AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಡಿಜಿಟಲ್ ಪಾವತಿ ಏರಿಕೆ: ಗ್ರಾಹಕರು-ವ್ಯಾಪಾರಿಗಳು ಇಬ್ಬರೂ ಇದಕ್ಕೆ ಒಗ್ಗುತ್ತಿದ್ದಾರೆ: NPCI ಅಭಿಮತ

ಕೊರೊನಾ ಮತ್ತು ಸರ್ಕಾರ, ಆರ್​ಬಿಐನ ಹೊಸ ನೀತಿಗಳಿಂದ ಜನರು ಡಿಜಿಟಲ್ ಪಾವತಿ ವಿಧಾನವನ್ನು ಹೆಚ್ಚು ಬಳಸುತ್ತಿದ್ದಾರೆ. ಈ ಬಗ್ಗೆ NPCI ಮುಖ್ಯಸ್ಥರು ಸಹಮತ ಸೂಚಿಸಿದ್ದಾರೆ.

ಡಿಜಿಟಲ್ ಪಾವತಿ ಏರಿಕೆ: ಗ್ರಾಹಕರು-ವ್ಯಾಪಾರಿಗಳು ಇಬ್ಬರೂ ಇದಕ್ಕೆ ಒಗ್ಗುತ್ತಿದ್ದಾರೆ: NPCI ಅಭಿಮತ
ಸಾಂದರ್ಭಿಕ ಚಿತ್ರ
TV9 Web
| Edited By: |

Updated on:Apr 07, 2022 | 10:47 AM

Share

ಕೋಲ್ಕತ್ತಾ: ಕೊರೊನಾ ಕಾರಣದಿಂದಾಗಿ ಭಾರತದಲ್ಲಿ ಡಿಜಿಟಲ್ ಪಾವತಿ ಪ್ರಮಾಣ ಹೆಚ್ಚಿದೆ ಎಂದು ನ್ಯಾಷನಲ್ ಪೇಮೆಂಟ್ ಕಾರ್ಪೊರೇಷನ್ ಆಫ್ ಇಂಡಿಯಾ (NPCI) ಹೇಳಿದೆ. ಸರ್ಕಾರದ ಮತ್ತು ಆರ್​ಬಿಐನ ನೀತಿಗಳು ಕೂಡ ಇದಕ್ಕೆ ಕಾರಣ ಎಂದು NPCIನ ಮುಖ್ಯ ಕಾರ್ಯನಿರ್ವಹಣಾಧಿಕಾರಿ ಪ್ರವೀಣ ರೈ ಅಭಿಪ್ರಾಯಪಟ್ಟಿದ್ದಾರೆ.

XLRI ಸಂಸ್ಥೆ ಆಯೋಜಿಸಿದ್ದ ಸೆಮಿನಾರ್​ನಲ್ಲಿ ಮಾತನಾಡಿದ ಪ್ರವೀಣ ರೈ, ಡಿಜಿಟಲೀಕರಣವು ನಮ್ಮ ಬದುಕಿನ ಸಣ್ಣ ವಿಚಾರಗಳನ್ನೂ ಪ್ರಭಾವಿಸಿದೆ. ಜನರು ನಿಧಾನವಾಗಿ ಡಿಜಿಟಲ್ ಪಾವತಿಯತ್ತ ಒಲವು ತೋರುತ್ತಿದ್ದಾರೆ ಎಂದು ಹೇಳಿದ್ದಾರೆ. ಗ್ರಾಹಕರು ಮತ್ತು ವ್ಯಾಪಾರಿಗಳು ಇಬ್ಬರೂ ಡಿಜಿಟಲ್ ವಿಧದ ಪಾವತಿ ಬಯಸುತ್ತಿದ್ದಾರೆ. ಯುಪಿಐ, ಕ್ಯೂಆರ್ ಕೋಡ್​ಗಳ ಮೂಲಕ ನಡೆಸುವ ವ್ಯವಹಾರದಲ್ಲಿ ದೊಡ್ಡಮಟ್ಟಿನ ಏರಿಕೆಯಾಗಿದೆ ಎಂದು ತಿಳಿಸಿದ್ದಾರೆ.

ಉಡುಗೊರೆಗಳನ್ನು ನೀಡುವ ಮೂಲಕ ಬಳಕೆದಾರರು ಡಿಜಿಟಲ್ ವಿಧಾನದ ಹಣಪಾವತಿಯನ್ನು ನೆಚ್ಚಿಕೊಳ್ಳುವಂತೆ ಮಾಡಲಾಗುತ್ತಿದೆ.  ಇದರಲ್ಲಿದ್ದ ಸಮಸ್ಯೆಗಳನ್ನು ಆರ್ಟಿಫಿಷಿಯಲ್ ಇಂಟಲಿಜೆನ್ಸ್ (AI) ಮೂಲಕ ಪರಿಹರಿಸಲಾಗುತ್ತಿದೆ. ಈ ವಿಧಾನವು ಬಳಕೆದಾರರಲ್ಲಿ ಹಣ ಉಳಿತಾಯದ ಅಭ್ಯಾಸವನ್ನೂ ಹೆಚ್ಚಿಸುತ್ತಿದೆ ಎಂದು ಪ್ರವೀಣ ರೈ ಅಭಿಪ್ರಾಯಪಟ್ಟಿದ್ದಾರೆ.

ಲಾಕ್​ಡೌನ್ ಎಫೆಕ್ಟ್! ಡಿಜಿಟಲ್ ವಹಿವಾಟು ಹೆಂಗಿದೆ ಗೊತ್ತಾ?

Published On - 5:28 pm, Sat, 12 December 20

Follow Us
ಗಗನ್​-ತಾಂಡವ್ ರಾಮ್​​ಗೆ ಕ್ಲಾಸ್; ದೊಡ್ಡ ಸೂಚನೆ ಕೊಟ್ಟ ಸುದೀಪ್
ಗಗನ್​-ತಾಂಡವ್ ರಾಮ್​​ಗೆ ಕ್ಲಾಸ್; ದೊಡ್ಡ ಸೂಚನೆ ಕೊಟ್ಟ ಸುದೀಪ್
ಕೊಪ್ಪಳ ಸರ್ಕಾರಿ ಆಸ್ಪತ್ರೆಯಲ್ಲಿ ಮೂಲಭೂತ ಸೌಲಭ್ಯಗಳ ಕೊರತೆ: ರೋಗಿಗಳ ಪರದಾಟ!
ಕೊಪ್ಪಳ ಸರ್ಕಾರಿ ಆಸ್ಪತ್ರೆಯಲ್ಲಿ ಮೂಲಭೂತ ಸೌಲಭ್ಯಗಳ ಕೊರತೆ: ರೋಗಿಗಳ ಪರದಾಟ!
ಮುದ್ದಾದ ಮಗಳಿದ್ರೂ ಪ್ರಿಯಕರನ ಹಿಂದೆ ಬಿದ್ದು ಗಂಡನ ಕಥೆ ಮುಗಿಸಿದ ಹೆಂಡ್ತಿ!
ಮುದ್ದಾದ ಮಗಳಿದ್ರೂ ಪ್ರಿಯಕರನ ಹಿಂದೆ ಬಿದ್ದು ಗಂಡನ ಕಥೆ ಮುಗಿಸಿದ ಹೆಂಡ್ತಿ!
ಹಾಸನ: ಬೆಂಗಳೂರು-ಮಂಗಳೂರು ಹೆದ್ದಾರಿಯಲ್ಲಿ ಪೆಟ್ರೋಲ್ ಟ್ಯಾಂಕರ್ ಪಲ್ಟಿ
ಹಾಸನ: ಬೆಂಗಳೂರು-ಮಂಗಳೂರು ಹೆದ್ದಾರಿಯಲ್ಲಿ ಪೆಟ್ರೋಲ್ ಟ್ಯಾಂಕರ್ ಪಲ್ಟಿ
ಶಾರ್ಟ್​ ಸರ್ಕ್ಯೂಟ್​ಗೆ ಸಿಲಿಂಡರ್​ ಸ್ಫೋಟ; 21 ಲಕ್ಷ ರೂ. ಕಳೆದುಕೊಂಡ ಮಾಲೀಕ
ಶಾರ್ಟ್​ ಸರ್ಕ್ಯೂಟ್​ಗೆ ಸಿಲಿಂಡರ್​ ಸ್ಫೋಟ; 21 ಲಕ್ಷ ರೂ. ಕಳೆದುಕೊಂಡ ಮಾಲೀಕ
80ರ ಫೋಟೊ ಟ್ರೆಂಡ್: ಸೈಬರ್ ವಂಚನೆ ಸಾಧ್ಯತೆಗಳ ಬಗ್ಗೆ ಪೊಲೀಸರಿಂದ ಸಂದೇಶ
80ರ ಫೋಟೊ ಟ್ರೆಂಡ್: ಸೈಬರ್ ವಂಚನೆ ಸಾಧ್ಯತೆಗಳ ಬಗ್ಗೆ ಪೊಲೀಸರಿಂದ ಸಂದೇಶ
ದಾಳಿಯನ್ನೇ ದೊಡ್ಡ ಸಾಧನೆಯಂತೆ ಬಿಂಬಿಸಿಕೊಳ್ತಿದೆ ಇಡಿ: ವಿಜಯ್ ಮಲ್ಯ ಟೀಕೆ
ದಾಳಿಯನ್ನೇ ದೊಡ್ಡ ಸಾಧನೆಯಂತೆ ಬಿಂಬಿಸಿಕೊಳ್ತಿದೆ ಇಡಿ: ವಿಜಯ್ ಮಲ್ಯ ಟೀಕೆ
ಬಿಗ್ ಬಾಸ್ ಮನೆಯಲ್ಲಿ ಮಹಿಳೆಯರು ಕೆಲಸಕ್ಕೆ ಮಾತ್ರ ಸೀಮಿತ? ಗಂಭೀರ ಆರೋಪ
ಬಿಗ್ ಬಾಸ್ ಮನೆಯಲ್ಲಿ ಮಹಿಳೆಯರು ಕೆಲಸಕ್ಕೆ ಮಾತ್ರ ಸೀಮಿತ? ಗಂಭೀರ ಆರೋಪ
8 ಜನ ನಾಮಿನೇಟ್; ಇದರಲ್ಲಿ ಎಲಿಮಿನೇಟ್ ಆಗೋದು ಯಾರು?
8 ಜನ ನಾಮಿನೇಟ್; ಇದರಲ್ಲಿ ಎಲಿಮಿನೇಟ್ ಆಗೋದು ಯಾರು?
ಚಂದ್ರ ಕನ್ಯಾ ರಾಶಿಯಲ್ಲಿ ಸಂಚಾರ: 12 ರಾಶಿಗಳ ದಿನ ಭವಿಷ್ಯ ಇಲ್ಲಿದೆ
ಚಂದ್ರ ಕನ್ಯಾ ರಾಶಿಯಲ್ಲಿ ಸಂಚಾರ: 12 ರಾಶಿಗಳ ದಿನ ಭವಿಷ್ಯ ಇಲ್ಲಿದೆ