AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಭಾರೀ ಮಳೆಗೆ ಪ್ರಖ್ಯಾತ ಸ್ವಾಮಿನಾರಾಯಣ್‌ ದೇಗುಲ ಜಲಾವೃತ

ರಾಜಕೋಟ್‌: ಗುಜರಾತ್‌ನ ಕೆಲ ಪ್ರದೇಶಗಳಲ್ಲಿ ಭಾರೀ ಮಳೆ ಸುರಿಯುತ್ತಿದ್ದು, ಪ್ರಖ್ಯಾತ ಸ್ವಾಮಿನಾರಾಯಣ್‌ ದೇವಾಲಯ ಬಹುತೇಕ ನೀರಿನಲ್ಲಿ ಮುಳುಗಡೆಯಾಗಿದೆ. ಕಳೆದ ಕೆಲ ದಿನಗಳಿಂದ ಗುಜರಾತ್‌ನ ಕೆಲ ಭಾಗಗಳಲ್ಲಿ ಸತತವಾಗಿ ಮಳೆ ಸುರಿಯುತ್ತಿದೆ. ಇದರ ಪರಿಣಾಮವಾಗಿ ಕೆಲವೆಡೆ ಪ್ರವಾಹ ಕೂಡಾ ಬಂದಿದೆ. ಅದರಲ್ಲೂ ಗುಜರಾತ್‌ನ ರಾಜಕೋಟ್‌ ಜಿಲ್ಲೆಯ ಗೊಂದಾಲ್‌ ನಗರದಲ್ಲಿರುವ ಖ್ಯಾತ ಸ್ವಾಮಿನಾರಾಯಣ್‌ ದೇವಾಲಯ ಬಹುತೇಕ ಜಲಾವೃತಗೊಂಡಿದೆ. ಪ್ರವಾಹದ ನೀರು ಬಹುತೇಕ ದೇವಸ್ಥಾನದ ಗೋಪುರದ ವರೆಗೂ ತಲುಪಿದೆ. ಭಕ್ತಾದಿಗಳು ದೇವಸ್ಥಾನಕ್ಕೆ ಹೋಗುವ ಸಾಧ್ಯತೆಯೇ ಇಲ್ಲವಾಗಿದೆ. ಕೇವಲ ಗೋಪುರ ಮತ್ತು ಮೇಲ್ಛಾವಣಿ […]

ಭಾರೀ ಮಳೆಗೆ ಪ್ರಖ್ಯಾತ ಸ್ವಾಮಿನಾರಾಯಣ್‌ ದೇಗುಲ ಜಲಾವೃತ
Guru
|

Updated on:Aug 30, 2020 | 8:16 PM

Share

ರಾಜಕೋಟ್‌: ಗುಜರಾತ್‌ನ ಕೆಲ ಪ್ರದೇಶಗಳಲ್ಲಿ ಭಾರೀ ಮಳೆ ಸುರಿಯುತ್ತಿದ್ದು, ಪ್ರಖ್ಯಾತ ಸ್ವಾಮಿನಾರಾಯಣ್‌ ದೇವಾಲಯ ಬಹುತೇಕ ನೀರಿನಲ್ಲಿ ಮುಳುಗಡೆಯಾಗಿದೆ.

ಕಳೆದ ಕೆಲ ದಿನಗಳಿಂದ ಗುಜರಾತ್‌ನ ಕೆಲ ಭಾಗಗಳಲ್ಲಿ ಸತತವಾಗಿ ಮಳೆ ಸುರಿಯುತ್ತಿದೆ. ಇದರ ಪರಿಣಾಮವಾಗಿ ಕೆಲವೆಡೆ ಪ್ರವಾಹ ಕೂಡಾ ಬಂದಿದೆ. ಅದರಲ್ಲೂ ಗುಜರಾತ್‌ನ ರಾಜಕೋಟ್‌ ಜಿಲ್ಲೆಯ ಗೊಂದಾಲ್‌ ನಗರದಲ್ಲಿರುವ ಖ್ಯಾತ ಸ್ವಾಮಿನಾರಾಯಣ್‌ ದೇವಾಲಯ ಬಹುತೇಕ ಜಲಾವೃತಗೊಂಡಿದೆ.

ಪ್ರವಾಹದ ನೀರು ಬಹುತೇಕ ದೇವಸ್ಥಾನದ ಗೋಪುರದ ವರೆಗೂ ತಲುಪಿದೆ. ಭಕ್ತಾದಿಗಳು ದೇವಸ್ಥಾನಕ್ಕೆ ಹೋಗುವ ಸಾಧ್ಯತೆಯೇ ಇಲ್ಲವಾಗಿದೆ. ಕೇವಲ ಗೋಪುರ ಮತ್ತು ಮೇಲ್ಛಾವಣಿ ಮಾತ್ರ ಕಾಣುತ್ತಿದೆ.

Also Read: ಭಾರೀ ಪ್ರವಾಹಕ್ಕೆ ಪ್ರಖ್ಯಾತ ಪಶುಪತಿನಾಥ ದೇವಸ್ಥಾನ ನೀರಲ್ಲಿ ಮುಳುಗಡೆ

Published On - 3:24 pm, Mon, 24 August 20

ಧ್ರುವಂತ್​ನ ಸೀಕ್ರೆಟ್​ರೂಂನಲ್ಲಿ ಇಟ್ಟ ಬಗ್ಗೆ ಬಿಗ್ ಬಾಸ್​ಗೆ ಬೇಸರ?
ಧ್ರುವಂತ್​ನ ಸೀಕ್ರೆಟ್​ರೂಂನಲ್ಲಿ ಇಟ್ಟ ಬಗ್ಗೆ ಬಿಗ್ ಬಾಸ್​ಗೆ ಬೇಸರ?
‘ಸು ಫ್ರಮ್ ಸೋ’ ಯಶಸ್ಸಿನ ಮೂಲವನ್ನು‘45’ ನಿರ್ಮಾಪಕನಿಗೆ ಹಸ್ತಾಂತರಿಸಿದ ರಾಜ್
‘ಸು ಫ್ರಮ್ ಸೋ’ ಯಶಸ್ಸಿನ ಮೂಲವನ್ನು‘45’ ನಿರ್ಮಾಪಕನಿಗೆ ಹಸ್ತಾಂತರಿಸಿದ ರಾಜ್
ಧನುರ್ಮಾಸದಲ್ಲಿ ಶುಭಕಾರ್ಯಗಳನ್ನ ಮಾಡಬಾರದು ಯಾಕೆ ಗೊತ್ತಾ?
ಧನುರ್ಮಾಸದಲ್ಲಿ ಶುಭಕಾರ್ಯಗಳನ್ನ ಮಾಡಬಾರದು ಯಾಕೆ ಗೊತ್ತಾ?
ಇಂದು ಈ ರಾಶಿಯವರ ಹಳೆಯ ಸಮಸ್ಯೆಗಳಿಗೆ ಪರಿಹಾರ ಸಿಗಲಿದೆ
ಇಂದು ಈ ರಾಶಿಯವರ ಹಳೆಯ ಸಮಸ್ಯೆಗಳಿಗೆ ಪರಿಹಾರ ಸಿಗಲಿದೆ
ಅರೇ ಇದೇನಿದು ಎರಡು ಬಸ್ ಒಂದೇ ನಂಬರ್ ಪ್ಲೇಟ್: ಆರ್​​ಟಿಓ ಅಧಿಕಾರಿಗಳೇ ಶಾಕ್!
ಅರೇ ಇದೇನಿದು ಎರಡು ಬಸ್ ಒಂದೇ ನಂಬರ್ ಪ್ಲೇಟ್: ಆರ್​​ಟಿಓ ಅಧಿಕಾರಿಗಳೇ ಶಾಕ್!
ಜೋರ್ಡಾನ್​​​ನಲ್ಲಿ ಮೋದಿಯನ್ನು ನೋಡಿ ಸಂಭ್ರಮಿಸಿದ ಭಾರತೀಯ ವಲಸಿಗರು
ಜೋರ್ಡಾನ್​​​ನಲ್ಲಿ ಮೋದಿಯನ್ನು ನೋಡಿ ಸಂಭ್ರಮಿಸಿದ ಭಾರತೀಯ ವಲಸಿಗರು
20 ದಿನದಲ್ಲೇ ದಾಂಪತ್ಯ ಜೀವನ ಅಂತ್ಯ: ಸಂಸಾರದಲ್ಲಿ ಹುಳಿ ಹಿಂಡಿದ ಪ್ರಿಯಕರ
20 ದಿನದಲ್ಲೇ ದಾಂಪತ್ಯ ಜೀವನ ಅಂತ್ಯ: ಸಂಸಾರದಲ್ಲಿ ಹುಳಿ ಹಿಂಡಿದ ಪ್ರಿಯಕರ
ಚಲಿಸುತ್ತಿದ್ದ ರೈಲಿನ ಚೈನ್ ಎಳೆದು ರಾದ್ಧಾಂತ: ಪ್ರಶ್ನಿಸಿದ್ದಕ್ಕೆ ಹಲ್ಲೆ
ಚಲಿಸುತ್ತಿದ್ದ ರೈಲಿನ ಚೈನ್ ಎಳೆದು ರಾದ್ಧಾಂತ: ಪ್ರಶ್ನಿಸಿದ್ದಕ್ಕೆ ಹಲ್ಲೆ
‘45’ ಚಿತ್ರದ ಟ್ರೇಲರ್ ರಿಲೀಸ್ ಕಾರ್ಯಕ್ರಮ: ಲೈವ್ ವಿಡಿಯೋ ಇಲ್ಲಿದೆ ನೋಡಿ..
‘45’ ಚಿತ್ರದ ಟ್ರೇಲರ್ ರಿಲೀಸ್ ಕಾರ್ಯಕ್ರಮ: ಲೈವ್ ವಿಡಿಯೋ ಇಲ್ಲಿದೆ ನೋಡಿ..
ಪ್ರಧಾನಿ ಮೋದಿಗೆ ಜೋರ್ಡಾನ್‌ನಲ್ಲಿ ಸಾಂಪ್ರದಾಯಿಕ ಸ್ವಾಗತ
ಪ್ರಧಾನಿ ಮೋದಿಗೆ ಜೋರ್ಡಾನ್‌ನಲ್ಲಿ ಸಾಂಪ್ರದಾಯಿಕ ಸ್ವಾಗತ