AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಪಾರ್ಶ್ವವಾಯುವಿಗೆ ತುತ್ತಾಗಿದ್ದ ವ್ಯಕ್ತಿ ಮನೆ ಬಾಡಿಗೆ ಕಟ್ಟದಿದ್ದಕ್ಕೆ ಮಹಡಿಗೆ ಹೋಗುವ ಮೆಟ್ಟಿಲನ್ನೇ ಕೆಡವಿದ ಮಾಲೀಕ

ವ್ಯಕ್ತಿಯೊಬ್ಬ ಮನೆ ಬಾಡಿಗೆ ಕಟ್ಟದಿದ್ದಕ್ಕೆ ಮನೆ ಮಾಲೀಕ ಮಹಡಿಗೆ ಹೋಗುವ ಮೆಟ್ಟಿನಲ್ಲೇ ಕೆಡವಿದ ಘಟನೆ ತಮಿಳುನಾಡಿನಲ್ಲಿ ನಡೆದಿದೆ. ವ್ಯಕ್ತಿಗೆ ಏಕಾಏಕಿ ಪಾರ್ಶ್ವ ಹೊಡೆದಿತ್ತು, ಹಾಗಾಗಿ ಮನೆ ಬಾಡಿಗೆಯನ್ನು ಕಟ್ಟಲು ಸಾಧ್ಯವಾಗಿರಲಿಲ್ಲ, ಆ ಕಾರಣಕ್ಕೆ ಮನೆ ಮಾಲೀಕ ಮಹಡಿಗೆ ಹೋಗುವ ಮೆಟ್ಟಿನಲ್ಲೇ ಒಡೆದು ಹಾಕಿದ್ದಾರೆ.

ಪಾರ್ಶ್ವವಾಯುವಿಗೆ ತುತ್ತಾಗಿದ್ದ ವ್ಯಕ್ತಿ ಮನೆ ಬಾಡಿಗೆ ಕಟ್ಟದಿದ್ದಕ್ಕೆ ಮಹಡಿಗೆ ಹೋಗುವ ಮೆಟ್ಟಿಲನ್ನೇ ಕೆಡವಿದ ಮಾಲೀಕ
Image Credit source: India Today
ನಯನಾ ರಾಜೀವ್
|

Updated on:Jun 19, 2024 | 3:12 PM

Share

ಪಾರ್ಶ್ವವಾಯುವಿಗೆ ತುತ್ತಾಗಿದ್ದ ವ್ಯಕ್ತಿ ಮನೆ ಬಾಡಿಗೆ ಕಟ್ಟದಿದ್ದಕ್ಕೆ ಮನೆ ಮಾಲೀಕ ಮಹಡಿಗೆ ಹೋಗುವ ಮೆಟ್ಟಿಲನ್ನೇ ಕೆಡವಿದ ಘಟನೆ ತಮಿಳುನಾಡಿನ ಕಾಂಚಿಪುರಂನಲ್ಲಿ ನಡೆದಿದೆ. ವ್ಯಕ್ತಿಗೆ ಏಕಾಏಕಿ ಪಾರ್ಶ್ವ ಹೊಡೆದಿತ್ತು, ಹಾಗಾಗಿ ಮನೆ ಬಾಡಿಗೆಯನ್ನು ಕಟ್ಟಲು ಸಾಧ್ಯವಾಗಿರಲಿಲ್ಲ, ಆ ಕಾರಣಕ್ಕೆ ಮನೆ ಮಾಲೀಕ ಮಹಡಿಗೆ ಹೋಗುವ ಮೆಟ್ಟಿನಲ್ಲೇ ಒಡೆದು ಹಾಕಿದ್ದಾರೆ.

ವೇಣುಗೋಪಾಲ್ ಪಾರ್ಶ್ವವಾಯುವಿಗೆ ತುತ್ತಾಗಿ ನಡೆದಾಡಲು ಸಾಧ್ಯವಾಗದ ಪರಿಸ್ಥಿತಿಯಲ್ಲಿದ್ದರು. ಶ್ರೀನಿವಾಸನ್ ಎಂಬುವವರ ಕಟ್ಟಡದ ಮೊದಲ ಮಹಡಿಯಲ್ಲಿ ವಾಸವಾಗಿದ್ದರು.

ವೇಣುಗೋಪಾಲ್‌ಗೆ ಬಾಡಿಗೆ ಕಟ್ಟಲು ಸಾಧ್ಯವಾಗದ ಕಾರಣ ಶ್ರೀನಿವಾಸನ್‌ ಅವರನ್ನು ಖಾಲಿ ಮಾಡುವಂತೆ ಹೇಳಿದರು. ವೇಣುಗೋಪಾಲ್ ವಕೀಲರ ಸಹಾಯವನ್ನು ಕೇಳಿದರು ಮತ್ತು ಖಾಲಿ ಮಾಡಲು ಸಮಯ ಪಡೆದರು. ಇದರಿಂದ ಕೋಪಗೊಂಡ ಶ್ರೀನಿವಾಸನ್ ಮೊದಲ ಮಹಡಿಯ ಮೆಟ್ಟಿಲನ್ನೇ ಕೆಡವಿಹಾಕಿದ್ದಾರೆ.

ಮತ್ತಷ್ಟು ಓದಿ: ಬೆಂಗಳೂರಿನಲ್ಲಿ ಮನೆ ಬಾಡಿಗೆ ದರ ಮತ್ತೆ ದುಬಾರಿ: 3 ತಿಂಗಳಲ್ಲಿ ಶೇ 8ರಷ್ಟು ಹೆಚ್ಚಳ

ತಕ್ಷಣವೇ ಸ್ಥಳೀಯರು ತುರ್ತು ಸೇವೆಗೆ ಮಾಹಿತಿ ನೀಡಿದ್ದು, ಏಣಿಯ ಸಹಾಯದಿಂದ ಅವರನ್ನು ಕೆಳಗಿಳಿಸಲಾಯಿತು.

ಮನುಷ್ಯನಾದವನಿಗೆ ತಾಳ್ಮೆ, ಕರುಣೆ ಎರಡೂ ಬೇಕು, ಬೇರೆಯೊಬ್ಬರ ಕಷ್ಟಕ್ಕೆ ಸ್ಪಂದಿಸುವ ಮನಸ್ಥಿತಿ ಇಲ್ಲದಿದ್ದರೆ ಕ್ರೂರ ಮೃಗಗಳಿಗೂ ಮನುಷ್ಯನಿಗೂ ವ್ಯತ್ಯಾಸವೇನಿರುತ್ತದೆ ಎಂದು ಸಾಮಾಜಿಕ ಜಾಲತಾಣಗಳಲ್ಲಿ ಕಮೆಂಟ್​ ಬರುತ್ತಿವೆ.

ರಾಷ್ಟ್ರೀಯ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್ ಮಾಡಿ 

Published On - 3:06 pm, Wed, 19 June 24

ಅರೇ ಇದೇನಿದು ಎರಡು ಬಸ್ ಒಂದೇ ನಂಬರ್ ಪ್ಲೇಟ್: ಆರ್​​ಟಿಓ ಅಧಿಕಾರಿಗಳೇ ಶಾಕ್!
ಅರೇ ಇದೇನಿದು ಎರಡು ಬಸ್ ಒಂದೇ ನಂಬರ್ ಪ್ಲೇಟ್: ಆರ್​​ಟಿಓ ಅಧಿಕಾರಿಗಳೇ ಶಾಕ್!
20 ದಿನದಲ್ಲೇ ದಾಂಪತ್ಯ ಜೀವನ ಅಂತ್ಯ: ಸಂಸಾರದಲ್ಲಿ ಹುಳಿ ಹಿಂಡಿದ ಪ್ರಿಯಕರ
20 ದಿನದಲ್ಲೇ ದಾಂಪತ್ಯ ಜೀವನ ಅಂತ್ಯ: ಸಂಸಾರದಲ್ಲಿ ಹುಳಿ ಹಿಂಡಿದ ಪ್ರಿಯಕರ
ಚಲಿಸುತ್ತಿದ್ದ ರೈಲಿನ ಚೈನ್ ಎಳೆದು ರಾದ್ಧಾಂತ: ಪ್ರಶ್ನಿಸಿದ್ದಕ್ಕೆ ಹಲ್ಲೆ
ಚಲಿಸುತ್ತಿದ್ದ ರೈಲಿನ ಚೈನ್ ಎಳೆದು ರಾದ್ಧಾಂತ: ಪ್ರಶ್ನಿಸಿದ್ದಕ್ಕೆ ಹಲ್ಲೆ
‘45’ ಚಿತ್ರದ ಟ್ರೇಲರ್ ರಿಲೀಸ್ ಕಾರ್ಯಕ್ರಮ: ಲೈವ್ ವಿಡಿಯೋ ಇಲ್ಲಿದೆ ನೋಡಿ..
‘45’ ಚಿತ್ರದ ಟ್ರೇಲರ್ ರಿಲೀಸ್ ಕಾರ್ಯಕ್ರಮ: ಲೈವ್ ವಿಡಿಯೋ ಇಲ್ಲಿದೆ ನೋಡಿ..
ಕಾಸರಗೋಡಿನಲ್ಲಿ ತೆಯ್ಯಂ ಪ್ರದರ್ಶನದ ವೇಳೆ ಏನಾಯ್ತು ನೋಡಿ!
ಕಾಸರಗೋಡಿನಲ್ಲಿ ತೆಯ್ಯಂ ಪ್ರದರ್ಶನದ ವೇಳೆ ಏನಾಯ್ತು ನೋಡಿ!
ಶಿವಶಂಕರಪ್ಪ ಕೈಲಾಸ ಶಿವಗಣಾರಾಧನೆಗೆ ಆಹ್ವಾನ ನೀಡಿದ ಕುಟುಂಬ: ಯಾವಾಗ, ಎಲ್ಲಿ?
ಶಿವಶಂಕರಪ್ಪ ಕೈಲಾಸ ಶಿವಗಣಾರಾಧನೆಗೆ ಆಹ್ವಾನ ನೀಡಿದ ಕುಟುಂಬ: ಯಾವಾಗ, ಎಲ್ಲಿ?
ಜೈಲಿನಲ್ಲಿ ದರ್ಶನ ಭೇಟಿ ಮಾಡಿದ ​ಅಲೋಕ್ ಕುಮಾರ್: ಏನು ವಿಚಾರಿಸಿದ್ರು?
ಜೈಲಿನಲ್ಲಿ ದರ್ಶನ ಭೇಟಿ ಮಾಡಿದ ​ಅಲೋಕ್ ಕುಮಾರ್: ಏನು ವಿಚಾರಿಸಿದ್ರು?
ಸೀಕ್ರೆಟ್ ರೂಮ್​​ನಲ್ಲೂ ನಡೆಯಿತು ಧ್ರುವಂತ್, ರಕ್ಷಿತಾ ಶೆಟ್ಟಿ ಜಗಳ
ಸೀಕ್ರೆಟ್ ರೂಮ್​​ನಲ್ಲೂ ನಡೆಯಿತು ಧ್ರುವಂತ್, ರಕ್ಷಿತಾ ಶೆಟ್ಟಿ ಜಗಳ
ಆರ್​ಸಿಬಿಯಲ್ಲಿ ಅವಕಾಶ ಸಿಗಲಿಲ್ಲ; 56 ಎಸೆತಗಳಲ್ಲಿ ಶತಕ ಸಿಡಿಸಿದ ಸೀಫರ್ಟ್
ಆರ್​ಸಿಬಿಯಲ್ಲಿ ಅವಕಾಶ ಸಿಗಲಿಲ್ಲ; 56 ಎಸೆತಗಳಲ್ಲಿ ಶತಕ ಸಿಡಿಸಿದ ಸೀಫರ್ಟ್
ಸಂಸತ್ತಿಗೆ ಸೈಕಲ್​​ನಲ್ಲಿ ಬಂದ ಸಂಸದ
ಸಂಸತ್ತಿಗೆ ಸೈಕಲ್​​ನಲ್ಲಿ ಬಂದ ಸಂಸದ