AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಕೊರೊನಾಗೆ ಹಸುವಿನ ಸಗಣಿ-ಗಂಜಲವೇ ಮದ್ದು.. ಕೇಂದ್ರ ಸರ್ಕಾರದಿಂದ ಮಹತ್ವದ ಸಂಶೋಧನೆ

800 ವ್ಯಕ್ತಿಗಳ ಮೇಲೆ ವೈದ್ಯಕೀಯ ಪ್ರಯೋಗ ನಡೆಸಲಾಗಿದೆ. ಈ ವೇಳೆ ಹಾಲು, ಹಸುವಿನ ಗಂಜಲ, ಸಗಣಿ, ಮೊಸರು ಮತ್ತು ತುಪ್ಪ ಬಳಸಿ ಸಿದ್ಧಪಡಿಸುವಲ್ಲಿ ಪಂಚಗವ್ಯ ಶೇ.96 ಪರಿಣಾಮಕಾರಿಯಾಗಿದೆ ಎಂದು ವಲ್ಲಭಭಾಯ್ ತಿಳಿಸಿದ್ದಾರೆ. 

ಕೊರೊನಾಗೆ ಹಸುವಿನ ಸಗಣಿ-ಗಂಜಲವೇ ಮದ್ದು.. ಕೇಂದ್ರ ಸರ್ಕಾರದಿಂದ ಮಹತ್ವದ ಸಂಶೋಧನೆ
ಸಾಂದರ್ಭಿಕ ಚಿತ್ರ
ರಾಜೇಶ್ ದುಗ್ಗುಮನೆ
| Edited By: |

Updated on: Jan 06, 2021 | 2:25 PM

Share

ನವದೆಹಲಿ: ಕೊರೊನಾ ವೈರಸ್​ ಹರಡುವಿಕೆ ನಿಧಾನವಾಗಿ ಕಮ್ಮಿ ಆಗುತ್ತಿರುವ ಬೆನ್ನಲ್ಲೇ ಈ ಮಾರಕ ವೈರಸ್​ಗೆ ಲಸಿಕೆ ಕಂಡು ಹಿಡಿಯಲಾಗಿದೆ. ಈ ಮಧ್ಯೆ, ಪಂಚಗವ್ಯ ಬಳಕೆಯಿಂದ ತೀಕ್ಷ್ಣವಲ್ಲದ ಕೊರೊನಾ ಕಡಿಮೆ ಆಗುತ್ತದೆ ಎಂದು ರಾಷ್ಟ್ರೀಯ ಕಾಮಧೇನು ಆಯೋಗ (ಆರ್​ಕೆಎ) ಹೇಳಿದೆ.

ದೇಸಿ ಹಸುಗಳ ಬಗ್ಗೆ ಅರಿವು ಮೂಡಿಸುವ ನಿಟ್ಟಿನಲ್ಲಿ ಪ್ರಧಾನಿ ನರೇಂದ್ರ ಮೋದಿ ಸರ್ಕಾರ ಆನ್​ಲೈನ್​​ ಪರೀಕ್ಷೆ ನಡೆಸಲು ಮುಂದಾಗಿದೆ. ಇಂದು ಈ ಬಗ್ಗೆ ಘೋಷಣೆ ಮಾಡಿದೆ. ಹಸುವಿನ ಹಾಲು ಮತ್ತು ಅದರ ಉತ್ಪನ್ನಗಳ ಜೊತೆಗೆ ಹಸುವಿನ ಮೂತ್ರ ಮತ್ತು ಸಗಣಿ ತೀಕ್ಷ್ಣವಲ್ಲದ ಕೋವಿಡ್ -19 ಚಿಕಿತ್ಸೆಗೆ ಸಹಕಾರಿಯಾಗಲಿದೆ.  ಇದು ಶೇಕಡಾ 96 ಪರಿಣಾಮಕಾರಿ ಆಗಿದೆ  ಎಂದು ರಾಷ್ಟ್ರೀಯ ಕಾಮಧೇನು ಆಯೋಗ (ಆರ್​ಕೆಎ) ಮುಖ್ಯಸ್ಥ ವಲ್ಲಭಭಾಯ್ ಕಥಿರಿಯಾ ಹೇಳಿದ್ದಾರೆ.

ಹಾಲು, ಹಸುವಿನ ಗಂಜಲ, ಸಗಣಿ, ಮೊಸರು ಮತ್ತು ತುಪ್ಪ ಬಳಸಿ ಸಿದ್ಧಪಡಿಸುವಲ್ಲಿ ಪಂಚಗವ್ಯ ಕೊರೊನಾ ಮೇಲೆ ಶೇ. 96 ಪರಿಣಾಮಕಾರಿಯಾಗಿದೆ. 800 ವ್ಯಕ್ತಿಗಳ ಮೇಲೆ ವೈದ್ಯಕೀಯ ಪ್ರಯೋಗ ನಡೆಸಲಾಗಿತ್ತು ಎಂದು ವಲ್ಲಭಭಾಯ್ ತಿಳಿಸಿದ್ದಾರೆ.

ಜೂನ್​ 2020 ಅಕ್ಟೋಬರ್​ 2020ರವರೆಗೆ ಈ ಬಗ್ಗೆ ಅಧ್ಯಯನ ನಡೆಸಲಾಗಿದೆ. ಜರ್ನಲ್​ನಲ್ಲಿ ಶೀಘ್ರವೇ ಈ ಬಗ್ಗೆ ಪಬ್ಲಿಶ್​ ಮಾಡಲಾಗುವುದು. ಹಸು ವಿಜ್ಞಾನ ಅರಿವು ಪರೀಕ್ಷೆ ಫೆಬ್ರವರಿ 25ರಂದು ನಡೆಯಲಿದೆ. ಇಂಗ್ಲಿಷ್​ ಹಾಗೂ 12 ಸ್ಥಳೀಯ ಭಾಷೆಗಳಲ್ಲಿ ಪರೀಕ್ಷೆ ಮಾಡಲಾಗುತ್ತಿದೆ ಎಂದು ವಲ್ಲಭಭಾಯ್ ಮಾಹಿತಿ ನೀಡಿದ್ದಾರೆ.

ಪಶು ಸಂಗೋಪನಾ ಸಚಿವಾಲಯದ ಅಡಿಯಲ್ಲಿ ರಾಷ್ಟ್ರೀಯ ಕಾಮಧೇನು ಆಯೋಗ ಬರುತ್ತದೆ. ಇದು ಪಶುಗಳ ರಕ್ಷಣೆ ಜವಾಬ್ದಾರಿಯನ್ನು ಹೊಂದಿದೆ.

ಹಾಸನ ಜಿಲ್ಲೆಯಲ್ಲಿ 10 ಶಿಕ್ಷಕರಿಗೆ ಕೊರೊನಾ.. 10 ಶಾಲೆ ಲಾಕ್​ಡೌನ್​: ಪೋಷಕರಲ್ಲಿ ಹೆಚ್ಚಿದ ಆತಂಕ

Follow Us
Rajesh Duggumane
Rajesh Duggumane

ಪತ್ರಿಕೋದ್ಯಮಕ್ಕೆ ಕಾಲಿಟ್ಟು 9 ವರ್ಷ. ಸಂಯುಕ್ತ ಕರ್ನಾಟಕ, ವಿಜಯವಾಣಿ, ನ್ಯೂಸ್18 ಕನ್ನಡದಲ್ಲಿ ಕೆಲಸ ಮಾಡಿದ ಅನುಭವ ಇದೆ. ಈಗ ಟಿವಿ9 ಕನ್ನಡ ಡಿಜಿಟಲ್ನಲ್ಲಿ ಬರಹ ಕೃಷಿ ಮುಂದುವರಿಸಿದ್ದೇನೆ. ಸಿನಿಮಾ ರಂಗದ ಬಗ್ಗೆ ಮೊದಲಿನಿಂದಲೂ ಆಸಕ್ತಿ. ಅದರ ಜೊತೆ ಬರವಣಿಗೆಯೂ ಸೇರಿತು. ಈಗ ಅದುವೇ ಕಾಯಕ. ಸಿನಿಮಾ ವಿಮರ್ಶೆ, ಚಿತ್ರರಂಗದ ಗಾಸಿಪ್, ಹೊಸ ಸಿನಿಮಾ ಬಗ್ಗೆ ಅಪ್ಡೇಟ್ ನನ್ನ ಕಡೆಯಿಂದ. ಟ್ರಾವೆಲಿಂಗ್ ಕಡೆ ಹೆಚ್ಚು ಆಸಕ್ತಿ. ಓದುವುದು ಎಂದರೆ ಹುಚ್ಚು. ಸಿನಿಮಾ ನೋಡುವುದೂ ಆಸಕ್ತಿಗಳಲ್ಲಿ ಒಂದು. ಹಲವು ಸಿನಿಮಾ ನೋಡಿ ಈಗಾಗಲೇ ವಿಮರ್ಶೆ ಮಾಡಿ ನಿಮ್ಮ ಮುಂದಿಟ್ಟಿದ್ದೇನೆ.

Read More
‘ಡ್ರ್ಯಾಗನ್’ ಟೀಸರ್: ಚಿತ್ರಮಂದಿರದಲ್ಲಿ ಸಂಭ್ರಮಿಸಿದ ಪ್ರಶಾಂತ್ ನೀಲ್ ಪತ್ನಿ
‘ಡ್ರ್ಯಾಗನ್’ ಟೀಸರ್: ಚಿತ್ರಮಂದಿರದಲ್ಲಿ ಸಂಭ್ರಮಿಸಿದ ಪ್ರಶಾಂತ್ ನೀಲ್ ಪತ್ನಿ
‘ಧುರಂಧರ್’ ಸಿನಿಮಾಕ್ಕೆ ಎದುರಾಗಿರುವ ಕಾನೂನು ಸಂಕಷ್ಟ ಏನು: ವಿಡಿಯೋ
‘ಧುರಂಧರ್’ ಸಿನಿಮಾಕ್ಕೆ ಎದುರಾಗಿರುವ ಕಾನೂನು ಸಂಕಷ್ಟ ಏನು: ವಿಡಿಯೋ
ಮೆಡಿಕಲ್ ಸೀಟ್ ಪರೀಕ್ಷೆ ನಡೆಸಲು ರಾಜ್ಯ ಸರ್ಕಾರಗಳಿಗೆ ಕೊಡಿ: ಸಿಎಂ ಆಗ್ರಹ
ಮೆಡಿಕಲ್ ಸೀಟ್ ಪರೀಕ್ಷೆ ನಡೆಸಲು ರಾಜ್ಯ ಸರ್ಕಾರಗಳಿಗೆ ಕೊಡಿ: ಸಿಎಂ ಆಗ್ರಹ
ಕಾಂಗ್ರೆಸ್ ಯುವ ಕಾರ್ಯಕರ್ತರು ಪೊಲೀಸ್ ವಶಕ್ಕೆ, ನಾಯಕರು ಹೋಟೆಲ್​​ಗೆ​
ಕಾಂಗ್ರೆಸ್ ಯುವ ಕಾರ್ಯಕರ್ತರು ಪೊಲೀಸ್ ವಶಕ್ಕೆ, ನಾಯಕರು ಹೋಟೆಲ್​​ಗೆ​
ಕಾಂಗ್ರೆಸ್ ನಾಯಕರಿಂದ ಐ ಆ್ಯಮ್ ಕೊಕ್ರೋಚ್ ಟೀ ಶರ್ಟ್ ಬಿಡುಗಡೆ
ಕಾಂಗ್ರೆಸ್ ನಾಯಕರಿಂದ ಐ ಆ್ಯಮ್ ಕೊಕ್ರೋಚ್ ಟೀ ಶರ್ಟ್ ಬಿಡುಗಡೆ
ಹೊಸ ಶಾಪಿಂಗ್ ಸಂಕೀರ್ಣಕ್ಕಾಗಿ ನೂರಾರು ಮರಗಳ ಮಾರಣಹೋಮ
ಹೊಸ ಶಾಪಿಂಗ್ ಸಂಕೀರ್ಣಕ್ಕಾಗಿ ನೂರಾರು ಮರಗಳ ಮಾರಣಹೋಮ
ನೀಟ್ ಹಗರಣದ ವಿರುದ್ಧ ಬೀದಿಗಿಳಿದ ಸಾವಿರಾರು ಹಸ್ತ ಪಡೆ
ನೀಟ್ ಹಗರಣದ ವಿರುದ್ಧ ಬೀದಿಗಿಳಿದ ಸಾವಿರಾರು ಹಸ್ತ ಪಡೆ
ಭಕ್ತರು ಮತ್ತು ಭಗವಂತನ ನಡುವೆ ವ್ಯವಹಾರದ ಸ್ಥಳ ದೇವಾಲಯ: ಡಿಕೆಶಿ
ಭಕ್ತರು ಮತ್ತು ಭಗವಂತನ ನಡುವೆ ವ್ಯವಹಾರದ ಸ್ಥಳ ದೇವಾಲಯ: ಡಿಕೆಶಿ
ರಾತ್ರಿ ಹೊತ್ತು ಮನೆಯಲ್ಲಿರಲಾಗದೆ ಗೋಳು ತೋಡಿಕೊಂಡ ನಿವಾಸಿಗಳು
ರಾತ್ರಿ ಹೊತ್ತು ಮನೆಯಲ್ಲಿರಲಾಗದೆ ಗೋಳು ತೋಡಿಕೊಂಡ ನಿವಾಸಿಗಳು
ನಟಿ ಶ್ರುತಿ ಪ್ರಕಾಶ್‌ಗೆ ಡೈಮಂಡ್ ಉಂಗುರ ತೊಡಿಸಿ ಪ್ರಪೋಸ್ ಮಾಡಿದ ಕರಣ್
ನಟಿ ಶ್ರುತಿ ಪ್ರಕಾಶ್‌ಗೆ ಡೈಮಂಡ್ ಉಂಗುರ ತೊಡಿಸಿ ಪ್ರಪೋಸ್ ಮಾಡಿದ ಕರಣ್