AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಕೊರೊನಾಗೆ ಹಸುವಿನ ಸಗಣಿ-ಗಂಜಲವೇ ಮದ್ದು.. ಕೇಂದ್ರ ಸರ್ಕಾರದಿಂದ ಮಹತ್ವದ ಸಂಶೋಧನೆ

800 ವ್ಯಕ್ತಿಗಳ ಮೇಲೆ ವೈದ್ಯಕೀಯ ಪ್ರಯೋಗ ನಡೆಸಲಾಗಿದೆ. ಈ ವೇಳೆ ಹಾಲು, ಹಸುವಿನ ಗಂಜಲ, ಸಗಣಿ, ಮೊಸರು ಮತ್ತು ತುಪ್ಪ ಬಳಸಿ ಸಿದ್ಧಪಡಿಸುವಲ್ಲಿ ಪಂಚಗವ್ಯ ಶೇ.96 ಪರಿಣಾಮಕಾರಿಯಾಗಿದೆ ಎಂದು ವಲ್ಲಭಭಾಯ್ ತಿಳಿಸಿದ್ದಾರೆ. 

ಕೊರೊನಾಗೆ ಹಸುವಿನ ಸಗಣಿ-ಗಂಜಲವೇ ಮದ್ದು.. ಕೇಂದ್ರ ಸರ್ಕಾರದಿಂದ ಮಹತ್ವದ ಸಂಶೋಧನೆ
ಸಾಂದರ್ಭಿಕ ಚಿತ್ರ
ರಾಜೇಶ್ ದುಗ್ಗುಮನೆ
| Edited By: |

Updated on: Jan 06, 2021 | 2:25 PM

Share

ನವದೆಹಲಿ: ಕೊರೊನಾ ವೈರಸ್​ ಹರಡುವಿಕೆ ನಿಧಾನವಾಗಿ ಕಮ್ಮಿ ಆಗುತ್ತಿರುವ ಬೆನ್ನಲ್ಲೇ ಈ ಮಾರಕ ವೈರಸ್​ಗೆ ಲಸಿಕೆ ಕಂಡು ಹಿಡಿಯಲಾಗಿದೆ. ಈ ಮಧ್ಯೆ, ಪಂಚಗವ್ಯ ಬಳಕೆಯಿಂದ ತೀಕ್ಷ್ಣವಲ್ಲದ ಕೊರೊನಾ ಕಡಿಮೆ ಆಗುತ್ತದೆ ಎಂದು ರಾಷ್ಟ್ರೀಯ ಕಾಮಧೇನು ಆಯೋಗ (ಆರ್​ಕೆಎ) ಹೇಳಿದೆ.

ದೇಸಿ ಹಸುಗಳ ಬಗ್ಗೆ ಅರಿವು ಮೂಡಿಸುವ ನಿಟ್ಟಿನಲ್ಲಿ ಪ್ರಧಾನಿ ನರೇಂದ್ರ ಮೋದಿ ಸರ್ಕಾರ ಆನ್​ಲೈನ್​​ ಪರೀಕ್ಷೆ ನಡೆಸಲು ಮುಂದಾಗಿದೆ. ಇಂದು ಈ ಬಗ್ಗೆ ಘೋಷಣೆ ಮಾಡಿದೆ. ಹಸುವಿನ ಹಾಲು ಮತ್ತು ಅದರ ಉತ್ಪನ್ನಗಳ ಜೊತೆಗೆ ಹಸುವಿನ ಮೂತ್ರ ಮತ್ತು ಸಗಣಿ ತೀಕ್ಷ್ಣವಲ್ಲದ ಕೋವಿಡ್ -19 ಚಿಕಿತ್ಸೆಗೆ ಸಹಕಾರಿಯಾಗಲಿದೆ.  ಇದು ಶೇಕಡಾ 96 ಪರಿಣಾಮಕಾರಿ ಆಗಿದೆ  ಎಂದು ರಾಷ್ಟ್ರೀಯ ಕಾಮಧೇನು ಆಯೋಗ (ಆರ್​ಕೆಎ) ಮುಖ್ಯಸ್ಥ ವಲ್ಲಭಭಾಯ್ ಕಥಿರಿಯಾ ಹೇಳಿದ್ದಾರೆ.

ಹಾಲು, ಹಸುವಿನ ಗಂಜಲ, ಸಗಣಿ, ಮೊಸರು ಮತ್ತು ತುಪ್ಪ ಬಳಸಿ ಸಿದ್ಧಪಡಿಸುವಲ್ಲಿ ಪಂಚಗವ್ಯ ಕೊರೊನಾ ಮೇಲೆ ಶೇ. 96 ಪರಿಣಾಮಕಾರಿಯಾಗಿದೆ. 800 ವ್ಯಕ್ತಿಗಳ ಮೇಲೆ ವೈದ್ಯಕೀಯ ಪ್ರಯೋಗ ನಡೆಸಲಾಗಿತ್ತು ಎಂದು ವಲ್ಲಭಭಾಯ್ ತಿಳಿಸಿದ್ದಾರೆ.

ಜೂನ್​ 2020 ಅಕ್ಟೋಬರ್​ 2020ರವರೆಗೆ ಈ ಬಗ್ಗೆ ಅಧ್ಯಯನ ನಡೆಸಲಾಗಿದೆ. ಜರ್ನಲ್​ನಲ್ಲಿ ಶೀಘ್ರವೇ ಈ ಬಗ್ಗೆ ಪಬ್ಲಿಶ್​ ಮಾಡಲಾಗುವುದು. ಹಸು ವಿಜ್ಞಾನ ಅರಿವು ಪರೀಕ್ಷೆ ಫೆಬ್ರವರಿ 25ರಂದು ನಡೆಯಲಿದೆ. ಇಂಗ್ಲಿಷ್​ ಹಾಗೂ 12 ಸ್ಥಳೀಯ ಭಾಷೆಗಳಲ್ಲಿ ಪರೀಕ್ಷೆ ಮಾಡಲಾಗುತ್ತಿದೆ ಎಂದು ವಲ್ಲಭಭಾಯ್ ಮಾಹಿತಿ ನೀಡಿದ್ದಾರೆ.

ಪಶು ಸಂಗೋಪನಾ ಸಚಿವಾಲಯದ ಅಡಿಯಲ್ಲಿ ರಾಷ್ಟ್ರೀಯ ಕಾಮಧೇನು ಆಯೋಗ ಬರುತ್ತದೆ. ಇದು ಪಶುಗಳ ರಕ್ಷಣೆ ಜವಾಬ್ದಾರಿಯನ್ನು ಹೊಂದಿದೆ.

ಹಾಸನ ಜಿಲ್ಲೆಯಲ್ಲಿ 10 ಶಿಕ್ಷಕರಿಗೆ ಕೊರೊನಾ.. 10 ಶಾಲೆ ಲಾಕ್​ಡೌನ್​: ಪೋಷಕರಲ್ಲಿ ಹೆಚ್ಚಿದ ಆತಂಕ

ಮಾರ್ಮಿಕವಾಗಿ ಡಿ.ಕೆ. ಸುರೇಶ್ ಪೋಸ್ಟ್​: ಟಾರ್ಗೆಟ್​​ ಯಾರು?
ಮಾರ್ಮಿಕವಾಗಿ ಡಿ.ಕೆ. ಸುರೇಶ್ ಪೋಸ್ಟ್​: ಟಾರ್ಗೆಟ್​​ ಯಾರು?
ಪೊಲೀಸ್ ಕಂಪ್ಲೇಂಟ್ ಕೊಡ್ತೀನಿ ಎಂದ ಅಭಿಮಾನಿ: ಅರ್ಜುನ್ ಜನ್ಯ ಉತ್ತರ ಏನು?
ಪೊಲೀಸ್ ಕಂಪ್ಲೇಂಟ್ ಕೊಡ್ತೀನಿ ಎಂದ ಅಭಿಮಾನಿ: ಅರ್ಜುನ್ ಜನ್ಯ ಉತ್ತರ ಏನು?
ನಿಯಮ ಮುರಿದ ಸಹೋದರ, ಬಿಗ್​​ಬಾಸ್ ಆದೇಶಕ್ಕೆ ಕಾವ್ಯಾ ಕಣ್ಣೀರು
ನಿಯಮ ಮುರಿದ ಸಹೋದರ, ಬಿಗ್​​ಬಾಸ್ ಆದೇಶಕ್ಕೆ ಕಾವ್ಯಾ ಕಣ್ಣೀರು
‘45’ ಸಿನಿಮಾ ಅನ್ನು ತಮ್ಮದೇ ರೀತಿಯಲ್ಲಿ ವಿಶ್ಲೇಷಿಸಿದ ಶಿವಣ್ಣ
‘45’ ಸಿನಿಮಾ ಅನ್ನು ತಮ್ಮದೇ ರೀತಿಯಲ್ಲಿ ವಿಶ್ಲೇಷಿಸಿದ ಶಿವಣ್ಣ
ಜನ ಚಪ್ಪಲಿಯಲ್ಲಿ ಹೊಡೆಯುತ್ತಾರೆ: ತಹಶೀಲ್ದಾರ್​​ಗೆ ಕೈ ಶಾಸಕ ಎಚ್ಚರಿಕೆ
ಜನ ಚಪ್ಪಲಿಯಲ್ಲಿ ಹೊಡೆಯುತ್ತಾರೆ: ತಹಶೀಲ್ದಾರ್​​ಗೆ ಕೈ ಶಾಸಕ ಎಚ್ಚರಿಕೆ
ಹುಬ್ಬಳ್ಳಿ ಮರ್ಯಾದೆ ಹತ್ಯೆ:ದಲಿತರು ಪ್ರೀತಿನೇ ಮಾಡಬಾರದಾ? ಮುತಾಲಿಕ್ ಆಕ್ರೋಶ
ಹುಬ್ಬಳ್ಳಿ ಮರ್ಯಾದೆ ಹತ್ಯೆ:ದಲಿತರು ಪ್ರೀತಿನೇ ಮಾಡಬಾರದಾ? ಮುತಾಲಿಕ್ ಆಕ್ರೋಶ
ಮಲ್ಲಿಕಾರ್ಜನ ಖರ್ಗೆ ಭೇಟಿ ಬಳಿಕ ಡಿಕೆ ಶಿವಕುಮಾರ್ ಸ್ಫೋಟಕ ಹೇಳಿಕೆ
ಮಲ್ಲಿಕಾರ್ಜನ ಖರ್ಗೆ ಭೇಟಿ ಬಳಿಕ ಡಿಕೆ ಶಿವಕುಮಾರ್ ಸ್ಫೋಟಕ ಹೇಳಿಕೆ
2026ರಲ್ಲಿ ಈ ರಾಶಿಗೆ ಗುರು, ಶನಿ, ರಾಹು, ಕೇತು ಸಂಚಾರದಿಂದ ಆರ್ಥಿಕ ಲಾಭ
2026ರಲ್ಲಿ ಈ ರಾಶಿಗೆ ಗುರು, ಶನಿ, ರಾಹು, ಕೇತು ಸಂಚಾರದಿಂದ ಆರ್ಥಿಕ ಲಾಭ
ಸೀಬರ್ಡ್ ಬಸ್ ದುರಂತ: ಪ್ರಾಣ ಉಳಿಸಿಕೊಂಡವರ ಒಂದೊಂದು ಕಥೆ ರೋಚಕ
ಸೀಬರ್ಡ್ ಬಸ್ ದುರಂತ: ಪ್ರಾಣ ಉಳಿಸಿಕೊಂಡವರ ಒಂದೊಂದು ಕಥೆ ರೋಚಕ
ಯಾರ ಮನೆಯನ್ನೂ ಒಡೆಯಬಾರದು: ಫ್ಯಾನ್ಸ್ ವಾರ್ ಬಗ್ಗೆ ಶಿವಣ್ಣ ಖಡಕ್ ರಿಯಾಕ್ಷನ್
ಯಾರ ಮನೆಯನ್ನೂ ಒಡೆಯಬಾರದು: ಫ್ಯಾನ್ಸ್ ವಾರ್ ಬಗ್ಗೆ ಶಿವಣ್ಣ ಖಡಕ್ ರಿಯಾಕ್ಷನ್