AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಖ್ಯಾತ ಶಾಸ್ತ್ರೀಯ ಸಂಗೀತ ಗಾಯಕ ಪಂಡಿತ್ ಜಸ್​ರಾಜ್ ವಿಧಿವಶ

ದೆಹಲಿ: ಖ್ಯಾತ ಶಾಸ್ತ್ರೀಯ ಸಂಗೀತ ಗಾಯಕ ಪಂಡಿತ್ ಜಸ್​ರಾಜ್ ​(90) ಇಂದು ವಿಧಿವಶರಾಗಿದ್ದಾರೆ. ಅಮೆರಿಕಾದ ನ್ಯೂ ಜರ್ಸಿಯಲ್ಲಿ ಪಂಡಿತ್ ಜಸ್​ರಾಜ್ ನಿಧನರಾಗಿದ್ದಾರೆ. ಶಾಸ್ತ್ರೀಯ ಸಂಗೀತ ಲೋಕದ ಉತ್ತುಂಗಕ್ಕೆ ಏರಿದ್ದ ಮಹಾನ್​ ವಿದ್ವಾನ್ ಅಂದ್ರೆ ಅದು ಪಂಡಿತ್​ ಜಸ್​ರಾಜ್​. ಬರೋಬ್ಬರಿ 80 ವರ್ಷಗಳ ಕಾಲ ಕಲಾಸೇವೆಯಲ್ಲಿ ತೊಡಗಿದ್ದ ಪಂಡಿತ್ ಜಸ್​ರಾಜ್​ ಮೇವಾಟಿ ಘರಾಣಾ ಪರಂಪರೆಯ ಶೈಲಿಯಲ್ಲಿ ತಮ್ಮ 14 ವಯಸ್ಸಿನಲ್ಲಿಯೇ ತಾಲೀಮು ಆರಂಭಿಸಿದ್ದರು. ಶಾಸ್ತ್ರೀಯ ಸಂಗೀತ ಲೋಕಕ್ಕೆ ಪಂಡಿತ್ ​ಜಸ್​ರಾಜ್​ ಅವರ ಅಪಾರ ಕೊಡುಗೆಯನ್ನ ಗುರುತಿಸಿ ಅಂದಿನ ಕೇಂದ್ರ […]

ಖ್ಯಾತ ಶಾಸ್ತ್ರೀಯ ಸಂಗೀತ ಗಾಯಕ ಪಂಡಿತ್ ಜಸ್​ರಾಜ್ ವಿಧಿವಶ
KUSHAL V
|

Updated on: Aug 17, 2020 | 7:44 PM

Share

ದೆಹಲಿ: ಖ್ಯಾತ ಶಾಸ್ತ್ರೀಯ ಸಂಗೀತ ಗಾಯಕ ಪಂಡಿತ್ ಜಸ್​ರಾಜ್ ​(90) ಇಂದು ವಿಧಿವಶರಾಗಿದ್ದಾರೆ. ಅಮೆರಿಕಾದ ನ್ಯೂ ಜರ್ಸಿಯಲ್ಲಿ ಪಂಡಿತ್ ಜಸ್​ರಾಜ್ ನಿಧನರಾಗಿದ್ದಾರೆ.

ಶಾಸ್ತ್ರೀಯ ಸಂಗೀತ ಲೋಕದ ಉತ್ತುಂಗಕ್ಕೆ ಏರಿದ್ದ ಮಹಾನ್​ ವಿದ್ವಾನ್ ಅಂದ್ರೆ ಅದು ಪಂಡಿತ್​ ಜಸ್​ರಾಜ್​. ಬರೋಬ್ಬರಿ 80 ವರ್ಷಗಳ ಕಾಲ ಕಲಾಸೇವೆಯಲ್ಲಿ ತೊಡಗಿದ್ದ ಪಂಡಿತ್ ಜಸ್​ರಾಜ್​ ಮೇವಾಟಿ ಘರಾಣಾ ಪರಂಪರೆಯ ಶೈಲಿಯಲ್ಲಿ ತಮ್ಮ 14 ವಯಸ್ಸಿನಲ್ಲಿಯೇ ತಾಲೀಮು ಆರಂಭಿಸಿದ್ದರು.

ಶಾಸ್ತ್ರೀಯ ಸಂಗೀತ ಲೋಕಕ್ಕೆ ಪಂಡಿತ್ ​ಜಸ್​ರಾಜ್​ ಅವರ ಅಪಾರ ಕೊಡುಗೆಯನ್ನ ಗುರುತಿಸಿ ಅಂದಿನ ಕೇಂದ್ರ ಸರ್ಕಾರ ಪಂಡಿತರಿಗೆ ಪದ್ಮಶ್ರೀ, ಪದ್ಮ ಭೂಷಣ ಹಾಗೂ ಪದ್ಮ ವಿಭೂಷಣ ಪ್ರಶಸ್ತಿಗಳನ್ನ ನೀಡಿ ಗೌರವಿಸಿತ್ತು.

ಪಂಡಿತ್​ ಜಸ್​ರಾಜ್​ರ ನಿಧನಕ್ಕೆ ಪ್ರಧಾನಿ ಮೋದಿ ಸೇರಿ ಹಲವಾರು ಗಣ್ಯರು ಸಂತಾಪ ಸೂಚಿಸಿದ್ದಾರೆ.

ಸುಜಾತ ಭಟ್ ಗೆ ಮಹೇಶ್ ತಿಮರೋಡಿ ಕೆಲದಿನ ಆಶ್ರಯ ನೀಡಿದ್ದರು: ಜಯಂತ್
ಸುಜಾತ ಭಟ್ ಗೆ ಮಹೇಶ್ ತಿಮರೋಡಿ ಕೆಲದಿನ ಆಶ್ರಯ ನೀಡಿದ್ದರು: ಜಯಂತ್
ರಸ್ತೆ ಬದಿಯಲ್ಲಿ ಕುಳಿತಿದ್ದ ವ್ಯಕ್ತಿ ಮೇಲೆ ಹತ್ತಿ ಎಳೆದುಕೊಂಡು ಹೋದ ಕಾರು!
ರಸ್ತೆ ಬದಿಯಲ್ಲಿ ಕುಳಿತಿದ್ದ ವ್ಯಕ್ತಿ ಮೇಲೆ ಹತ್ತಿ ಎಳೆದುಕೊಂಡು ಹೋದ ಕಾರು!
ಕೆಎಸ್​ಸಿಎಗೆ ಪರವಾನಗಿ ಇರದಿದ್ದರೆ ಡಿಸಿಎಂ ಹೋಗಿದ್ದು ಯಾಕೆ? ಅಶೋಕ
ಕೆಎಸ್​ಸಿಎಗೆ ಪರವಾನಗಿ ಇರದಿದ್ದರೆ ಡಿಸಿಎಂ ಹೋಗಿದ್ದು ಯಾಕೆ? ಅಶೋಕ
ನಿಯಮಗಳನ್ನು ಉಲ್ಲಂಘಿಸಿ ತಿಮರೋಡಿಯವರನ್ನು ಬಂಧಿಸಲಾಗಿದೆ: ಮಟ್ಟಣ್ಣನವರ್
ನಿಯಮಗಳನ್ನು ಉಲ್ಲಂಘಿಸಿ ತಿಮರೋಡಿಯವರನ್ನು ಬಂಧಿಸಲಾಗಿದೆ: ಮಟ್ಟಣ್ಣನವರ್
ವಿವಾದದಲ್ಲಿ ರಮೋಲಾ; ಸಿನಿಮಾದಲ್ಲಿ ನಟಿಸಿ ಪ್ರಮೋಷನ್​ಗೆ ಬರಲ್ಲ ಎಂದ ನಟಿ?
ವಿವಾದದಲ್ಲಿ ರಮೋಲಾ; ಸಿನಿಮಾದಲ್ಲಿ ನಟಿಸಿ ಪ್ರಮೋಷನ್​ಗೆ ಬರಲ್ಲ ಎಂದ ನಟಿ?
ಕಾಲ್ತುಳಿತ ಪ್ರಕರಣದಲ್ಲಿ ಸರ್ಕಾರವನ್ನು ಅಬೆಟರ್ ಅನ್ನೋದು ಸರಿಯಲ್ಲ: ಸಿಎಂ
ಕಾಲ್ತುಳಿತ ಪ್ರಕರಣದಲ್ಲಿ ಸರ್ಕಾರವನ್ನು ಅಬೆಟರ್ ಅನ್ನೋದು ಸರಿಯಲ್ಲ: ಸಿಎಂ
ರಸ್ತೆ ತಡೆಗೋಡೆ ಮೇಲೆ ಕುಳಿತು ಕ್ಯಾಮೆರಾಗೆ ಪೋಸ್​​ ಕೊಟ್ಟ ಚಿರತೆ
ರಸ್ತೆ ತಡೆಗೋಡೆ ಮೇಲೆ ಕುಳಿತು ಕ್ಯಾಮೆರಾಗೆ ಪೋಸ್​​ ಕೊಟ್ಟ ಚಿರತೆ
ವಿರೇಂದ್ರ ಪಪ್ಪಿ ಜೊತೆ ಕುಸುಮ ಸಹೋದರನ ವ್ಯಾವಹಾರಿಕ ಸಂಬಂಧ ಹಿನ್ನೆಲೆ ದಾಳಿ
ವಿರೇಂದ್ರ ಪಪ್ಪಿ ಜೊತೆ ಕುಸುಮ ಸಹೋದರನ ವ್ಯಾವಹಾರಿಕ ಸಂಬಂಧ ಹಿನ್ನೆಲೆ ದಾಳಿ
ಬಿಹಾರದಲ್ಲಿ 13 ಸಾವಿರ ಕೋಟಿ ರೂ. ಮೌಲ್ಯದ ಯೋಜನೆಗಳಿಗೆ ಪ್ರಧಾನಿ ಮೋದಿ ಚಾಲನೆ
ಬಿಹಾರದಲ್ಲಿ 13 ಸಾವಿರ ಕೋಟಿ ರೂ. ಮೌಲ್ಯದ ಯೋಜನೆಗಳಿಗೆ ಪ್ರಧಾನಿ ಮೋದಿ ಚಾಲನೆ
ವಿಧಾನಸಭೆಯಲ್ಲಿ ಆರ್​ಎಸ್​ಎಸ್ ಗೀತೆ ಹಾಡಿದ್ದೇಕೆ? ಡಿಕೆಶಿ ಅಚ್ಚರಿಯ ಹೇಳಿಕೆ
ವಿಧಾನಸಭೆಯಲ್ಲಿ ಆರ್​ಎಸ್​ಎಸ್ ಗೀತೆ ಹಾಡಿದ್ದೇಕೆ? ಡಿಕೆಶಿ ಅಚ್ಚರಿಯ ಹೇಳಿಕೆ