AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಖ್ಯಾತ ಶಾಸ್ತ್ರೀಯ ಸಂಗೀತ ಗಾಯಕ ಪಂಡಿತ್ ಜಸ್​ರಾಜ್ ವಿಧಿವಶ

ದೆಹಲಿ: ಖ್ಯಾತ ಶಾಸ್ತ್ರೀಯ ಸಂಗೀತ ಗಾಯಕ ಪಂಡಿತ್ ಜಸ್​ರಾಜ್ ​(90) ಇಂದು ವಿಧಿವಶರಾಗಿದ್ದಾರೆ. ಅಮೆರಿಕಾದ ನ್ಯೂ ಜರ್ಸಿಯಲ್ಲಿ ಪಂಡಿತ್ ಜಸ್​ರಾಜ್ ನಿಧನರಾಗಿದ್ದಾರೆ. ಶಾಸ್ತ್ರೀಯ ಸಂಗೀತ ಲೋಕದ ಉತ್ತುಂಗಕ್ಕೆ ಏರಿದ್ದ ಮಹಾನ್​ ವಿದ್ವಾನ್ ಅಂದ್ರೆ ಅದು ಪಂಡಿತ್​ ಜಸ್​ರಾಜ್​. ಬರೋಬ್ಬರಿ 80 ವರ್ಷಗಳ ಕಾಲ ಕಲಾಸೇವೆಯಲ್ಲಿ ತೊಡಗಿದ್ದ ಪಂಡಿತ್ ಜಸ್​ರಾಜ್​ ಮೇವಾಟಿ ಘರಾಣಾ ಪರಂಪರೆಯ ಶೈಲಿಯಲ್ಲಿ ತಮ್ಮ 14 ವಯಸ್ಸಿನಲ್ಲಿಯೇ ತಾಲೀಮು ಆರಂಭಿಸಿದ್ದರು. ಶಾಸ್ತ್ರೀಯ ಸಂಗೀತ ಲೋಕಕ್ಕೆ ಪಂಡಿತ್ ​ಜಸ್​ರಾಜ್​ ಅವರ ಅಪಾರ ಕೊಡುಗೆಯನ್ನ ಗುರುತಿಸಿ ಅಂದಿನ ಕೇಂದ್ರ […]

ಖ್ಯಾತ ಶಾಸ್ತ್ರೀಯ ಸಂಗೀತ ಗಾಯಕ ಪಂಡಿತ್ ಜಸ್​ರಾಜ್ ವಿಧಿವಶ
KUSHAL V
|

Updated on: Aug 17, 2020 | 7:44 PM

Share

ದೆಹಲಿ: ಖ್ಯಾತ ಶಾಸ್ತ್ರೀಯ ಸಂಗೀತ ಗಾಯಕ ಪಂಡಿತ್ ಜಸ್​ರಾಜ್ ​(90) ಇಂದು ವಿಧಿವಶರಾಗಿದ್ದಾರೆ. ಅಮೆರಿಕಾದ ನ್ಯೂ ಜರ್ಸಿಯಲ್ಲಿ ಪಂಡಿತ್ ಜಸ್​ರಾಜ್ ನಿಧನರಾಗಿದ್ದಾರೆ.

ಶಾಸ್ತ್ರೀಯ ಸಂಗೀತ ಲೋಕದ ಉತ್ತುಂಗಕ್ಕೆ ಏರಿದ್ದ ಮಹಾನ್​ ವಿದ್ವಾನ್ ಅಂದ್ರೆ ಅದು ಪಂಡಿತ್​ ಜಸ್​ರಾಜ್​. ಬರೋಬ್ಬರಿ 80 ವರ್ಷಗಳ ಕಾಲ ಕಲಾಸೇವೆಯಲ್ಲಿ ತೊಡಗಿದ್ದ ಪಂಡಿತ್ ಜಸ್​ರಾಜ್​ ಮೇವಾಟಿ ಘರಾಣಾ ಪರಂಪರೆಯ ಶೈಲಿಯಲ್ಲಿ ತಮ್ಮ 14 ವಯಸ್ಸಿನಲ್ಲಿಯೇ ತಾಲೀಮು ಆರಂಭಿಸಿದ್ದರು.

ಶಾಸ್ತ್ರೀಯ ಸಂಗೀತ ಲೋಕಕ್ಕೆ ಪಂಡಿತ್ ​ಜಸ್​ರಾಜ್​ ಅವರ ಅಪಾರ ಕೊಡುಗೆಯನ್ನ ಗುರುತಿಸಿ ಅಂದಿನ ಕೇಂದ್ರ ಸರ್ಕಾರ ಪಂಡಿತರಿಗೆ ಪದ್ಮಶ್ರೀ, ಪದ್ಮ ಭೂಷಣ ಹಾಗೂ ಪದ್ಮ ವಿಭೂಷಣ ಪ್ರಶಸ್ತಿಗಳನ್ನ ನೀಡಿ ಗೌರವಿಸಿತ್ತು.

ಪಂಡಿತ್​ ಜಸ್​ರಾಜ್​ರ ನಿಧನಕ್ಕೆ ಪ್ರಧಾನಿ ಮೋದಿ ಸೇರಿ ಹಲವಾರು ಗಣ್ಯರು ಸಂತಾಪ ಸೂಚಿಸಿದ್ದಾರೆ.

Follow Us
ಇಂದು ಈ ರಾಶಿಯವರಿಗೆ ಧನಯೋಗ!
ಇಂದು ಈ ರಾಶಿಯವರಿಗೆ ಧನಯೋಗ!
ರಾಷ್ಟ್ರಪತಿ ಭವನದಲ್ಲಿ ರೋಹಿತ್ ಶರ್ಮಾಗೆ ಪದ್ಮಶ್ರೀ ಪ್ರಶಸ್ತಿ ಪ್ರದಾನ
ರಾಷ್ಟ್ರಪತಿ ಭವನದಲ್ಲಿ ರೋಹಿತ್ ಶರ್ಮಾಗೆ ಪದ್ಮಶ್ರೀ ಪ್ರಶಸ್ತಿ ಪ್ರದಾನ
‘ಪದ್ಮಭೂಷಣ’ ಸ್ವೀಕರಿಸಿ ಪ್ರಧಾನಿ ಮೋದಿ ಭೇಟಿ ಮಾಡಿದ ಮಲಯಾಳಂ ನಟ ಮಮ್ಮುಟ್ಟಿ
‘ಪದ್ಮಭೂಷಣ’ ಸ್ವೀಕರಿಸಿ ಪ್ರಧಾನಿ ಮೋದಿ ಭೇಟಿ ಮಾಡಿದ ಮಲಯಾಳಂ ನಟ ಮಮ್ಮುಟ್ಟಿ
ಖಾಸಗಿ ಏಜೆನ್ಸಿ ಧೋರಣೆ ಖಂಡಿಸಿ ಹಾಸನದಲ್ಲಿ ಗುತ್ತಿಗೆ ಕಾರ್ಮಿಕರ ಪ್ರತಿಭಟನೆ
ಖಾಸಗಿ ಏಜೆನ್ಸಿ ಧೋರಣೆ ಖಂಡಿಸಿ ಹಾಸನದಲ್ಲಿ ಗುತ್ತಿಗೆ ಕಾರ್ಮಿಕರ ಪ್ರತಿಭಟನೆ
ತಾಂತ್ರಿಕ ದೋಷದಿಂದ ನೇರಳೆ ಮಾರ್ಗ ಮೆಟ್ರೋ ಸಂಚಾರ ಬಂದ್- ಪ್ರಯಾಣಿಕರ ಪರದಾಟ
ತಾಂತ್ರಿಕ ದೋಷದಿಂದ ನೇರಳೆ ಮಾರ್ಗ ಮೆಟ್ರೋ ಸಂಚಾರ ಬಂದ್- ಪ್ರಯಾಣಿಕರ ಪರದಾಟ
ಪದ್ಮಶ್ರೀ ಪ್ರಶಸ್ತಿ ಸ್ವೀಕರಿಸಿದ ಧುರಂಧರ್ ನಟ ಆರ್. ಮಾಧವನ್: ವಿಡಿಯೋ ನೋಡಿ
ಪದ್ಮಶ್ರೀ ಪ್ರಶಸ್ತಿ ಸ್ವೀಕರಿಸಿದ ಧುರಂಧರ್ ನಟ ಆರ್. ಮಾಧವನ್: ವಿಡಿಯೋ ನೋಡಿ
ಮೃತರ ಕುಟುಂಬಕ್ಕೆ ನ್ಯಾಯ ಕೊಡಿಸಲು ಬದ್ಧ ಎಂದ ಶಾಸಕ ಪುಟ್ಟರಂಗಶೆಟ್ಟಿ
ಮೃತರ ಕುಟುಂಬಕ್ಕೆ ನ್ಯಾಯ ಕೊಡಿಸಲು ಬದ್ಧ ಎಂದ ಶಾಸಕ ಪುಟ್ಟರಂಗಶೆಟ್ಟಿ
ನವಿಲುಗರಿ ಧರಿಸಿ ನಿವೇದಿತಾ ಗೌಡ, ಕಿಶನ್ ರೀಲ್ಸ್: ವಿವಾದಕ್ಕೆ ಕಾರಣ ಏನು?
ನವಿಲುಗರಿ ಧರಿಸಿ ನಿವೇದಿತಾ ಗೌಡ, ಕಿಶನ್ ರೀಲ್ಸ್: ವಿವಾದಕ್ಕೆ ಕಾರಣ ಏನು?
‘ಆ ದಿನಗಳು’ ಸಿನಿಮಾ ನೆನೆದ ನಿರ್ದೇಶಕ ಕೆಎಂ ಚೈತನ್ಯ: ವಿಡಿಯೋ
‘ಆ ದಿನಗಳು’ ಸಿನಿಮಾ ನೆನೆದ ನಿರ್ದೇಶಕ ಕೆಎಂ ಚೈತನ್ಯ: ವಿಡಿಯೋ
ವಿನೋದ್ ಪ್ರಭಾಕರ್​​ಗೆ ಆಗಿದ್ದೇನು: ಮಾಹಿತಿ ನೀಡಿದ ಸಹ ನಟ ವಿಜಯ್ ಗೌಡ
ವಿನೋದ್ ಪ್ರಭಾಕರ್​​ಗೆ ಆಗಿದ್ದೇನು: ಮಾಹಿತಿ ನೀಡಿದ ಸಹ ನಟ ವಿಜಯ್ ಗೌಡ