತಾನದಿಂದ ಭಾರತಕ್ಕೆ ಬಂದಿದ್ದ ಸೀಮಾಗೆ ಇದು ಐದನೇ ಮಗು. ಇದಕ್ಕೂ ಮೊದಲು, ಅವರು ತಮ್ಮ ಮೊದಲ ಪತಿಯಿಂದ ನಾಲ್ಕು ಮಕ್ಕಳನ್ನು ಹೊಂದಿದ್ದರು. ಈ ಮಕ್ಕಳು ಕೂಡ ಸೀಮಾ ಜೊತೆ ಭಾರತಕ್ಕೆ ಬಂದು ಗ್ರೇಟರ್ ನೋಯ್ಡಾದಲ್ಲಿರುವ ಸಚಿನ್ ಮನೆಯಲ್ಲಿ ನೆಲೆಸಿದ್ದಾರೆ.

ಸಚಿನ್ ಮಗುವಿಗೆ ತಾಯಿಯಾಗಲಿದ್ದಾರೆ ಪಾಕಿಸ್ತಾನದ ಸೀಮಾ ಹೈದರ್
ಸೀಮಾ ಹೈದರ್Image Credit source: India Today
Follow us
ನಯನಾ ರಾಜೀವ್
|

Updated on: Jan 02, 2024 | 7:58 AM

ಪ್ರಿಯಕರನನ್ನು ಅರಸಿ ಮಕ್ಕಳ ಜತೆಗೆ ಭಾರತಕ್ಕೆ ಬಂದಿದ್ದ ಪಾಕಿಸ್ತಾನದ ಮಹಿಳೆ ಸೀಮಾ ಹೈದರ್(Seema Haider), ಸಚಿನ್ ಮೀನಾ ಅವರ ಮಗುವಿಗೆ ತಾಯಿಯಾಗಲಿದ್ದಾರೆ. ಖಾಸಗಿ ವಾಹಿನಿಯೊಂದಕ್ಕೆ ನೀಡಿದ ಸಂದರ್ಶನದಲ್ಲಿ ಸೀಮಾ ಮತ್ತು ಸಚಿನ್ ಈ ಮಾಹಿತಿ ನೀಡಿದ್ದಾರೆ. ಪಾಕಿಸ್ತಾನದಿಂದ ಭಾರತಕ್ಕೆ ಬಂದಿದ್ದ ಸೀಮಾಗೆ ಇದು ಐದನೇ ಮಗು. ಇದಕ್ಕೂ ಮೊದಲು, ಅವರು ತಮ್ಮ ಮೊದಲ ಪತಿಯಿಂದ ನಾಲ್ಕು ಮಕ್ಕಳನ್ನು ಹೊಂದಿದ್ದರು. ಈ ಮಕ್ಕಳು ಕೂಡ ಸೀಮಾ ಜೊತೆ ಭಾರತಕ್ಕೆ ಬಂದು ಗ್ರೇಟರ್ ನೋಯ್ಡಾದಲ್ಲಿರುವ ಸಚಿನ್ ಮನೆಯಲ್ಲಿ ನೆಲೆಸಿದ್ದಾರೆ.

ಪಾಕಿಸ್ತಾನದ ನಿವಾಸಿ ಸೀಮಾ ಹೈದರ್ ಮತ್ತು ಯುಪಿ ನಿವಾಸಿ ಸಚಿನ್ ಮೀನಾ ಅವರ ಪ್ರೇಮಕಥೆ ಕಳೆದ ವರ್ಷ ಹೆಚ್ಚು ಚರ್ಚೆಯಲ್ಲಿತ್ತು. ಇಬ್ಬರೂ ಆನ್‌ಲೈನ್ PUBG ಗೇಮ್ ಆಡುವಾಗ ಪರಿಚಯವಾಯಿತು. ಇದಾದ ನಂತರ ಅವರ ಸ್ನೇಹ ಪ್ರೀತಿಗೆ ತಿರುಗಿತ್ತು. ಇಬ್ಬರೂ ನೇಪಾಳದಲ್ಲಿ ಮತ್ತೆ ಭೇಟಿಯಾದರು. ಸೀಮಾ ಮತ್ತು ಸಚಿನ್ ಇಬ್ಬರೂ ನೇಪಾಳದಲ್ಲಿ ಮದುವೆಯಾಗಿದ್ದರು ಎಂದು ಹೇಳಲಾಗಿದೆ.

ಇದಾದ ನಂತರ ಕಳೆದ ವರ್ಷ ಸೀಮಾ ತನ್ನ ನಾಲ್ವರು ಮಕ್ಕಳೊಂದಿಗೆ ಪಾಕಿಸ್ತಾನದಿಂದ ಪಲಾಯನ ಮಾಡಿ ಗ್ರೇಟರ್ ನೋಯ್ಡಾದಲ್ಲಿರುವ ಸಚಿನ್ ಮನೆಗೆ ಅಕ್ರಮವಾಗಿ ಬಂದಿದ್ದರು.

ಮತ್ತಷ್ಟು ಓದಿ: Seema Haider: ಉತ್ತಮ ಪ್ರಜೆಯಾಗುತ್ತೇನೆ, ದೇಶಕ್ಕೆ ಎಂದೂ ದ್ರೋಹ ಮಾಡುವುದಿಲ್ಲ, ಭಾರತದ ಪೌರತ್ವ ನೀಡುವಂತೆ ರಾಷ್ಟ್ರಪತಿಗೆ ಸೀಮಾ ಮನವಿ

ಪೊಲೀಸರು ಇಬ್ಬರನ್ನೂ ವಶಕ್ಕೆ ತೆಗೆದುಕೊಂಡಿದ್ದರು. ಆದರೆ, ನಂತರ ಅವರಿಗೆ ಜಾಮೀನು ಮಂಜೂರಾಗಿತ್ತು. ಈ ವಿಷಯ ಉಭಯ ದೇಶಗಳ ನಡುವೆ ಚರ್ಚೆಗೆ ಗ್ರಾಸವಾಗಿತ್ತು.

ಸಾಮಾನ್ಯ ಜನರಿಂದ ಹಿಡಿದು ರಾಜಕಾರಣಿಗಳವರೆಗೆ ಎಲ್ಲರೂ ಈ ವಿಷಯದಲ್ಲಿ ಆಸಕ್ತಿ ವಹಿಸಿದರು. ಸೀಮಾ ಹೈದರ್ ಸಚಿನ್ ಮನೆಯಲ್ಲಿ ವಾಸವಾಗಿದ್ದಾಗಿನಿಂದಲೂ ಅವರು ಕರ್ವಾ ಚೌತ್ ಉಪವಾಸ ಮತ್ತು ಇತರ ಹಿಂದೂ ಹಬ್ಬಗಳನ್ನು ಆಚರಿಸುವ ಮೂಲಕ ಸುದ್ದಿಯಲ್ಲಿದ್ದಾರೆ.

ರಾಷ್ಟ್ರೀಯ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್ ಮಾಡಿ 

ಕೇಕ್ ಕಟ್ ಮಾಡಿ ಮೊದಲ ಪೀಸನ್ನು ಶಿವಕುಮಾರ್​ಗೆ ನೀಡಿದ ಸಿದ್ದರಾಮಯ್ಯ
ಕೇಕ್ ಕಟ್ ಮಾಡಿ ಮೊದಲ ಪೀಸನ್ನು ಶಿವಕುಮಾರ್​ಗೆ ನೀಡಿದ ಸಿದ್ದರಾಮಯ್ಯ
ಮ್ಯಾಜಿಸ್ಟ್ರೇಟ್ 50,000 ರೂ. ಲಂಚ ಕೇಳಿದ್ದಕ್ಕೆ ಮರ ಹತ್ತಿದ ವೃದ್ಧೆ!
ಮ್ಯಾಜಿಸ್ಟ್ರೇಟ್ 50,000 ರೂ. ಲಂಚ ಕೇಳಿದ್ದಕ್ಕೆ ಮರ ಹತ್ತಿದ ವೃದ್ಧೆ!
ಮತ್ತೆ ಜೈಲಿಗೆ ಹೋದ ರಜತ್ ಬಗ್ಗೆ ಕೇಳಿದ್ದಕ್ಕೆ ವಿನಯ್ ಗೌಡ ಹೇಳಿದ್ದೇನು?
ಮತ್ತೆ ಜೈಲಿಗೆ ಹೋದ ರಜತ್ ಬಗ್ಗೆ ಕೇಳಿದ್ದಕ್ಕೆ ವಿನಯ್ ಗೌಡ ಹೇಳಿದ್ದೇನು?
ಸಂಪುಟ ಪುನಾರಚನೆ ಹೈಕಮಾಂಡ್ ವಿವೇಚನೆಗೆ ಬಿಟ್ಟ ವಿಷಯವಾಗಿದೆ: ಸಚಿವ
ಸಂಪುಟ ಪುನಾರಚನೆ ಹೈಕಮಾಂಡ್ ವಿವೇಚನೆಗೆ ಬಿಟ್ಟ ವಿಷಯವಾಗಿದೆ: ಸಚಿವ
ಮನೋಹರ್, ಹನುಮಂತರಾಯಪ್ಪ, ವೆಂಕಟೇಶ್ ನೇತೃತ್ವದಲ್ಲಿ ಪ್ರತಿಭಟನೆ
ಮನೋಹರ್, ಹನುಮಂತರಾಯಪ್ಪ, ವೆಂಕಟೇಶ್ ನೇತೃತ್ವದಲ್ಲಿ ಪ್ರತಿಭಟನೆ
ಪೋಷಕರಲ್ಲಿ ನಿರಾಳತೆ ಉಂಟು ಮಾಡಿದ ಸರ್ಕಾರದ ನಿರ್ಧಾರ
ಪೋಷಕರಲ್ಲಿ ನಿರಾಳತೆ ಉಂಟು ಮಾಡಿದ ಸರ್ಕಾರದ ನಿರ್ಧಾರ
ಆಟೋಗ್ರಾಫ್ ಕೇಳುವವರೆ ಇರಲಿಲ್ಲ.. ಈಗ ಕ್ಯೂ ನಿಲ್ಲುತ್ತಿದ್ದಾರೆ; ಜಿತೇಶ್
ಆಟೋಗ್ರಾಫ್ ಕೇಳುವವರೆ ಇರಲಿಲ್ಲ.. ಈಗ ಕ್ಯೂ ನಿಲ್ಲುತ್ತಿದ್ದಾರೆ; ಜಿತೇಶ್
ಸರ್ಕಾರಗಳು ನಮ್ಮ ಬವಣೆಯನ್ನು ಅರ್ಥಮಾಡಿಕೊಳ್ಳಬೇಕು: ಲಾರಿ ಮಾಲೀಕ
ಸರ್ಕಾರಗಳು ನಮ್ಮ ಬವಣೆಯನ್ನು ಅರ್ಥಮಾಡಿಕೊಳ್ಳಬೇಕು: ಲಾರಿ ಮಾಲೀಕ
ವರದಿಯಲ್ಲಿರುವ ಶಿಫಾರಸ್ಸುಗಳನ್ನು ಸರ್ಕಾರ ತಿರಸ್ಕರಿಸಬಹುದಾಗಿದೆ: ಖರ್ಗೆ
ವರದಿಯಲ್ಲಿರುವ ಶಿಫಾರಸ್ಸುಗಳನ್ನು ಸರ್ಕಾರ ತಿರಸ್ಕರಿಸಬಹುದಾಗಿದೆ: ಖರ್ಗೆ
Video: ವೇಗವಾಗಿ ಬಂದು ವಾಹನಗಳ ಮೇಲೆ ಹರಿದ ಬಸ್, ಮೂವರು ಸಾವು
Video: ವೇಗವಾಗಿ ಬಂದು ವಾಹನಗಳ ಮೇಲೆ ಹರಿದ ಬಸ್, ಮೂವರು ಸಾವು