AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಸಂಸತ್ತಿನಲ್ಲಿ ನಡೆದ ಘಟನೆ ಆತಂಕಕಾರಿಯಾಗಿದೆ: ನರೇಂದ್ರ ಮೋದಿ

Parliament Security Breach: ಸಂಸತ್ತಿನ ಭದ್ರತಾ ಲೋಪಕ್ಕೆ ಸಂಬಂಧಿಸಿದಂತೆ ಪ್ರಧಾನಿ ನರೇಂದ್ರ ಮೋದಿ(Narendra Modi) ಪ್ರತಿಕ್ರಿಯಿಸಿದ್ದಾರೆ. ಸಂಸತ್ತಿನಲ್ಲಿ ನಡೆದ ಘಟನೆ ಆತಂಕಕಾರಿಯಾಗಿದೆ ಎಂದು ಹೇಳಿದ್ದಾರೆ. ಇದು ಗಂಭೀರವಾದ ವಿಚಾರ, ಈ ಬಗ್ಗೆ ಆಳವಾದ ತನಿಖೆ ನಡೆಯಬೇಕು,ಇದು ರಾಷ್ಟ್ರೀಯ ಭದ್ರತಾ ವಿಷಯವಾಗಿರುವುದರಿಂದ ರಾಜಕೀಯ ಪಕ್ಷಗಳು ಈ ವಿಷಯವನ್ನು ರಾಜಕೀಯಕ್ಕೆ ಬಳಸಿಕೊಳ್ಳಬಾರದು ಎಂದಿದ್ದಾರೆ.

ಸಂಸತ್ತಿನಲ್ಲಿ ನಡೆದ ಘಟನೆ ಆತಂಕಕಾರಿಯಾಗಿದೆ: ನರೇಂದ್ರ ಮೋದಿ
ನರೇಂದ್ರ ಮೋದಿ
ನಯನಾ ರಾಜೀವ್
|

Updated on: Dec 17, 2023 | 10:12 AM

Share

ಸಂಸತ್ತಿನ ಭದ್ರತಾ ಲೋಪಕ್ಕೆ ಸಂಬಂಧಿಸಿದಂತೆ ಪ್ರಧಾನಿ ನರೇಂದ್ರ ಮೋದಿ(Narendra Modi) ಪ್ರತಿಕ್ರಿಯಿಸಿದ್ದಾರೆ. ಸಂಸತ್ತಿನಲ್ಲಿ ನಡೆದ ಘಟನೆ ಆತಂಕಕಾರಿಯಾಗಿದೆ ಎಂದು ಹೇಳಿದ್ದಾರೆ. ಇದು ಗಂಭೀರವಾದ ವಿಚಾರ, ಈ ಬಗ್ಗೆ ಆಳವಾದ ತನಿಖೆ ನಡೆಯಬೇಕು,ಇದು ರಾಷ್ಟ್ರೀಯ ಭದ್ರತಾ ವಿಷಯವಾಗಿರುವುದರಿಂದ ರಾಜಕೀಯ ಪಕ್ಷಗಳು ಈ ವಿಷಯವನ್ನು ರಾಜಕೀಯಕ್ಕೆ ಬಳಸಿಕೊಳ್ಳಬಾರದು ಎಂದಿದ್ದಾರೆ.

ಸಂಸತ್ತಿನಲ್ಲಿ ನಡೆದ ಘಟನೆಯ ಗಂಭೀರತೆಯನ್ನು ಕಡೆಗಣಿಸಬಾರದು, ಹಾಗಾಗಿ ಲೋಕಸಭಾ ಸ್ಪೀಕರ್ ಕೆಲವು ಕ್ರಮಗಳನ್ನು ತೆಗೆದುಕೊಳ್ಳುತ್ತಿದ್ದಾರೆ. ಈ ಘಟನೆಯ ಹಿಂದಿನ ಉದ್ದೇಶವೇನು ಎಂದು ತಿಳಿಯಲು ವಿಷಯದ ಆಳಕ್ಕೆ ಹೋಗುವುದು ಮುಖ್ಯ, ಒಟ್ಟಾಗಿ ಪರಿಹಾರ ಸಿಗಬೇಕು.

ಡಿಸೆಂಬರ್ 13 ರಂದು ಸಾಗರ್ ಹಾಗೂ ಮನೋರಂಜನ್ ಎನ್ನುವ ಇಬ್ಬರು ಸದನದೊಳಗೆ ನುಗ್ಗಿ ಹೊಗೆ ಕ್ಯಾನ್ ಎಸೆದಿದ್ದರು, ಲೋಕಸಭೆ ಪೂರ್ತಿ ಹೊಗೆ ತುಂಬಿಕೊಂಡಿದ್ದ ಕಾರಣ ಎಲ್ಲರೂ ಭಯಭೀತರಾಗಿದ್ದರು.

ಕೆಲ ಸಮಯದ ಬಳಿಕ ಅವರಿಬ್ಬರನ್ನು ಬಂಧಿಸಲಾಯಿತು, ಸಂಸತ್​ ಹೊರಗೆ ಘೋಷಣೆ ಕೂಗುತ್ತಿದ್ದ ಇನ್ನೂ ಇಬ್ಬರನ್ನು ಕೂಡ ವಶಕ್ಕೆ ಪಡೆಯಲಾಗಿದೆ. ಇಲ್ಲಿಯವರೆಗೆ ಈ ಪ್ರಕರಣದಲ್ಲಿ 6 ಮಂದಿಯನ್ನು ಬಂಧಿಸಲಾಗಿದೆ.

ಮತ್ತಷ್ಟು ಓದಿ: ಸಂಸತ್ತಿನ ಭದ್ರತೆ ಉಲ್ಲಂಘನೆ: ಆರೋಪಿಗಳ ಮೊಬೈಲ್​ನ ಬಿಡಿ ಭಾಗಗಳು ಸುಟ್ಟ ಸ್ಥಿತಿಯಲ್ಲಿ ಪತ್ತೆ

ಮಹೇಶ್​ ಕುಮಾವರ್ ಹಾಗೂ ಲಲಿತ್ ಝಾ ಇಬ್ಬರು ಸೇರಿ ಎಲ್ಲಾ ಆರೋಪಿಗಳ ಮೊಬೈಲ್​ ಅನ್ನು ರಾಜಸ್ಥಾನದಲ್ಲಿ ಸುಟ್ಟು ಹಾಕಿದ್ದರು, ಅದರ ಬಿಡಿ ಭಾಗಗಳನ್ನು ಇದೀಗ ಪೊಲೀಸರು ವಶಪಡಿಸಿಕೊಂಡಿದ್ದಾರೆ.

ರಾಷ್ಟ್ರೀಯ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್ ಮಾಡಿ 

Follow Us
ಗೃಹಜ್ಯೋತಿ ಫಲಾನುಭವಿಗಳಿಗೆ ಬಿಗ್​ ಅಪ್ಡೇಟ್​:ಪರಿಷ್ಕರಣೆಗೆ ಗಡುವು ವಿಸ್ತರಣೆ
ಗೃಹಜ್ಯೋತಿ ಫಲಾನುಭವಿಗಳಿಗೆ ಬಿಗ್​ ಅಪ್ಡೇಟ್​:ಪರಿಷ್ಕರಣೆಗೆ ಗಡುವು ವಿಸ್ತರಣೆ
BMTC,KSRTC ನಿಲ್ದಾಣಗಳಿಗೆ ದಿಢೀರ್ ಭೇಟಿ, ಪ್ರಯಾಣಿಕರ ಸಮಸ್ಯೆ ಆಲಿಸಿದ ಸಚಿವ
BMTC,KSRTC ನಿಲ್ದಾಣಗಳಿಗೆ ದಿಢೀರ್ ಭೇಟಿ, ಪ್ರಯಾಣಿಕರ ಸಮಸ್ಯೆ ಆಲಿಸಿದ ಸಚಿವ
ಬೆಂಗಳೂರಿನಲ್ಲಿ ಕಳಪೆ ಸಿಹಿ ತಿನಿಸುಗಳ ಮಾರಾಟಕ್ಕೆ ಲಗಾಮು
ಬೆಂಗಳೂರಿನಲ್ಲಿ ಕಳಪೆ ಸಿಹಿ ತಿನಿಸುಗಳ ಮಾರಾಟಕ್ಕೆ ಲಗಾಮು
ಕೆಪಿಎಸ್‌ಸಿ ಅಕ್ರಮದ ಮತ್ತಷ್ಟು ಸ್ಫೋಟಕ ವಿಚಾರಗಳನ್ನ ಬಹಿರಂಗಪಡಿಸಿದ HDK
ಕೆಪಿಎಸ್‌ಸಿ ಅಕ್ರಮದ ಮತ್ತಷ್ಟು ಸ್ಫೋಟಕ ವಿಚಾರಗಳನ್ನ ಬಹಿರಂಗಪಡಿಸಿದ HDK
ನೇಪಾಳ ಪ್ರವಾಹ: ತುಮಕೂರಿನ ರಂಗು ಸುಧೀರ್, ಕೀರ್ತಿ ಆಚಾರ್ಯ ನಾಪತ್ತೆ
ನೇಪಾಳ ಪ್ರವಾಹ: ತುಮಕೂರಿನ ರಂಗು ಸುಧೀರ್, ಕೀರ್ತಿ ಆಚಾರ್ಯ ನಾಪತ್ತೆ
ನೇಪಾಳ ಪ್ರವಾಹ: ಸಂಪರ್ಕಕ್ಕೆ ಸಿಗದ 13 ಕನ್ನಡಿಗರು, ಸಿಎಂ ಹೇಳಿದ್ದೇನು ನೋಡಿ
ನೇಪಾಳ ಪ್ರವಾಹ: ಸಂಪರ್ಕಕ್ಕೆ ಸಿಗದ 13 ಕನ್ನಡಿಗರು, ಸಿಎಂ ಹೇಳಿದ್ದೇನು ನೋಡಿ
ಉಜ್ಬೇಕಿಸ್ತಾನದಲ್ಲಿ ಭಾರತೀಯ ಸಂಸ್ಕೃತಿಯ ಕಂಪು ಪಸರಿಸಿದ ಪಿಎಂ ಮೋದಿ
ಉಜ್ಬೇಕಿಸ್ತಾನದಲ್ಲಿ ಭಾರತೀಯ ಸಂಸ್ಕೃತಿಯ ಕಂಪು ಪಸರಿಸಿದ ಪಿಎಂ ಮೋದಿ
CID ತನಿಖೆ ವೇಳೆ ಹಲವು ಸ್ಫೋಟಕ ಅಂಶಗಳು ಪತ್ತೆ
CID ತನಿಖೆ ವೇಳೆ ಹಲವು ಸ್ಫೋಟಕ ಅಂಶಗಳು ಪತ್ತೆ
ಬೆಂಗಳೂರು ಪೊಲೀಸರಿಂದ ಆಪರೇಷನ್ ಮುಕ್ತ: ಬಾಂಗ್ಲಾದೇಶಿಯರ ಗಡಿಪಾರಿಗೆ ಕ್ರಮ
ಬೆಂಗಳೂರು ಪೊಲೀಸರಿಂದ ಆಪರೇಷನ್ ಮುಕ್ತ: ಬಾಂಗ್ಲಾದೇಶಿಯರ ಗಡಿಪಾರಿಗೆ ಕ್ರಮ
ಗೃಹಲಕ್ಷ್ಮಿಯರಿಗೆ ಬಿಗ್ ಅಪ್‌ಡೇಟ್: ಮನೆ-ಮನೆಗೆ ಭೇಟಿ ನೀಡಿ ಮರುಪರಿಶೀಲನೆ
ಗೃಹಲಕ್ಷ್ಮಿಯರಿಗೆ ಬಿಗ್ ಅಪ್‌ಡೇಟ್: ಮನೆ-ಮನೆಗೆ ಭೇಟಿ ನೀಡಿ ಮರುಪರಿಶೀಲನೆ