AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ನಿಯಮಾವಳಿಗಳನ್ನು ಉಲ್ಲಂಘಿಸುವ ಒಟಿಟಿ ವೇದಿಕೆಗಳ ವಿರುದ್ಧ ಕ್ರಮ ಕೋರಿದ ಸಂಸದೀಯ ಸಮಿತಿ

ಪ್ರಾದೇಶಿಕ ಭಾಷೆಗಳು ಸೇರಿದಂತೆ ಆಫ್‌ಲೈನ್ ದೂರುಗಳನ್ನು ಸ್ವೀಕರಿಸಲು ನೋಡಲ್ ಅಧಿಕಾರಿಯನ್ನು ನೇಮಿಸುವಂತೆ ಸಮಿತಿಯು ಸರ್ಕಾರಕ್ಕೆ ಸೂಚಿಸಿದೆ. ಪ್ರತಿಯೊಬ್ಬರೂ ಇಂಗ್ಲಿಷ್‌ನಲ್ಲಿ ದೂರು ಸಲ್ಲಿಸಲು ಸಾಧ್ಯವಿಲ್ಲ. ಪ್ರಕ್ರಿಯೆಗೆ ಹೆಚ್ಚು ಪ್ರವೇಶದ ಅಗತ್ಯವಿದೆ ಅಧಿಕಾರಿಯೊಬ್ಬರು ಹೇಳಿದರು.

ನಿಯಮಾವಳಿಗಳನ್ನು ಉಲ್ಲಂಘಿಸುವ ಒಟಿಟಿ ವೇದಿಕೆಗಳ ವಿರುದ್ಧ ಕ್ರಮ ಕೋರಿದ ಸಂಸದೀಯ ಸಮಿತಿ
ಸಂಸತ್
ರಶ್ಮಿ ಕಲ್ಲಕಟ್ಟ
|

Updated on: Apr 18, 2023 | 3:05 PM

Share

ಮಾಹಿತಿ ಮತ್ತು ತಂತ್ರಜ್ಞಾನದ ಸಂಸದೀಯ ಸ್ಥಾಯಿ ಸಮಿತಿಯು (Parliamentary Standing Committee) ಒಟಿಟಿ (OTT) ಪ್ಲಾಟ್‌ಫಾರ್ಮ್‌ಗಳ ವಿರುದ್ಧದ ದೂರುಗಳ ಮಾಸಿಕ ದಾಖಲೆಯನ್ನು ನಿರ್ವಹಿಸಲು ಮತ್ತು ಉಲ್ಲಂಘಿಸುವವರ ವಿರುದ್ಧ ಕ್ರಮಕೈಗೊಳ್ಳುವುದಕ್ಕಾಗಿ ಸರ್ಕಾರವನ್ನು ಕೇಳಿದೆ ಎಂದು ವಿಷಯ ತಿಳಿದ ಜನರು ಹೇಳಿದ್ದಾರೆ. ಸೋಮವಾರ ಮಾಹಿತಿ ಮತ್ತು ಪ್ರಸಾರ ಸಚಿವಾಲಯದ ಅಧಿಕಾರಿಗಳೊಂದಿಗೆ ಶಿವಸೇನಾ ಶಾಸಕ ಪ್ರತಾಪ್ ರಾವ್ ಜಾಧವ್ (Prataprao Jadhav) ನೇತೃತ್ವದ ಸಮಿತಿಯ ಸಭೆಯಲ್ಲಿ ಈ ನಿರ್ದೇಶನ ನೀಡಲಾಗಿದೆ. ಪೈರಸಿ ಕಂಟೆಂಟ್ ಪ್ರಸಾರ ಮತ್ತು ಪೈರಸಿ ಪರಿಶೀಲಿಸಲು ಸಚಿವಾಲಯವು ಕೈಗೊಂಡಿರುವ ಕ್ರಮಗಳ ಬಗ್ಗೆ ಸಮಿತಿಯು ಅಧಿಕಾರಿಗಳನ್ನು ಕೇಳಿದೆ.

ಎರಡು ಗಂಟೆಗಳ ಕಾಲ ನಡೆದ ಸಭೆಯಲ್ಲಿ ಚಲನಚಿತ್ರಗಳ ಪೈರಸಿ, ಸೆನ್ಸಾರ್‌ಶಿಪ್ ಮತ್ತು ಒಟಿಟಿ ಪ್ಲಾಟ್‌ಫಾರ್ಮ್‌ಗಳಾದ ನೆಟ್‌ಫ್ಲಿಕ್ಸ್ ಮತ್ತು ಹಾಟ್‌ಸ್ಟಾರ್ ವಿರುದ್ಧದ ದೂರುಗಳಿಗೆ ಸಂಬಂಧಿಸಿದ ಸಮಸ್ಯೆಗಳನ್ನು ಚರ್ಚಿಸಲಾಯಿತು.

ಪ್ರಾದೇಶಿಕ ಭಾಷೆಗಳು ಸೇರಿದಂತೆ ಆಫ್‌ಲೈನ್ ದೂರುಗಳನ್ನು ಸ್ವೀಕರಿಸಲು ನೋಡಲ್ ಅಧಿಕಾರಿಯನ್ನು ನೇಮಿಸುವಂತೆ ಸಮಿತಿಯು ಸರ್ಕಾರಕ್ಕೆ ಸೂಚಿಸಿದೆ. ಪ್ರತಿಯೊಬ್ಬರೂ ಇಂಗ್ಲಿಷ್‌ನಲ್ಲಿ ದೂರು ಸಲ್ಲಿಸಲು ಸಾಧ್ಯವಿಲ್ಲ. ಪ್ರಕ್ರಿಯೆಗೆ ಹೆಚ್ಚು ಪ್ರವೇಶದ ಅಗತ್ಯವಿದೆ ಅಧಿಕಾರಿಯೊಬ್ಬರು ಹೇಳಿದರು.

ಇದನ್ನೂ ಓದಿ: SC Same-Sex Marriage Hearing: ವಿಶೇಷ ವಿವಾಹ ಕಾಯ್ದೆಯಡಿ ನೋಟಿಸ್ ಅವಧಿ ಅಸಂವಿಧಾನಿಕ: ಸಿಜೆಐ ಚಂದ್ರಚೂಡ್

ಚಲನಚಿತ್ರ ಪೈರಸಿಯನ್ನು ಇನ್ನಷ್ಟು ಕಟ್ಟುನಿಟ್ಟಾಗಿ ತಡೆಯಲು ಸಿನಿಮಾಟೋಗ್ರಾಫ್ ಕಾಯ್ದೆಗೆ ತಿದ್ದುಪಡಿ ತರಲು ಸರ್ಕಾರ ಕೆಲಸ ಮಾಡುತ್ತಿದೆ. ಕಾನೂನುಬಾಹಿರವಾಗಿ ಚಲನಚಿತ್ರಗಳನ್ನು ಅಪ್‌ಲೋಡ್ ಮಾಡುವ ವೆಬ್‌ಸೈಟ್‌ಗಳನ್ನು ನಿಷೇಧಿಸುವ ಮತ್ತು ತೆಗೆದುಹಾಕುವ ನಿಬಂಧನೆಯನ್ನು ಪರಿಚಯಿಸಲು ಇದು ಯೋಜಿಸುತ್ತಿದೆ ಎಂದು ಕಳೆದ ವರ್ಷ ನವೆಂಬರ್‌ನಲ್ಲಿ ಹಿಂದೂಸ್ತಾನ್ ಟೈಮ್ಸ್ ವರದಿ ಮಾಡಿತ್ತು.

ಮತ್ತಷ್ಟು ರಾಷ್ಟ್ರೀಯ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್ ಮಾಡಿ

ಯಾರಡಾ ಬೀಚ್​​ನಲ್ಲಿ ದಡಕ್ಕೆ ಹೋದವರಿಗೆ ಕಾದಿತ್ತು ಶಾಕ್!
ಯಾರಡಾ ಬೀಚ್​​ನಲ್ಲಿ ದಡಕ್ಕೆ ಹೋದವರಿಗೆ ಕಾದಿತ್ತು ಶಾಕ್!
ಕೃಷ್ಣಭೈರೇಗೌಡ ವಿರುದ್ಧ ಭೂಕಬಳಿಕೆ ಆರೋಪ: ಆ ಭೂಮಿ ಎಲ್ಲಿ? ಹೇಗಿದೆ ನೋಡಿ
ಕೃಷ್ಣಭೈರೇಗೌಡ ವಿರುದ್ಧ ಭೂಕಬಳಿಕೆ ಆರೋಪ: ಆ ಭೂಮಿ ಎಲ್ಲಿ? ಹೇಗಿದೆ ನೋಡಿ
ಬಿಗ್​​ಬಾಸ್ ಬಳಿಕ ಜೀವನ ಹೇಗಿದೆ? ಮಾಜಿ ಸ್ಪರ್ಧಿ ಸ್ನೇಹಿತ್ ಹೇಳಿದ್ದು ಹೀಗೆ
ಬಿಗ್​​ಬಾಸ್ ಬಳಿಕ ಜೀವನ ಹೇಗಿದೆ? ಮಾಜಿ ಸ್ಪರ್ಧಿ ಸ್ನೇಹಿತ್ ಹೇಳಿದ್ದು ಹೀಗೆ
ಭಾರತದ ಪ್ರಧಾನಿ ಮೋದಿಗೆ ಓಮನ್​ನ ಅತ್ಯುನ್ನತ ರಾಷ್ಟ್ರೀಯ ಪ್ರಶಸ್ತಿ ಪ್ರದಾನ
ಭಾರತದ ಪ್ರಧಾನಿ ಮೋದಿಗೆ ಓಮನ್​ನ ಅತ್ಯುನ್ನತ ರಾಷ್ಟ್ರೀಯ ಪ್ರಶಸ್ತಿ ಪ್ರದಾನ
ಸೀಕ್ರೆಟ್ ರೂಮ್​​ನಲ್ಲಿ ಮಿತಿ ಮೀರಿತು ರಕ್ಷಿತಾ ಶೆಟ್ಟಿ ಕೋಪ
ಸೀಕ್ರೆಟ್ ರೂಮ್​​ನಲ್ಲಿ ಮಿತಿ ಮೀರಿತು ರಕ್ಷಿತಾ ಶೆಟ್ಟಿ ಕೋಪ
ಹೈವೇನಲ್ಲಿ ಭಯಾನಕ ಅಪಘಾತ: ಬುಗುರಿ ತಿರುಗಿದಂತೆ ತಿರುಗಿದ ಕಾರು
ಹೈವೇನಲ್ಲಿ ಭಯಾನಕ ಅಪಘಾತ: ಬುಗುರಿ ತಿರುಗಿದಂತೆ ತಿರುಗಿದ ಕಾರು
ಪ್ರೀತಿ ಬಲೆಗೆ ಬಿದ್ದ ವಿದ್ಯಾರ್ಥಿನಿ ಲೈಫೇ ಬರ್ಬಾದ್​​: ಯುವತಿ ಮೇಲೆ ವಿಕೃತಿ
ಪ್ರೀತಿ ಬಲೆಗೆ ಬಿದ್ದ ವಿದ್ಯಾರ್ಥಿನಿ ಲೈಫೇ ಬರ್ಬಾದ್​​: ಯುವತಿ ಮೇಲೆ ವಿಕೃತಿ
ಮುಡಾ ಹಗರಣ: ಲೋಕಾಯುಕ್ತ ವಿರುದ್ಧವೇ ಸ್ನೇಹಮಯಿ ಕೃಷ್ಣ ಬಿಗ್​​ಬಾಂಬ್
ಮುಡಾ ಹಗರಣ: ಲೋಕಾಯುಕ್ತ ವಿರುದ್ಧವೇ ಸ್ನೇಹಮಯಿ ಕೃಷ್ಣ ಬಿಗ್​​ಬಾಂಬ್
ಕರ್ತವ್ಯದಲ್ಲಿದ್ದ ಎಎಸ್ಐ ಮಾಂಗಲ್ಯಸರವನ್ನೇ ಕದ್ದ ಕಳ್ಳರು!
ಕರ್ತವ್ಯದಲ್ಲಿದ್ದ ಎಎಸ್ಐ ಮಾಂಗಲ್ಯಸರವನ್ನೇ ಕದ್ದ ಕಳ್ಳರು!
ಬಿಗ್​​ಬಾಸ್ ಮನೆಯಲ್ಲಿ ತಮ್ಮ ಮೊದಲ ಪ್ರೀತಿಯ ಕತೆ ಹೇಳಿದ ರವಿಚಂದ್ರನ್
ಬಿಗ್​​ಬಾಸ್ ಮನೆಯಲ್ಲಿ ತಮ್ಮ ಮೊದಲ ಪ್ರೀತಿಯ ಕತೆ ಹೇಳಿದ ರವಿಚಂದ್ರನ್