AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಭಾರೀ ಮಳೆಗೆ ಪ್ರಖ್ಯಾತ ಸ್ವಾಮಿನಾರಾಯಣ್‌ ದೇಗುಲ ಜಲಾವೃತ

ರಾಜಕೋಟ್‌: ಗುಜರಾತ್‌ನ ಕೆಲ ಪ್ರದೇಶಗಳಲ್ಲಿ ಭಾರೀ ಮಳೆ ಸುರಿಯುತ್ತಿದ್ದು, ಪ್ರಖ್ಯಾತ ಸ್ವಾಮಿನಾರಾಯಣ್‌ ದೇವಾಲಯ ಬಹುತೇಕ ನೀರಿನಲ್ಲಿ ಮುಳುಗಡೆಯಾಗಿದೆ. ಕಳೆದ ಕೆಲ ದಿನಗಳಿಂದ ಗುಜರಾತ್‌ನ ಕೆಲ ಭಾಗಗಳಲ್ಲಿ ಸತತವಾಗಿ ಮಳೆ ಸುರಿಯುತ್ತಿದೆ. ಇದರ ಪರಿಣಾಮವಾಗಿ ಕೆಲವೆಡೆ ಪ್ರವಾಹ ಕೂಡಾ ಬಂದಿದೆ. ಅದರಲ್ಲೂ ಗುಜರಾತ್‌ನ ರಾಜಕೋಟ್‌ ಜಿಲ್ಲೆಯ ಗೊಂದಾಲ್‌ ನಗರದಲ್ಲಿರುವ ಖ್ಯಾತ ಸ್ವಾಮಿನಾರಾಯಣ್‌ ದೇವಾಲಯ ಬಹುತೇಕ ಜಲಾವೃತಗೊಂಡಿದೆ. ಪ್ರವಾಹದ ನೀರು ಬಹುತೇಕ ದೇವಸ್ಥಾನದ ಗೋಪುರದ ವರೆಗೂ ತಲುಪಿದೆ. ಭಕ್ತಾದಿಗಳು ದೇವಸ್ಥಾನಕ್ಕೆ ಹೋಗುವ ಸಾಧ್ಯತೆಯೇ ಇಲ್ಲವಾಗಿದೆ. ಕೇವಲ ಗೋಪುರ ಮತ್ತು ಮೇಲ್ಛಾವಣಿ […]

ಭಾರೀ ಮಳೆಗೆ ಪ್ರಖ್ಯಾತ ಸ್ವಾಮಿನಾರಾಯಣ್‌ ದೇಗುಲ ಜಲಾವೃತ
Guru
|

Updated on:Aug 30, 2020 | 8:16 PM

Share

ರಾಜಕೋಟ್‌: ಗುಜರಾತ್‌ನ ಕೆಲ ಪ್ರದೇಶಗಳಲ್ಲಿ ಭಾರೀ ಮಳೆ ಸುರಿಯುತ್ತಿದ್ದು, ಪ್ರಖ್ಯಾತ ಸ್ವಾಮಿನಾರಾಯಣ್‌ ದೇವಾಲಯ ಬಹುತೇಕ ನೀರಿನಲ್ಲಿ ಮುಳುಗಡೆಯಾಗಿದೆ.

ಕಳೆದ ಕೆಲ ದಿನಗಳಿಂದ ಗುಜರಾತ್‌ನ ಕೆಲ ಭಾಗಗಳಲ್ಲಿ ಸತತವಾಗಿ ಮಳೆ ಸುರಿಯುತ್ತಿದೆ. ಇದರ ಪರಿಣಾಮವಾಗಿ ಕೆಲವೆಡೆ ಪ್ರವಾಹ ಕೂಡಾ ಬಂದಿದೆ. ಅದರಲ್ಲೂ ಗುಜರಾತ್‌ನ ರಾಜಕೋಟ್‌ ಜಿಲ್ಲೆಯ ಗೊಂದಾಲ್‌ ನಗರದಲ್ಲಿರುವ ಖ್ಯಾತ ಸ್ವಾಮಿನಾರಾಯಣ್‌ ದೇವಾಲಯ ಬಹುತೇಕ ಜಲಾವೃತಗೊಂಡಿದೆ.

ಪ್ರವಾಹದ ನೀರು ಬಹುತೇಕ ದೇವಸ್ಥಾನದ ಗೋಪುರದ ವರೆಗೂ ತಲುಪಿದೆ. ಭಕ್ತಾದಿಗಳು ದೇವಸ್ಥಾನಕ್ಕೆ ಹೋಗುವ ಸಾಧ್ಯತೆಯೇ ಇಲ್ಲವಾಗಿದೆ. ಕೇವಲ ಗೋಪುರ ಮತ್ತು ಮೇಲ್ಛಾವಣಿ ಮಾತ್ರ ಕಾಣುತ್ತಿದೆ.

Also Read: ಭಾರೀ ಪ್ರವಾಹಕ್ಕೆ ಪ್ರಖ್ಯಾತ ಪಶುಪತಿನಾಥ ದೇವಸ್ಥಾನ ನೀರಲ್ಲಿ ಮುಳುಗಡೆ

Published On - 3:24 pm, Mon, 24 August 20

ಮಹಿಳಾ ಸಬಲೀಕರಣ ಮತ್ತು ಉದ್ಯೋಗ ಸೃಷ್ಟಿಗೆ ವಿಶೇಷ ಒತ್ತು
ಮಹಿಳಾ ಸಬಲೀಕರಣ ಮತ್ತು ಉದ್ಯೋಗ ಸೃಷ್ಟಿಗೆ ವಿಶೇಷ ಒತ್ತು
ಚಲನಚಿತ್ರ ವಾಣಿಜ್ಯ ಮಂಡಳಿ ನೂತನ ಅಧ್ಯಕ್ಷರಾಗಿ ಅಧಿಕಾರ ವಹಿಸಿಕೊಂಡ ಜಯಮಾಲಾ
ಚಲನಚಿತ್ರ ವಾಣಿಜ್ಯ ಮಂಡಳಿ ನೂತನ ಅಧ್ಯಕ್ಷರಾಗಿ ಅಧಿಕಾರ ವಹಿಸಿಕೊಂಡ ಜಯಮಾಲಾ
ಕೇಂದ್ರ ಬಜೆಟ್‌ ಮಂಡನೆ ನೇರಪ್ರಸಾರವನ್ನು ಇಲ್ಲಿ ವೀಕ್ಷಿಸಿ
ಕೇಂದ್ರ ಬಜೆಟ್‌ ಮಂಡನೆ ನೇರಪ್ರಸಾರವನ್ನು ಇಲ್ಲಿ ವೀಕ್ಷಿಸಿ
ಒಂದೇ ಪಂದ್ಯದಲ್ಲಿ ಬರೋಬ್ಬರಿ 11 ವಿಕೆಟ್ ಕಬಳಿಸಿದ ಶಹಬಾಝ್ ಅಹ್ಮದ್
ಒಂದೇ ಪಂದ್ಯದಲ್ಲಿ ಬರೋಬ್ಬರಿ 11 ವಿಕೆಟ್ ಕಬಳಿಸಿದ ಶಹಬಾಝ್ ಅಹ್ಮದ್
ಮಾಘ ಹುಣ್ಣಿಮೆ: ಕಾವೇರಿ ತ್ರಿವೇಣಿ ಸಂಗಮದಲ್ಲಿ ಪುಣ್ಯ ಸ್ನಾನಕ್ಕೆ ಭಕ್ತಸಾಗರ
ಮಾಘ ಹುಣ್ಣಿಮೆ: ಕಾವೇರಿ ತ್ರಿವೇಣಿ ಸಂಗಮದಲ್ಲಿ ಪುಣ್ಯ ಸ್ನಾನಕ್ಕೆ ಭಕ್ತಸಾಗರ
ನಿರ್ಮಲಾ ಸೀತಾರಾಮನ್​​​​​ಗೆ ಚಾರ್ಕೋಲ್ ಸ್ಕೆಚ್ ಮೂಲಕ ಸ್ವಾಗತ
ನಿರ್ಮಲಾ ಸೀತಾರಾಮನ್​​​​​ಗೆ ಚಾರ್ಕೋಲ್ ಸ್ಕೆಚ್ ಮೂಲಕ ಸ್ವಾಗತ
5 ವಿಕೆಟ್​ ಕಬಳಿಸಿ ಅತ್ಯಂತ ಹೀನಾಯ ದಾಖಲೆ ಬರೆದ ಅರ್ಷದೀಪ್ ಸಿಂಗ್
5 ವಿಕೆಟ್​ ಕಬಳಿಸಿ ಅತ್ಯಂತ ಹೀನಾಯ ದಾಖಲೆ ಬರೆದ ಅರ್ಷದೀಪ್ ಸಿಂಗ್
‘ಕಲ್ಟ್’ ಸಿನಿಮಾ ನೋಡಿ ಕಣ್ಣೀರು ಹಾಕಿದ ಸಿಎಂ ಸಿದ್ದರಾಮಯ್ಯ
‘ಕಲ್ಟ್’ ಸಿನಿಮಾ ನೋಡಿ ಕಣ್ಣೀರು ಹಾಕಿದ ಸಿಎಂ ಸಿದ್ದರಾಮಯ್ಯ
ಇದು ಯಾವ ಸೀಮೆಯ ಬೌಲಿಂಗ್: ಪಾಕ್ ಸ್ಪಿನ್ನರ್ ಶೈಲಿಗೆ ಗ್ರೀನ್​ ಆಕ್ರೋಶ
ಇದು ಯಾವ ಸೀಮೆಯ ಬೌಲಿಂಗ್: ಪಾಕ್ ಸ್ಪಿನ್ನರ್ ಶೈಲಿಗೆ ಗ್ರೀನ್​ ಆಕ್ರೋಶ
ಬಲೂಚ್ ಬಂಡುಕೋರರು ನಡೆಸಿದ ದಾಳಿಯಲ್ಲಿ 80ಕ್ಕೂ ಹೆಚ್ಚು ಪಾಕ್ ಸೈನಿಕರು ಸಾವು
ಬಲೂಚ್ ಬಂಡುಕೋರರು ನಡೆಸಿದ ದಾಳಿಯಲ್ಲಿ 80ಕ್ಕೂ ಹೆಚ್ಚು ಪಾಕ್ ಸೈನಿಕರು ಸಾವು