AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

Union Budget 2026: ಜನವರಿ 28ರಿಂದ ಸಂಸತ್ ಅಧಿವೇಶನ ಆರಂಭ; ಫೆಬ್ರವರಿ 1ಕ್ಕೆ ಕೇಂದ್ರ ಬಜೆಟ್ ಮಂಡನೆ

Union Budget Session 2026: ಈ ವರ್ಷದ ಸಂಸತ್ ಬಜೆಟ್ ಅಧಿವೇಶನ ಜನವರಿ 28ರಿಂದ ಆರಂಭವಾಗಲಿದೆ. 2026-27ರ ಹಣಕಾಸು ವರ್ಷದ ಕೇಂದ್ರ ಬಜೆಟ್ ಅನ್ನು ಫೆಬ್ರವರಿ 1ರಂದು ಸಂಸತ್ತಿನಲ್ಲಿ ಮಂಡಿಸಲಾಗುವುದು. ಇದಕ್ಕೂ ಮೊದಲು, ಆರ್ಥಿಕ ಸಮೀಕ್ಷೆಯ ವರದಿಯನ್ನು ಜನವರಿ 29ರಂದು ಬಿಡುಗಡೆ ಮಾಡಲಾಗುತ್ತದೆ. ಈ ಅಧಿವೇಶನದಲ್ಲಿ ಬಜೆಟ್ ಚರ್ಚೆಗಳು, ಸಬ್ಸಿಡಿ ಬೇಡಿಕೆಗಳು ಮತ್ತು ಪ್ರಮುಖ ಆರ್ಥಿಕ ನೀತಿಗಳ ಕುರಿತು ವಿವರವಾದ ಚರ್ಚೆಗಳು ನಡೆಯಲಿವೆ. ಸಾರ್ವಜನಿಕರು, ವ್ಯಾಪಾರಿಗಳು, ಕೈಗಾರಿಕೋದ್ಯಮಿಗಳು ಮತ್ತು ತೆರಿಗೆದಾರರು ಎಲ್ಲರೂ ಈ ಬಜೆಟ್ ಬಗ್ಗೆ ಬಹಳ ನಿರೀಕ್ಷೆಯಿಟ್ಟುಕೊಂಡಿದ್ದಾರೆ.

Union Budget 2026: ಜನವರಿ 28ರಿಂದ ಸಂಸತ್ ಅಧಿವೇಶನ ಆರಂಭ; ಫೆಬ್ರವರಿ 1ಕ್ಕೆ ಕೇಂದ್ರ ಬಜೆಟ್ ಮಂಡನೆ
Budget Session
ಸುಷ್ಮಾ ಚಕ್ರೆ
|

Updated on: Jan 09, 2026 | 9:10 PM

Share

ನವದೆಹಲಿ, ಜನವರಿ 9: ಸಂಸತ್ತಿನ ಬಜೆಟ್ ಅಧಿವೇಶನ ಜನವರಿ 28ರಂದು ಆರಂಭವಾಗಲಿದ್ದು, ಫೆಬ್ರವರಿ 1ರಂದು ಕೇಂದ್ರ ಬಜೆಟ್ 2026 (Union Budget 2026) ಮಂಡನೆಯಾಗಲಿದೆ. ಈ ಕುರಿತು ಮಾಹಿತಿಯನ್ನು ಸಂಸದೀಯ ವ್ಯವಹಾರಗಳ ಸಂಪುಟ ಸಮಿತಿಯು ಇಂದು ಬಿಡುಗಡೆ ಮಾಡಿದೆ. ಬಜೆಟ್ ಅಧಿವೇಶನವು ಜನವರಿ 28ರಂದು ಪ್ರಾರಂಭವಾಗಿ ಏಪ್ರಿಲ್ 2ರವರೆಗೆ ಮುಂದುವರಿಯಲಿದೆ. ರಾಷ್ಟ್ರಪತಿ ದ್ರೌಪದಿ ಮುರ್ಮು ಅವರು ಈ ಅಧಿವೇಶನಕ್ಕೆ ತಮ್ಮ ಒಪ್ಪಿಗೆಯನ್ನು ನೀಡಿದ್ದಾರೆ. ಅವರು ಅಧಿವೇಶನದ ಮೊದಲ ದಿನದಂದು ಸಂಸತ್ತಿನ ಎರಡೂ ಸದನಗಳನ್ನು ಉದ್ದೇಶಿಸಿ ಮಾತನಾಡಲಿದ್ದಾರೆ.

ಬಜೆಟ್ ಅಧಿವೇಶನದ ಮೊದಲ ಹಂತವು ಫೆಬ್ರವರಿ 13ರಂದು ಮುಕ್ತಾಯಗೊಳ್ಳಲಿದ್ದು, ಎರಡನೇ ಹಂತಕ್ಕೆ ಮಾರ್ಚ್ 9ರಂದು ಸಂಸತ್ ಸಭೆ ಸೇರಲಿದೆ. ಕೇಂದ್ರ ಸರ್ಕಾರವು 2025-26 ರ ಆರ್ಥಿಕ ಸಮೀಕ್ಷೆಯನ್ನು ಜನವರಿ 29ರಂದು ಮಂಡಿಸಲಿದೆ. ಕೇಂದ್ರ ಬಜೆಟ್ 2026-27 ಅನ್ನು ಫೆಬ್ರವರಿ 1ರಂದು ಮಂಡಿಸಲಾಗುವುದು.

ಇದನ್ನೂ ಓದಿ: ಬರಲಿದೆ ಹೊಸ ಆದಾಯ ತೆರಿಗೆ ಕಾಯ್ದೆ; ಬಜೆಟ್​ನಲ್ಲಿ ಘೋಷಣೆ, ಏ. 1ರಿಂದ ಜಾರಿ

ಈ ಬಜೆಟ್ ಅಧಿವೇಶನದಲ್ಲಿ ಬಜೆಟ್ ಚರ್ಚೆಗಳು, ಸಬ್ಸಿಡಿ ಬೇಡಿಕೆಗಳು ಮತ್ತು ಪ್ರಮುಖ ಆರ್ಥಿಕ ನೀತಿಗಳ ಕುರಿತು ವಿವರವಾದ ಚರ್ಚೆಗಳು ನಡೆಯಲಿವೆ. ಸಾರ್ವಜನಿಕರು, ವ್ಯಾಪಾರಿಗಳು, ಕೈಗಾರಿಕೋದ್ಯಮಿಗಳು ಮತ್ತು ತೆರಿಗೆದಾರರು ಎಲ್ಲರೂ ಈ ಬಜೆಟ್ ಬಗ್ಗೆ ಬಹಳ ಕಾತುರ ಇಟ್ಟುಕೊಂಡಿದ್ದಾರೆ. ಈ ಅಧಿವೇಶನದಲ್ಲಿ ಕೇಂದ್ರ ಬಜೆಟ್, ಸಬ್ಸಿಡಿ ಬೇಡಿಕೆಗಳು ಮತ್ತು ಪ್ರಮುಖ ಆರ್ಥಿಕ ನೀತಿಗಳ ಕುರಿತು ವಿವರವಾದ ಚರ್ಚೆಗಳು ಸಂಸತ್ತಿನಲ್ಲಿ ನಡೆಯಲಿವೆ.

ಇನ್ನಷ್ಟು ರಾಷ್ಟ್ರೀಯ ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ

Follow Us
ಬಿಜೆಪಿ ಕಚೇರಿ ಮುತ್ತಿಗೆಗೆ ಯುವ ಕಾಂಗ್ರೆಸ್​​ ಕಾರ್ಯಕರ್ತರ ಯತ್ನ
ಬಿಜೆಪಿ ಕಚೇರಿ ಮುತ್ತಿಗೆಗೆ ಯುವ ಕಾಂಗ್ರೆಸ್​​ ಕಾರ್ಯಕರ್ತರ ಯತ್ನ
‘ಕರಾವಳಿ’ ಪ್ರೀಮಿಯರ್ ಶೋ; ರಿಲೀಸ್​​ಗೂ ಮೊದಲೇ ಮೆಚ್ಚುಗೆ
‘ಕರಾವಳಿ’ ಪ್ರೀಮಿಯರ್ ಶೋ; ರಿಲೀಸ್​​ಗೂ ಮೊದಲೇ ಮೆಚ್ಚುಗೆ
ರೌಡಿಶೀಟರ್‌ಗಳಿಗೆ ಚಳಿ ಬಿಡಿಸಿದ ದಾವಣಗೆರೆ ಎಸ್‌ಪಿ ಡಾ. H T ಶೇಖರ್‌
ರೌಡಿಶೀಟರ್‌ಗಳಿಗೆ ಚಳಿ ಬಿಡಿಸಿದ ದಾವಣಗೆರೆ ಎಸ್‌ಪಿ ಡಾ. H T ಶೇಖರ್‌
ತುಮಕೂರಲ್ಲೇ ವಿಮಾನ ನಿಲ್ದಾಣ ನಿರ್ಮಾಣಕ್ಕೆ ಪರಮೇಶ್ವರ್​​ ಆಗ್ರಹ
ತುಮಕೂರಲ್ಲೇ ವಿಮಾನ ನಿಲ್ದಾಣ ನಿರ್ಮಾಣಕ್ಕೆ ಪರಮೇಶ್ವರ್​​ ಆಗ್ರಹ
'ನಾವು ಮಾಡಿದ್ದು ತಪ್ಪು' ಎಂದು ಕೈಮುಗಿದು ಬೇಡಿಕೊಂಡ ಆರೋಪಿಗಳು!
'ನಾವು ಮಾಡಿದ್ದು ತಪ್ಪು' ಎಂದು ಕೈಮುಗಿದು ಬೇಡಿಕೊಂಡ ಆರೋಪಿಗಳು!
ತುಮಕೂರು-ಬೆಂಗಳೂರು ಹೆದ್ದಾರಿಯಲ್ಲಿ ಲಾರಿ ಪಲ್ಟಿ, ಟ್ರಾಫಿಕ್ ಜಾಮ್
ತುಮಕೂರು-ಬೆಂಗಳೂರು ಹೆದ್ದಾರಿಯಲ್ಲಿ ಲಾರಿ ಪಲ್ಟಿ, ಟ್ರಾಫಿಕ್ ಜಾಮ್
ಸ್ವದೇಶಿ ನಿರ್ಮಿತ ಮಾಲ್ವಾಣ್ ಯುದ್ಧನೌಕೆ ಹೇಗಿದೆ? ವಿಶೇಷಗಳೇನು?
ಸ್ವದೇಶಿ ನಿರ್ಮಿತ ಮಾಲ್ವಾಣ್ ಯುದ್ಧನೌಕೆ ಹೇಗಿದೆ? ವಿಶೇಷಗಳೇನು?
ಮಗ ಆಯುಷ್ ಸಿನಿಮಾ ಬಗ್ಗೆ ದೊಡ್ಡ ಅಪ್​​ಡೇಟ್ ಕೊಟ್ಟ ಪ್ರಿಯಾಂಕಾ ಉಪೇಂದ್ರ
ಮಗ ಆಯುಷ್ ಸಿನಿಮಾ ಬಗ್ಗೆ ದೊಡ್ಡ ಅಪ್​​ಡೇಟ್ ಕೊಟ್ಟ ಪ್ರಿಯಾಂಕಾ ಉಪೇಂದ್ರ
ಜಂತರ್​ ಮಂತರ್​ನಲ್ಲಿ ಪೊಲೀಸರು ಹಾಗೂ ಪ್ರತಿಭಟನಾಕಾರರ ನಡುವೆ ಜಟಾಪಟಿ
ಜಂತರ್​ ಮಂತರ್​ನಲ್ಲಿ ಪೊಲೀಸರು ಹಾಗೂ ಪ್ರತಿಭಟನಾಕಾರರ ನಡುವೆ ಜಟಾಪಟಿ
ವೃಷಭ ರಾಶಿಯಲ್ಲಿ ಕುಜ ಸಂಚಾರ: ದ್ವಾದಶ ರಾಶಿಗಳ ದಿನ ಭವಿಷ್ಯ ಇಲ್ಲಿದೆ
ವೃಷಭ ರಾಶಿಯಲ್ಲಿ ಕುಜ ಸಂಚಾರ: ದ್ವಾದಶ ರಾಶಿಗಳ ದಿನ ಭವಿಷ್ಯ ಇಲ್ಲಿದೆ