AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಖ್ಯಾತ ಶಾಸ್ತ್ರೀಯ ಸಂಗೀತ ಗಾಯಕ ಪಂಡಿತ್ ಜಸ್​ರಾಜ್ ವಿಧಿವಶ

ದೆಹಲಿ: ಖ್ಯಾತ ಶಾಸ್ತ್ರೀಯ ಸಂಗೀತ ಗಾಯಕ ಪಂಡಿತ್ ಜಸ್​ರಾಜ್ ​(90) ಇಂದು ವಿಧಿವಶರಾಗಿದ್ದಾರೆ. ಅಮೆರಿಕಾದ ನ್ಯೂ ಜರ್ಸಿಯಲ್ಲಿ ಪಂಡಿತ್ ಜಸ್​ರಾಜ್ ನಿಧನರಾಗಿದ್ದಾರೆ. ಶಾಸ್ತ್ರೀಯ ಸಂಗೀತ ಲೋಕದ ಉತ್ತುಂಗಕ್ಕೆ ಏರಿದ್ದ ಮಹಾನ್​ ವಿದ್ವಾನ್ ಅಂದ್ರೆ ಅದು ಪಂಡಿತ್​ ಜಸ್​ರಾಜ್​. ಬರೋಬ್ಬರಿ 80 ವರ್ಷಗಳ ಕಾಲ ಕಲಾಸೇವೆಯಲ್ಲಿ ತೊಡಗಿದ್ದ ಪಂಡಿತ್ ಜಸ್​ರಾಜ್​ ಮೇವಾಟಿ ಘರಾಣಾ ಪರಂಪರೆಯ ಶೈಲಿಯಲ್ಲಿ ತಮ್ಮ 14 ವಯಸ್ಸಿನಲ್ಲಿಯೇ ತಾಲೀಮು ಆರಂಭಿಸಿದ್ದರು. ಶಾಸ್ತ್ರೀಯ ಸಂಗೀತ ಲೋಕಕ್ಕೆ ಪಂಡಿತ್ ​ಜಸ್​ರಾಜ್​ ಅವರ ಅಪಾರ ಕೊಡುಗೆಯನ್ನ ಗುರುತಿಸಿ ಅಂದಿನ ಕೇಂದ್ರ […]

ಖ್ಯಾತ ಶಾಸ್ತ್ರೀಯ ಸಂಗೀತ ಗಾಯಕ ಪಂಡಿತ್ ಜಸ್​ರಾಜ್ ವಿಧಿವಶ
KUSHAL V
|

Updated on: Aug 17, 2020 | 7:44 PM

Share

ದೆಹಲಿ: ಖ್ಯಾತ ಶಾಸ್ತ್ರೀಯ ಸಂಗೀತ ಗಾಯಕ ಪಂಡಿತ್ ಜಸ್​ರಾಜ್ ​(90) ಇಂದು ವಿಧಿವಶರಾಗಿದ್ದಾರೆ. ಅಮೆರಿಕಾದ ನ್ಯೂ ಜರ್ಸಿಯಲ್ಲಿ ಪಂಡಿತ್ ಜಸ್​ರಾಜ್ ನಿಧನರಾಗಿದ್ದಾರೆ.

ಶಾಸ್ತ್ರೀಯ ಸಂಗೀತ ಲೋಕದ ಉತ್ತುಂಗಕ್ಕೆ ಏರಿದ್ದ ಮಹಾನ್​ ವಿದ್ವಾನ್ ಅಂದ್ರೆ ಅದು ಪಂಡಿತ್​ ಜಸ್​ರಾಜ್​. ಬರೋಬ್ಬರಿ 80 ವರ್ಷಗಳ ಕಾಲ ಕಲಾಸೇವೆಯಲ್ಲಿ ತೊಡಗಿದ್ದ ಪಂಡಿತ್ ಜಸ್​ರಾಜ್​ ಮೇವಾಟಿ ಘರಾಣಾ ಪರಂಪರೆಯ ಶೈಲಿಯಲ್ಲಿ ತಮ್ಮ 14 ವಯಸ್ಸಿನಲ್ಲಿಯೇ ತಾಲೀಮು ಆರಂಭಿಸಿದ್ದರು.

ಶಾಸ್ತ್ರೀಯ ಸಂಗೀತ ಲೋಕಕ್ಕೆ ಪಂಡಿತ್ ​ಜಸ್​ರಾಜ್​ ಅವರ ಅಪಾರ ಕೊಡುಗೆಯನ್ನ ಗುರುತಿಸಿ ಅಂದಿನ ಕೇಂದ್ರ ಸರ್ಕಾರ ಪಂಡಿತರಿಗೆ ಪದ್ಮಶ್ರೀ, ಪದ್ಮ ಭೂಷಣ ಹಾಗೂ ಪದ್ಮ ವಿಭೂಷಣ ಪ್ರಶಸ್ತಿಗಳನ್ನ ನೀಡಿ ಗೌರವಿಸಿತ್ತು.

ಪಂಡಿತ್​ ಜಸ್​ರಾಜ್​ರ ನಿಧನಕ್ಕೆ ಪ್ರಧಾನಿ ಮೋದಿ ಸೇರಿ ಹಲವಾರು ಗಣ್ಯರು ಸಂತಾಪ ಸೂಚಿಸಿದ್ದಾರೆ.

ವಿದ್ಯಾರ್ಥಿಗಳ ಕೈಯಲ್ಲಿ ಕಾರು ತೊಳೆಸಿದ ಶಿಕ್ಷಕ
ವಿದ್ಯಾರ್ಥಿಗಳ ಕೈಯಲ್ಲಿ ಕಾರು ತೊಳೆಸಿದ ಶಿಕ್ಷಕ
ಮಾಳು, ಸೂರಜ್ ಎಲಿಮಿನೇಷನ್ ಬಗ್ಗೆ ರಕ್ಷಿತಾಗೆ ಮೊದಲೇ ಗೊತ್ತಿತ್ತು?
ಮಾಳು, ಸೂರಜ್ ಎಲಿಮಿನೇಷನ್ ಬಗ್ಗೆ ರಕ್ಷಿತಾಗೆ ಮೊದಲೇ ಗೊತ್ತಿತ್ತು?
ಹೊಸ ವರ್ಷಕ್ಕೆ ಶುಭಸುದ್ದಿ: ಫಲಾನುಭವಿಗಳ ಖಾತೆಗೆ ಬಂದ ಗೃಹಲಕ್ಷ್ಮಿ
ಹೊಸ ವರ್ಷಕ್ಕೆ ಶುಭಸುದ್ದಿ: ಫಲಾನುಭವಿಗಳ ಖಾತೆಗೆ ಬಂದ ಗೃಹಲಕ್ಷ್ಮಿ
ಡಿಕಾಕ್ ಸಿಡಿಲಬ್ಬರ... ಸನ್​ರೈಸರ್ಸ್ ತಂಡಕ್ಕೆ ಬೋನಸ್ ಪಾಯಿಂಟ್
ಡಿಕಾಕ್ ಸಿಡಿಲಬ್ಬರ... ಸನ್​ರೈಸರ್ಸ್ ತಂಡಕ್ಕೆ ಬೋನಸ್ ಪಾಯಿಂಟ್
ಹೊಸ ವರ್ಷ ಸ್ವಾಗತಕ್ಕೆ ಬೆಂಗಳೂರು ಸಜ್ಜು: ಪಬ್​ಗಳಲ್ಲಿ ಹೇಗಿದೆ ಸುರಕ್ಷತೆ?
ಹೊಸ ವರ್ಷ ಸ್ವಾಗತಕ್ಕೆ ಬೆಂಗಳೂರು ಸಜ್ಜು: ಪಬ್​ಗಳಲ್ಲಿ ಹೇಗಿದೆ ಸುರಕ್ಷತೆ?
ಮಂತ್ರಾಲಯದ ಶ್ರೀ ವೆಂಕಟೇಶ್ವರ ಸ್ವಾಮಿ ದೇವಸ್ಥಾನದಲ್ಲಿ ವೈಕುಂಠ ಏಕಾದಶಿ
ಮಂತ್ರಾಲಯದ ಶ್ರೀ ವೆಂಕಟೇಶ್ವರ ಸ್ವಾಮಿ ದೇವಸ್ಥಾನದಲ್ಲಿ ವೈಕುಂಠ ಏಕಾದಶಿ
ಅಲ್ಮೋರಾದಲ್ಲಿ ಕಂದಕಕ್ಕೆ ಉರುಳಿದ ಬಸ್, 7 ಜನರ ದುರ್ಮರಣ
ಅಲ್ಮೋರಾದಲ್ಲಿ ಕಂದಕಕ್ಕೆ ಉರುಳಿದ ಬಸ್, 7 ಜನರ ದುರ್ಮರಣ
ವಿಷ್ಣುವರ್ಧನ್ 16ನೇ ವರ್ಷದ ಪುಣ್ಯತಿಥಿ; ವಿಶೇಷ ಪೂಜೆ ನಡೆದಿದ್ದು ಎಲ್ಲಿ?
ವಿಷ್ಣುವರ್ಧನ್ 16ನೇ ವರ್ಷದ ಪುಣ್ಯತಿಥಿ; ವಿಶೇಷ ಪೂಜೆ ನಡೆದಿದ್ದು ಎಲ್ಲಿ?
ಆಭರಣದಂಗಡಿಗೆ ಕದಿಯಲೆಂದು ಹೋಗಿ ಫಜೀತಿಗೆ ಸಿಲುಕಿದ ಕಳ್ಳರು
ಆಭರಣದಂಗಡಿಗೆ ಕದಿಯಲೆಂದು ಹೋಗಿ ಫಜೀತಿಗೆ ಸಿಲುಕಿದ ಕಳ್ಳರು
ನ್ಯಾಯ ಕೊಡಿಸಿ, ಇಲ್ಲದಿದ್ರೆ ಸಾಯ್ತೀನಿ: ಪತಿಗಾಗಿ ಪತ್ನಿ ಪ್ರೊಟೆಸ್ಟ್​​
ನ್ಯಾಯ ಕೊಡಿಸಿ, ಇಲ್ಲದಿದ್ರೆ ಸಾಯ್ತೀನಿ: ಪತಿಗಾಗಿ ಪತ್ನಿ ಪ್ರೊಟೆಸ್ಟ್​​