AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ನಿಯಮಾವಳಿಗಳನ್ನು ಉಲ್ಲಂಘಿಸುವ ಒಟಿಟಿ ವೇದಿಕೆಗಳ ವಿರುದ್ಧ ಕ್ರಮ ಕೋರಿದ ಸಂಸದೀಯ ಸಮಿತಿ

ಪ್ರಾದೇಶಿಕ ಭಾಷೆಗಳು ಸೇರಿದಂತೆ ಆಫ್‌ಲೈನ್ ದೂರುಗಳನ್ನು ಸ್ವೀಕರಿಸಲು ನೋಡಲ್ ಅಧಿಕಾರಿಯನ್ನು ನೇಮಿಸುವಂತೆ ಸಮಿತಿಯು ಸರ್ಕಾರಕ್ಕೆ ಸೂಚಿಸಿದೆ. ಪ್ರತಿಯೊಬ್ಬರೂ ಇಂಗ್ಲಿಷ್‌ನಲ್ಲಿ ದೂರು ಸಲ್ಲಿಸಲು ಸಾಧ್ಯವಿಲ್ಲ. ಪ್ರಕ್ರಿಯೆಗೆ ಹೆಚ್ಚು ಪ್ರವೇಶದ ಅಗತ್ಯವಿದೆ ಅಧಿಕಾರಿಯೊಬ್ಬರು ಹೇಳಿದರು.

ನಿಯಮಾವಳಿಗಳನ್ನು ಉಲ್ಲಂಘಿಸುವ ಒಟಿಟಿ ವೇದಿಕೆಗಳ ವಿರುದ್ಧ ಕ್ರಮ ಕೋರಿದ ಸಂಸದೀಯ ಸಮಿತಿ
ಸಂಸತ್
Follow us
ರಶ್ಮಿ ಕಲ್ಲಕಟ್ಟ
|

Updated on: Apr 18, 2023 | 3:05 PM

ಮಾಹಿತಿ ಮತ್ತು ತಂತ್ರಜ್ಞಾನದ ಸಂಸದೀಯ ಸ್ಥಾಯಿ ಸಮಿತಿಯು (Parliamentary Standing Committee) ಒಟಿಟಿ (OTT) ಪ್ಲಾಟ್‌ಫಾರ್ಮ್‌ಗಳ ವಿರುದ್ಧದ ದೂರುಗಳ ಮಾಸಿಕ ದಾಖಲೆಯನ್ನು ನಿರ್ವಹಿಸಲು ಮತ್ತು ಉಲ್ಲಂಘಿಸುವವರ ವಿರುದ್ಧ ಕ್ರಮಕೈಗೊಳ್ಳುವುದಕ್ಕಾಗಿ ಸರ್ಕಾರವನ್ನು ಕೇಳಿದೆ ಎಂದು ವಿಷಯ ತಿಳಿದ ಜನರು ಹೇಳಿದ್ದಾರೆ. ಸೋಮವಾರ ಮಾಹಿತಿ ಮತ್ತು ಪ್ರಸಾರ ಸಚಿವಾಲಯದ ಅಧಿಕಾರಿಗಳೊಂದಿಗೆ ಶಿವಸೇನಾ ಶಾಸಕ ಪ್ರತಾಪ್ ರಾವ್ ಜಾಧವ್ (Prataprao Jadhav) ನೇತೃತ್ವದ ಸಮಿತಿಯ ಸಭೆಯಲ್ಲಿ ಈ ನಿರ್ದೇಶನ ನೀಡಲಾಗಿದೆ. ಪೈರಸಿ ಕಂಟೆಂಟ್ ಪ್ರಸಾರ ಮತ್ತು ಪೈರಸಿ ಪರಿಶೀಲಿಸಲು ಸಚಿವಾಲಯವು ಕೈಗೊಂಡಿರುವ ಕ್ರಮಗಳ ಬಗ್ಗೆ ಸಮಿತಿಯು ಅಧಿಕಾರಿಗಳನ್ನು ಕೇಳಿದೆ.

ಎರಡು ಗಂಟೆಗಳ ಕಾಲ ನಡೆದ ಸಭೆಯಲ್ಲಿ ಚಲನಚಿತ್ರಗಳ ಪೈರಸಿ, ಸೆನ್ಸಾರ್‌ಶಿಪ್ ಮತ್ತು ಒಟಿಟಿ ಪ್ಲಾಟ್‌ಫಾರ್ಮ್‌ಗಳಾದ ನೆಟ್‌ಫ್ಲಿಕ್ಸ್ ಮತ್ತು ಹಾಟ್‌ಸ್ಟಾರ್ ವಿರುದ್ಧದ ದೂರುಗಳಿಗೆ ಸಂಬಂಧಿಸಿದ ಸಮಸ್ಯೆಗಳನ್ನು ಚರ್ಚಿಸಲಾಯಿತು.

ಪ್ರಾದೇಶಿಕ ಭಾಷೆಗಳು ಸೇರಿದಂತೆ ಆಫ್‌ಲೈನ್ ದೂರುಗಳನ್ನು ಸ್ವೀಕರಿಸಲು ನೋಡಲ್ ಅಧಿಕಾರಿಯನ್ನು ನೇಮಿಸುವಂತೆ ಸಮಿತಿಯು ಸರ್ಕಾರಕ್ಕೆ ಸೂಚಿಸಿದೆ. ಪ್ರತಿಯೊಬ್ಬರೂ ಇಂಗ್ಲಿಷ್‌ನಲ್ಲಿ ದೂರು ಸಲ್ಲಿಸಲು ಸಾಧ್ಯವಿಲ್ಲ. ಪ್ರಕ್ರಿಯೆಗೆ ಹೆಚ್ಚು ಪ್ರವೇಶದ ಅಗತ್ಯವಿದೆ ಅಧಿಕಾರಿಯೊಬ್ಬರು ಹೇಳಿದರು.

ಇದನ್ನೂ ಓದಿ: SC Same-Sex Marriage Hearing: ವಿಶೇಷ ವಿವಾಹ ಕಾಯ್ದೆಯಡಿ ನೋಟಿಸ್ ಅವಧಿ ಅಸಂವಿಧಾನಿಕ: ಸಿಜೆಐ ಚಂದ್ರಚೂಡ್

ಚಲನಚಿತ್ರ ಪೈರಸಿಯನ್ನು ಇನ್ನಷ್ಟು ಕಟ್ಟುನಿಟ್ಟಾಗಿ ತಡೆಯಲು ಸಿನಿಮಾಟೋಗ್ರಾಫ್ ಕಾಯ್ದೆಗೆ ತಿದ್ದುಪಡಿ ತರಲು ಸರ್ಕಾರ ಕೆಲಸ ಮಾಡುತ್ತಿದೆ. ಕಾನೂನುಬಾಹಿರವಾಗಿ ಚಲನಚಿತ್ರಗಳನ್ನು ಅಪ್‌ಲೋಡ್ ಮಾಡುವ ವೆಬ್‌ಸೈಟ್‌ಗಳನ್ನು ನಿಷೇಧಿಸುವ ಮತ್ತು ತೆಗೆದುಹಾಕುವ ನಿಬಂಧನೆಯನ್ನು ಪರಿಚಯಿಸಲು ಇದು ಯೋಜಿಸುತ್ತಿದೆ ಎಂದು ಕಳೆದ ವರ್ಷ ನವೆಂಬರ್‌ನಲ್ಲಿ ಹಿಂದೂಸ್ತಾನ್ ಟೈಮ್ಸ್ ವರದಿ ಮಾಡಿತ್ತು.

ಮತ್ತಷ್ಟು ರಾಷ್ಟ್ರೀಯ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್ ಮಾಡಿ

ಉಡುಪಿ: ಬೈಕ್​ಗೆ ನಾಯಿ ಕಟ್ಟಿ ಎಳೆದೊಯ್ದ ವ್ಯಕ್ತಿ, ವಿಡಿಯೋ ವೈರಲ್
ಉಡುಪಿ: ಬೈಕ್​ಗೆ ನಾಯಿ ಕಟ್ಟಿ ಎಳೆದೊಯ್ದ ವ್ಯಕ್ತಿ, ವಿಡಿಯೋ ವೈರಲ್
ಸೋಪಿಗೆ ತಮನ್ನಾ ಭಾಟಿಯಾ ಏಕೆ ಬೇಡ, ಸ್ಪಷ್ಟ ಕಾರಣ ನೀಡಿದ ಸಂಸದ ಯದುವೀರ್
ಸೋಪಿಗೆ ತಮನ್ನಾ ಭಾಟಿಯಾ ಏಕೆ ಬೇಡ, ಸ್ಪಷ್ಟ ಕಾರಣ ನೀಡಿದ ಸಂಸದ ಯದುವೀರ್
ಆಡ್ತೀನಿ, ಆಡಲ್ಲ.. ಯಾವುದನ್ನು ಖಚಿತವಾಗಿ ಹೇಳಲಾರೆ ಎಂದ ಧೋನಿ
ಆಡ್ತೀನಿ, ಆಡಲ್ಲ.. ಯಾವುದನ್ನು ಖಚಿತವಾಗಿ ಹೇಳಲಾರೆ ಎಂದ ಧೋನಿ
ತಮ್ಮ ಅಭಿಮಾನಿ ಕುಟುಂಬಕ್ಕೆ 5 ಲಕ್ಷ ರೂ. ಸಹಾಯ ಮಾಡಿದ ಸಚಿವ ಜಮೀರ್
ತಮ್ಮ ಅಭಿಮಾನಿ ಕುಟುಂಬಕ್ಕೆ 5 ಲಕ್ಷ ರೂ. ಸಹಾಯ ಮಾಡಿದ ಸಚಿವ ಜಮೀರ್
ಸುದೀಪ್ ಕೈಗೆ ಗಾಯ, ಕಿಚ್ಚನ ಕೈಗೆ ಏನಾಯ್ತು? ಅಭಿಮಾನಿಗಳ ಪ್ರಶ್ನೆ
ಸುದೀಪ್ ಕೈಗೆ ಗಾಯ, ಕಿಚ್ಚನ ಕೈಗೆ ಏನಾಯ್ತು? ಅಭಿಮಾನಿಗಳ ಪ್ರಶ್ನೆ
ಬೆಂಗಳೂರು-ಮಂಗಳೂರು ರಸ್ತೆಯಲ್ಲಿ ಟ್ರಾಫಿಕ್ ಜಾಮ್​: ಬದಲಿ ಮಾರ್ಗ ಸೂಚನೆ
ಬೆಂಗಳೂರು-ಮಂಗಳೂರು ರಸ್ತೆಯಲ್ಲಿ ಟ್ರಾಫಿಕ್ ಜಾಮ್​: ಬದಲಿ ಮಾರ್ಗ ಸೂಚನೆ
ಅಯೋಧ್ಯೆಯಲ್ಲಿ ಶ್ರೀರಾಮನ ದರ್ಶನ ಪಡೆದ ವಿರಾಟ್ ಕೊಹ್ಲಿ-ಅನುಷ್ಕಾ ಶರ್ಮಾ
ಅಯೋಧ್ಯೆಯಲ್ಲಿ ಶ್ರೀರಾಮನ ದರ್ಶನ ಪಡೆದ ವಿರಾಟ್ ಕೊಹ್ಲಿ-ಅನುಷ್ಕಾ ಶರ್ಮಾ
ಚಿಕ್ಕಮಗಳೂರಿನಲ್ಲಿ ಮಳೆಗೆ ಸಾಲು ಸಾಲು ಅವಾಂತರ:ನದಿಗೆ ಬಿದ್ದ 2 ಕಾರುಗಳು
ಚಿಕ್ಕಮಗಳೂರಿನಲ್ಲಿ ಮಳೆಗೆ ಸಾಲು ಸಾಲು ಅವಾಂತರ:ನದಿಗೆ ಬಿದ್ದ 2 ಕಾರುಗಳು
ಕೂದಲು ಹಿಡಿದು ತಾಯಿಯನ್ನು ಮನಬಂದಂತೆ ಥಳಿಸಿದ ಸಾಕು ಮಗ
ಕೂದಲು ಹಿಡಿದು ತಾಯಿಯನ್ನು ಮನಬಂದಂತೆ ಥಳಿಸಿದ ಸಾಕು ಮಗ
ಮಡೆನೂರು ಮನು ವಿವಾದದಲ್ಲಿ ಅಪ್ಪಣ್ಣ ಹೆಸರು ಕೇಳಿಬಂದಿದ್ದಕ್ಕೆ ನಟನ ಸ್ಪಷ್ಟನೆ
ಮಡೆನೂರು ಮನು ವಿವಾದದಲ್ಲಿ ಅಪ್ಪಣ್ಣ ಹೆಸರು ಕೇಳಿಬಂದಿದ್ದಕ್ಕೆ ನಟನ ಸ್ಪಷ್ಟನೆ