AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಖ್ಯಾತ ಶಾಸ್ತ್ರೀಯ ಸಂಗೀತ ಗಾಯಕ ಪಂಡಿತ್ ಜಸ್​ರಾಜ್ ವಿಧಿವಶ

ದೆಹಲಿ: ಖ್ಯಾತ ಶಾಸ್ತ್ರೀಯ ಸಂಗೀತ ಗಾಯಕ ಪಂಡಿತ್ ಜಸ್​ರಾಜ್ ​(90) ಇಂದು ವಿಧಿವಶರಾಗಿದ್ದಾರೆ. ಅಮೆರಿಕಾದ ನ್ಯೂ ಜರ್ಸಿಯಲ್ಲಿ ಪಂಡಿತ್ ಜಸ್​ರಾಜ್ ನಿಧನರಾಗಿದ್ದಾರೆ. ಶಾಸ್ತ್ರೀಯ ಸಂಗೀತ ಲೋಕದ ಉತ್ತುಂಗಕ್ಕೆ ಏರಿದ್ದ ಮಹಾನ್​ ವಿದ್ವಾನ್ ಅಂದ್ರೆ ಅದು ಪಂಡಿತ್​ ಜಸ್​ರಾಜ್​. ಬರೋಬ್ಬರಿ 80 ವರ್ಷಗಳ ಕಾಲ ಕಲಾಸೇವೆಯಲ್ಲಿ ತೊಡಗಿದ್ದ ಪಂಡಿತ್ ಜಸ್​ರಾಜ್​ ಮೇವಾಟಿ ಘರಾಣಾ ಪರಂಪರೆಯ ಶೈಲಿಯಲ್ಲಿ ತಮ್ಮ 14 ವಯಸ್ಸಿನಲ್ಲಿಯೇ ತಾಲೀಮು ಆರಂಭಿಸಿದ್ದರು. ಶಾಸ್ತ್ರೀಯ ಸಂಗೀತ ಲೋಕಕ್ಕೆ ಪಂಡಿತ್ ​ಜಸ್​ರಾಜ್​ ಅವರ ಅಪಾರ ಕೊಡುಗೆಯನ್ನ ಗುರುತಿಸಿ ಅಂದಿನ ಕೇಂದ್ರ […]

ಖ್ಯಾತ ಶಾಸ್ತ್ರೀಯ ಸಂಗೀತ ಗಾಯಕ ಪಂಡಿತ್ ಜಸ್​ರಾಜ್ ವಿಧಿವಶ
KUSHAL V
|

Updated on: Aug 17, 2020 | 7:44 PM

Share

ದೆಹಲಿ: ಖ್ಯಾತ ಶಾಸ್ತ್ರೀಯ ಸಂಗೀತ ಗಾಯಕ ಪಂಡಿತ್ ಜಸ್​ರಾಜ್ ​(90) ಇಂದು ವಿಧಿವಶರಾಗಿದ್ದಾರೆ. ಅಮೆರಿಕಾದ ನ್ಯೂ ಜರ್ಸಿಯಲ್ಲಿ ಪಂಡಿತ್ ಜಸ್​ರಾಜ್ ನಿಧನರಾಗಿದ್ದಾರೆ.

ಶಾಸ್ತ್ರೀಯ ಸಂಗೀತ ಲೋಕದ ಉತ್ತುಂಗಕ್ಕೆ ಏರಿದ್ದ ಮಹಾನ್​ ವಿದ್ವಾನ್ ಅಂದ್ರೆ ಅದು ಪಂಡಿತ್​ ಜಸ್​ರಾಜ್​. ಬರೋಬ್ಬರಿ 80 ವರ್ಷಗಳ ಕಾಲ ಕಲಾಸೇವೆಯಲ್ಲಿ ತೊಡಗಿದ್ದ ಪಂಡಿತ್ ಜಸ್​ರಾಜ್​ ಮೇವಾಟಿ ಘರಾಣಾ ಪರಂಪರೆಯ ಶೈಲಿಯಲ್ಲಿ ತಮ್ಮ 14 ವಯಸ್ಸಿನಲ್ಲಿಯೇ ತಾಲೀಮು ಆರಂಭಿಸಿದ್ದರು.

ಶಾಸ್ತ್ರೀಯ ಸಂಗೀತ ಲೋಕಕ್ಕೆ ಪಂಡಿತ್ ​ಜಸ್​ರಾಜ್​ ಅವರ ಅಪಾರ ಕೊಡುಗೆಯನ್ನ ಗುರುತಿಸಿ ಅಂದಿನ ಕೇಂದ್ರ ಸರ್ಕಾರ ಪಂಡಿತರಿಗೆ ಪದ್ಮಶ್ರೀ, ಪದ್ಮ ಭೂಷಣ ಹಾಗೂ ಪದ್ಮ ವಿಭೂಷಣ ಪ್ರಶಸ್ತಿಗಳನ್ನ ನೀಡಿ ಗೌರವಿಸಿತ್ತು.

ಪಂಡಿತ್​ ಜಸ್​ರಾಜ್​ರ ನಿಧನಕ್ಕೆ ಪ್ರಧಾನಿ ಮೋದಿ ಸೇರಿ ಹಲವಾರು ಗಣ್ಯರು ಸಂತಾಪ ಸೂಚಿಸಿದ್ದಾರೆ.

‘ಔಟಾದೆ, ಹೋಗಪ್ಪ’; ಕಿಚ್ಚನ ಸ್ಲೆಡ್ಜಿಂಗ್​​ಗೆ ಎದುರಾಳಿ ತಂಡದವರು ಕಂಗಾಲು
‘ಔಟಾದೆ, ಹೋಗಪ್ಪ’; ಕಿಚ್ಚನ ಸ್ಲೆಡ್ಜಿಂಗ್​​ಗೆ ಎದುರಾಳಿ ತಂಡದವರು ಕಂಗಾಲು
ವೈಎಸ್​ಆರ್​ಸಿಪಿ ನಾಯಕ ಜೋಗಿ ರಮೇಶ್ ಮನೆಗೆ ಬೆಂಕಿ ಹಚ್ಚಿದ ಕಿಡಿಗೇಡಿಗಳು
ವೈಎಸ್​ಆರ್​ಸಿಪಿ ನಾಯಕ ಜೋಗಿ ರಮೇಶ್ ಮನೆಗೆ ಬೆಂಕಿ ಹಚ್ಚಿದ ಕಿಡಿಗೇಡಿಗಳು
ಸಿಸಿಎಲ್​ ಗೆಲುವನ್ನು ತಮ್ಮದೇ ಸ್ಟೈಲ್​​​ನಲ್ಲಿ ಸೆಲೆಬ್ರೇಟ್ ಮಾಡಿದ ಸುದೀಪ್
ಸಿಸಿಎಲ್​ ಗೆಲುವನ್ನು ತಮ್ಮದೇ ಸ್ಟೈಲ್​​​ನಲ್ಲಿ ಸೆಲೆಬ್ರೇಟ್ ಮಾಡಿದ ಸುದೀಪ್
ದೇವಾಲಯಗಳಲ್ಲಿ ಸೆಲ್ಫಿ ಅಥವಾ ಗರ್ಭಗುಡಿ ಫೋಟೋ ತೆಗೆಯಬಾರದು!
ದೇವಾಲಯಗಳಲ್ಲಿ ಸೆಲ್ಫಿ ಅಥವಾ ಗರ್ಭಗುಡಿ ಫೋಟೋ ತೆಗೆಯಬಾರದು!
ಇಂದು ಈ ರಾಶಿಯವರಿಗೆ ಆಪ್ತರಿಂದಲೇ ಮೋಸ
ಇಂದು ಈ ರಾಶಿಯವರಿಗೆ ಆಪ್ತರಿಂದಲೇ ಮೋಸ
ಆರತಕ್ಷತೆಗೆ ತೆರಳುವಾಗ ವರನಿಗೆ ಚಾಕ ಇರಿತ: ವಧು ನಯನಾಳ ನೌಟಂಕಿ ಆಟ ಬಯಲು
ಆರತಕ್ಷತೆಗೆ ತೆರಳುವಾಗ ವರನಿಗೆ ಚಾಕ ಇರಿತ: ವಧು ನಯನಾಳ ನೌಟಂಕಿ ಆಟ ಬಯಲು
‘ಅಂಬಲಿ ರಾಶಿಗೆ ಮುತ್ತಿನ ಗಿಣಿ ಸಮೃದ್ಧಿ ಆಯ್ತಲೇ ಪರಾಕ್’
‘ಅಂಬಲಿ ರಾಶಿಗೆ ಮುತ್ತಿನ ಗಿಣಿ ಸಮೃದ್ಧಿ ಆಯ್ತಲೇ ಪರಾಕ್’
ಮೋದಿಯಿಂದ ಆದಂಪುರ ವಿಮಾನ ನಿಲ್ದಾಣಕ್ಕೆ ಸಂತ ರವಿದಾಸ್ ಎಂದು ಮರುನಾಮಕರಣ
ಮೋದಿಯಿಂದ ಆದಂಪುರ ವಿಮಾನ ನಿಲ್ದಾಣಕ್ಕೆ ಸಂತ ರವಿದಾಸ್ ಎಂದು ಮರುನಾಮಕರಣ
ಪಕ್ಕದಲ್ಲಿ ಬೋರ್​ವೆಲ್ ಕೊರೆದಿದ್ದಕ್ಕೆ ಮನೆಯ ನೆಲವನ್ನೂ ಸೀಳಿ ಚಿಮ್ಮಿದ ನೀರು
ಪಕ್ಕದಲ್ಲಿ ಬೋರ್​ವೆಲ್ ಕೊರೆದಿದ್ದಕ್ಕೆ ಮನೆಯ ನೆಲವನ್ನೂ ಸೀಳಿ ಚಿಮ್ಮಿದ ನೀರು
ಬೋಗಸ್ ಮಾಡವ್ರೆ, ಯಶ್ ಹೆಸರು ಹಾಳು ಮಾಡ್ತಾವ್ರೆ: ಯಶ್ ತಾಯಿ ಆರೋಪ
ಬೋಗಸ್ ಮಾಡವ್ರೆ, ಯಶ್ ಹೆಸರು ಹಾಳು ಮಾಡ್ತಾವ್ರೆ: ಯಶ್ ತಾಯಿ ಆರೋಪ