AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಡಿಜಿಟಲ್ ಪಾವತಿ ಏರಿಕೆ: ಗ್ರಾಹಕರು-ವ್ಯಾಪಾರಿಗಳು ಇಬ್ಬರೂ ಇದಕ್ಕೆ ಒಗ್ಗುತ್ತಿದ್ದಾರೆ: NPCI ಅಭಿಮತ

ಕೊರೊನಾ ಮತ್ತು ಸರ್ಕಾರ, ಆರ್​ಬಿಐನ ಹೊಸ ನೀತಿಗಳಿಂದ ಜನರು ಡಿಜಿಟಲ್ ಪಾವತಿ ವಿಧಾನವನ್ನು ಹೆಚ್ಚು ಬಳಸುತ್ತಿದ್ದಾರೆ. ಈ ಬಗ್ಗೆ NPCI ಮುಖ್ಯಸ್ಥರು ಸಹಮತ ಸೂಚಿಸಿದ್ದಾರೆ.

ಡಿಜಿಟಲ್ ಪಾವತಿ ಏರಿಕೆ: ಗ್ರಾಹಕರು-ವ್ಯಾಪಾರಿಗಳು ಇಬ್ಬರೂ ಇದಕ್ಕೆ ಒಗ್ಗುತ್ತಿದ್ದಾರೆ: NPCI ಅಭಿಮತ
ಸಾಂದರ್ಭಿಕ ಚಿತ್ರ
TV9 Web
| Edited By: |

Updated on:Apr 07, 2022 | 10:47 AM

Share

ಕೋಲ್ಕತ್ತಾ: ಕೊರೊನಾ ಕಾರಣದಿಂದಾಗಿ ಭಾರತದಲ್ಲಿ ಡಿಜಿಟಲ್ ಪಾವತಿ ಪ್ರಮಾಣ ಹೆಚ್ಚಿದೆ ಎಂದು ನ್ಯಾಷನಲ್ ಪೇಮೆಂಟ್ ಕಾರ್ಪೊರೇಷನ್ ಆಫ್ ಇಂಡಿಯಾ (NPCI) ಹೇಳಿದೆ. ಸರ್ಕಾರದ ಮತ್ತು ಆರ್​ಬಿಐನ ನೀತಿಗಳು ಕೂಡ ಇದಕ್ಕೆ ಕಾರಣ ಎಂದು NPCIನ ಮುಖ್ಯ ಕಾರ್ಯನಿರ್ವಹಣಾಧಿಕಾರಿ ಪ್ರವೀಣ ರೈ ಅಭಿಪ್ರಾಯಪಟ್ಟಿದ್ದಾರೆ.

XLRI ಸಂಸ್ಥೆ ಆಯೋಜಿಸಿದ್ದ ಸೆಮಿನಾರ್​ನಲ್ಲಿ ಮಾತನಾಡಿದ ಪ್ರವೀಣ ರೈ, ಡಿಜಿಟಲೀಕರಣವು ನಮ್ಮ ಬದುಕಿನ ಸಣ್ಣ ವಿಚಾರಗಳನ್ನೂ ಪ್ರಭಾವಿಸಿದೆ. ಜನರು ನಿಧಾನವಾಗಿ ಡಿಜಿಟಲ್ ಪಾವತಿಯತ್ತ ಒಲವು ತೋರುತ್ತಿದ್ದಾರೆ ಎಂದು ಹೇಳಿದ್ದಾರೆ. ಗ್ರಾಹಕರು ಮತ್ತು ವ್ಯಾಪಾರಿಗಳು ಇಬ್ಬರೂ ಡಿಜಿಟಲ್ ವಿಧದ ಪಾವತಿ ಬಯಸುತ್ತಿದ್ದಾರೆ. ಯುಪಿಐ, ಕ್ಯೂಆರ್ ಕೋಡ್​ಗಳ ಮೂಲಕ ನಡೆಸುವ ವ್ಯವಹಾರದಲ್ಲಿ ದೊಡ್ಡಮಟ್ಟಿನ ಏರಿಕೆಯಾಗಿದೆ ಎಂದು ತಿಳಿಸಿದ್ದಾರೆ.

ಉಡುಗೊರೆಗಳನ್ನು ನೀಡುವ ಮೂಲಕ ಬಳಕೆದಾರರು ಡಿಜಿಟಲ್ ವಿಧಾನದ ಹಣಪಾವತಿಯನ್ನು ನೆಚ್ಚಿಕೊಳ್ಳುವಂತೆ ಮಾಡಲಾಗುತ್ತಿದೆ.  ಇದರಲ್ಲಿದ್ದ ಸಮಸ್ಯೆಗಳನ್ನು ಆರ್ಟಿಫಿಷಿಯಲ್ ಇಂಟಲಿಜೆನ್ಸ್ (AI) ಮೂಲಕ ಪರಿಹರಿಸಲಾಗುತ್ತಿದೆ. ಈ ವಿಧಾನವು ಬಳಕೆದಾರರಲ್ಲಿ ಹಣ ಉಳಿತಾಯದ ಅಭ್ಯಾಸವನ್ನೂ ಹೆಚ್ಚಿಸುತ್ತಿದೆ ಎಂದು ಪ್ರವೀಣ ರೈ ಅಭಿಪ್ರಾಯಪಟ್ಟಿದ್ದಾರೆ.

ಲಾಕ್​ಡೌನ್ ಎಫೆಕ್ಟ್! ಡಿಜಿಟಲ್ ವಹಿವಾಟು ಹೆಂಗಿದೆ ಗೊತ್ತಾ?

Published On - 5:28 pm, Sat, 12 December 20

Follow Us
ತೆಲುಗಿನ ರೀತಿ ಕನ್ನಡ ಚಿತ್ರರಂಗದಲ್ಲಿ ಯಾಕೆ ಇಲ್ಲ; ಬೇಸರ ತೋಡಿಕೊಂಡ ದಿಗಂತ್
ತೆಲುಗಿನ ರೀತಿ ಕನ್ನಡ ಚಿತ್ರರಂಗದಲ್ಲಿ ಯಾಕೆ ಇಲ್ಲ; ಬೇಸರ ತೋಡಿಕೊಂಡ ದಿಗಂತ್
ಇನ್ನೇನು ವಿಶೇಷ ಚೇತನರಿಗೆ ಹಸ್ತಾಂತರಿಸಬೇಕಿದ್ದ ವಾಹನಗಳು ಸುಟ್ಟು ಭಸ್ಮ
ಇನ್ನೇನು ವಿಶೇಷ ಚೇತನರಿಗೆ ಹಸ್ತಾಂತರಿಸಬೇಕಿದ್ದ ವಾಹನಗಳು ಸುಟ್ಟು ಭಸ್ಮ
ಬಂಗಾಳದ ಮತಗಟ್ಟೆಗೆ ಕಾಡಾನೆ ಎಂಟ್ರಿ; ಕಂಗಾಲಾದ ಮತದಾರರು
ಬಂಗಾಳದ ಮತಗಟ್ಟೆಗೆ ಕಾಡಾನೆ ಎಂಟ್ರಿ; ಕಂಗಾಲಾದ ಮತದಾರರು
ದೆಹಲಿಯಲ್ಲಿ ಡಿಕೆಶಿ ಸ್ಫೋಟಕ ಹೇಳಿಕೆ, ರಾಜ್ಯ ರಾಜಕಾರಣದಲ್ಲಿ ಸಂಚಲನ
ದೆಹಲಿಯಲ್ಲಿ ಡಿಕೆಶಿ ಸ್ಫೋಟಕ ಹೇಳಿಕೆ, ರಾಜ್ಯ ರಾಜಕಾರಣದಲ್ಲಿ ಸಂಚಲನ
ಬೆಂಗಳೂರಿನಲ್ಲಿ ಭಾರೀ ಅಗ್ನಿ ದುರಂತ, 10ಕಿ.ಮೀ ವರೆಗೂ ಗೋಚರಿಸಿದ ದಟ್ಟ ಹೊಗೆ
ಬೆಂಗಳೂರಿನಲ್ಲಿ ಭಾರೀ ಅಗ್ನಿ ದುರಂತ, 10ಕಿ.ಮೀ ವರೆಗೂ ಗೋಚರಿಸಿದ ದಟ್ಟ ಹೊಗೆ
ತಂದೆ ಸಾವಿನ ನಡುವೆ ಪರೀಕ್ಷೆ ಬರೆದಿದ್ದ ವಿದ್ಯಾರ್ಥಿ SSLC ಪಾಸ್​​
ತಂದೆ ಸಾವಿನ ನಡುವೆ ಪರೀಕ್ಷೆ ಬರೆದಿದ್ದ ವಿದ್ಯಾರ್ಥಿ SSLC ಪಾಸ್​​
ಬಂಗಾಳದಲ್ಲಿ ಬಿಜೆಪಿ ಅಭ್ಯರ್ಥಿಯನ್ನು ಅಟ್ಟಾಡಿಸಿಕೊಂಡು ಹೋಗಿ ಹಲ್ಲೆ
ಬಂಗಾಳದಲ್ಲಿ ಬಿಜೆಪಿ ಅಭ್ಯರ್ಥಿಯನ್ನು ಅಟ್ಟಾಡಿಸಿಕೊಂಡು ಹೋಗಿ ಹಲ್ಲೆ
ಶುರುವಾಯ್ತು ಸಲ್ಮಾನ್ ಖಾನ್-ನಯನತಾರಾ ಸಿನಿಮಾ: ವಿಡಿಯೋ
ಶುರುವಾಯ್ತು ಸಲ್ಮಾನ್ ಖಾನ್-ನಯನತಾರಾ ಸಿನಿಮಾ: ವಿಡಿಯೋ
ಮದುವೆ ಮಂಟಪದಿಂದ ಮತಗಟ್ಟೆಗೆ; ತಿರುನಲ್ವೇಲಿಯಲ್ಲಿ ನವವಿವಾಹಿತರ ಮತದಾನ
ಮದುವೆ ಮಂಟಪದಿಂದ ಮತಗಟ್ಟೆಗೆ; ತಿರುನಲ್ವೇಲಿಯಲ್ಲಿ ನವವಿವಾಹಿತರ ಮತದಾನ
ಜಮೀರ್ JDS ಸೇರ್ಪಡೆ ಚರ್ಚೆ ಬಗ್ಗೆ ಕುಮಾರಸ್ವಾಮಿ ಸ್ಫೋಟಕ ಹೇಳಿಕೆ!
ಜಮೀರ್ JDS ಸೇರ್ಪಡೆ ಚರ್ಚೆ ಬಗ್ಗೆ ಕುಮಾರಸ್ವಾಮಿ ಸ್ಫೋಟಕ ಹೇಳಿಕೆ!