Parliament Winter Session: ಚಳಿಗಾಲದ ಅಧಿವೇಶನ ಸೋಲಿನ ಹತಾಶೆಯ ಅಭಿವ್ಯಕ್ತಿ ತಾಣವಾಗಿ ಬದಲಾಗಬಾರದು: ಪ್ರಧಾನಿ ಮೋದಿ

Updated on: Dec 01, 2025 | 10:49 AM

ಸಂಸತ್ತಿನ ಚಳಿಗಾಲದ ಅಧಿವೇಶನಕ್ಕೂ ಮುನ್ನ ವಿರೋಧ ಪಕ್ಷಗಳ ವಿರುದ್ಧ ಪ್ರಧಾನಿ ನರೇಂದ್ರ ಮೋದಿ ವಾಗ್ದಾಳಿ ನಡೆಸಿದರು. ಬಿಹಾರ ಚುನಾವಣೆಯಲ್ಲಿನ ಸೋಲನ್ನು ಕೆಲವು ಪಕ್ಷಗಳಿಗೆ ಅರಗಿಸಿಕೊಳ್ಳಲು ಸಾಧ್ಯವಿಲ್ಲ, ಚಳಿಗಾಲದ ಅಧಿವೇಶನ ಸೋಲಿನ ಹತಾಶೆಯ ಅಭಿವ್ಯಕ್ತಿ ತಾಣವಾಗಿ ಬದಲಾಗಬಾರದು ಎಂದರು. ಗೆಲುವಿನ ಮೇಲಿನ ದುರಹಂಕಾರದ ಅಭಿವ್ಯಕ್ತಿಯಾಗಿ ಬದಲಾಗಬಾರದು.ನಾವು ಸಮತೋಲನವನ್ನು ಕಾಯ್ದುಕೊಳ್ಳಬೇಕು ಎಂದರು. ವಿರೋಧ ಪಕ್ಷಗಳಿಗೆ ಹೇಗೆ ಕಾರ್ಯನಿರ್ವಹಿಸಬೇಕು ಎಂಬುದರ ಕುರಿತು ಸಲಹೆಗಳನ್ನು ನೀಡಲು ಸಿದ್ಧನಿದ್ದೇನೆ, ಆದರೆ ಚಳಿಗಾಲದ ಅಧಿವೇಶನದಲ್ಲಿ ಉಭಯ ಸದನಗಳ ಕಾರ್ಯನಿರ್ವಹಣೆಗೆ ಅಡ್ಡಿಪಡಿಸಬಾರದು ಎಂದು ಹೇಳಿದರು.

ನವದೆಹಲಿ, ಡಿಸೆಂಬರ್ 1: ಸಂಸತ್ತಿನ ಚಳಿಗಾಲದ ಅಧಿವೇಶನಕ್ಕೂ ಮುನ್ನ ವಿರೋಧ ಪಕ್ಷಗಳ ವಿರುದ್ಧ ಪ್ರಧಾನಿ ನರೇಂದ್ರ ಮೋದಿ ವಾಗ್ದಾಳಿ ನಡೆಸಿದರು. ಬಿಹಾರ ಚುನಾವಣೆಯಲ್ಲಿನ ಸೋಲನ್ನು ಕೆಲವು ಪಕ್ಷಗಳಿಗೆ ಅರಗಿಸಿಕೊಳ್ಳಲು ಸಾಧ್ಯವಿಲ್ಲ, ಚಳಿಗಾಲದ ಅಧಿವೇಶನ ಸೋಲಿನ ಹತಾಶೆಯ ಅಭಿವ್ಯಕ್ತಿ ತಾಣವಾಗಿ ಬದಲಾಗಬಾರದು ಎಂದರು. ಗೆಲುವಿನ ಮೇಲಿನ ದುರಹಂಕಾರದ ಅಭಿವ್ಯಕ್ತಿಯಾಗಿ ಬದಲಾಗಬಾರದು.ನಾವು ಸಮತೋಲನವನ್ನು ಕಾಯ್ದುಕೊಳ್ಳಬೇಕು ಎಂದರು. ವಿರೋಧ ಪಕ್ಷಗಳಿಗೆ ಹೇಗೆ ಕಾರ್ಯನಿರ್ವಹಿಸಬೇಕು ಎಂಬುದರ ಕುರಿತು ಸಲಹೆಗಳನ್ನು ನೀಡಲು ಸಿದ್ಧನಿದ್ದೇನೆ, ಆದರೆ ಚಳಿಗಾಲದ ಅಧಿವೇಶನದಲ್ಲಿ ಉಭಯ ಸದನಗಳ ಕಾರ್ಯನಿರ್ವಹಣೆಗೆ ಅಡ್ಡಿಪಡಿಸಬಾರದು ಎಂದು ಹೇಳಿದರು.

 

ವಿಡಿಯೋ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್ ಮಾಡಿ 

Follow Us
Nayana Rajeev

ನಯನಾ ರಾಜೀವ್- ಮೂಲತಃ ಸಾಗರದ ಬಾಳೆಗೆರೆಯವಳು, ಹಿಂದಿಯಲ್ಲಿ ಎಂ.ಎ ಮಾಡಿದ್ದೇನೆ, ಮಾಧ್ಯಮದಲ್ಲಿ 9 ವರ್ಷಗಳ ಅನುಭವವಿದೆ, ಕನ್ನಡ ಪ್ರಭ ದಿನಪತ್ರಿಕೆಯಲ್ಲಿ 3 ವರ್ಷಗಳ ಕಾಲ ಕೆಲಸ ಮಾಡಿದ್ದೇನೆ, ಒನ್​ ಇಂಡಿಯಾ ವೆಬ್​ಸೈಟ್​ನಲ್ಲಿ ನಾಲ್ಕೂವರೆ ವರ್ಷ ಕೆಲಸ ನಿರ್ವಹಿಸಿದ್ದೇನೆ. ಡಿಜಿಟಲ್ ವಿಭಾಗದಲ್ಲಿ ಕಳೆದ 6 ವರ್ಷಗಳಿಂದ ಕೆಲಸ ಮಾಡುತ್ತಿದ್ದೇನೆ. ಟಿವಿ 9 ಕನ್ನಡ ಡಿಜಿಟಲ್​ನಲ್ಲಿ ಸೀನಿಯರ್ ಸಬ್​ ಎಡಿಟರ್ ಆಗಿ ಕಳೆದ ಒಂದೂವರೆ ವರ್ಷಗಳಿಂದ ಕೆಲಸ ಮಾಡುತ್ತಿದ್ದೇನೆ. ಆಸಕ್ತಿಕರ ಕ್ಷೇತ್ರ ಟ್ರೆಕಿಂಗ್, ಸಂಗೀತ

Read More