AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಖ್ಯಾತ ಶಾಸ್ತ್ರೀಯ ಸಂಗೀತ ಗಾಯಕ ಪಂಡಿತ್ ಜಸ್​ರಾಜ್ ವಿಧಿವಶ

ದೆಹಲಿ: ಖ್ಯಾತ ಶಾಸ್ತ್ರೀಯ ಸಂಗೀತ ಗಾಯಕ ಪಂಡಿತ್ ಜಸ್​ರಾಜ್ ​(90) ಇಂದು ವಿಧಿವಶರಾಗಿದ್ದಾರೆ. ಅಮೆರಿಕಾದ ನ್ಯೂ ಜರ್ಸಿಯಲ್ಲಿ ಪಂಡಿತ್ ಜಸ್​ರಾಜ್ ನಿಧನರಾಗಿದ್ದಾರೆ. ಶಾಸ್ತ್ರೀಯ ಸಂಗೀತ ಲೋಕದ ಉತ್ತುಂಗಕ್ಕೆ ಏರಿದ್ದ ಮಹಾನ್​ ವಿದ್ವಾನ್ ಅಂದ್ರೆ ಅದು ಪಂಡಿತ್​ ಜಸ್​ರಾಜ್​. ಬರೋಬ್ಬರಿ 80 ವರ್ಷಗಳ ಕಾಲ ಕಲಾಸೇವೆಯಲ್ಲಿ ತೊಡಗಿದ್ದ ಪಂಡಿತ್ ಜಸ್​ರಾಜ್​ ಮೇವಾಟಿ ಘರಾಣಾ ಪರಂಪರೆಯ ಶೈಲಿಯಲ್ಲಿ ತಮ್ಮ 14 ವಯಸ್ಸಿನಲ್ಲಿಯೇ ತಾಲೀಮು ಆರಂಭಿಸಿದ್ದರು. ಶಾಸ್ತ್ರೀಯ ಸಂಗೀತ ಲೋಕಕ್ಕೆ ಪಂಡಿತ್ ​ಜಸ್​ರಾಜ್​ ಅವರ ಅಪಾರ ಕೊಡುಗೆಯನ್ನ ಗುರುತಿಸಿ ಅಂದಿನ ಕೇಂದ್ರ […]

ಖ್ಯಾತ ಶಾಸ್ತ್ರೀಯ ಸಂಗೀತ ಗಾಯಕ ಪಂಡಿತ್ ಜಸ್​ರಾಜ್ ವಿಧಿವಶ
KUSHAL V
|

Updated on: Aug 17, 2020 | 7:44 PM

Share

ದೆಹಲಿ: ಖ್ಯಾತ ಶಾಸ್ತ್ರೀಯ ಸಂಗೀತ ಗಾಯಕ ಪಂಡಿತ್ ಜಸ್​ರಾಜ್ ​(90) ಇಂದು ವಿಧಿವಶರಾಗಿದ್ದಾರೆ. ಅಮೆರಿಕಾದ ನ್ಯೂ ಜರ್ಸಿಯಲ್ಲಿ ಪಂಡಿತ್ ಜಸ್​ರಾಜ್ ನಿಧನರಾಗಿದ್ದಾರೆ.

ಶಾಸ್ತ್ರೀಯ ಸಂಗೀತ ಲೋಕದ ಉತ್ತುಂಗಕ್ಕೆ ಏರಿದ್ದ ಮಹಾನ್​ ವಿದ್ವಾನ್ ಅಂದ್ರೆ ಅದು ಪಂಡಿತ್​ ಜಸ್​ರಾಜ್​. ಬರೋಬ್ಬರಿ 80 ವರ್ಷಗಳ ಕಾಲ ಕಲಾಸೇವೆಯಲ್ಲಿ ತೊಡಗಿದ್ದ ಪಂಡಿತ್ ಜಸ್​ರಾಜ್​ ಮೇವಾಟಿ ಘರಾಣಾ ಪರಂಪರೆಯ ಶೈಲಿಯಲ್ಲಿ ತಮ್ಮ 14 ವಯಸ್ಸಿನಲ್ಲಿಯೇ ತಾಲೀಮು ಆರಂಭಿಸಿದ್ದರು.

ಶಾಸ್ತ್ರೀಯ ಸಂಗೀತ ಲೋಕಕ್ಕೆ ಪಂಡಿತ್ ​ಜಸ್​ರಾಜ್​ ಅವರ ಅಪಾರ ಕೊಡುಗೆಯನ್ನ ಗುರುತಿಸಿ ಅಂದಿನ ಕೇಂದ್ರ ಸರ್ಕಾರ ಪಂಡಿತರಿಗೆ ಪದ್ಮಶ್ರೀ, ಪದ್ಮ ಭೂಷಣ ಹಾಗೂ ಪದ್ಮ ವಿಭೂಷಣ ಪ್ರಶಸ್ತಿಗಳನ್ನ ನೀಡಿ ಗೌರವಿಸಿತ್ತು.

ಪಂಡಿತ್​ ಜಸ್​ರಾಜ್​ರ ನಿಧನಕ್ಕೆ ಪ್ರಧಾನಿ ಮೋದಿ ಸೇರಿ ಹಲವಾರು ಗಣ್ಯರು ಸಂತಾಪ ಸೂಚಿಸಿದ್ದಾರೆ.

Follow Us
ಅತಿಯಾಗಿ ಮಾತನಾಡುವ ಬಿಗ್ ಬಾಸ್ ಸ್ಪರ್ಧಿಗಳಿಗೆ ವಾರ್ನಿಂಗ್ ಕೊಟ್ಟ ಅವಿನಾಶ್
ಅತಿಯಾಗಿ ಮಾತನಾಡುವ ಬಿಗ್ ಬಾಸ್ ಸ್ಪರ್ಧಿಗಳಿಗೆ ವಾರ್ನಿಂಗ್ ಕೊಟ್ಟ ಅವಿನಾಶ್
ಚರ್ಚೆಗೆ ಗ್ರಾಸವಾಯ್ತು ಬಿಜೆಪಿ ಎಂಎಲ್​​ಗೆ ಸಚಿವ ಮಲ್ಲಿಕಾರ್ಜುನ್ ಬೈದ ಬೈಗುಳ
ಚರ್ಚೆಗೆ ಗ್ರಾಸವಾಯ್ತು ಬಿಜೆಪಿ ಎಂಎಲ್​​ಗೆ ಸಚಿವ ಮಲ್ಲಿಕಾರ್ಜುನ್ ಬೈದ ಬೈಗುಳ
ಒಂದೇ ಗೋರಿಗೆ ಹಿಂದೂ-ಮುಸ್ಲಿಂ ಪೂಜೆ: ಬೀದರ್​​ನಲ್ಲೊಂದು ಭಾವೈಕ್ಯತೆಯ ಜಾತ್ರೆ
ಒಂದೇ ಗೋರಿಗೆ ಹಿಂದೂ-ಮುಸ್ಲಿಂ ಪೂಜೆ: ಬೀದರ್​​ನಲ್ಲೊಂದು ಭಾವೈಕ್ಯತೆಯ ಜಾತ್ರೆ
ಚಾಮರಾಜನಗರದಲ್ಲಿ ಕಾಡುಗಳ್ಳರು ಮತ್ತೆ ಆ್ಯಕ್ಟಿವ್: ವಾರದಲ್ಲೇ ಎರಡು ಶಿಕಾರಿ
ಚಾಮರಾಜನಗರದಲ್ಲಿ ಕಾಡುಗಳ್ಳರು ಮತ್ತೆ ಆ್ಯಕ್ಟಿವ್: ವಾರದಲ್ಲೇ ಎರಡು ಶಿಕಾರಿ
ಸಿಎಂ ಡಿಕೆ ಶಿವಕುಮಾರ್​ ನಡೆಗೆ ಹೈಕೋರ್ಟ್‌ನಿಂದ ಪ್ರಶಂಸೆ
ಸಿಎಂ ಡಿಕೆ ಶಿವಕುಮಾರ್​ ನಡೆಗೆ ಹೈಕೋರ್ಟ್‌ನಿಂದ ಪ್ರಶಂಸೆ
ಸೌತ್ ರುಚೀಸ್ ಹೋಟೆಲ್ ಮೇಲೆ ಎಫ್​ಡಿಎ ದಾಳಿ
ಸೌತ್ ರುಚೀಸ್ ಹೋಟೆಲ್ ಮೇಲೆ ಎಫ್​ಡಿಎ ದಾಳಿ
ಇಡಿ ದಾಳಿ: ಬೆಂಗಳೂರಿನಲ್ಲಿ ಸತೀಶ್ ಜಾರಕಿಹೊಳಿ ಬೆಂಬಲಿಗರಿಂದ ಹೈಡ್ರಾಮಾ!
ಇಡಿ ದಾಳಿ: ಬೆಂಗಳೂರಿನಲ್ಲಿ ಸತೀಶ್ ಜಾರಕಿಹೊಳಿ ಬೆಂಬಲಿಗರಿಂದ ಹೈಡ್ರಾಮಾ!
ಕುಡುಕರ ಆಶ್ರಯತಾಣವಾಯ್ತು ಕೋಟೆನಾಡಿನ ಗುರುಭವನ
ಕುಡುಕರ ಆಶ್ರಯತಾಣವಾಯ್ತು ಕೋಟೆನಾಡಿನ ಗುರುಭವನ
ಕೆಪಿಎಸ್‌ಸಿ ಅಕ್ರಮ: ಕಲಬುರ್ಗಿಯ ಅಭ್ಯರ್ಥಿಗೆ ಶಾಕ್​​ ಕೊಟ್ಟ ಸಿಐಡಿ
ಕೆಪಿಎಸ್‌ಸಿ ಅಕ್ರಮ: ಕಲಬುರ್ಗಿಯ ಅಭ್ಯರ್ಥಿಗೆ ಶಾಕ್​​ ಕೊಟ್ಟ ಸಿಐಡಿ
ಸಿಡಬ್ಲ್ಯೂಆರ್‌ಸಿ ಆದೇಶ ಪ್ರಶ್ನಿಸಿ ಸುಪ್ರೀಂಗೆ ಹೋಗಲು ಸಿಎಂ ಸೂಚನೆ
ಸಿಡಬ್ಲ್ಯೂಆರ್‌ಸಿ ಆದೇಶ ಪ್ರಶ್ನಿಸಿ ಸುಪ್ರೀಂಗೆ ಹೋಗಲು ಸಿಎಂ ಸೂಚನೆ