AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಡಿಜಿಟಲ್ ಪಾವತಿ ಏರಿಕೆ: ಗ್ರಾಹಕರು-ವ್ಯಾಪಾರಿಗಳು ಇಬ್ಬರೂ ಇದಕ್ಕೆ ಒಗ್ಗುತ್ತಿದ್ದಾರೆ: NPCI ಅಭಿಮತ

ಕೊರೊನಾ ಮತ್ತು ಸರ್ಕಾರ, ಆರ್​ಬಿಐನ ಹೊಸ ನೀತಿಗಳಿಂದ ಜನರು ಡಿಜಿಟಲ್ ಪಾವತಿ ವಿಧಾನವನ್ನು ಹೆಚ್ಚು ಬಳಸುತ್ತಿದ್ದಾರೆ. ಈ ಬಗ್ಗೆ NPCI ಮುಖ್ಯಸ್ಥರು ಸಹಮತ ಸೂಚಿಸಿದ್ದಾರೆ.

ಡಿಜಿಟಲ್ ಪಾವತಿ ಏರಿಕೆ: ಗ್ರಾಹಕರು-ವ್ಯಾಪಾರಿಗಳು ಇಬ್ಬರೂ ಇದಕ್ಕೆ ಒಗ್ಗುತ್ತಿದ್ದಾರೆ: NPCI ಅಭಿಮತ
ಸಾಂದರ್ಭಿಕ ಚಿತ್ರ
TV9 Web
| Edited By: |

Updated on:Apr 07, 2022 | 10:47 AM

Share

ಕೋಲ್ಕತ್ತಾ: ಕೊರೊನಾ ಕಾರಣದಿಂದಾಗಿ ಭಾರತದಲ್ಲಿ ಡಿಜಿಟಲ್ ಪಾವತಿ ಪ್ರಮಾಣ ಹೆಚ್ಚಿದೆ ಎಂದು ನ್ಯಾಷನಲ್ ಪೇಮೆಂಟ್ ಕಾರ್ಪೊರೇಷನ್ ಆಫ್ ಇಂಡಿಯಾ (NPCI) ಹೇಳಿದೆ. ಸರ್ಕಾರದ ಮತ್ತು ಆರ್​ಬಿಐನ ನೀತಿಗಳು ಕೂಡ ಇದಕ್ಕೆ ಕಾರಣ ಎಂದು NPCIನ ಮುಖ್ಯ ಕಾರ್ಯನಿರ್ವಹಣಾಧಿಕಾರಿ ಪ್ರವೀಣ ರೈ ಅಭಿಪ್ರಾಯಪಟ್ಟಿದ್ದಾರೆ.

XLRI ಸಂಸ್ಥೆ ಆಯೋಜಿಸಿದ್ದ ಸೆಮಿನಾರ್​ನಲ್ಲಿ ಮಾತನಾಡಿದ ಪ್ರವೀಣ ರೈ, ಡಿಜಿಟಲೀಕರಣವು ನಮ್ಮ ಬದುಕಿನ ಸಣ್ಣ ವಿಚಾರಗಳನ್ನೂ ಪ್ರಭಾವಿಸಿದೆ. ಜನರು ನಿಧಾನವಾಗಿ ಡಿಜಿಟಲ್ ಪಾವತಿಯತ್ತ ಒಲವು ತೋರುತ್ತಿದ್ದಾರೆ ಎಂದು ಹೇಳಿದ್ದಾರೆ. ಗ್ರಾಹಕರು ಮತ್ತು ವ್ಯಾಪಾರಿಗಳು ಇಬ್ಬರೂ ಡಿಜಿಟಲ್ ವಿಧದ ಪಾವತಿ ಬಯಸುತ್ತಿದ್ದಾರೆ. ಯುಪಿಐ, ಕ್ಯೂಆರ್ ಕೋಡ್​ಗಳ ಮೂಲಕ ನಡೆಸುವ ವ್ಯವಹಾರದಲ್ಲಿ ದೊಡ್ಡಮಟ್ಟಿನ ಏರಿಕೆಯಾಗಿದೆ ಎಂದು ತಿಳಿಸಿದ್ದಾರೆ.

ಉಡುಗೊರೆಗಳನ್ನು ನೀಡುವ ಮೂಲಕ ಬಳಕೆದಾರರು ಡಿಜಿಟಲ್ ವಿಧಾನದ ಹಣಪಾವತಿಯನ್ನು ನೆಚ್ಚಿಕೊಳ್ಳುವಂತೆ ಮಾಡಲಾಗುತ್ತಿದೆ.  ಇದರಲ್ಲಿದ್ದ ಸಮಸ್ಯೆಗಳನ್ನು ಆರ್ಟಿಫಿಷಿಯಲ್ ಇಂಟಲಿಜೆನ್ಸ್ (AI) ಮೂಲಕ ಪರಿಹರಿಸಲಾಗುತ್ತಿದೆ. ಈ ವಿಧಾನವು ಬಳಕೆದಾರರಲ್ಲಿ ಹಣ ಉಳಿತಾಯದ ಅಭ್ಯಾಸವನ್ನೂ ಹೆಚ್ಚಿಸುತ್ತಿದೆ ಎಂದು ಪ್ರವೀಣ ರೈ ಅಭಿಪ್ರಾಯಪಟ್ಟಿದ್ದಾರೆ.

ಲಾಕ್​ಡೌನ್ ಎಫೆಕ್ಟ್! ಡಿಜಿಟಲ್ ವಹಿವಾಟು ಹೆಂಗಿದೆ ಗೊತ್ತಾ?

Published On - 5:28 pm, Sat, 12 December 20

Follow Us
ಹಿಂದೆ ಸಂಬಂಧಿಯನ್ನ ಕೊಂದ್ರು, ಈಗ ಅಳಿಯನ ಹತ್ಯೆ:ಮಾಜಿ ಸಚಿವ ಬೆಳಮಗಿ ಕಣ್ಣೀರು
ಹಿಂದೆ ಸಂಬಂಧಿಯನ್ನ ಕೊಂದ್ರು, ಈಗ ಅಳಿಯನ ಹತ್ಯೆ:ಮಾಜಿ ಸಚಿವ ಬೆಳಮಗಿ ಕಣ್ಣೀರು
ಗ್ಯಾಂಗ್ಸ್ ಆಫ್ ಯುಕೆ: ಎರಡನೇ ಇನ್ನಿಂಗ್ಸ್ ನಿರೀಕ್ಷೆಯಲ್ಲಿ ಒರಟ ಪ್ರಶಾಂತ್
ಗ್ಯಾಂಗ್ಸ್ ಆಫ್ ಯುಕೆ: ಎರಡನೇ ಇನ್ನಿಂಗ್ಸ್ ನಿರೀಕ್ಷೆಯಲ್ಲಿ ಒರಟ ಪ್ರಶಾಂತ್
6,6,6,6,6.. ಪಂಜಾಬ್ ವಿರುದ್ಧ ಅಬ್ಬರಿಸಿದ ಆಯುಷ್ ಮ್ಹಾತ್ರೆ
6,6,6,6,6.. ಪಂಜಾಬ್ ವಿರುದ್ಧ ಅಬ್ಬರಿಸಿದ ಆಯುಷ್ ಮ್ಹಾತ್ರೆ
ಅಧಿಕಾರಿ ಮೇಲೆ ಪಾಲಿಕೆ ಸದಸ್ಯನಿಂದ ಹಲ್ಲೆ: ಕಮಿಷನರ್ ಶಾಕಿಂಗ್‌ ರಿಯಾಕ್ಷನ್‌
ಅಧಿಕಾರಿ ಮೇಲೆ ಪಾಲಿಕೆ ಸದಸ್ಯನಿಂದ ಹಲ್ಲೆ: ಕಮಿಷನರ್ ಶಾಕಿಂಗ್‌ ರಿಯಾಕ್ಷನ್‌
ಹಳೇ ಸೇಡು ತೀರಿಸಿಲು ದಾವಣಗೆರೆಯಲ್ಲಿ ಷಡ್ಯಂತ್ರ ನಡೆದಿದೆ ಎಂದ ಶ್ರೀರಾಮುಲು
ಹಳೇ ಸೇಡು ತೀರಿಸಿಲು ದಾವಣಗೆರೆಯಲ್ಲಿ ಷಡ್ಯಂತ್ರ ನಡೆದಿದೆ ಎಂದ ಶ್ರೀರಾಮುಲು
ಹಬ್ಬಳ್ಳಿ ಲವ್ ಜಿಹಾದ್​​​ಗೆ ಸ್ಫೋಟಕ ಟ್ವಿಸ್ಟ್:ಜಿಮ್ ಟ್ರೈನರ್​​ನ ಕಾಮಕಾಂಡ
ಹಬ್ಬಳ್ಳಿ ಲವ್ ಜಿಹಾದ್​​​ಗೆ ಸ್ಫೋಟಕ ಟ್ವಿಸ್ಟ್:ಜಿಮ್ ಟ್ರೈನರ್​​ನ ಕಾಮಕಾಂಡ
ವೇದಿಕೆ ಮೇಲೆ ವಾಂತಿ: ಸಂತೋಷ್ ಹೆಗ್ಡೆ ಆರೋಗ್ಯದ ಬಗ್ಗೆ ಖಾದರ್ ಮಾಹಿತಿ
ವೇದಿಕೆ ಮೇಲೆ ವಾಂತಿ: ಸಂತೋಷ್ ಹೆಗ್ಡೆ ಆರೋಗ್ಯದ ಬಗ್ಗೆ ಖಾದರ್ ಮಾಹಿತಿ
ಶಿರಸಿ ಬಳಿ ಎರಡು ಬಸ್​​ಗಳ ನಡುವೆ ಭೀಕರ ಅಪಘಾತ: ಪ್ರಯಾಣಿಕರ ಸ್ಥಿತಿ ಗಂಭೀರ
ಶಿರಸಿ ಬಳಿ ಎರಡು ಬಸ್​​ಗಳ ನಡುವೆ ಭೀಕರ ಅಪಘಾತ: ಪ್ರಯಾಣಿಕರ ಸ್ಥಿತಿ ಗಂಭೀರ
ಸಚಿವ ಮುನಿಯಪ್ಪ ಮೇಲೆ ಕೆಪಿಸಿಸಿ ವಕ್ತಾರ ಲಕ್ಷ್ಮಣ್​​ ಗರಂ!
ಸಚಿವ ಮುನಿಯಪ್ಪ ಮೇಲೆ ಕೆಪಿಸಿಸಿ ವಕ್ತಾರ ಲಕ್ಷ್ಮಣ್​​ ಗರಂ!
ಟಾರ್ಗೆಟ್ ಮುಗಿಸಿದ ಖುಷಿಯಲ್ಲಿ ಎಲ್ಲ ಉದ್ಯೋಗಿಗಳಿಗೆ 4 ದಿನಗಳ ಗೋವಾ ಪ್ರವಾಸ
ಟಾರ್ಗೆಟ್ ಮುಗಿಸಿದ ಖುಷಿಯಲ್ಲಿ ಎಲ್ಲ ಉದ್ಯೋಗಿಗಳಿಗೆ 4 ದಿನಗಳ ಗೋವಾ ಪ್ರವಾಸ