AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಭಾರೀ ಮಳೆಗೆ ಪ್ರಖ್ಯಾತ ಸ್ವಾಮಿನಾರಾಯಣ್‌ ದೇಗುಲ ಜಲಾವೃತ

ರಾಜಕೋಟ್‌: ಗುಜರಾತ್‌ನ ಕೆಲ ಪ್ರದೇಶಗಳಲ್ಲಿ ಭಾರೀ ಮಳೆ ಸುರಿಯುತ್ತಿದ್ದು, ಪ್ರಖ್ಯಾತ ಸ್ವಾಮಿನಾರಾಯಣ್‌ ದೇವಾಲಯ ಬಹುತೇಕ ನೀರಿನಲ್ಲಿ ಮುಳುಗಡೆಯಾಗಿದೆ. ಕಳೆದ ಕೆಲ ದಿನಗಳಿಂದ ಗುಜರಾತ್‌ನ ಕೆಲ ಭಾಗಗಳಲ್ಲಿ ಸತತವಾಗಿ ಮಳೆ ಸುರಿಯುತ್ತಿದೆ. ಇದರ ಪರಿಣಾಮವಾಗಿ ಕೆಲವೆಡೆ ಪ್ರವಾಹ ಕೂಡಾ ಬಂದಿದೆ. ಅದರಲ್ಲೂ ಗುಜರಾತ್‌ನ ರಾಜಕೋಟ್‌ ಜಿಲ್ಲೆಯ ಗೊಂದಾಲ್‌ ನಗರದಲ್ಲಿರುವ ಖ್ಯಾತ ಸ್ವಾಮಿನಾರಾಯಣ್‌ ದೇವಾಲಯ ಬಹುತೇಕ ಜಲಾವೃತಗೊಂಡಿದೆ. ಪ್ರವಾಹದ ನೀರು ಬಹುತೇಕ ದೇವಸ್ಥಾನದ ಗೋಪುರದ ವರೆಗೂ ತಲುಪಿದೆ. ಭಕ್ತಾದಿಗಳು ದೇವಸ್ಥಾನಕ್ಕೆ ಹೋಗುವ ಸಾಧ್ಯತೆಯೇ ಇಲ್ಲವಾಗಿದೆ. ಕೇವಲ ಗೋಪುರ ಮತ್ತು ಮೇಲ್ಛಾವಣಿ […]

ಭಾರೀ ಮಳೆಗೆ ಪ್ರಖ್ಯಾತ ಸ್ವಾಮಿನಾರಾಯಣ್‌ ದೇಗುಲ ಜಲಾವೃತ
Guru
Guru|

Updated on:Aug 30, 2020 | 8:16 PM

Share

ರಾಜಕೋಟ್‌: ಗುಜರಾತ್‌ನ ಕೆಲ ಪ್ರದೇಶಗಳಲ್ಲಿ ಭಾರೀ ಮಳೆ ಸುರಿಯುತ್ತಿದ್ದು, ಪ್ರಖ್ಯಾತ ಸ್ವಾಮಿನಾರಾಯಣ್‌ ದೇವಾಲಯ ಬಹುತೇಕ ನೀರಿನಲ್ಲಿ ಮುಳುಗಡೆಯಾಗಿದೆ.

ಕಳೆದ ಕೆಲ ದಿನಗಳಿಂದ ಗುಜರಾತ್‌ನ ಕೆಲ ಭಾಗಗಳಲ್ಲಿ ಸತತವಾಗಿ ಮಳೆ ಸುರಿಯುತ್ತಿದೆ. ಇದರ ಪರಿಣಾಮವಾಗಿ ಕೆಲವೆಡೆ ಪ್ರವಾಹ ಕೂಡಾ ಬಂದಿದೆ. ಅದರಲ್ಲೂ ಗುಜರಾತ್‌ನ ರಾಜಕೋಟ್‌ ಜಿಲ್ಲೆಯ ಗೊಂದಾಲ್‌ ನಗರದಲ್ಲಿರುವ ಖ್ಯಾತ ಸ್ವಾಮಿನಾರಾಯಣ್‌ ದೇವಾಲಯ ಬಹುತೇಕ ಜಲಾವೃತಗೊಂಡಿದೆ.

ಪ್ರವಾಹದ ನೀರು ಬಹುತೇಕ ದೇವಸ್ಥಾನದ ಗೋಪುರದ ವರೆಗೂ ತಲುಪಿದೆ. ಭಕ್ತಾದಿಗಳು ದೇವಸ್ಥಾನಕ್ಕೆ ಹೋಗುವ ಸಾಧ್ಯತೆಯೇ ಇಲ್ಲವಾಗಿದೆ. ಕೇವಲ ಗೋಪುರ ಮತ್ತು ಮೇಲ್ಛಾವಣಿ ಮಾತ್ರ ಕಾಣುತ್ತಿದೆ.

Also Read: ಭಾರೀ ಪ್ರವಾಹಕ್ಕೆ ಪ್ರಖ್ಯಾತ ಪಶುಪತಿನಾಥ ದೇವಸ್ಥಾನ ನೀರಲ್ಲಿ ಮುಳುಗಡೆ

Published On - 3:24 pm, Mon, 24 August 20

Follow Us
ಬೆಂಗಳೂರಿನಲ್ಲಿ 3 ವರ್ಷಗಳಲ್ಲಿ 19 ಸಾವಿರ ಮರಗಳಿಗೆ ಕೊಡಲಿ!
ಬೆಂಗಳೂರಿನಲ್ಲಿ 3 ವರ್ಷಗಳಲ್ಲಿ 19 ಸಾವಿರ ಮರಗಳಿಗೆ ಕೊಡಲಿ!
ಇಂದು ಆಷಾಢ ಅಮಾವಾಸ್ಯೆ: 12 ರಾಶಿಗಳ ದಿನ ಭವಿಷ್ಯ ಇಲ್ಲಿದೆ
ಇಂದು ಆಷಾಢ ಅಮಾವಾಸ್ಯೆ: 12 ರಾಶಿಗಳ ದಿನ ಭವಿಷ್ಯ ಇಲ್ಲಿದೆ
ಇರಾನ್ ಜಲಾಂತರ್ಗಾಮಿ ಕೇಂದ್ರದ ಮೇಲೆ ಅಮೆರಿಕದಿಂದ ಕಡಲ ಡ್ರೋನ್ ದಾಳಿ
ಇರಾನ್ ಜಲಾಂತರ್ಗಾಮಿ ಕೇಂದ್ರದ ಮೇಲೆ ಅಮೆರಿಕದಿಂದ ಕಡಲ ಡ್ರೋನ್ ದಾಳಿ
ಮೈದುಂಬಿದ ದೂದ್‌ಸಾಗರ ಜಲಪಾತ: ಫಾಲ್ಸ್​​ ಸೌಂದರ್ಯಕ್ಕೆ ಪ್ರವಾಸಿಗರು ಫಿದಾ
ಮೈದುಂಬಿದ ದೂದ್‌ಸಾಗರ ಜಲಪಾತ: ಫಾಲ್ಸ್​​ ಸೌಂದರ್ಯಕ್ಕೆ ಪ್ರವಾಸಿಗರು ಫಿದಾ
ಸಂಪುಟ ವಿಸ್ತರಣೆ ಚರ್ಚೆ: ಜು 17ರೊಳಗೆ ಸಚಿವಾಕಾಂಕ್ಷಿಗಳ ಪಟ್ಟಿ ಫೈನಲ್​?
ಸಂಪುಟ ವಿಸ್ತರಣೆ ಚರ್ಚೆ: ಜು 17ರೊಳಗೆ ಸಚಿವಾಕಾಂಕ್ಷಿಗಳ ಪಟ್ಟಿ ಫೈನಲ್​?
ಕಾವೇರಿ ನದಿಯಲ್ಲಿ ಎಸ್. ಜಾನಕಿ ಅಸ್ಥಿ ವಿಸರ್ಜನೆ ಮಾಡಿದ ಕುಟುಂಬಸ್ಥರು
ಕಾವೇರಿ ನದಿಯಲ್ಲಿ ಎಸ್. ಜಾನಕಿ ಅಸ್ಥಿ ವಿಸರ್ಜನೆ ಮಾಡಿದ ಕುಟುಂಬಸ್ಥರು
ಕುಡಿಯುವ ನೀರಿನ ಯೋಜನೆ ಕಾಮಗಾರಿ ವಿಳಂಬಕ್ಕೆ ಸಚಿವ ಯತೀಂದ್ರ ಗರಂ
ಕುಡಿಯುವ ನೀರಿನ ಯೋಜನೆ ಕಾಮಗಾರಿ ವಿಳಂಬಕ್ಕೆ ಸಚಿವ ಯತೀಂದ್ರ ಗರಂ
ಬಿಡದಿ ಟೌನ್​ಶಿಪ್ ವಿವಾದ: ಶಾಂತಿಯುತವಾಗಿ ಪ್ರತಿಭಟಿಸಿ; ಹೆಚ್​ಡಿಕೆ ಮನವಿ
ಬಿಡದಿ ಟೌನ್​ಶಿಪ್ ವಿವಾದ: ಶಾಂತಿಯುತವಾಗಿ ಪ್ರತಿಭಟಿಸಿ; ಹೆಚ್​ಡಿಕೆ ಮನವಿ
GBA ಅಸ್ತಿತ್ವಕ್ಕೆ ಬಂದರೂ ನಗರದಲ್ಲಿ ರಾರಾಜಿಸುತ್ತಿವೆ  BBMP ನಾಮಫಲಕಗಳು!
GBA ಅಸ್ತಿತ್ವಕ್ಕೆ ಬಂದರೂ ನಗರದಲ್ಲಿ ರಾರಾಜಿಸುತ್ತಿವೆ  BBMP ನಾಮಫಲಕಗಳು!
ವಿಪಕ್ಷ ನಾಯಕ ಆರ್​. ಅಶೋಕ್​​ಗೆ ರೈತರಿಂದ ಘೇರಾವ್​​
ವಿಪಕ್ಷ ನಾಯಕ ಆರ್​. ಅಶೋಕ್​​ಗೆ ರೈತರಿಂದ ಘೇರಾವ್​​