AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಖ್ಯಾತ ಶಾಸ್ತ್ರೀಯ ಸಂಗೀತ ಗಾಯಕ ಪಂಡಿತ್ ಜಸ್​ರಾಜ್ ವಿಧಿವಶ

ದೆಹಲಿ: ಖ್ಯಾತ ಶಾಸ್ತ್ರೀಯ ಸಂಗೀತ ಗಾಯಕ ಪಂಡಿತ್ ಜಸ್​ರಾಜ್ ​(90) ಇಂದು ವಿಧಿವಶರಾಗಿದ್ದಾರೆ. ಅಮೆರಿಕಾದ ನ್ಯೂ ಜರ್ಸಿಯಲ್ಲಿ ಪಂಡಿತ್ ಜಸ್​ರಾಜ್ ನಿಧನರಾಗಿದ್ದಾರೆ. ಶಾಸ್ತ್ರೀಯ ಸಂಗೀತ ಲೋಕದ ಉತ್ತುಂಗಕ್ಕೆ ಏರಿದ್ದ ಮಹಾನ್​ ವಿದ್ವಾನ್ ಅಂದ್ರೆ ಅದು ಪಂಡಿತ್​ ಜಸ್​ರಾಜ್​. ಬರೋಬ್ಬರಿ 80 ವರ್ಷಗಳ ಕಾಲ ಕಲಾಸೇವೆಯಲ್ಲಿ ತೊಡಗಿದ್ದ ಪಂಡಿತ್ ಜಸ್​ರಾಜ್​ ಮೇವಾಟಿ ಘರಾಣಾ ಪರಂಪರೆಯ ಶೈಲಿಯಲ್ಲಿ ತಮ್ಮ 14 ವಯಸ್ಸಿನಲ್ಲಿಯೇ ತಾಲೀಮು ಆರಂಭಿಸಿದ್ದರು. ಶಾಸ್ತ್ರೀಯ ಸಂಗೀತ ಲೋಕಕ್ಕೆ ಪಂಡಿತ್ ​ಜಸ್​ರಾಜ್​ ಅವರ ಅಪಾರ ಕೊಡುಗೆಯನ್ನ ಗುರುತಿಸಿ ಅಂದಿನ ಕೇಂದ್ರ […]

ಖ್ಯಾತ ಶಾಸ್ತ್ರೀಯ ಸಂಗೀತ ಗಾಯಕ ಪಂಡಿತ್ ಜಸ್​ರಾಜ್ ವಿಧಿವಶ
KUSHAL V
|

Updated on: Aug 17, 2020 | 7:44 PM

Share

ದೆಹಲಿ: ಖ್ಯಾತ ಶಾಸ್ತ್ರೀಯ ಸಂಗೀತ ಗಾಯಕ ಪಂಡಿತ್ ಜಸ್​ರಾಜ್ ​(90) ಇಂದು ವಿಧಿವಶರಾಗಿದ್ದಾರೆ. ಅಮೆರಿಕಾದ ನ್ಯೂ ಜರ್ಸಿಯಲ್ಲಿ ಪಂಡಿತ್ ಜಸ್​ರಾಜ್ ನಿಧನರಾಗಿದ್ದಾರೆ.

ಶಾಸ್ತ್ರೀಯ ಸಂಗೀತ ಲೋಕದ ಉತ್ತುಂಗಕ್ಕೆ ಏರಿದ್ದ ಮಹಾನ್​ ವಿದ್ವಾನ್ ಅಂದ್ರೆ ಅದು ಪಂಡಿತ್​ ಜಸ್​ರಾಜ್​. ಬರೋಬ್ಬರಿ 80 ವರ್ಷಗಳ ಕಾಲ ಕಲಾಸೇವೆಯಲ್ಲಿ ತೊಡಗಿದ್ದ ಪಂಡಿತ್ ಜಸ್​ರಾಜ್​ ಮೇವಾಟಿ ಘರಾಣಾ ಪರಂಪರೆಯ ಶೈಲಿಯಲ್ಲಿ ತಮ್ಮ 14 ವಯಸ್ಸಿನಲ್ಲಿಯೇ ತಾಲೀಮು ಆರಂಭಿಸಿದ್ದರು.

ಶಾಸ್ತ್ರೀಯ ಸಂಗೀತ ಲೋಕಕ್ಕೆ ಪಂಡಿತ್ ​ಜಸ್​ರಾಜ್​ ಅವರ ಅಪಾರ ಕೊಡುಗೆಯನ್ನ ಗುರುತಿಸಿ ಅಂದಿನ ಕೇಂದ್ರ ಸರ್ಕಾರ ಪಂಡಿತರಿಗೆ ಪದ್ಮಶ್ರೀ, ಪದ್ಮ ಭೂಷಣ ಹಾಗೂ ಪದ್ಮ ವಿಭೂಷಣ ಪ್ರಶಸ್ತಿಗಳನ್ನ ನೀಡಿ ಗೌರವಿಸಿತ್ತು.

ಪಂಡಿತ್​ ಜಸ್​ರಾಜ್​ರ ನಿಧನಕ್ಕೆ ಪ್ರಧಾನಿ ಮೋದಿ ಸೇರಿ ಹಲವಾರು ಗಣ್ಯರು ಸಂತಾಪ ಸೂಚಿಸಿದ್ದಾರೆ.

Follow Us
ಗ್ಯಾಸ್​ ಇಲ್ಲಿದೇ ಬೆಂಗಳೂರಿನ ಗಲ್ಲಿ ಗಲ್ಲಿಯಲ್ಲೂ ನಿಂತ ಆಟೋಗಳು!
ಗ್ಯಾಸ್​ ಇಲ್ಲಿದೇ ಬೆಂಗಳೂರಿನ ಗಲ್ಲಿ ಗಲ್ಲಿಯಲ್ಲೂ ನಿಂತ ಆಟೋಗಳು!
ಅಧಿಕಾರಿ ಮೇಲೆ ಪಾಲಿಕೆ ಸದಸ್ಯ ಹಲ್ಲೆ: ಪ್ರಕರಣದಲ್ಲಿ​ ಶಾಸಕ ರೆಡ್ಡಿ ಎಂಟ್ರಿ
ಅಧಿಕಾರಿ ಮೇಲೆ ಪಾಲಿಕೆ ಸದಸ್ಯ ಹಲ್ಲೆ: ಪ್ರಕರಣದಲ್ಲಿ​ ಶಾಸಕ ರೆಡ್ಡಿ ಎಂಟ್ರಿ
ಹಿಂದೆ ಸಂಬಂಧಿಯನ್ನ ಕೊಂದ್ರು, ಈಗ ಅಳಿಯನ ಹತ್ಯೆ:ಮಾಜಿ ಸಚಿವ ಬೆಳಮಗಿ ಕಣ್ಣೀರು
ಹಿಂದೆ ಸಂಬಂಧಿಯನ್ನ ಕೊಂದ್ರು, ಈಗ ಅಳಿಯನ ಹತ್ಯೆ:ಮಾಜಿ ಸಚಿವ ಬೆಳಮಗಿ ಕಣ್ಣೀರು
ಗ್ಯಾಂಗ್ಸ್ ಆಫ್ ಯುಕೆ: ಎರಡನೇ ಇನ್ನಿಂಗ್ಸ್ ನಿರೀಕ್ಷೆಯಲ್ಲಿ ಒರಟ ಪ್ರಶಾಂತ್
ಗ್ಯಾಂಗ್ಸ್ ಆಫ್ ಯುಕೆ: ಎರಡನೇ ಇನ್ನಿಂಗ್ಸ್ ನಿರೀಕ್ಷೆಯಲ್ಲಿ ಒರಟ ಪ್ರಶಾಂತ್
6,6,6,6,6.. ಪಂಜಾಬ್ ವಿರುದ್ಧ ಅಬ್ಬರಿಸಿದ ಆಯುಷ್ ಮ್ಹಾತ್ರೆ
6,6,6,6,6.. ಪಂಜಾಬ್ ವಿರುದ್ಧ ಅಬ್ಬರಿಸಿದ ಆಯುಷ್ ಮ್ಹಾತ್ರೆ
ಅಧಿಕಾರಿ ಮೇಲೆ ಪಾಲಿಕೆ ಸದಸ್ಯನಿಂದ ಹಲ್ಲೆ: ಕಮಿಷನರ್ ಶಾಕಿಂಗ್‌ ರಿಯಾಕ್ಷನ್‌
ಅಧಿಕಾರಿ ಮೇಲೆ ಪಾಲಿಕೆ ಸದಸ್ಯನಿಂದ ಹಲ್ಲೆ: ಕಮಿಷನರ್ ಶಾಕಿಂಗ್‌ ರಿಯಾಕ್ಷನ್‌
ಹಳೇ ಸೇಡು ತೀರಿಸಿಲು ದಾವಣಗೆರೆಯಲ್ಲಿ ಷಡ್ಯಂತ್ರ ನಡೆದಿದೆ ಎಂದ ಶ್ರೀರಾಮುಲು
ಹಳೇ ಸೇಡು ತೀರಿಸಿಲು ದಾವಣಗೆರೆಯಲ್ಲಿ ಷಡ್ಯಂತ್ರ ನಡೆದಿದೆ ಎಂದ ಶ್ರೀರಾಮುಲು
ಹಬ್ಬಳ್ಳಿ ಲವ್ ಜಿಹಾದ್​​​ಗೆ ಸ್ಫೋಟಕ ಟ್ವಿಸ್ಟ್:ಜಿಮ್ ಟ್ರೈನರ್​​ನ ಕಾಮಕಾಂಡ
ಹಬ್ಬಳ್ಳಿ ಲವ್ ಜಿಹಾದ್​​​ಗೆ ಸ್ಫೋಟಕ ಟ್ವಿಸ್ಟ್:ಜಿಮ್ ಟ್ರೈನರ್​​ನ ಕಾಮಕಾಂಡ
ವೇದಿಕೆ ಮೇಲೆ ವಾಂತಿ: ಸಂತೋಷ್ ಹೆಗ್ಡೆ ಆರೋಗ್ಯದ ಬಗ್ಗೆ ಖಾದರ್ ಮಾಹಿತಿ
ವೇದಿಕೆ ಮೇಲೆ ವಾಂತಿ: ಸಂತೋಷ್ ಹೆಗ್ಡೆ ಆರೋಗ್ಯದ ಬಗ್ಗೆ ಖಾದರ್ ಮಾಹಿತಿ
ಶಿರಸಿ ಬಳಿ ಎರಡು ಬಸ್​​ಗಳ ನಡುವೆ ಭೀಕರ ಅಪಘಾತ: ಪ್ರಯಾಣಿಕರ ಸ್ಥಿತಿ ಗಂಭೀರ
ಶಿರಸಿ ಬಳಿ ಎರಡು ಬಸ್​​ಗಳ ನಡುವೆ ಭೀಕರ ಅಪಘಾತ: ಪ್ರಯಾಣಿಕರ ಸ್ಥಿತಿ ಗಂಭೀರ