AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಕೊರೊನಾ ಮಾಸ್ಕ್​ ಒಳಗೆ ಚಿನ್ನ ಸಾಗಣೆ ಮಾಡ್ತಿದ್ದವ ಅಂದರ್​

ತಿರುವನಂತಪುರಂ: ನಾವು ಧರಿಸುವ ಫೇಸ್​ ಮಾಸ್ಕ್​ ಕೊರೊನಾ ಮಹಾಮಾರಿಯ ಆಕ್ರಮಣ ತಡೆಯುವ ಅತ್ಯಮೂಲ್ಯವಾದ ಅಸ್ತ್ರವಾಗಿ ಪರಿಣಮಿಸಿದೆ. ಆದರೆ, ಇದೇ ಮಾಸ್ಕ್​ನ ಬಳಸಿಕೊಂಡು ವ್ಯಕ್ತಿಯೊಬ್ಬ ಅಕ್ರಮವಾಗಿ ಚಿನ್ನ ಸಾಗಾಟ ಮಾಡಲು ಯತ್ನಿಸಿರುವ ಘಟನೆ ದೇವರ ನಾಡು ಕೇರಳದ ಕೊಯಿಕ್ಕೋಡ್ ಅಂತಾರಾಷ್ಟ್ರೀಯ ವಿಮಾನ ನಿಲ್ದಾಣದಲ್ಲಿ ಬೆಳಕಿಗೆ ಬಂದಿದೆ. UAE ನಿಂದ ಕೇರಳಕ್ಕೆ ಆಗಮಿಸಿದ್ದ ಪ್ರಯಾಣಿಕನೊಬ್ಬ ತನ್ನ N95 ಮಾಸ್ಕ್​ನಲ್ಲಿ ಬರೋಬ್ಬರಿ 40 ಗ್ರಾಂ ಚಿನ್ನವನ್ನು ಅಡಗಿಸಿದ್ದ. ಖಚಿತ ಮಾಹಿತಿಯ ಮೇರೆಗೆ ಪ್ರಯಾಣಿಕನನ್ನು ಏರ್​ಪೋರ್ಟ್​ನ ಏರ್​ ಇಂಟೆಲಿಜೆನ್ಸ್​ ವಿಭಾಗದ ಸಿಬ್ಬಂದಿ ಬಂಧಿಸಿದ್ದಾರೆ. […]

ಕೊರೊನಾ ಮಾಸ್ಕ್​ ಒಳಗೆ ಚಿನ್ನ ಸಾಗಣೆ ಮಾಡ್ತಿದ್ದವ ಅಂದರ್​
KUSHAL V
| Edited By: |

Updated on: Oct 01, 2020 | 11:09 AM

Share

ತಿರುವನಂತಪುರಂ: ನಾವು ಧರಿಸುವ ಫೇಸ್​ ಮಾಸ್ಕ್​ ಕೊರೊನಾ ಮಹಾಮಾರಿಯ ಆಕ್ರಮಣ ತಡೆಯುವ ಅತ್ಯಮೂಲ್ಯವಾದ ಅಸ್ತ್ರವಾಗಿ ಪರಿಣಮಿಸಿದೆ. ಆದರೆ, ಇದೇ ಮಾಸ್ಕ್​ನ ಬಳಸಿಕೊಂಡು ವ್ಯಕ್ತಿಯೊಬ್ಬ ಅಕ್ರಮವಾಗಿ ಚಿನ್ನ ಸಾಗಾಟ ಮಾಡಲು ಯತ್ನಿಸಿರುವ ಘಟನೆ ದೇವರ ನಾಡು ಕೇರಳದ ಕೊಯಿಕ್ಕೋಡ್ ಅಂತಾರಾಷ್ಟ್ರೀಯ ವಿಮಾನ ನಿಲ್ದಾಣದಲ್ಲಿ ಬೆಳಕಿಗೆ ಬಂದಿದೆ.

UAE ನಿಂದ ಕೇರಳಕ್ಕೆ ಆಗಮಿಸಿದ್ದ ಪ್ರಯಾಣಿಕನೊಬ್ಬ ತನ್ನ N95 ಮಾಸ್ಕ್​ನಲ್ಲಿ ಬರೋಬ್ಬರಿ 40 ಗ್ರಾಂ ಚಿನ್ನವನ್ನು ಅಡಗಿಸಿದ್ದ. ಖಚಿತ ಮಾಹಿತಿಯ ಮೇರೆಗೆ ಪ್ರಯಾಣಿಕನನ್ನು ಏರ್​ಪೋರ್ಟ್​ನ ಏರ್​ ಇಂಟೆಲಿಜೆನ್ಸ್​ ವಿಭಾಗದ ಸಿಬ್ಬಂದಿ ಬಂಧಿಸಿದ್ದಾರೆ. ಬಂಧಿತ ಆರೋಪಿ ಮಾಸ್ಕ್​ನಲ್ಲಿದ್ದ ಚಿನ್ನದ ಒಟ್ಟು ಮೌಲ್ಯ 2 ಲಕ್ಷ ರೂಪಾಯಿ ಎಂದು ತಿಳಿದುಬಂದಿದೆ.

ಸೊಸೆಗೆ ನೌಕರಿ ಕೊಟ್ಟಿಲ್ಲವೆಂದು ಅಂಗನವಾಡಿಗೆ ಬೀಗ ಜಡಿದ ಮಾಲೀಕ!
ಸೊಸೆಗೆ ನೌಕರಿ ಕೊಟ್ಟಿಲ್ಲವೆಂದು ಅಂಗನವಾಡಿಗೆ ಬೀಗ ಜಡಿದ ಮಾಲೀಕ!
ಯಶ್​ಗೆ ಗಜಕೇಸರಿ ಯೋಗ ಇದೆ: ‘ಟಾಕ್ಸಿಕ್’ ಯಶಸ್ಸಿನ ಬಗ್ಗೆ ಕೆ. ಮಂಜು ಭವಿಷ್ಯ
ಯಶ್​ಗೆ ಗಜಕೇಸರಿ ಯೋಗ ಇದೆ: ‘ಟಾಕ್ಸಿಕ್’ ಯಶಸ್ಸಿನ ಬಗ್ಗೆ ಕೆ. ಮಂಜು ಭವಿಷ್ಯ
ಧ್ರುವಂತ್ ಮೇಲೆ ರಕ್ಷಿತಾ ಶೆಟ್ಟಿಗೆ ಮೂಡಿದೆ ಕರುಣೆ: ಕರಗಿತು ಮನಸ್ಸು
ಧ್ರುವಂತ್ ಮೇಲೆ ರಕ್ಷಿತಾ ಶೆಟ್ಟಿಗೆ ಮೂಡಿದೆ ಕರುಣೆ: ಕರಗಿತು ಮನಸ್ಸು
ಹುಬ್ಬಳ್ಳಿ ಕೇಸ್​: ನಾಪತ್ತೆಯಾಗಿದ್ದ ಕೈ ಸದಸ್ಯೆ ಪೊಲೀಸ್​​ ವಶಕ್ಕೆ
ಹುಬ್ಬಳ್ಳಿ ಕೇಸ್​: ನಾಪತ್ತೆಯಾಗಿದ್ದ ಕೈ ಸದಸ್ಯೆ ಪೊಲೀಸ್​​ ವಶಕ್ಕೆ
ಯಶ್ ರೇಂಜ್ ಸಾಮಾನ್ಯದ್ದಲ್ಲ: ವಿವರಿಸಿದ ನಿರ್ಮಾಪಕ ಕೆ ಮಂಜು
ಯಶ್ ರೇಂಜ್ ಸಾಮಾನ್ಯದ್ದಲ್ಲ: ವಿವರಿಸಿದ ನಿರ್ಮಾಪಕ ಕೆ ಮಂಜು
ಕಠಿಣವಾಗುತ್ತಿವೆ ಟಾಸ್ಕ್​​ಗಳು, ಗೆಲ್ಲುವರು ಯಾರು? ಬೀಳುವರು ಯಾರು?
ಕಠಿಣವಾಗುತ್ತಿವೆ ಟಾಸ್ಕ್​​ಗಳು, ಗೆಲ್ಲುವರು ಯಾರು? ಬೀಳುವರು ಯಾರು?
ಗೃಹಲಕ್ಷ್ಮಿ ಹಣದ ಬಗ್ಗೆ ಸಚಿವೆ ಲಕ್ಷ್ಮಿ ಹೆಬ್ಬಾಳ್ಕರ್ ಶಾಕಿಂಗ್ ಹೇಳಿಕೆ
ಗೃಹಲಕ್ಷ್ಮಿ ಹಣದ ಬಗ್ಗೆ ಸಚಿವೆ ಲಕ್ಷ್ಮಿ ಹೆಬ್ಬಾಳ್ಕರ್ ಶಾಕಿಂಗ್ ಹೇಳಿಕೆ
ಕರ್ನಾಟಕದ ಆಸ್ತಿ ಮಾಲೀಕರಿಗೆ ಗುಡ್​​ ನ್ಯೂಸ್: ಸಂಪುಟದಲ್ಲಿ ಮಹತ್ವದ ತೀರ್ಮಾನ
ಕರ್ನಾಟಕದ ಆಸ್ತಿ ಮಾಲೀಕರಿಗೆ ಗುಡ್​​ ನ್ಯೂಸ್: ಸಂಪುಟದಲ್ಲಿ ಮಹತ್ವದ ತೀರ್ಮಾನ
ಧುರಂಧರ್ 2 Vs ಟಾಕ್ಸಿಕ್: ಟೀಕೆ ಮಾಡಿದವರಿಗೆ ತಿರುಗೇಟು ಕೊಟ್ಟ ಕೆ. ಮಂಜು
ಧುರಂಧರ್ 2 Vs ಟಾಕ್ಸಿಕ್: ಟೀಕೆ ಮಾಡಿದವರಿಗೆ ತಿರುಗೇಟು ಕೊಟ್ಟ ಕೆ. ಮಂಜು
ಕೋಗಿಲು ಆಯ್ತು ಈಗ ಥಣಿಸಂದ್ರದಲ್ಲಿ ಆಪರೇಷನ್ ಒತ್ತುವರಿ
ಕೋಗಿಲು ಆಯ್ತು ಈಗ ಥಣಿಸಂದ್ರದಲ್ಲಿ ಆಪರೇಷನ್ ಒತ್ತುವರಿ