ಸಂಸತ್​ನಲ್ಲಿ ಭದ್ರತಾ ಲೋಪ: 8 ಸಿಬ್ಬಂದಿ ಅಮಾನತು

ಸಂಸತ್ತಿನಲ್ಲಾದ ಭದ್ರತಾ ಲೋಪ(Security Breach)ದ ಹಿನ್ನೆಲೆಯಲ್ಲಿ 8 ಸಿಬ್ಬಂದಿಯನ್ನು ಲೋಕಸಭೆ ಕಾರ್ಯಾಲಯ ಅಮಾನತುಗೊಳಿಸಿದೆ. ಬುಧವಾರ ಸಂಸತ್ತಿನ ಭದ್ರತೆಯಲ್ಲಿ ಭಾರೀ ಲೋಪವಾಗಿತ್ತು, ಲೋಕಸಭೆಯ ಪ್ರೇಕ್ಷಕರ ಗ್ಯಾಲರಿಯಿಂದ ಇಬ್ಬರು ಸಂಸದರಿದ್ದ ಸ್ಥಳಕ್ಕೆ ಆಗಮಿಸಿ ಅಶ್ರುವಾಯು ಸಿಡಿಸಿದ್ದರು.

ಸಂಸತ್​ನಲ್ಲಿ ಭದ್ರತಾ ಲೋಪ: 8 ಸಿಬ್ಬಂದಿ ಅಮಾನತು
ಸಂಸತ್
Follow us
| Updated By: Digi Tech Desk

Updated on:Jan 22, 2024 | 11:39 AM

ಸಂಸತ್ತಿನಲ್ಲಾದ ಭದ್ರತಾ ಲೋಪ(Security Breach)ದ ಹಿನ್ನೆಲೆಯಲ್ಲಿ 8 ಸಿಬ್ಬಂದಿಯನ್ನು ಲೋಕಸಭೆ ಕಾರ್ಯಾಲಯ ಅಮಾನತುಗೊಳಿಸಿದೆ. ಬುಧವಾರ ಸಂಸತ್ತಿನ ಭದ್ರತೆಯಲ್ಲಿ ಭಾರೀ ಲೋಪವಾಗಿತ್ತು, ಲೋಕಸಭೆಯ ಪ್ರೇಕ್ಷಕರ ಗ್ಯಾಲರಿಯಿಂದ ಇಬ್ಬರು ಸಂಸದರಿದ್ದ ಸ್ಥಳಕ್ಕೆ ಆಗಮಿಸಿ ಅಶ್ರುವಾಯು ಸಿಡಿಸಿದ್ದರು.

ಈ ಘಟನೆ ಕುರಿತು ಲೋಕಸಭೆ ಸೆಕ್ರಟರಿಯೇಟ್​ ಮಹತ್ವದ ಕ್ರಮ ಕೈಗೊಂಡಿದೆ. ಭದ್ರತಾ ಉಲ್ಲಂಘಟನೆಗಾಗಿ 8 ಸಿಬ್ಬಂದಿಯನ್ನು ಅಮಾನತುಗೊಳಿಸಲಾಗಿದೆ. ಸಂಸತ್ತಿನ ಭದ್ರತಾ ಲೋಪದ ಘಟನೆಗೆ ಸಂಬಂಧಿಸಿದಂತೆ ದೆಹಲಿ ಪೊಲೀಸರು ಕಾನೂನು ಬಾಹಿರ ಚಟುವಟಿಕೆಗಳ ತಡೆ ಕಾಯ್ದೆಯಲ್ಲಿ ಪ್ರಕರಣ ದಾಖಲಿಸಿದ್ದಾರೆ.

ಸಾಗರ್ ಶರ್ಮಾ, ಮನೋರಂಜನ್, ನೀಲಂ ಸೇರಿದಂತೆ ಒಟ್ಟು ಐವರನ್ನು ಪೊಲೀಸರು ಬಂಧಿಸಿದ್ದಾರೆ. ಈ ಯೋಜನೆಯನ್ನು 6 ಮಂದಿ ಒಟ್ಟಾಗಿ ಯೋಜಿಸಿದ್ದರು, ನಾಲ್ಕು ಜನರು ಒಂದೇ ಗುಂಪಿನ ಭಾಗವಾಗಿದ್ದಾರೆ.

ಮತ್ತಷ್ಟು ಓದಿ: ಲೋಕಸಭೆಯಲ್ಲಿ ಭದ್ರತಾ ವೈಫಲ್ಯ: CRPF ಡಿಜಿ ನೇತೃತ್ವದಲ್ಲಿ ತನಿಖಾ ತಂಡ ರಚಿಸಿದ ಗೃಹ ಇಲಾಖೆ

ಈ ಘಟನೆಗೆ ಸಂಬಂಧಿಸಿದಂತೆ 120 ಬಿ(ಕ್ರಿಮಿನಲ್ ಪಿತೂರಿ), 452(ಅನುಮತಿ ಇಲ್ಲದೆ ಪ್ರವೇಶ), 153(ಗಲಭೆಗೆ ಪ್ರಚೋದನೆ), 186(ಸಾರ್ವಜನಿಕ ಸೇವೆಗೆ ಅಡ್ಡಿಪಡಿಸುವುದು)ಅಡಿಯಲ್ಲಿ ಪ್ರಕರಣ ದಾಖಲಾಗಿದೆ.

ರಾಷ್ಟ್ರೀಯ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್ ಮಾಡಿ 

Published On - 11:33 am, Thu, 14 December 23

ಮಹಿಷಾ ದಸರಾ ಆಚರಣೆ ಬಗ್ಗೆ ಸಂಸದ ಯದುವೀರ್ ಏನಂದ್ರು ಗೊತ್ತಾ?
ಮಹಿಷಾ ದಸರಾ ಆಚರಣೆ ಬಗ್ಗೆ ಸಂಸದ ಯದುವೀರ್ ಏನಂದ್ರು ಗೊತ್ತಾ?
ಕಿಯೋನಿಕ್ಸ್ 400 ಕೋಟಿ ರೂ. ಅಕ್ರಮ ಪ್ರಕರಣ; ಅಶ್ವತ್ಥನಾರಾಯಣ ಹೇಳಿದ್ದಿಷ್ಟು
ಕಿಯೋನಿಕ್ಸ್ 400 ಕೋಟಿ ರೂ. ಅಕ್ರಮ ಪ್ರಕರಣ; ಅಶ್ವತ್ಥನಾರಾಯಣ ಹೇಳಿದ್ದಿಷ್ಟು
ಹಿಂದೂ ಮೆರವಣಿಗೆಯಲ್ಲಿ ರಕ್ಷಣೆಗೆ ಶಸ್ತ್ರ ಸಮೇತ ನಾವು ಸಜ್ಜು: ಶ್ರೀರಾಮ ಸೇನೆ
ಹಿಂದೂ ಮೆರವಣಿಗೆಯಲ್ಲಿ ರಕ್ಷಣೆಗೆ ಶಸ್ತ್ರ ಸಮೇತ ನಾವು ಸಜ್ಜು: ಶ್ರೀರಾಮ ಸೇನೆ
ಕಾಳಿ ವೇಷ ಧರಿಸುತ್ತಿದ್ದಂತೆ ಏನಾಗುತ್ತಿತ್ತು, ವಿವರಿಸಿದ ನಟಿ ರಾಧಿಕಾ
ಕಾಳಿ ವೇಷ ಧರಿಸುತ್ತಿದ್ದಂತೆ ಏನಾಗುತ್ತಿತ್ತು, ವಿವರಿಸಿದ ನಟಿ ರಾಧಿಕಾ
ವಾರಣಾಸಿಯಲ್ಲಿ ಗಂಗಾ ಆರತಿ ವೀಕ್ಷಿಸಿದ ಕಾಂಗ್ರೆಸ್ ನಿಯೋಗ
ವಾರಣಾಸಿಯಲ್ಲಿ ಗಂಗಾ ಆರತಿ ವೀಕ್ಷಿಸಿದ ಕಾಂಗ್ರೆಸ್ ನಿಯೋಗ
Daily Devotional: ಹನುಮಾನ್ ಕಾರ್ಯಫಲ ಮಂತ್ರ ಬಗ್ಗೆ ತಿಳಿಯಿರಿ
Daily Devotional: ಹನುಮಾನ್ ಕಾರ್ಯಫಲ ಮಂತ್ರ ಬಗ್ಗೆ ತಿಳಿಯಿರಿ
Weekly Horoscope: ಸೆಪ್ಟೆಂಬರ್​​ 23 ರಿಂದ 29ರ ವಾರ ಭವಿಷ್ಯ ತಿಳಿಯಿರಿ
Weekly Horoscope: ಸೆಪ್ಟೆಂಬರ್​​ 23 ರಿಂದ 29ರ ವಾರ ಭವಿಷ್ಯ ತಿಳಿಯಿರಿ
Nithya Bhavishya: ಈ ರಾಶಿಯವರು ವ್ಯಾವಹಾರದಲ್ಲಿ ಇಂದು ಬದಲಾವಣೆಯನ್ನು ತರು
Nithya Bhavishya: ಈ ರಾಶಿಯವರು ವ್ಯಾವಹಾರದಲ್ಲಿ ಇಂದು ಬದಲಾವಣೆಯನ್ನು ತರು
ನಾಗವಲ್ಲಿ ಮಿಂಚು ರಾಧಿಕಾ ಕಣ್ಣಲ್ಲಿ ಕಾಣಿಸಿತು: ರಮೇಶ್ ಅರವಿಂದ್
ನಾಗವಲ್ಲಿ ಮಿಂಚು ರಾಧಿಕಾ ಕಣ್ಣಲ್ಲಿ ಕಾಣಿಸಿತು: ರಮೇಶ್ ಅರವಿಂದ್
ಇಲ್ಲಿ ನಾನೇ ಅಭ್ಯರ್ಥಿ: ಅಚ್ಚರಿ ಹೇಳಿಕೆ ನೀಡಿದ ಡಿಸಿಎಂ ಡಿಕೆ ಶಿವಕುಮಾರ್​
ಇಲ್ಲಿ ನಾನೇ ಅಭ್ಯರ್ಥಿ: ಅಚ್ಚರಿ ಹೇಳಿಕೆ ನೀಡಿದ ಡಿಸಿಎಂ ಡಿಕೆ ಶಿವಕುಮಾರ್​