AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಖ್ಯಾತ ಶಾಸ್ತ್ರೀಯ ಸಂಗೀತ ಗಾಯಕ ಪಂಡಿತ್ ಜಸ್​ರಾಜ್ ವಿಧಿವಶ

ದೆಹಲಿ: ಖ್ಯಾತ ಶಾಸ್ತ್ರೀಯ ಸಂಗೀತ ಗಾಯಕ ಪಂಡಿತ್ ಜಸ್​ರಾಜ್ ​(90) ಇಂದು ವಿಧಿವಶರಾಗಿದ್ದಾರೆ. ಅಮೆರಿಕಾದ ನ್ಯೂ ಜರ್ಸಿಯಲ್ಲಿ ಪಂಡಿತ್ ಜಸ್​ರಾಜ್ ನಿಧನರಾಗಿದ್ದಾರೆ. ಶಾಸ್ತ್ರೀಯ ಸಂಗೀತ ಲೋಕದ ಉತ್ತುಂಗಕ್ಕೆ ಏರಿದ್ದ ಮಹಾನ್​ ವಿದ್ವಾನ್ ಅಂದ್ರೆ ಅದು ಪಂಡಿತ್​ ಜಸ್​ರಾಜ್​. ಬರೋಬ್ಬರಿ 80 ವರ್ಷಗಳ ಕಾಲ ಕಲಾಸೇವೆಯಲ್ಲಿ ತೊಡಗಿದ್ದ ಪಂಡಿತ್ ಜಸ್​ರಾಜ್​ ಮೇವಾಟಿ ಘರಾಣಾ ಪರಂಪರೆಯ ಶೈಲಿಯಲ್ಲಿ ತಮ್ಮ 14 ವಯಸ್ಸಿನಲ್ಲಿಯೇ ತಾಲೀಮು ಆರಂಭಿಸಿದ್ದರು. ಶಾಸ್ತ್ರೀಯ ಸಂಗೀತ ಲೋಕಕ್ಕೆ ಪಂಡಿತ್ ​ಜಸ್​ರಾಜ್​ ಅವರ ಅಪಾರ ಕೊಡುಗೆಯನ್ನ ಗುರುತಿಸಿ ಅಂದಿನ ಕೇಂದ್ರ […]

ಖ್ಯಾತ ಶಾಸ್ತ್ರೀಯ ಸಂಗೀತ ಗಾಯಕ ಪಂಡಿತ್ ಜಸ್​ರಾಜ್ ವಿಧಿವಶ
KUSHAL V
|

Updated on: Aug 17, 2020 | 7:44 PM

Share

ದೆಹಲಿ: ಖ್ಯಾತ ಶಾಸ್ತ್ರೀಯ ಸಂಗೀತ ಗಾಯಕ ಪಂಡಿತ್ ಜಸ್​ರಾಜ್ ​(90) ಇಂದು ವಿಧಿವಶರಾಗಿದ್ದಾರೆ. ಅಮೆರಿಕಾದ ನ್ಯೂ ಜರ್ಸಿಯಲ್ಲಿ ಪಂಡಿತ್ ಜಸ್​ರಾಜ್ ನಿಧನರಾಗಿದ್ದಾರೆ.

ಶಾಸ್ತ್ರೀಯ ಸಂಗೀತ ಲೋಕದ ಉತ್ತುಂಗಕ್ಕೆ ಏರಿದ್ದ ಮಹಾನ್​ ವಿದ್ವಾನ್ ಅಂದ್ರೆ ಅದು ಪಂಡಿತ್​ ಜಸ್​ರಾಜ್​. ಬರೋಬ್ಬರಿ 80 ವರ್ಷಗಳ ಕಾಲ ಕಲಾಸೇವೆಯಲ್ಲಿ ತೊಡಗಿದ್ದ ಪಂಡಿತ್ ಜಸ್​ರಾಜ್​ ಮೇವಾಟಿ ಘರಾಣಾ ಪರಂಪರೆಯ ಶೈಲಿಯಲ್ಲಿ ತಮ್ಮ 14 ವಯಸ್ಸಿನಲ್ಲಿಯೇ ತಾಲೀಮು ಆರಂಭಿಸಿದ್ದರು.

ಶಾಸ್ತ್ರೀಯ ಸಂಗೀತ ಲೋಕಕ್ಕೆ ಪಂಡಿತ್ ​ಜಸ್​ರಾಜ್​ ಅವರ ಅಪಾರ ಕೊಡುಗೆಯನ್ನ ಗುರುತಿಸಿ ಅಂದಿನ ಕೇಂದ್ರ ಸರ್ಕಾರ ಪಂಡಿತರಿಗೆ ಪದ್ಮಶ್ರೀ, ಪದ್ಮ ಭೂಷಣ ಹಾಗೂ ಪದ್ಮ ವಿಭೂಷಣ ಪ್ರಶಸ್ತಿಗಳನ್ನ ನೀಡಿ ಗೌರವಿಸಿತ್ತು.

ಪಂಡಿತ್​ ಜಸ್​ರಾಜ್​ರ ನಿಧನಕ್ಕೆ ಪ್ರಧಾನಿ ಮೋದಿ ಸೇರಿ ಹಲವಾರು ಗಣ್ಯರು ಸಂತಾಪ ಸೂಚಿಸಿದ್ದಾರೆ.

Follow Us
ತಂದೆಯ ಅಂತ್ಯಸಂಸ್ಕಾರ ನೆರವೇರಿಸಿ ಲಿಂಗಸಮಾನತೆಯ ಸಂದೇಶ ಸಾರಿದ ಸಹೋದರಿಯರು
ತಂದೆಯ ಅಂತ್ಯಸಂಸ್ಕಾರ ನೆರವೇರಿಸಿ ಲಿಂಗಸಮಾನತೆಯ ಸಂದೇಶ ಸಾರಿದ ಸಹೋದರಿಯರು
ಮನೆಯ ಅಂಗಳದಲ್ಲಿ ಮಲಗಿದ್ದ ವೃದ್ಧೆಗೆ ಕಡಿದೇ ಬಿಡ್ತು ಹಾವು!
ಮನೆಯ ಅಂಗಳದಲ್ಲಿ ಮಲಗಿದ್ದ ವೃದ್ಧೆಗೆ ಕಡಿದೇ ಬಿಡ್ತು ಹಾವು!
ಗ್ಯಾಸ್ ​ಇಲ್ಲದಿದ್ರೂ ಚಾಮುಂಡಿ ಬೆಟ್ಟಕ್ಕೆ ಬರುವ ಭಕ್ತರಿಗೆ ಪ್ರಸಾದ ಲಭ್ಯ!
ಗ್ಯಾಸ್ ​ಇಲ್ಲದಿದ್ರೂ ಚಾಮುಂಡಿ ಬೆಟ್ಟಕ್ಕೆ ಬರುವ ಭಕ್ತರಿಗೆ ಪ್ರಸಾದ ಲಭ್ಯ!
ನೀವು ಮಾಡುವ ಒಂದು ಸಣ್ಣ ತಪ್ಪಿನಿಂದ ದೊಡ್ಡ ಅಪಘಾತವೇ ಸಂಭವಿಸಬಹುದು ಎಚ್ಚರ
ನೀವು ಮಾಡುವ ಒಂದು ಸಣ್ಣ ತಪ್ಪಿನಿಂದ ದೊಡ್ಡ ಅಪಘಾತವೇ ಸಂಭವಿಸಬಹುದು ಎಚ್ಚರ
2 ನಿಮಿಷ ತಡವಾಗಿ ಬಂದ ಬಾಲಕನಿಗೆ 2 ಗಂಟೆ ಬಿಸಿಲಲ್ಲಿ ನಿಲ್ಲಿಸಿ ಶಿಕ್ಷೆ!
2 ನಿಮಿಷ ತಡವಾಗಿ ಬಂದ ಬಾಲಕನಿಗೆ 2 ಗಂಟೆ ಬಿಸಿಲಲ್ಲಿ ನಿಲ್ಲಿಸಿ ಶಿಕ್ಷೆ!
ಯುಗಾದಿ- ರಂಜಾನ್ ಹಬ್ಬಕ್ಕೂ ಮುನ್ನವೇ ಅಡುಗೆ ಎಣ್ಣೆ ಬೆಲೆ ಭಾರೀ ಏರಿಕೆ
ಯುಗಾದಿ- ರಂಜಾನ್ ಹಬ್ಬಕ್ಕೂ ಮುನ್ನವೇ ಅಡುಗೆ ಎಣ್ಣೆ ಬೆಲೆ ಭಾರೀ ಏರಿಕೆ
ಶಿಲ್ಲಾಂಗ್-ಸಿಲ್ಚಾರ್ ಕಾರಿಡಾರ್​​ಗೆ ಪ್ರಧಾನಿ ಮೋದಿ ಶಿಲಾನ್ಯಾಸ
ಶಿಲ್ಲಾಂಗ್-ಸಿಲ್ಚಾರ್ ಕಾರಿಡಾರ್​​ಗೆ ಪ್ರಧಾನಿ ಮೋದಿ ಶಿಲಾನ್ಯಾಸ
ನಟ ಗುರು ನಂದನ್ ವಿಲ್ಲಾ ತೋಟಕ್ಕೆ ನುಗ್ಗಿದ ಆನೆ; ಮುಂದೇನಾಯ್ತು?
ನಟ ಗುರು ನಂದನ್ ವಿಲ್ಲಾ ತೋಟಕ್ಕೆ ನುಗ್ಗಿದ ಆನೆ; ಮುಂದೇನಾಯ್ತು?
ಎಲ್​ಪಿಜಿ ಗ್ಯಾಸ್ ಹಾಹಾಕಾರ;ವೀಕೆಂಡ್​ನಲ್ಲಿಯೂ ಬಂದ್ ಆದ ಹೋಟೆಲ್ಸ್ !
ಎಲ್​ಪಿಜಿ ಗ್ಯಾಸ್ ಹಾಹಾಕಾರ;ವೀಕೆಂಡ್​ನಲ್ಲಿಯೂ ಬಂದ್ ಆದ ಹೋಟೆಲ್ಸ್ !
ಗಂಡು ಮಕ್ಕಳಿಲ್ಲದಿದ್ದರೇನು? ಅಂತ್ಯಕ್ರಿಯೆ ನಡೆಸಿದ ಇಬ್ಬರು ಹೆಣ್ಣು ಮಕ್ಕಳು!
ಗಂಡು ಮಕ್ಕಳಿಲ್ಲದಿದ್ದರೇನು? ಅಂತ್ಯಕ್ರಿಯೆ ನಡೆಸಿದ ಇಬ್ಬರು ಹೆಣ್ಣು ಮಕ್ಕಳು!